
ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಸುಲಭಲಭ್ಯತೆಯ ಕುರಿತು ಬೋಧಿಸಬೇಕಾದ ಅಗತ್ಯತೆ ಇದೆ: ಸಿ.ಎಸ್ ದ್ವಾರಕಾನಾಥ್ ‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಬಿಡುಗಡೆ ‘ಎಪಿಡಿ’ಯಿಂದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ ಕಾರ್ಯಾಗಾರಕ್ಕೆ ಚಾಲನೆ ಬೆಂಗಳೂರು: ವಿಕಲಚೇತನರ ಊನತೆಗಳನ್ನೇ ಕುಂಟ, ಕುರುಡ ಎಂದು ಬೈಗುಳಗಳನ್ನಾಗಿ ಪರಿವರ್ತಿಸಿಕೊಂಡಿರುವ ಸಭ್ಯ ಸಮಾಜಕ್ಕೆ ಇವತ್ತು ಸುಲಭ ಲಭ್ಯತೆಯ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಸಿ.ಎಸ್. ದ್ವಾರಕಾನಾಥ್ರವರು ಹೇಳಿದರು. ಅವರು ಬೆಂಗಳೂರಿನ […]

ಶ್ರೀನಿವಾಸಪುರ :ತೋಟಗಾರಿಕೆ ಮಹಾ ವಿದ್ಯಾಲಯದಲ್ಲಿ ಬಿ ಎಸ್ ಸಿ ವಿದ್ಯಾಭ್ಯಾಸವನ್ನು ಪಡೆದ ಹೆಚ್ಚು ಅಂಕಗಳಿಸಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ನಾರಾಯಣಸ್ವಾಮಿ ಹಾಗೂ ಮಂಜುಳ ದಂಪತಿಗಳ ಪುತ್ರಿ ಕುಮಾರಿ ನಿಶ್ಚಿತ ಎಂಬ ವಿದ್ಯಾರ್ಥಿ ನಾಲ್ಕು ಚಿನ್ನದ ಪದಕ ಪಡೆದಿದ್ದಾಳೆ ವಿಶ್ವವಿದ್ಯಾಲಯದಲ್ಲಿ ಹೆಚ್ಚು ಅಂಕ ಪಡೆದ ಕಾರಣ ಒಂದು ಚಿನ್ನದ ಪದಕ ಪಡೆದಿದ್ದರೆ ಇನ್ನು ಮೂರು ಚಿನ್ನದ ಪದಕ ಗಳು ಸ್ಪಂಸರ್ಸ್ ನಿಂದ ಪಡೆದಿರುವ ವಿದ್ಯಾರ್ಥಿ ನಿಶ್ಚಿತ ಳನ್ನು ನೇತಾಜಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆಗೆ ಭೇಟಿ ನೀಡಿ […]

ಕುಂದಾಪುರ, ಜು.೧೨: ಪಿಯುಸ್ ನಗರ್ ಚರ್ಚಿನ ಕೆಥೊಲಿಕ್ ಸಭಾ ಪಿಯುಸ್ ನಗರ್ ಸಂಘಟನೆಯು ದಿನಾಂಕ 10-7-2023 ರಂದು ಹಂಗಳೂರು ಬಡಕೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾಲಾ ಮಕ್ಕಳ ಜೊತೆ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಪಿಯುಸ್ ನಗರ್ ಚರ್ಚಿನ ಧರ್ಮಗುರು ಹಾಗೂ ಪಿಯುಸ್ ನಗರ್ ಕೆಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕರಾದ ವಂ| ಆಲ್ಬರ್ಟ್ ಕ್ರಾಸ್ತಾ, ಮುಖ್ಯ ಅತಿಥಿಗಳಾಗಿ ಪಿಯುಸ್ ನಗರ್ ಕೆಥೊಲಿಕ್ ಸಭಾ ಸಂಘಟನೆಯ ಮಾರ್ಗದರ್ಶಕರಾದ ಡಾ| ಸೋನಿ ಡಿಕೋಸ್ತಾ, ಹಂಗಳೂರು ಬಡಕೆರೆ ಸರಕಾರಿ […]

ಕುಂದಾಪುರ, ಜು.12: ಕಥೊಲಿಕ್ ಸಭಾ ಪಿಯುಸ್ ನಗರ ಘಟಕವು ದಿನಾಂಕ 9 ರಂದು ಚರ್ಚಿನ ವಠಾರದಲ್ಲಿ ವನಮಹೋತ್ಸವವನ್ನು ಆಚರಿಸಿತು. ಚರ್ಚಿನ ಧರ್ಮಗುರುಗಳಾದ ವಂ|ಆಲ್ಬರ್ಟ್ ಕ್ರಾಸ್ತಾ, ಗೀಡವನ್ನು ನೆಟ್ಟು ಉದ್ಘಾಟಿಸಿ ಪರಿಸರ ಮತ್ತು ವನಮಹೋತ್ಸವದ ಮಹತ್ವವನ್ನು ತಿಳಿಸಿದರು.ಈ ಸಂದರ್ಭದಲ್ಲಿ ಚರ್ಚಿನ ಪಾಲನಮಂಡಳಿ ಉಪಾಧ್ಯಕ್ಷ ಜೆಮ್ಸ್ ಡಿಮೆಲ್ಲೊ, ಕಾರ್ಯದರ್ಶಿ ರೆಶ್ಮಾ ಡಿಸೋಜಾ, ಆಯೋಗಗಳ ಸಂಚಾಲಕಿ ಲೀನಾ ತಾವ್ರೊ, ಗುರಿಕಾರರು, ಪಾಲನ ಮಂಡಳಿ ಸದಸ್ಯರು, ಕಥೊಲಿಕ್ ಸಭಾ ಪದಾಧಿಕಾರಿಗಳು, ಸದಸ್ಯರು ಮತು ಧರ್ಮಸಭೆಯವರು ಹಾಜರಿದ್ದರು.ಪಿಯುಸ್ ನಗರ ಕಥೊಲಿಕ್ ಸಭಾದ ಅಧ್ಯಕ್ಷರಾದ ಆಲೆಕ್ಸಾಂಡ […]

ರಾಯಲ್ಪಾಡು 1 : ವಿದ್ಯಾರ್ಥಿಗಳು ಕೇವಲ ಜೀವನದ ಗುರಿಯನ್ನು ಮುಟ್ಟಲು ಕೇವಲ ಕನಸನ್ನು ಕಾಣದೇ ಜೀವನದ ಗುರಿಯನ್ನು ಸಾಧಿಸುವ ಛಲವನ್ನು ಸದಾ ನಿರಂತರವಾಗಿ ಮನದಮಟ್ಟು ಮಾಡಿಕೊಳ್ಳುತ್ತಾ, ಗುರು ಹಿರಿಯರ ಮಾರ್ಗದರ್ಶನ ಪಡೆದು ಜೀವನದ ಗುರಿಯನ್ನು ಮುಟ್ಟುವಂತೆ ಬೆಂಗಳೂರಿನ ವಾಸವಿ ನಿತ್ಯ ಅನ್ನದಾನ ಸೇವಾ ಟ್ರಸ್ಟ್ನ ಅಧ್ಯಕ್ಷ ಪತ್ತಿ ಸೀತರಾಮಯ್ಯ ಹೇಳಿದರು.ಗ್ರಾಮದ ಸರ್ಕಾರಿ ಪ್ರೌಡಶಾಲಾವರಣದಲ್ಲಿ ಮಂಗಳವಾರ ಕೋಲಾರ-ಬೆಂಗಳೂರು ವಾಸವಿ ನಿತ್ಯ ಅನ್ನದಾನ ಸೇವಾ ಟ್ರಸ್ಟ್ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬಕ್ಸ್ , ಲೇಖನಿ ಸಾಮಗ್ರಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ […]
(“Inclusivity should be the aim of Christian media” Sudeep Paul) Pics by : Stanley Bantwal “The modern polarised media culture separates people based on their Caste, Creed, and Religion. Christian media must go against the grain and strive for inclusivity”, said Dr Sudeep Paul, Director of Sandesha Foundation, on 9th July 2023 at a seminar […]

ಕೋಲಾರ:- 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-2 ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ವಿಶೇಷ ಶಿಕ್ಷಕರ ಜಿಲ್ಲೆಯೊಳಗಿನ ಕೋರಿಕೆ, ಪರಸ್ಪರ ವರ್ಗಾವಣೆಗಳು ಹಾಗೂ ನಿರ್ದಿಷ್ಟ ಪಡಿಸಿದ ವೃಂದದ (ಕನಿಷ್ಠ 03 ರಿಂದ 05 ವರ್ಷದೊಳಗಡೆ) ಶಿಕ್ಷಕರ ಗಣಕೀಕೃತ ಕೌನ್ಸಿಲಿಂಗ್ ತಮ್ಮ ಕಚೇರಿಯ ಎಸ್.ಎಸ್.ಎ. ವಿಭಾಗದಲ್ಲಿ ಜು.11 ರಿಂದ ನಡೆಯಲಿದ್ದು, ಅದರ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ […]

ಶಿಕ್ಷಣ ಇಲಾಖೆ 37,587 ಕೋಟಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಲೋಕೋಪಯೋಗಿ ಇಲಾಖೆ 10,143 ಕೋಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,166 ಕೋಟಿ ಇಂಧನ ಇಲಾಖೆ 22,773 ಕೋಟಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,038 ಕೋಟಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,038 ಕೋಟಿ ನೀರಾವರಿ ಯೋಜನೆಗೆ 770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ […]

St. Joseph’s firmly believes in developing young people into men and women who selflessly serve others. A special assembly on the theme ‘Dream of A Caged Bird’ in honour of the late Fr. Stan Swamy SJ, was held on the 5th of July 2023, St Joseph’s at school,campus Bangalore, paid tribute to Fr Stan Swamy […]