ಕುಂದಾಪುರ ; ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಪದಪ್ರದಾನ ಸಮಾರಂಭ ‘ಸಹನ’ದ ಕೃಷ್ಣ ಸಭಾಂಗಣದಲ್ಲಿ ಐವತ್ತು ವರ್ಷಗಳ ವೈದ್ಯಕೀಯ ಸೇವೆ ಸಲ್ಲಿಸಿದ ಕ್ಲಬ್ಬಿನ ಹಿರಿಯ ಸದಸ್ಯ ರೊ. ಡಾ. ರಾಮಮೋಹನ ದಂಪತಿಯನ್ನು ಸಮಾರಂಭದಲ್ಲಿ ಗುರುತಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಡಾ. ರಾಜಗೋಪಾಲ್ ಶೆಣೈ , ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರು ಕೆ ಎಮ್ ಸಿ ಮಣಿಪಾಲ್ ಇವರು ಉಪಸ್ಥಿತರಿದ್ದರು . ಸಭಾ ಕಾರ್ಯಕ್ರಮವನ್ನು 2025-2026 ರ ಅಧ್ಯಕ್ಷ ರೊ. ಸಚಿನ್ ನಕ್ಕತ್ತಾಯ ವಿದ್ಯುಕ್ತವಾಗಿ ಆರಂಭಿಸಿದ ನಂತರ ರೊ. […]

Read More

St. Rita English Medium School; Inauguration of various clubs was celebrated with enthusiasm ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ , ಸಾಹಿತ್ಯ , ಪರಿಸರ (ಇಕೋ) , ಕಂಪ್ಯೂಟರ್  ಹಾಗೂ ಕಲಾ ಸಂಘಗಳ ಉದ್ಘಾಟನಾ ಸಮಾರಂಭವು ಜುಲೈ 20, 2026 ರಂದು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ವಿದ್ಯಾರ್ಥಿಗಳಿಂದ ಮನಮೋಹಕ ಸ್ವಾಗತ ನೃತ್ಯ ಪ್ರದರ್ಶನ ನಡೆಯಿತು. ಏಳನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಲೆನನ್    ಅವರು […]

Read More

ಮಂಗಳೂರು: ರಾಷ್ಟ್ರಪ್ರಶಸ್ತಿ ಪಡೆದ  ‘ಮಿಥ್ಯ’ ಚಲನಚಿತ್ರದಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಮಾ. ಅವಿಶ್ ಶೆಟ್ಟಿ  ನಟಿಸಿದ್ದು, ಈತನ ಸಹೋದರ ಅತೀಶ್‌ ಶೆಟ್ಟಿ ಅದೇ ಚಿತ್ರದಲ್ಲಿ ನಟಿಸಿ ಉತ್ತಮ ಬಾಲನಟ ರಾಷ್ಟ್ರಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಆತನ ಜತೆಗೆ ಮಾ.ಅವಿಶ್‌ ಶೆಟ್ಟಿ ನಟಿಸಿರುವುದು ಸಂಸ್ಥೆಗೆ ಹೆಮ್ಮೆಯನ್ನು ತಂದುಕೊಟ್ಟಿದೆ. ‘ಮಿಥ್ಯ’ ಚಿತ್ರವು ಅತ್ಯುತ್ತಮ ಕನ್ನಡ ಚಲನಚಿತ್ರ, ಅತ್ಯುತ್ತಮ ಬಾಲನಟ, ಹಾಗೂ ಅತ್ಯುತ್ತಮ ಪೋಷಕ ನಟಿ ವಿಭಾಗಗಳಲ್ಲಿ ಒಟ್ಟು ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.   ನಿಜ ಜೀವನದಲ್ಲಿಯೂ […]

Read More

ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ  ಕುಂದಾಪುರದ ಎಂಬಿಎ ವಿಭಾಗದ ವತಿಯಿಂದ ಜುಲೈ 14ರಿಂದ 17ರವರೆಗೆ “ವೈಬ್ರೇಷನ್ ವೀಕ್–2026” ಅನ್ನು “ಸ್ಯಾಂಡಲ್‌ವುಡ್” ಎಂಬ ವಿಶೇಷ ಪರಿಕಲ್ಪನೆಯೊಂದಿಗೆ ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮೊದಲ ದಿನ “ಕವಿರತ್ನ ಕಾಳಿದಾಸ ಬ್ರೇನ್ ಬ್ಯಾಟಲ್” ಕ್ವಿಜ್ ಸ್ಪರ್ಧೆ ಹಾಗೂ “ಸಿಹಿ ಕಹಿ ರುಚಿ” (ಅಗ್ನಿ ರಹಿತ ಅಡುಗೆ) ಸ್ಪರ್ಧೆ ನಡೆಯಿತು. ಎರಡನೇ ದಿನ “ಯುವರತ್ನ ಲೀಡರ್‌ಶಿಪ್ ಹಂಟ್” (ಬೆಸ್ಟ್ ಮ್ಯಾನೇಜರ್), “ಪ್ರೆಸ್ ಮೀಟ್ ಪ್ರಸಂಗ” (ಮಾಕ್ ಪ್ರೆಸ್ ಮೀಟ್) ಹಾಗೂ “ವಿಚಿತ್ರ ವೇಷ” (ಮಿಸ್‌ಮ್ಯಾಚ್ […]

Read More

ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು. ಶೈಕ್ಷಣಿಕ ಪ್ರಗತಿಗೆ ಶ್ರದ್ಧೆ ಹಾಗೂ ಪರಿಶ್ರಮ ಪೂರಕ – ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿನಿಯರು ಶ್ರದ್ಧೆ ಹಾಗೂ […]

Read More

St. Joseph’s University, Bengaluru; Inauguration Ceremony of the M.Sc. Cybersecurity and Artificial Intelligence Programme School of Information Technology ಬೆಂಗಳೂರು, ಜುಲೈ 18: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್‌ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್‌ಗೆ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್‌ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ […]

Read More

ಹೊಸನಗರ; ಶಿವಮೊಗ್ಗದ ಹೊಸನಗರ ತಾಲೂಕಿನ ಚಾರಣಿಗರ ಇಷ್ಟದ ಜಾಗ ಕೊಡಚಾದ್ರಿಗೆ ಟ್ರಕ್ಕಿಂಗ್‌ ಮಾಡಲೆ೦ದು ಬ೦ದಿದ್ದ ಪ್ರವಾಸಿಗನೊಬ್ಬ ದಾರುಣ ಅಂತ್ಯ ಕ೦ಡಿದ್ದಾನೆ.ಬೆ೦ಗಳೂರಿನ ಯಲಹಂಕದ ಶ್ರೀಕಾ೦ತರ (28) ಮೃತರು. ಕೊಡಚಾದ್ರಿ ವೀಕ್ಷಣೆಗಾಗಿ ಸ್ನೇಹಿತರ ಜತೆ ಶ್ರೀಕಾ೦ತ್‌ ಬ೦ದಿದ್ದರು. ಮು೦ಜಾನೆ ಎದ್ದು ಎಲ್ಲರೂ ಚಾರಣಕ್ಕೆ ಹೊರಡೋಕ ತಯಾರಾಗುವ ಮುನ್ನ ದುರ್ಫಟನೆ ಸ೦ಭವಿಸಿತ್ತು. ರಾತ್ರಿಯೇ ಶ್ರೀಕಾ೦ತ್‌ ಹೃದಯಾಘಾತಕ್ಕೆ ಬಲಿಯಾಗಿದ್ದು, ಸ್ನೇಹಿತರು ಆಘಾತಕ್ಕೊಳಗಾಗಿದ್ದರು. ಸ೦ಪೆಕಟ್ನೆ ಪ್ರದೇಶದಲ್ಲಿ ಸ್ನೇಹಿತರ ಮನೆಯಲ್ಲಿ (ಕಟ್ಟಿನಹೊಳೆ ಸಮೀಪ) ರಾತ್ರಿ ತಂಗಿದ್ದರು. ಮು೦ಜಾನೆ ಶಿಖರಕ್ಕೆ ಹೊರಡುವ ಯೋಜನೆ ಮಾಡಿದ್ದರು. ಆದರೆ ರಾತ್ರಿ […]

Read More

ಮಂಗಳೂರು: ಸಮುದ್ರದ ಪ್ರಬಲ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿಯೊಂದು ಪಲ್ಟಿ ಹೊಡೆದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಚಣ್ಕು ನಾಗರಾಜ ಖಾರ್ವಿಯವರಿಗೆ ಸೇರಿದ ದೋಣಿ ಸುರತ್ಕಲ್ ಕೊಕ್ಲಾರ್ ಸಮೀಪ ಪಲ್ಟಿಯಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರೆಳಿದ್ದ ಈ ಮೀನುಗಾರಿಕಾ ದೋಣಿಯಲ್ಲಿ ಅಂದ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಏಕಾಏಕಿ ಸಮುದ್ರದ ಬಾರೀ ಅಲೆಗಳು ದೋಣಿಗೆ […]

Read More

ಬೆ೦ಗಳೂರು: ಅಣ್ಣನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ತಮ್ಮ ಬರ್ಬರವಾಗಿ ಹತ್ಯೆಮಾಡಿದ ಫಟನೆ ಕೋಡಿಹಳ್ಳಿಯ ಹೆಚ್‌ಎಎಲ್‌ ರಸ್ತೆಯಲ್ಲಿ ನಡೆದಿದೆ. ಕಾನೂನು ವಿದ್ಯಾರ್ಥಿನಿ ಅಮೃತಾ (21) ಕೊಲೆಯಾದ ಯುವತಿ.ಪ್ರಕರಣಕ್ಕೆ ಆರೋಪಿಗಳಾದ ಸೂರ್ಯ ಹಾಗೂ ಆತನ ಅಣ್ಣ ಧನುಷ್‌ನನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಧಾರ್ಮಿಕ ಸಮಾರಂಭದಲ್ಲಿ ಅಮೃತಾ ಮತ್ತು ಧನುಷ್‌ ಕುಟುಂಬಗಳ ನಡುವೆ ಸ್ನೇಹ ಏರ್ಪಟ್ಟು, ಆ ಸ್ನೇಹ ಇಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಆದರೆ ಧನುಷ್‌ ತನಗೆ ಮೊದಲೇ ಮದುವೆಯಾಗಿ ಡಿವೋರ್ಸ್‌ ಆಗಿರುವ ಕಹಿ ಸತ್ಯವನ್ನು ಹಾಗೂ ತನಗೊಂದು […]

Read More
1 5 6 7 8 9 293