It was evident that the celebration of St. Joseph’s School Bengaluru’s centennial, which took place on1stand 2ndAugust, 2024, was a huge success. The festival “Arcanum” (meaning mystery/secret) included a wide range of competitions and events that enthralled both attendees and competitors. Mr. Ian Thomas, the Chief Executive Officer of the TEAM Multi-Academy Trust, was the […]

Read More

ಕುಂದಾಪ್ರ ಭಾಷೆ, ಸಂಸ್ಕøತಿಯ ಉಳಿವು ಅಭಿವೃದ್ಧಿಯ ದೃಷ್ಠಿಯಿಂದ ‘ಕುಂದಾಪ್ರ ಕನ್ನಡ ವೇದಿಕೆ’ ಕುಂದಾಪುರದಲ್ಲಿ ಸ್ಥಾಪನೆ ಮಾಡಲು ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ.ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಬಂಟರ ಯಾನೆ ನಾಡವರ ಸಂಘದ ಸಭಾಂಗಣದಲ್ಲಿ ಕುಂದಾಪ್ರ ಕನ್ನಡಿಗರ ಪ್ರತಿನಿಧಿಗಳ ಸಭೆ ಏರ್ಪಡಿಸಲಾಗಿತ್ತು.ಬಸ್ರೂರು ಅಪ್ಪಣ್ಣ ಹೆಗ್ಡೆಯವರು ಹಾಗೂ ಬಿದ್ಕಲ್‍ಕಟ್ಟೆ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಾಗ್ಮಿ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ತಾಲೂಕು […]

Read More

ಶಿವಮೊಗ್ಗ ಧರ್ಮಪ್ರಾಂತ್ಯವು ಇನ್ನೋರ್ವ ಧರ್ಮಗುರು ರೆ.ಫಾ.ಪೌಲ್ ಡಿಸೋಜಾ (51) ಅವರನ್ನು ಕಳೆದುಕೊಂಡಿದೆ. ಇವರು ಚಿಕ್ಕಮಗಳೂರಿನ ಗೋಣಿಬೀಡು ಸೇಂಟ್ ಪೀಟರ್ ಚರ್ಚನವರಾಗಿದ್ದರು. ಅವರು ಕಳೆದ ಕೆಲವು ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ನಿನ್ನೆ ಆಗಸ್ಟ್ 3 ರಂದು ಅವರು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ರಾತ್ರಿ 9:40 ಕ್ಕೆ ಕೊನೆಯುಸಿರೆಳೆದರು. ಇವರು 10/12/1972 ರಂದು ಜನಿಸಿದರು ಮತ್ತು 04/05/2004 ರಂದು ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮ ದೀಕ್ಷೆಯನ್ನು ಪಡೆದುಕೊಂಡರು. ಅವರು ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನ ಸಹಾಯಕ ಪ್ಯಾರಿಷ್ ಅರ್ಚಕರಾಗಿ, […]

Read More

ಬೈಂದೂರು ಯಡ್ತರೆಯ ಯುವ ನಾಯಕ ಸುಬ್ರಹ್ಮಣ್ಯ ಪೂಜಾರಿ ಇವರ ಸಮಾಜ ಸೇವೆ , ಕನ್ನಡ , ನೆಲೆ,ಜಲ, ಭಾಷೆ, ಸಂಗೀತ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸೇವೆಯನ್ನು ಗುರುತಿಸಿ “ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು,” “ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ (ರಿ)” ಇವರು ಕೊಡಲ್ಪಡುವ 2024 ನೇ ಸಾಲಿನ “ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕ್ರತರಾಗಿದ್ದಾರೆಮೈಸೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಮೈಸೂರು ಕೊಡಗು ಸಂಸದರಾದ ಶ್ರೀ ಯದುವೀರ್ ಮಹಾರಾಜರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಅತೀ ಚಿಕ್ಕ ವಯಸ್ಸಿನಲ್ಲೇ […]

Read More

ಭಾರೀ ಮಳೆಗೆ ಕರಾವಳಿ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. ಈ ಬಾರಿ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಲಾ ಲಿನಾ ಮಾರುತ ರೂಪುಗೊಳ್ಳಲಿದೆ. ಇದು ಭಾರಿ ಮಳೆಯನ್ನೇ ತರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳುಕಾಲ ಮಳೆ ಮುಂದುವರೆಯುವುದಾಗಿ ತಿಳಿಸಲಾಗಿದೆ ಅಗಸ್ಟ್ ಮೊದಲ ವಾರಾಂತ್ಯಕ್ಕೆ ಮಳೆ ಕಡಿಮೆಯಾಗಲಿದೆ. ಆದರೆ ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ನಲ್ಲಿ ಲಾ ನಿನಾ ಮಾರುತ […]

Read More

ಕೋಲಾರ, ಆ-1, ಸ್ಥಗಿತವಾಗಿರುವ 2ನೇ ಹಂತದ ಅರಣ್ಯ ಭೂ ಒತ್ತುವರಿ ಕಾರ್ಯಾಚರಣೆ ಮುಂದುವರೆಸಿ ಒತ್ತುವರಿದಾರರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ಸರ್ಕಾರದ ಅರಣ್ಯ ಭೂಮಿಯನ್ನು ಉಳಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲು ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.1 ಎಕರೆ 2 ಎಕರೆ ಒತ್ತುವರಿ ಮಾಡಿಕೊಂಡಿರುವ ಸಣ್ಣ ರೈತರ ಮೇಲೆ ತಮ್ಮ ಪ್ರತಾಪವನ್ನು ತೋರಿಸಿ ಒತ್ತುವಿರ ತೆರವುಗೊಳಿಸಿದ ಅರಣ್ಯ ಅಧಿಕಾರಿಗಳು ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ರಾಜಕೀಯ ವ್ಯಕ್ತಿಗಳ ಭೂ […]

Read More

ಕುಂದಾಪುರ. ಜುಲೈ 31: ಸಾರ್ವಜನಿಕ ಶಿಕ್ಷಣ ಇಲಾಖೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕರಾದ ಅತಿ. ವಂದನಿಯ ಪೌಲ್ ರೇಗೊ ಅವರು ಚೆಸ್ ಒಂದು ಮೆದುಳಿನ ಕೌಶಲ್ಯದ ಆಟ. ಆಟದಲ್ಲಿ ಸೋಲು ಎನ್ನುವುದು ಸೋಲಲ್ಲ […]

Read More

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ.ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ […]

Read More

ಸಕಲೇಶಪುರ : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇಂದು ಮತ್ತೆ ಭೂ ಕುಸಿತ ಉಂಟಾಗಿದೆ. ಎತ್ತಿನಹಳ್ಳ ಪೈಪ್ ಲೈನ್ ಹಾದು ಹೋಗುವ ಹೆಗ್ಗದೆ ಕಪ್ಪಳ್ಳಿ ಮಧ್ಯದಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ವಾಹನ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಸ್ಥಳಕ್ಕೆ ಆಗಮಿಸಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣನು ತೆರವುಗೊಳಿಸಿದ ನಂತರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

Read More
1 4 5 6 7 8 180