ಕುಂದಾಪುರ; ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ರವರಿಗೆ ಅವರ 75 ನೇ ಜನ್ಮೋತ್ಸವಕ್ಕೆ ಮತ್ತು ಧರ್ಮಾಧ್ಯಕ್ಷರಾಗಿ 25 ವರ್ಷಗಳ ಅಪೂರ್ವ ಸೇವೆಯ ಮಹೋತ್ಸವಕ್ಕೆ ಕುಂದಾಪುರ ಹೋಲಿ ರೋಜರಿ ಚರ್ಚಿನ ಸ್ತ್ರೀ ಸಂಘಟನೆ ಶುಭಾಷಯಗಳು ಸಲ್ಲಿಸಿದ್ದಾರೆ ಹಾರ್ಧಿಕ ಅಭಿನಂದನೆಗಳ ಜೊತೆ ತುಂಬು ಹ್ರದಯದ ಶುಭಾಷಗಳು ಅವರ ಮುಂದಿನ ಜೀವನ ಸುಖಮಯ ಫಲಪ್ರದವಾಗಲೆಂದು ಕುಂದಾಪುರ ಹೋಲಿ ರೋಜರಿ ಚರ್ಚಿನ ಸ್ತ್ರೀ ಸಂಘಟನೆ ಹಾರೈಸಿದೆ Click this link for news on the Bishop’s celebration ->

Read More

ಉಡುಪಿ: ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ 25 ವರ್ಷಗಳ ಬೆಳ್ಳಿ ಹಬ್ಬದ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ತೆರೆದ ಮೈದಾನದಲ್ಲಿ ಅದ್ದೂರಿಯಾಗಿ ಜರುಗಿತು.ಆರಂಭದಲ್ಲಿ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಎಲ್ಲಾ ಧರ್ಮಾಧ್ಯಕ್ಷರು, ಧರ್ಮಗುರುಗಳು ಹಾಗೂ ಭಕ್ತಾದಿಗಳೊಂದಿಗೆ ಕೃತಜ್ಞಾತಾ ಬಲಿಪೂಜೆ ನೆರವೇರಿಸಿದರು.ಶಿವಮೊಗ್ಗ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪ್ರಾನ್ಸಿಸ್ ಸೆರಾವೊ ತಮ್ಮ ಪ್ರವಚನದಲ್ಲಿ ಮಾತನಾಡಿ ಬಿಷಪ್ ಜೆರಾಲ್ಡ್ ಅವರು ತಮ್ಮ […]

Read More

ಫೆಬ್ರವರಿ 5, 2025 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ನಮ್ಮ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ. ಉನ್ನತ ಪ್ರತಿಭೆಗಳ ವಿರುದ್ಧ ಸ್ಪರ್ಧಿಸಿ, ನಮ್ಮ ವಿದ್ಯಾರ್ಥಿಗಳು ಒಟ್ಟು 5 ಚಿನ್ನ, 3 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಗಳಿಸಿದರು, ಕರಾಟೆಯಲ್ಲಿ ತಮ್ಮ ಸಮರ್ಪಣೆ, ಶಿಸ್ತು ಮತ್ತು ಶ್ರೇಷ್ಠತೆಯನ್ನು ಪ್ರದರ್ಶಿಸಿದರು. ಪದಕ ವಿಜೇತರು: ಸೌರವ್ – ಚಿನ್ನದ ಪದಕ (ಕಂದು ಬೆಲ್ಟ್, 21 ವರ್ಷದೊಳಗಿನವರು, 48 ಕೆಜಿ […]

Read More

ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿರುವ ಮಿನರ್ವ ಶಾಲೆಯ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ  ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಜಲಾನಯನ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮವನ್ನು ಸಹಾಯ ಕೃಷಿ ನಿರ್ದೇಶಕರು ಕೆ.ಸಿ.ಮಂಜುನಾಥ್ ನೆಲವಂಕಿ ಗ್ರಾ.ಪಂ ಅಧ್ಯಕ್ಷರಾದ ರಾಧಮ್ಮ ರಘುನಾಥರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಕುರಿತು ಸಹಾಯ ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ್ ಮಾತನಾಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮಣ್ಣು ರಕ್ಷಣೆ, ನೀರು ರಕ್ಷಣೆ ಮಾಡುವ ಕುರಿತು ರೈತರಿಗೆ ಹಾಗೂ ಸಾರ್ವಜನಿಕರಿಗೆ […]

Read More

ಶ್ರೀನಿವಾಸಪುರದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಶ್ರೀನಿವಾಸಪುರ: ಗ್ರಾಮ ಆಡಳಿತಾಧಿಕರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಸಾಂಘಿಕ ಪ್ರಯತ್ನ ನಡೆಸಬೇಕು. ಸರ್ಕಾರದ ಮೇಲೆ ಒತ್ತಡ ತಂದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಎನ್.ಶಂಕರ್ ಹೇಳಿದರು.ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಈ ಹಿಂದೆ […]

Read More

ಬಂಗಾರಪೇಟೆ: ಫೆ-6, ಸಹಕಾರ ಬ್ಯಾಂಕ್‍ಗಳಿಗೆ ನರ್ಬಾಡ್‍ನಿಂದ ನೀಡುತ್ತಿದ್ದ ಕೃಷಿ ಸಾಲವನ್ನು ಸ್ಥಗಿತಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆದು ಕೂಲಿಕಾರ್ಮಿಕರಿಗೆ ನರೇಗಾದಲ್ಲಿ 365 ದಿನ ಕೆಲಸ ನೀಡಬೇಕು. ಹಾಗೂ ಖಾಸಗಿ ಮೈಕ್ರೋ ಪೈನಾನ್ಸ್ ಹಾವಳಿಗೆ ಪ್ರಭಲವಾದ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದಿಂದ ತಹಶೀಲ್ದಾರ ಸುಜಾತ ರವರಮುಖಾಂತರ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಆರೋಗ್ಯ, ಶಿಕ್ಷಣ, ದುಡಿಯುವ ಕೈಗೆ ಉದ್ಯೋಗವನ್ನು ನೀಡುವ ಕಾನೂನು ಜಾರಿಯಾಗಲೀ, ಉಚಿತವಾಗಿ ನೀಡುವ ಯಾವುದೇ ಗ್ಯಾರೆಂಟಿಗಳನ್ನು ನೀಡದಂತೆ ಕಾನೂನು ರಚನೆ ಮಾಡುವ ಜೊತೆಗೆ ಅನ್ನಭಾಗ್ಯ […]

Read More

ಬೆಂಗಳೂರು, ಫೆಬ್ರವರಿ 5, 2025, ಕರ್ನಾಟಕ ಪ್ರಾದೇಶಿಕ ಮೂಲಭೂತ ಚರ್ಚ್ ಸಮುದಾಯಗಳು (BECs) ಪರಿಶೀಲನಾ ಸಭೆಯನ್ನು ಬೆಂಗಳೂರಿನ ಸುಬೋಧನ ಪ್ರಾದೇಶಿಕ ಪ್ಯಾಸ್ಟರಲ್ ಸೆಂಟರ್‌ನಲ್ಲಿ ನಡೆಸಲಾಯಿತು, ಡಯೋಸಿಸನ್ BEC ಕಾರ್ಯದರ್ಶಿಗಳನ್ನು ಅವರ ಚಟುವಟಿಕೆಗಳ ಸಮಗ್ರ ವಿಮರ್ಶೆಗಾಗಿ ಒಟ್ಟುಗೂಡಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಂಗಳೂರಿನ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ವಹಿಸಿದ್ದರು ಮತ್ತು ಪ್ರಾದೇಶಿಕ ಕಾರ್ಯದರ್ಶಿ ಫಾದರ್ ಮ್ಯಾಕ್ಸಿಮ್ ಡಯಾಸ್ ನಿರ್ವಹಿಸಿದರು. ಸಭೆಯು ಪ್ರದೇಶದಾದ್ಯಂತ BECs ನ ಪ್ರಗತಿಯನ್ನು ಮೌಲ್ಯಮಾಪನ ಮಾಡುವತ್ತ ಗಮನಹರಿಸಿತು. ಡಯೋಸಿಸನ್ BEC ಕಾರ್ಯದರ್ಶಿಗಳು […]

Read More

ಮಂಗಳೂರಿನ ಯುವ ಗಾಯಕಿ ನಮ್ಮೆಲ್ಲರ ಮೆಚ್ಚಿನ ರಿಷಲ್ ಮೆಲ್ಬಾ ಕ್ರಾಸ್ತ 26/01/2025 ರಂದು ಬೆಂಗಳೂರಿನ ಗೋಪಾಲನ್ ಮಾಲ್ ಇವರು ಆಯೋಜಿ ಸಿದ ಸೂಪರ್ ಸಿಂಗರ್ 5ರ ವಿಜೇತೆಯಾಗಿ ಹೊರ ಹೊಮ್ಮಿದಾರೆ. ಪ್ರಶಸ್ತಿ ಪತ್ರ ಒಂದು ಲಕ್ಷ ನಗದು ಬಹುಮಾನ ಹಾಗೂ ಇನ್ನಿತರ ಪುರಸ್ಕಾರಗಳೊಂದಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ Zee ಕನ್ನಡ ಜ್ಯೂರಿಗಳ ಹಾಗೂ ಸಂಗೀತ ದಿಗ್ಗಜರ ಸಮ್ಮುಖದಲ್ಲಿ ಸನ್ಮಾನಿಸಪಟ್ಟಿದಾಳೆ ಮಂಗಳೂರಿನ ಪ್ರಖ್ಯಾತ ಗಾಯಕ ರೋನಿ ಕ್ರಾಸ್ತ ಈವರ ಮಗಳಾದ ರಿಷಲ್ರವರು ಪ್ರಸ್ತುತ St Aloysius ಕಾಲೇಜು […]

Read More

ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ರೈಲಿನಿಂದ ಹೊರಗಸೆದಿರುವ ಅಮಾನುಷ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮಹಿಳೆ ಕೊಯಮತ್ತೂರಿನಿಂದ ಆಂಧ್ರಪ್ರದೇಶ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಳು. ಆಕೆ ನಾಲ್ಕು ತಿಂಗಳ ಗರ್ಭಿಣಿ ಆಗಿದ್ದು, ಶುಕ್ರವಾರ ಮುಂಜಾನೆ ರೈಲು ತಿರುಪತ್ತೂರು ಜಿಲ್ಲೆಯ ಜೋಲಾರ್ಪೇಟೆ ಬಳಿ ಚಲಿಸುತ್ತಿರುವಾಗ ಮಹಿಳೆ ಶೌಚಾಲಯಕ್ಕೆಂದು ಎದ್ದು ಹೋಗಿದ್ದಾಳೆ ಆಗ ಇಬ್ಬರು ಪುರುಷರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸದ್ಯ ಮಹಿಳೆಯನ್ನು , ಚಿಕಿತ್ಸೆಗಾಗಿ ವೆಲ್ಲೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, […]

Read More
1 4 5 6 7 8 211