ನ್ಯಾಯಾಲಯದ ತೀರ್ಪಿನಂತೆ ಶಾಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲೂ ಕೂಡ ಧರಿಸುವಂತ್ತಿಲ್ಲ JANANUDI.COM NETWORK ಬೆ೦ಗಳೂರು :ಮಾ. ೧೫: ತೀವ್ರ ಕುತೂಹಲ ಕೆರಳಿಸಿದ್ದಂತ ಹಿಜಾಬ್ ಅನುಮತಿ ( Hijab Row ) ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ತೀರ್ಪನ್ನು, ಇಂದು ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠವು 10.30ಕ್ಕೆ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಇದೇ ವೇಳೆ ನ್ಯಾಯಪೀಠ ಹಿಜಾಬ್‌ ಇಸ್ಲಾಂ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ ಅಂಥ ತಿಳಿಸಿದೆ. ಸಮವಸ್ತ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. […]

Read More

JANANUDI.COM NETWORK ಉಡುಪಿ/ಮಂಗಳೂರು: ಮಾ.೧೪: ನಾಳೆ ಬೆಳಗ್ಗೆ ಹೈಕೋರ್ಟ್‌ ಹಿಜಾಬ್‌ ವಿವಾದದ ಕುರಿತು ತೀರ್ಪು ನೀಡುವಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾ೦ತ ನಿಷೇಧಾಜ್ಞೆ ಜಾರಿಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜಿ ಘೋಷಿಸಲಾಗಿದೆ.ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಇಳಿಸಿದ್ದಾರೆ

Read More

JANANUDI.COM NETWORK ಶ್ರೀನಿವಾಸಪುರ : ಯುವ ಪೀಳಿಗೆ ಕ್ರೀಡೆಯಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವ ಅವಕಾಶದ ಜೊತೆಗೆ ದೈಹಿಕವಾಗಿ , ಮಾನಸಿಕವಾಗಿ ಸದೃಢರಾಗುತ್ತಾರೆ ಎಂದು ಸಮಾಜ ಸೇವಕ ಗುಂಜೂರು ಆರ್ . ಶ್ರೀನಿವಾಸರೆಡ್ಡಿ ತಿಳಿಸಿದರು .ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮುದುವಾಡಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ‘ ಮುದುವಾಡಿ – ಹೊಸಹಳ್ಳಿ ಪ್ರೀಮಿಯರ್ ಲೀಗ್ ‘ ಕ್ರಿಕೆಟ್ ಪಂದ್ಯಾವಳಿಗಳನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಕ್ರೀಡೆಗಳು ಯುವಕರಲ್ಲಿ ಆತ್ಮವಿಶ್ವಾಸ , ಉಲ್ಲಾಸ ಹೆಚ್ಚಿಸುತ್ತವೆ , ಸೋಲುಗೆಲುವು ಸಹಜ , ಕ್ರೀಡಾಪಟುಗಳು ತಮಗೆ […]

Read More

JANANUDI.COM NETWORK ಕುಂದಾಪು,ಮಾ:12: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಣೆಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಕಾಂಗ್ರೆಸ್ ಕಛೇರಿಯಲ್ಲಿ ಕುಂದಾಪುರ ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವೈದ್ಯರೂ, ಖ್ಯಾತ ಸಮಾಜ ಸೇವಕರೂ ಆದ ಡಾ.ಸೋನಿ ಡಿ’ಕೋಸ್ತಾ ಇವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಡಾ ಸೋನಿ ಅವರು ಸ್ವಸ್ಥ ಆರೋಗ್ಯಕ್ಕಾಗಿ ಮನೆಮದ್ದು ಎಂಬ ವಿಷಯದ ಬಗ್ಗೆ ಮಾಹಿತಿ ಹಾಗೂ […]

Read More

JANANUDI.COM NETWORK ಕುಂದಾಪುರ. ಮಾ.11:ದಾನಿಗಳ ಸಹಕಾರದಿಂದ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯಲ್ಲಿ ನಿರ್ಮಿಸಿದ ನೀರಿನ ಘಟಕದಿಂದ ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.ಇದಕ್ಕೆ ಸಹಕಾರಿಯಾದ ದಾನಿ ಸಮೀರ್ ಪಿಂಟೋ ಹಾಗೂ ಕುಂದಾಪುರ ಪುರಸಭೆಗೆ ನಾವು ಅಭಾರಿಯಾಗಿದ್ದೇವೆ ಎಂದು ಕುಂದಾಪುರ ಸೈಂಟ್ ಮೇರಿಸ್ ಸಮೂಹ ವಿದ್ಯಾಸಂಸ್ಥೆಯ ಸಂಚಾಲಕರು,ಕುಂದಾಪುರ ವಲಯ ಧರ್ಮಗುರುಗಳು ಆದ ಅತೀ ವಂ.ಫಾ.ಸ್ಟ್ಯಾನಿ ತಾವೋ ಹೇಳಿದರು.ಅವರು ಶುಕ್ರವಾರ ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಸಮೂಹ ವಿದ್ಯಾಸಂಸ್ಥೆಯಲ್ಲಿ ದಾನಿ ಸಮೀರ್ ಪಿಂಟೊ ಅವರು ತನ್ನ ತಾಯಿ ದಿ.ಫೆಲ್ಸಿ ಪಿಂಟೊ ಸವಿನೆನಪಿಗಾಗಿ […]

Read More

JANANUDI.COM NETWORK ಕುಂದಾಪುರ,ಮಾ.6: ಜನನುಡಿ ಡಾಟ್ ಕಾಮ್ ಸುದ್ದಿ ಸಂಸ್ಥೆಯಿಂದ ಪುಟ್ಟ ಮಕ್ಕಳಿಗೆ ಏರ್ಪಡಿಸಿದ 21 – 22 ನೇ ಸಾಲಿನ ಸ್ಫರ್ಧೆಯಲ್ಲಿ ಒಂದು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಪ್ರಥಮ ಬಹುಮಾನವು ಆಲ್ರಿನಾ ಡಿಸೋಜಾ, ಪಿಯುಸ್ ನಗರ ಮತ್ತು ಒಂದರಿಂದ ಐದು ವರ್ಷಗಳ ಒಳಗಿನ ಮಕ್ಕಳ ವಿಭಾಗದಲ್ಲಿ ಆ್ಯನ್ ಕಾರ್ಡೋಜಾ, ಮೂಡುಬಿದ್ರೆ ಇವರು ಪ್ರಥಮ ಸ್ಥಾನ ಪಡೆದು ವಿಜೇತರಾಗಿದ್ದಾರೆ. ಒಂದು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಜೇವಿನ್ ಮೆಂಡೊನ್ಸಾ, ಬಸ್ರೂರು, ದ್ವೀತಿಯ ಸ್ಥಾನ ಮತ್ತು ಅಲೈನಾ […]

Read More

JANANUDI.COM NETWORK ನವದೆಹಲಿ ಮಾ.4: ಒರ್ವ ಕ್ರೈಸ್ತ ಪಾದರ್ ಅವರನ್ನು ವಿಭಜಕಕ್ಕೆ ಕಟ್ಟಿ ಹಾಕಿ ‘ಜೈ ಶ್ರೀರಾಮ್ ಘೋಷಣೆ’ ಕೂಗುವಂತೆ ಬಲವಂತಪಡಿಸಿ ಗಂಭೀರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ದೆಹಲಿಯ ಫಹೇಹ್ ಪುರಿಯಲ್ಲಿ ನಡೆದಿದೆ‌.ಸಂಘಪರಿವಾರದ ಕಾರ್ಯಕರ್ತರು ಮತಾಂತರದ ಆರೋಪ ಹೊರಿಸಿ ಕ್ರೈಸ್ತ ಪಾದರ್ ಅವರನ್ನು ಒಂದು ವಿಭಜಕಕ್ಕೆ ಕಟ್ಟಿ ಹಾಕಿ ದೌರ್ಜನ್ಯ ನಡೆಸಿದ್ದಾರೆ‌. ಈ ಕುರಿತ ಭಯಾನಕ ವಿಡಿಯೋ ಒಂದು ವೈರಲ್ ಆಗಿದೆ.ಘಟನೆಗೆ ಸಂಬಂಧಿಸಿದಂತೆ ಮೈದಾನ ಗರ್ಹಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

JANANUDI.COM NETWORK ಬೆ೦ಗಳೂರು: ವಿಧಾನಸೌಧದಲ್ಲಿ 2022-23ನೇ ಸಾಲಿನ ಬಜೆಟ್‌ ಮ೦ಡನೆ.ಆರ೦ಭಿಸಿರುವ ಸಿಎ೦ ಬಸವರಾಜ್‌ ಬೊಮ್ಮಾಯಿ, 2,53,165 ರೂಪಾಯಿ ಗಾತ್ರದ ಆಯವ್ಯಯಮಂಡಿಸಿದ್ದಾರೆ.ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್‌ ಮ೦ಡನೆಯಾಗಿದ್ದು, ಬಜೆಟ್‌ ಗಾತ್ರಕಳೆದ ಬಾರಿಗಿಂತ ಶೇ. 7.7 ಹೆಚ್ಚಳ ಮಾಡಲಾಗಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ,ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣಕಾರ್ಯಕ್ರಮ ರೂಪಿಸಲಾಗಿದೆ ಎ೦ದರು.ಬೆಳಗಾವಿಯಲ್ಲಿ ಪ್ರಾದೇಶಿಕ ಕಿದ್ಹಾಯಿ ಕ್ಯಾನ್ಸರ್‌ ಆಸ್ಪತೆ ನಿರ್ಮಾಣ ಮಾಡಲಾಗುವುದು.ಇದಕ್ಕಾಗಿ 50 ಕೋಟಿ ರೂ. ಮೀಸಲಿಡಲಾಗಿದೆ.ಕೃಷಿಗೆ 33,700 […]

Read More

JANANUDI.COM NETWORK ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ -ಹೆಬ್ರಿ ವರೆಗಿನ ರಸ್ತೆ ಡಾಂಬರೀಕರಣ ಕಾರಣದಿಂದಾಗಿ, ಮಾರ್ಚ್ 5 ರಿಂದ 15ನೇ ತಾರೀಕಿನವರೆಗೆ ಹತ್ತು ದಿನಗಳ ಕಾಲ ಆಗುಂಬೆ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.ಈ ಹಿನ್ನೆಲೆಯಲ್ಲಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರ್ಯಾಯ ಮಾರ್ಗ ಅನುಸರಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

Read More
1 75 76 77 78 79 181