ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೀವನದಲ್ಲಿ ಕೌಶಲ್ಯವಿದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಅವರು ಅಭಿಪ್ರಾಯಿಸಿದರು.ನಗರದ ಅಂತರಗAಗೆ ರಸ್ತೆಯಲ್ಲಿರುವ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.ಸ್ಪರ್ಧಾ ಅಭ್ಯರ್ಥಿಗಳು ಕೇವಲ ಪುಸ್ತಕದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಜೀವನ ಕೌಶಲ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಸುಲಭವಾಗಿ ನಿಗ್ರಹಿಸಬಹುದು ಎಂದು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಮಕ್ಕಳೇ ದೇಶದ ಆಸ್ತಿ ಈ ಮಕ್ಕಳ ಶಿಕ್ಷಣ ಆರೋಗ್ಯ ನೀಡುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದ್ದು , ಅದನ್ನು ನೆನಪಿಸಲು ನೆಹರುರವರ ಜನ್ಮದಿನಾಚರಣೆಯ ಮಕ್ಕಳ ದಿನಾಚರಣೆ ಆಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್‌.ಅಶೋಕ್‌ ಅಭಿಪ್ರಾಯಪಟ್ಟರು . ಅವರು ತಾಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಧರ್ಮೇಶ್ ಎಂಬ ಶಿಕ್ಷಕರು ಇದೇ ಗ್ರಾಮದ ಐದು ಅಂಗನವಾಡಿ ಕೇಂದ್ರದ ೩೦೦ ಮಕ್ಕಳಿಗೆ , ಗ್ರಾಮದ ಹಿರಿಯ ಪ್ರಾಥಮಿಕ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಹಿತ್ಯಕ್ಕೆ ಎಲ್ಲೆಗಳ ಹಂಗಿಲ್ಲ. ಸಾಹಿತ್ಯ ಸಾಮಾಜಿಕ ಬದಲಾವಣೆಯ ವಾಹಕ ಎಂದು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನದ ಸಂಶೋಧಕ ಹಾಗೂ ಸಾಹಿತಿ ಡಾ. ಕುಪ್ಪನಹಳ್ಳಿ ಎಂ.ಬೈರಪ್ಪ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕವಿ ಬಿ.ವಿ.ವೆಂಕಟೇಶ್ ಅವರ ತಾಯಿಯ ಋಣ ಎಂಬ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಕವಿಗಳು, ರೈತ ಸಮುದಾಯದ ಬದುಕು, […]

Read More

JANANUDI.COM NETWORK ಬೆ೦ಗಳೂರು : ರಾಜ್ಯದಲ್ಲಿ ಇ೦ದಿನಿ೦ದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆ೦ಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟಿ, ಹಾವೇರಿ, ಕೊಪ್ಮಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದಿನಿಂದ ನವೆಂಬರ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆ೦ಗಳೂರು ನಗರ, ಬೆ೦ಗಳೂರು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪದವೀಧರರು ಕಲಿಕಾ ಸಾಧನೆಯೊಂದಿಗೆ ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಪರಿಶ್ರಮದಿಂದ ಬದುಕುವ ಕಲೆಯನ್ನು ಬೆಳೆಸಿಕೊಳ್ಳಬೇಕು ಬೆಂಗಳೂರು ಉತ್ತರ ವಿವಿ ಮೌಲ್ಯಮಾಪನ ಕುಲಸಚಿವ ಡಾ.ಸಿ.ಜನಾರ್ಧನಂ ಕರೆ ನೀಡಿದರು.ನಗರದ ರಂಗಮಂದಿರದಲ್ಲಿ ನಗರದ ಛತ್ರಕೋಡಿಹಳ್ಳಿಯ ಎಕ್ಸಲೆಂಟ್ ಪದವಿ ಕಾಲೇಜಿನ ಬಿಕಾಂ, ಬಿಸಿಎ ಪದವಿಪ್ರಧಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಅವರು ಮಾತನಾಡುತ್ತಿದ್ದರು.ಪದವಿ ಶಿಕ್ಷಣದ ಮೂಲಕ ನೀವು ಜೀವನದ ಪ್ರಮುಖ ಸಾಧನೆಯ ಘಟ್ಟ ತಲುಪಿದ್ದೀರಿ, ಆದರೆ ಅದರೊಂದಿಗೆ ಬದುಕು ರೂಪಿಸಿಕೊಳ್ಳುವ ಕೌಶಲ್ಯಗಳನ್ನು ರೂಪಿಸಿಕೊಳ್ಳುವುದು ಅಗತ್ಯವಿದೆ ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೇಂದ್ರ ಶಿಕ್ಷಣ ಸಚಿವಾಲಯದ ಸೂಚನೆಯಂತೆ ಶೈಕ್ಷಣಿಕ ಪ್ರಗತಿಯ ನೈಜ ಚಿತ್ರಣ ಅರಿತು ಶಿಕ್ಷಣದ ಅಭಿವೃದ್ದಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಲು ಅನುವಾಗುವಂತೆ ನಡೆಸಲಾಗುತ್ತಿರುವ ರಾಷ್ಟ್ರೀಯ ಅರ್ಹತಾ ಸಮೀಕ್ಷೆ ಜಿಲ್ಲೆಯ 223 ಶಾಲೆಗಳಲ್ಲಿ ಶುಕ್ರವಾರ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೇ ಮುಗಿದಿದೆ ಎಂದು ಡಿಡಿಪಿಐ ರೇವಣಸಿದ್ದಪ್ಪ ತಿಳಿಸಿದರು.ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಈ ಕುರಿತು ಮಾಹಿತಿ ನೀಡಿದ ಅವರು, ತಳಮಟ್ಟದಲ್ಲಿ ಶಿಕ್ಷಣದ ಅಭಿವೃದ್ದಿ ಕುರಿತ ವಾಸ್ತವವನ್ನು ಅರಿಯಲು ಈ ಸಮೀಕ್ಷೆ […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಇನೋಳಿ, ಪಾವೂರಿನ ಲವೀನಾ ದಾಂತಿ ಇವರಿಗೆ ಇಸವಿಯಿಂದ ಸಮಾಜ ಸೇವೆ ಹಾಗೂ ನಾಯಕತ್ವದ ಸಾಧನೆಗಾಗಿ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇನೊಳಿ ಪಾವೂರಿನ ಫೆಡ್ರಿಕ್ ವಾಲ್ಟರ್ ದಾಂತಿ ಇವರ ಪತ್ನಿಯಾದ ಲವೀನಾ ದಾಂತಿ ಶ್ರೀ ಕ್ಷೇತ್ರ ಧರ್ಮಸ್ಥ ಳ ಗ್ರಾಮಾಭಿವೃದ್ದಿಯಲ್ಲಿ ಘಟಕದ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. 5 ವರ್ಷಗಳ ಕಾಲ ಒಕ್ಕೂಟದಲ್ಲಿ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಖ್ಯಾತ ಪತ್ರಕರ್ತೆ ಅಕ್ಷತಾ ಗಿರೀಶ್ ರಿಗೆ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಅಕ್ಷತಾ, ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ, ಕೋಟೇಶ್ವರ ರೋಟರಿ ಕ್ಲಬ್ ನ ಆನ್ಸ್ ಘಟಕದ ಅಧ್ಯಕ್ಷರಾಗಿ, ಪ್ರಧಾನಮಂತ್ರಿ ಪ್ರಚಾರ – ಪ್ರಸಾರ ಮಹಿಳಾ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಬಹುಮುಖ ಸೇವೆ […]

Read More

JANANUDI.COM NET ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಮೂಲ್ಯ ಜೀವ ಬಲಿಯಾಗಲು ಡಾ.ರಮಣರಾವ್ ಅವರ ಎಡವಟ್ಟುನಿರ್ಲಕ್ಷ್ಯದಿಂದ ಕಾರಣವಾಗಿದ್ದು, ಅವರ ಸ್ವಾರ್ಥದಿಂದಾಗಿ ಪುನೀತ್ ರಾಜ್ ಕುಮಾರ್ ಬಲಿಯಾಗಿದ್ದಾರೆ ಎಂದು ಡಾ.ರಾಜ್ ಕುಮಾರ್ ಸೇನೆ ಆಕ್ರೋಶಿಸಿ ಆಪಾದನೆ ಮಾಡಿದೆ.ಸದಾಶಿವ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಡಾ.ರಾಜ್ ಕುಮಾರ್ ಸೇನೆ ಡಾ.ರಮಣರಾವ್ ನಿರ್ಲಕ್ಷ್ಯದಿಂದಾಗಿ ಪುನೀತ್ ರಾಜ್ ಕುಮಾರ್ ಅವರು ಸಾವಿಗೀಡಾಗಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಡಾ.ರಮಣರಾವ್ ಅವರು ಪುನೀತ್ ಅವರ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ಅವರನ್ನು ತಕ್ಷಣವೇ ಬಂಧಿಸಬೇಕು. […]

Read More
1 92 93 94 95 96 181