ಕಾರ್ಕಳದ ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಇಂದಿನ ಪುಣ್ಯಕ್ಷೇತ್ರದ ಚಟುವಟಿಕೆಗಳು ಭಕ್ತರ ಆಕರ್ಷಣೆಯ ಕೇಂದ್ರವಾಗಿದ್ದವು. ಸಾವಿರಾರು ಭಕ್ತರು ಹರಕೆಗಳನ್ನು ಈಡೇರಿಸಲು ಮತ್ತು ಬಿನ್ನಹಗಳನ್ನು ಸಲ್ಲಿಸಲು ಅತ್ತೂರಿನ ಪುಣ್ಯಸ್ಥಳಕ್ಕೆ ಆಗಮಿಸಿದರು. ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು, ಮತ್ತು ನಾಟಕದ ಪ್ರದರ್ಶನ ದಿನದ ಮುಖ್ಯ ವಿಧಿ ಆಚರಣೆಗಳಾಗಿದ್ದವು. ಬಸಿಲಿಕಾದ ವಠಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಬೆಳಕು ಮತ್ತು ಅಲಂಕಾರಗಳಿಂದ ಆಕರ್ಷಕವಾಗಿ ಸಿಂಗಾರಗೊಂಡಿದ್ದವು. ಸರ್ವಧರ್ಮ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಇಂದಿನ ಧಾರ್ಮಿಕ ವಿಧಿಗಳಲ್ಲಿ ವಿಭಿನ್ನ ಧರ್ಮಗಳ ಜನರು ಭಾಗವಹಿಸಿದರು. ಭಕ್ತರು ಸಂತ ಲಾರೆನ್ಸ್ […]

Read More

ಅತ್ತೂರು ಕಾರ್ಕಳದಲ್ಲಿರುವ ಸಂತ ಲಾರೆನ್ಸ್ ಬೆಸಿಲಿಕಾದ ವಾರ್ಷಿಕ ಹಬ್ಬವು ಸಂತ ಲಾರೆನ್ಸ್ ಅವರ ಅದ್ಭುತ ಪ್ರತಿಮೆಯನ್ನು ಚರ್ಚ್ ಸುತ್ತಲೂ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ಸಾರ್ವಜನಿಕ ವೀಕ್ಷಣೆಗಾಗಿ ಎತ್ತರದ ವೇದಿಕೆಯ ಮೇಲೆ ಇಡುವ ಮೂಲಕ ಹಬ್ಬದ ಉತ್ಸಾಹದಿಂದ ಪ್ರಾರಂಭವಾಯಿತು. ಫಾದರ್ ಜಿತೇಶ್ ಕ್ಯಾಸ್ಟೆಲಿನೊ ಬೆಳಿಗ್ಗೆ 7.30 ಕ್ಕೆ ಮೊದಲ ಬಲಿದಾನವನ್ನು ಆಚರಿಸಿದರು, ನಂತರ ಎಲ್ಲಾ ಯಾತ್ರಿಕರ ಸುರಕ್ಷತೆಗಾಗಿ ಮತ್ತು ಎಲ್ಲಾ ಕಾರ್ಯಕ್ರಮಗಳ ಯಶಸ್ಸಿಗಾಗಿ ಭಗವಂತನ ಆಶೀರ್ವಾದವನ್ನು ಕೋರಿ ಒಂದು ಗಂಟೆ ಪೂಜೆ ಸಲ್ಲಿಸಿದರು. ಇದರ ನಂತರ ಉಡುಪಿಯ ಬಿಷಪ್ […]

Read More

ಮಂಗಳೂರು, ಜನವರಿ 25: ಜನವರಿ 25 ರ ಶನಿವಾರ, ಕರ್ನಾಟಕ ಪ್ರಾಂತ್ಯದ ಅಪೋಸ್ಟೋಲಿಕ್ ಕಾರ್ಮೆಲ್‌ನ ಸಹೋದರಿಯರು ಸೇಂಟ್ ಆನ್ಸ್ ಕಾನ್ವೆಂಟ್ ಚಾಪೆಲ್‌ನಲ್ಲಿ ಭಕ್ತಿಪೂರ್ವಕ ಪ್ರಾರ್ಥನೆಯಲ್ಲಿ ಒಟ್ಟುಗೂಡಿದರು, ಮಂಗಳೂರಿನ ಬಿಷಪ್ ರೆವರೆಂಡ್ ರೆವರೆಂಡ್ ಪೀಟರ್ ಪಾಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಯೂಕರಿಸ್ಟಿಕ್ ಆಚರಣೆಯ ಸಂದರ್ಭದಲ್ಲಿ ಪವಿತ್ರಾತ್ಮವನ್ನು ಪ್ರಾರ್ಥಿಸಿದರು. ಅಧ್ಯಾಯದ ಸಭಾಂಗಣದ ಗಂಭೀರ ವಾತಾವರಣದಲ್ಲಿ, ಪ್ರಾಂತೀಯ ಅಧ್ಯಾಯದ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲು ಒಟ್ಟುಗೂಡಿದರು. ಸೀನಿಯರ್ ಮರಿಯಾ ನವೀನ ಎ.ಸಿ. ಅವರನ್ನು ತ್ರಿವಾರ್ಷಿಕ ಅವಧಿಗೆ ಪ್ರಾಂತ್ಯದ ಪ್ರಾಂತೀಯ ಸುಪೀರಿಯರ್ ಆಗಿ […]

Read More

ಕುಂದಾಪುರ (ಜ.26): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ. ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ಭಾರತದ 76ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ಆಗಿರುವ ಶ್ರೀಮತಿ ವಿಲ್ಮಾ ಡಿ.ಸಿಲ್ವ, ಮಹಾತ್ಮಾ ಗಾಂಧೀಜಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೆ ಗೈದು, ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭ […]

Read More

ಕುಂದಾಪುರ (ಜ.26): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ. ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ಭಾರತದ 76ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ಆಗಿರುವ ಶ್ರೀಮತಿ ವಿಲ್ಮಾ ಡಿ.ಸಿಲ್ವ, ಮಹಾತ್ಮಾ ಗಾಂಧೀಜಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೆ ಗೈದು, ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭ […]

Read More

ಶ್ರೀನಿವಾಸಪುರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ ಕ್ರಾಸ್ ನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮಕ್ಕಾಗಿ, ಪಿ ನಂಬರ್ ಭೂಮಿಯನ್ನು ದುರಸ್ತಿ ಮಾಡಿ ಹೊಸ ನಂಬರ್ ಕೊಡಬೇಕೆಂದು, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಒತ್ತಾಯಿಸಿ, ರೈತರ ಮೇಲೆ ನಿರಂತರವಾಗಿ ಅರಣ್ಯ ಇಲಾಖೆಯವರ ದೌರ್ಜನ್ಯವನ್ನು ವಿರೋಧಿಸಿ ರೈತರ ಸಮಾವೇಶವನ್ನು ಏರ್ಪಡಿಸಲಾಗಿತ್ತು. ಈ ಸಮಾವೇಶದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮತ್ತು ಜಿಲ್ಲಾಧ್ಯಕ್ಷರಾದ ಟಿ.ಎಂ.ವೆಂಕಟೇಶ್ ಮಾತನಾಡಿ ಈ […]

Read More

ಶ್ರೀನಿವಾಸಪುರ : ನರೇಗಾ ಯೋಜನೆಯು ಗ್ರಾಮಗಳ ಅಭಿವೃದ್ದಿಗೆ ಸಹಕಾರಿಯಾಗಿದ್ದು, ಗ್ರಾಮಗಳಲ್ಲಿನ ನಾಗರೀಕರು ಗ್ರಾಮಗಳ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೈಜೋಡಿಸಬೇಕು ಎಂದು ಜಿ.ಪಂ ಸಿಇಒ ಡಾ.ಪ್ರವೀನ್‍ಕುಮಾರ್ ಪಿ.ಬಾಗೇವಾಡಿ ಎಂದರು.ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಗೆ ಬುಧವಾರ ಬೇಟಿ ನೀಡಿ ದಾಖಲೆ ಪರಿಶೀಲಿಸಿ ಮಾತನಾಡಿದರು.ಗ್ರಾಮಸಭೆ, ವಾರ್ಡ್‍ಸಭೆಗಳಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿ ಗ್ರಾಮಗಳ ಸಮಸ್ಯೆಗಳನ್ನು ಚರ್ಚಿಸಿ ಆಯಾ ಗ್ರಾಮಗಳಿಗೆ ಸಂಬಂದಿಸಿದಂತೆ ಸಮಾಲೋಚಿಸಿ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ತುರ್ತಾಗಿ ಕೆಲಸ ಮಾಡಬೇಕು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಬೀದಿ ದೀಪಗಳು, ಹಾಗೆಯೇ […]

Read More

ಕುಂದಾಪುರ, ಜ.24; ನಗರ ಯೋಜನಾ ಪ್ರಾಧಿಕಾರ ಕುಂದಾಪುರ ಹಾಗೂ ಅಸೋಸಿಯೇಷನ್ ಆಫ್ ಕಂಸಲ್ಟಿಂಗ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಸಂಯೋಗದಲ್ಲಿ ನಡೆದ ಏಕ ವಿನ್ಯಾಸ ನಕ್ಷೆ ರಚನೆ ಕಾರ್ಯಕಾರ ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ನಡೆಯಿತು. ತ್ವರಿತ ಗತಿಯ ನಗರೀಕರಣ ಪ್ರಗತಿಯನ್ನು ಹೊಂದುತ್ತಿರುವ ಕುಂದಾಪುರ ಮತ್ತು ಬೈದೂರು ತಾಲೂಕಿಗೆ, ಸರಕಾರದ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ , ವಿದ್ಯುತ್ , ನೀರು ಪೂರೈಕೆಗೆ ಏಕ ವಿನ್ಯಾಸ ನಕ್ಷೆಯ ಪರಿಕಲ್ಪನೆ ಸಹಕಾರಿಯಾಗಲಿದೆ ಎಂದು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ನಗರ […]

Read More

ಕುಂದಾಪುರ; ಜ.24; ಕುಂದಾಪುರ; ರೋಜರಿ ಮಾತಾ ಚರ್ಚಿನಲ್ಲಿ ವಲಯ ಮಟ್ಟದ  ಕ್ರೈಸ್ತ ಐಕ್ಯತ  ಪ್ರಾರ್ಥನಾ ಕೂಟ ಜನವರಿ 23 ರಂದು ನಡೆಯಿತು.   ಈ ಪ್ರಾರ್ಥನ ಕೂಟದಲ್ಲಿ, ರೋಮನ್ ಕ್ಯಾಥೊಲಿಕ್, ಸಿ.ಎಸ್. ಐ. ಮಲಬಾರ್ ವಿಧಿ, ಹೀಗೆ ವಿವಿಧ ಪಂಗಡದ ಕ್ರೈಸ್ತರೆಲ್ಲರು ಸೇರಿ ಈ ಪ್ರಾರ್ಥನ ಕೂಟ ನೆಡೆಸಲಾಯಿತು ಇದರ ಮುಂದಾಳತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಹಿರಿಯ ಚರ್ಚ್ ಆದ ರೋಜರಿ ಮಾತಾ ಚರ್ಚಿನ, ಹಾಗೇ ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅ।ವಂ।ಪೌಲ್ ರೇಗೊ ವಹಿಸಿದ್ದು ಬೈಬಲ್ ಪವಿತ್ರ […]

Read More
1 72 73 74 75 76 275