ಶ್ರೀನಿವಾಸಪುರ 1 : ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೇಟಿ ನೀಡಿದ ಸಂದರ್ಭದಲ್ಲಿ ವೈದ್ಯರು ಇರಲಿಲ್ಲ, ನಂತರ ಬಂದ ವೈದ್ಯರು ಬಗ್ಗೆ ಮಾಹಿತಿ ಪಡೆದರು. ಆರೋಗ್ಯ ಕೇಂದ್ರದ ಎಲ್ಲಾ ರೂಂಗಳಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಆವರಣವು ಗೊಬ್ಬು ನಾರುತ್ತಿರುವುದನ್ನ ಕಂಡು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಬೇಸರ ವ್ಯಕ್ತಪಡಿಸಿದರು.ತಾಲೂಕಿನ ಲಕ್ಷೀಪುರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ಅನಿರೀಕ್ಷಿತ ಬೇಟಿ ಮಾಡಿ ಮೂಲ ಸೌಲಭ್ಯಗಳ ಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ, ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ ಮಾತನಾಡಿದರು.ಆರೋಗ್ಯ […]

Read More

ಶ್ರೀನಿವಾಸಪುರ : ನೀರು ಅಮೂಲ್ಯವಾದ ಸಂಪತ್ತು ಇದನ್ನ ಸುರಕ್ಷಿತವಾಗಿ, ಮಿತವಾಗಿ ಬಳಸುವಂತೆ ತಿಳಿಸಿ, ಜಲ ಮೂಲಗಳನ್ನು ಸಂರಕ್ಷಿಸಿ ಇದರಿಂದ ಅಂತರ್ಜಲವನ್ನು ಹೆಚ್ಚಿಸಿ ಮುಂದಿನ ಪೀಳಗೆಗೆ ಉಳಿಸುವ ಪ್ರಯತ್ನ ಮಾಡುವುದು ನಮ್ಮೆಲರ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರ್ತವ್ಯ ಎಂದರು.ಲಕ್ಷೀಪುರ ಗ್ರಾಮದಲ್ಲಿ ಸೋಮವಾರ ಜಲ ಜೀವನ್ ಮಿಷನ್ 94 ಲಕ್ಷ ಮೌಲ್ಯದ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.ಸರ್ಕಾರವು ಎಷ್ಟೇ ಉಪಯುಕ್ತ ಯೋಜನೆಗಳು ತಂದರೂ ಸಹ ನಾಗರೀಕರು ಆ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವದರ ಮೇಲೆ ಆ ಯೋಜನೆ ಪ್ರಬಾವ ಬೀರುತ್ತದೆ […]

Read More

The St. Vincent de Paul Society of the Diocese of Shimoga has been promoted to central council status ಶಿವಮೊಗ್ಗ, ಫೆಬ್ರವರಿ 17, 2025: ಶಿವಮೊಗ್ಗ ಡಯಾಸಿಸ್‌ನ ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿಯನ್ನು ಫೆಬ್ರವರಿ 16 ರಂದು ಕೇಂದ್ರ ಕೌನ್ಸಿಲ್ ಸ್ಥಾನಮಾನಕ್ಕೆ ಬಡ್ತಿ ನೀಡಲಾಗಿದೆ.ಫೆಬ್ರವರಿ 16 ರಂದು ಸಂಜೆ 4 ಗಂಟೆಗೆ, ಶಿವಮೊಗ್ಗ ಡಯಾಸಿಸ್‌ನ ಬಿಷಪ್ ಅತಿ ವಂದನೀಯ ಡಾ. ಫ್ರಾನ್ಸಿಸ್ ಸೆರಾವ್, ಎಸ್.ಜೆ., ಸಂಜೆ 4 ಗಂಟೆಗೆ ಬಲಿದಾನ […]

Read More

ಕುಂದಾಪುರ; ಅದಮ್ಯ ಸಂಕಲ್ಪ ಪ್ರತಿಷ್ಠಾನ, ರಥಬೀದಿ ಭಟ್ಕಳ ನೇತೃತ್ವದಲ್ಲಿ, ಶ್ರೀ ಮಾರಿಕಾಂಬಾ ದೇವಸ್ಥಾನ ಮತ್ತು ಚೆನ್ನಪಟ್ಟಣ ಶ್ರೀ ಹನುಮಂತ ದೇವಸ್ಥಾನದವರ ಸಹಕಾರದೊಂದಿಗೆ ಶ್ರೀ ವಿರಾಂಜನೇಯ ಧರ್ಮಛತ್ರ, ರಥಬೀದಿ ಭಟ್ಕಳದಲ್ಲಿ ಕುಂದಾಪುರ ರೆಡ್ ಕ್ರಾಸನ ರಕ್ತ ನಿಧಿ ಕೇಂದ್ರದ ಮೂಲಕ ಇತ್ತೀಚೆಗೆ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಯಿತು. ಸುಮಾರು ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ರಕ್ತದಾನಿಗಳು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ್ ಶೆಟ್ಟಿ, ಕಾರ್ಯಾದರ್ಶಿ ಸತ್ಯನಾರಾಯಣ ಪುರಾಣಿಕ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು […]

Read More

ಉಡುಪಿ, ಫೆ.18 “ಹಿಂದೂಳಿದವರು ಮುಖ್ಯವಾಹಿನಿಗೆ ಬರಬೇಕು ಶಿಕ್ಷಣ ಪಡೆಯಬೇಕು ಸಾಂಸ್ಕ್ರತಿಕವಾಗಿ ಮುಂದೆಬರಬೇಕು ಈ ಥರಹದ ಹಲವಾರು ಉದ್ದೇಶಗಳನ್ನು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ, ರಾಜಕೀಯದಲ್ಲಿ ಇಂದು ನಾವು ಜಯಿಸುತ್ತೇವೆ ಮತ್ತೊಮ್ಮೆ ಇತರರು ಗೆಲ್ಲಬಹುದು ರಾಜಕೀಯ ಶಾಸ್ವತ್ವಲ್ಲ ಆದರೆ ಮಾನವ  ಬಂಧುತ್ವ ವೇದಿಕೆಯಂತ ವೇದಿಕೆ ನಿರಂತರವಾಗಿ ಸಮಾಜಕ್ಕೆ ಸೇವೆ ದೊರಕಲಿದೆ, ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತದೆ” ಎಂದು ಮಾನವ ಬಂಧುತ್ವ ವೇದಿಕೆಯ  ಸಂಸ್ಥಾಕರಾದ  ಲೋಕಪಯೋಗಿ ಸಚಿವ ಸನ್ಮಾನ್ಯ ಸತೀಶ್ ಜಾರಕಿ ಹೋಳಿ  ಮಾನವ ಬಂಧುತ್ವ ವೇದಿಕೆ ಕರ್ನಾಟಕ, ಮಹಿಳಾ […]

Read More

ಉಡುಪಿ: ಇತರ ಭಾಷೆಗಳಿಗೆ ಪ್ರೊತ್ಸಾಹಿಸುವುದರೊಂದಿಗೆ ಮಾತೃ ಭಾಷೆ ಕೊಂಕಣಿಯ ಮೇಲೆ ಮಮತೆ ಮತ್ತು ಪ್ರೀತಿಯನ್ನು ಇರಿಸಿಕೊಂಡು ಪ್ರತಿನಿತ್ಯ ನಮ್ಮ ಮನೆಗಳಲ್ಲಿ ಅದನ್ನು ಕಡ್ಡಾಯವಾಗಿ ಮಾತನಾಡುವುದರ ಮೂಲದ ಅದರ ಬೆಳವಣಿಗೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಭಾನುವಾರ ಅಂಬಾಗಿಲು ಬಳಿಯ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಧರ್ಮಪ್ರಾಂತ್ಯದ ಪಾಕ್ಷಿಕ ಪತ್ರಿಕೆ ಉಜ್ವಾಡ್ ಇದರ 11 ನೇ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಇಂದು ನಾವು ನಮ್ಮ ಮಕ್ಕಳಿಗೆ ಉತ್ತಮ […]

Read More

ಶಂಕರನಾರಾಯಣ : ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರು ಭೇಟಿ ನೀಡಿ ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯೋದ್ದೇಶದ ಕುರಿತು ವಿಸ್ತೃತವಾದ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳೊಂದಿಗೆ ತಮ್ಮ ಸುಧೀರ್ಘ ಅನುಭವವನ್ನು ಹಂಚಿಕೊಂಡರು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ಆಡಳಿತ ಮಂಡಳಿಯು ಮದರ್ ತೆರೇಸಾರವರ ಆದರ್ಶ ಮೌಲ್ಯಗಳಿಂದ ಪ್ರೇರಿತರಾಗಿ ಮಂಗಳೂರಿನಿಂದ ಬಂದು ಕುಗ್ರಾಮವಾದ ಶಂಕರನಾರಾಯಣದಲ್ಲಿ ಕಳೆದ 26 […]

Read More

ಶ್ರೀನಿವಾಸಪುರ : ತಾಲೂಕಿನ ಬೆಳೆಯುವ ಅವರೆ ಕಾಯಿ, ಮಾವಿನಹಣ್ಣು ರುಚಿಯು ರಾಜ್ಯದ ಜನತೆ ಮನ ಸೊತಿದ್ದು, ಬೆಂಗಳೂರು, ಚನೈ ಇತರೆ ಮಾರುಕಟ್ಟೆಗಳಿಗೆ ಹೆಚ್ಚಿನ ಅವರೆಕಾಯಿ ರಪ್ತು ಆಗುತ್ತದೆ, ಇದರ ಹಿನ್ನೆಲೆಯಲ್ಲಿ ತಾಲೂಕಿನ ರೈತರ ಮೂರು ರಿಂದ ನಾಲ್ಕು ತಿಂಗಳು ಹಗಲಿರುಳು ಕಷ್ಟ ಬಿದ್ದು, ಅವರೆಕಾಯಿಗಳು ಬೆಳೆಯುತ್ತಾರೆ ಇದರ ಹಿನ್ನೆಲೆಯಲ್ಲಿ ಅವರೆಕಾಯಿಯು ಪರಿಸರದ ಹವಾಮಾನ ರೀತ್ಯ ತುಂಬಾ ಸೊಗಡಿನಿಂದ ಕೂಡಿ ರುಚಿಕರವಾಗಿರುತ್ತದೆ ಎಂದು ಆರ್ಯ ವೈಶ್ಯ ಮಂಡಲಿ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಅಭಿಪ್ರಾಯಪಟ್ಟರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆರ್ಯ […]

Read More

ಕುಂದಾಪುರ ಫೆಬ್ರವರಿ 15, 2025 ಕುಂದಾಪುರ ತಾಲೂಕಿನ ಹೊಸಂಗಡಿ, ಕೆರೆಕಟ್ಟೆ ಸಂತ ಅಂತೋನಿಯವರ ಪ್ರಸಿದ್ದ ಪುಣ್ಯ ಕ್ಷೇತ್ರದಲ್ಲಿ ಸಂತ ಅಂತೋನಿಯವರ ಅವರ ನಾಲಿಗೆಯ ಅವಶೇಷದ ಹಬ್ಬವನ್ನು ಯೇಸು ಕ್ರಿಸ್ತರ 2025 ರ ಜುಬಿಲಿ ವರ್ಷದಲ್ಲಿ, ವಿಶೇಷ ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಫೆ.15 ರಂದು ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಇವರು ಹಬ್ಬದ ಪ್ರಯುಕ್ತ ದಿವ್ಯ ಬಲಿದಾನವನ್ನು ಅರ್ಪಿಸಿ “ನಾವು ಯೇಸುಕ್ರಿಸ್ತರ 2025 ರ ಜುಬಿಲಿ ವರ್ಷದಲ್ಲಿ ಇದ್ದೇವೆ, ಯೇಸು […]

Read More
1 4 5 6 7 8 213