JANANUDI.COM NETWORK ಕುಂದಾಪುರ: ದೇಶದಲ್ಲಿ ಪ್ರಸ್ತುತ ಅತ್ಯಂತ ಜನಪರವಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ, ದೇಶದ ರಾಜಕೀಯದ ಭವಿಷ್ಯದ ಆಶಾಕಿರಣ ಎಂದೇ ಬಿಂಬಿತವಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಇತ್ತೀಚೆಗೆ ಮಾಡಿರುವ ಟೀಕೆಗಳು ಅತ್ಯಂತ ಕೀಳುಮಟ್ಟದ್ದಾಗಿವೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಪತ್ರಿಕಾ ಹೇಳಿಕೆಯ ಮೂಲಕ ಖಂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಹುಲ್ ಗಾಂಧಿ ಕುರಿತು ಆಧಾರರಹಿತವಾಗಿ ಅವಾಚ್ಯ ಶಬ್ದ ಬಳಸಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶುಕ್ರವಾರ ಸುರಿದ ಗುಡುಗು ಮಿಂಚಿನೊಂದಿಗೆ ಸುರಿದ ಭಾರಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತಗೊಂಡಿದೆ.ಮಳೆಯ ಹೊಡೆತಕ್ಕೆ ಶ್ರೀನಿವಾಸಪುರ ಸೇರಿದಂತೆ ಸಮೀಪದ ಹೆಬ್ಬಟ, ಚಲ್ದಿಗಾನಹಳ್ಳಿ, ಪನಸಮಾಕನಹಳ್ಳಿ ಗ್ರಾಮಗಳಲ್ಲಿ, ಮಳೆ ನೀರು ಮನೆಗಳಿಗೆ ನುಗ್ಗಿದೆ. ಶಾಲೆ ಹಾಗೂ ಕೆಲವು ಮನೆಗಳು ಬಿದ್ದುಹೋಗಿವೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ.ಹೆಬ್ಬಟ ಗ್ರಾಮದಲ್ಲಿ 6 ಮನೆಗಳು ಕುಸಿದು ಬಿದ್ದಿವೆ. ಕೆಲವು ಮನೆಗಳ ಗೋಡೆಗಳು ಕುಸಿದಿವೆ. ಶುಕ್ರವಾರ ರಾತ್ರಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಗ್ರಾಮಕ್ಕೆ ಭೇಟಿ ನೀಡಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಅಂಗವಾಗಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ನೇತೃತ್ವದಲ್ಲಿ ಶನಿವಾರ 15ನೇ ವರ್ಷದ ಕುಣಿತ ಭಜನಾ ಕಾರ್ಯಕ್ರಮ ಬೆಳ್ಮಣ್ಣು ಶ್ರೀ ಕ್ಷೇತ್ರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಭಜನ ಮಂಡಳಿಯ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ […]

Read More

JANANUDI.COM NETWORK ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಟಿವಿ ಕಾರ್ಯಕ್ರಮದ ಕಲರ್ಸ್ ಕನ್ನಡದ ‘ಅನುಬಂಧ ಅವಾರ್ಡ್ 2021) ನಲ್ಲಿ ಸಿಎಂ ಭಾಗವಹಿಸಿದ್ದು, ಮನೆ, ಸಂಸಾರ ತಾಪತ್ರಯಗಳ ಬಗ್ಗೆ ಅನುಭವ ಕುರಿತು ಮಾತುಕತೆ ನಡೆದಿದೆ.ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪೆÇ್ರಮೋದಲ್ಲಿ, ನಿರೂಪಕ ಅಕುಲ್ ಬಾಲಾಜಿ, ಎಲ್ಲರ ಮನೆಯಲ್ಲಿ ನಳ್ಳಿ ರಿಪೇರಿ, ಮನೆ ಸಂಸಾರದಲ್ಲಿ ಸಣ್ಣ ಸಣ್ಣ ಕಾರಣಕ್ಕೆ ಜಗಳವಾಗುತ್ತದೆ. ಹಾಗೆಯೇ ನಿಮ್ಮ ಮನೆಯಲ್ಲಿ ಕೂಡ ಜಗಳವಾಗುತ್ತಾ? ಎಂದು ಪ್ರಶ್ನಿಸಿದರು.ಅದಕ್ಕೆ ಉತ್ತರಿಸಿದ ಸಿಎಂ, ನಮ್ಮ ಮನೆಯೂ ಸಾಮಾನ್ಯರ […]

Read More

JANANUDI.COM NETWORK ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಇರುವ ಇದ್ದ ಕಾರಣಕ್ಕೆ, ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೇರಳದ ಹೈಕೋರ್ಟ್, ಇದೀಗ ಕೇಂದ್ರ ಸರಕಾರಕ್ಕೆ ನೋಟಿಸ್ ಜ್ಯಾರಿ ಮಾಡಿದೆ.ಕೇರಳದ ಕೊಟ್ಟಾಯಮ್ ನಿವಾಸಿ ಎಂ.ಪೀಟರ್ ತನಗೆ ಪ್ರಧಾನ ಮಂತ್ರಿ ಮೋದಿಯವರ ಭಾವಚಿತ್ರ ಇಲ್ಲದಿರುವ ಪ್ರಮಾಣ ಪತ್ರ ಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಮತ್ತು ಕೇರಳ ರಾಜ್ಯ ಸರಕಾರಗಳಿಗೆ ನೋಟಿಸ್ ಜ್ಯಾರಿ ಮಾಡಿ, ಕೇಂದ್ರ […]

Read More

JANANUDI.COM NET WORK ಕಳೆದ ನಾಲ್ಕು ದಶಕಗಳಿಂದ ಪತ್ರಕರ್ತ ರಾಗಿ,ಸಮಾಜಸೇವಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಕುಂದಾಪುರದ ಹಿರಿಯ ಪತ್ರಕರ್ತ ಯು.ಎಸ್.ಶೆಣೈಯವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪಿ.ಆರ್.ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ.ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ಶಿವಮೊಗ್ಗ ದ ಕುವೆಂಪು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗ್ರಹಸಚಿವ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರಸೇರಿದಂತೆ ಗಣ್ಯ ಅತಿಥಿಗಳು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಲಿಂಗ , ಜಾತಿ , ಅಂತಸ್ತಿನ ಆದಾರದ ಮೇಲೆ ತಾರತಮ್ಯ ಮಾಡಬಾರದು . ಪ್ರತಿಯೊಬ್ಬರು ಸಮಾನರಾಗಿದ್ದು , ಸಮಾನತೆ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯ ದಿವ್ಯ ಮಂತ್ರ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ . ಆರ್ . ನಾಗರಾಜ್ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿಕಲಚೇತನರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ , ಜಿಲ್ಲಾ […]

Read More

JANANUDI.COM NETWORK ಭಕ್ತಿ ಪೂರ್ವಕವಾಗಿ ಸದಾ ನೆನಪಲ್ಲಿಟ್ಟುಕೊಳ್ಳುವಂತಹ ಸಾಮಪನಗೊಂಡ ಕುಂದಾಪುರ ರೋಜರಿ ಮಾತಾ ಚರ್ಚಿನ 450ನೇ ವರ್ಷಾಚರಣೆ ಸಂಭ್ರಮಸಭಾ ಕಾರ್ಯಕ್ರಮಕ್ಕೆ ಮುನ್ನ ಕ್ರತ್ನಜತೆಯ ಭಕ್ತಿ ಪೂರ್ವಕ ಅದ್ದೂರಿ ಬಲಿದಾದನದ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನಿಯ ಡಾ.ಜೆರಾಲ್ಡ್ ಐಸಾಕ್ ಲೋಬೊ, ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂ. ಡಾ|ಫ್ರಾನ್ಸಿಸ್ ಸೆರಾವೊ ಇವರುಗಳ ನೇತೃತ್ವದಲ್ಲಿ ಹಲವಾರು ಧರ್ಮಗುರುಗಳ ಉಪಸ್ಥಿತಿಯಲ್ಲಿ ಜರಗಿದ್ದು, ನಿನ್ನೆನೆ ಈ ಸುದ್ದಿ ಜಾಲಾ ಪ್ರಕಟಿಸಿದ್ದು ಈ ವರದಿ ಎರಡನೇ ಹಂತದ ಸಭಾ ಕಾರ್ಯಕ್ರಮದ ಭಾಗವಾಗಿದೆ – […]

Read More

JANANUDI.COM NETWOWORK ಕುಂದಾಪುರ, ಆ.7: ಕೆನರಾ ಜಿಲ್ಲೆಗಳ ಅತ್ಯಂತ ಪ್ರಾಚೀನ ಇಗರ್ಜಿಗಳಲ್ಲಿ ಎರಡನೇಯದು, ಉಡುಪಿ, ಕಾರವಾರ ಜಿಲ್ಲೆಗಳಲ್ಲೆ ಅತ್ಯಂತ ಪ್ರಾಚೀನ, ಹಿರಿಯದುರೋಜರಿ ಮಾತೆಗೆ ಸಮರ್ಪಿಸಲ್ಪಟ್ಟಕುಂದಾಪುರದಇಗರ್ಜಿಗೆ 450 ತುಂಬಿ, 451 ಮೆಟ್ಟಲಿಟ್ಟಿದೆ, 2019 ಆಕ್ಟೋಬರ್ 7ಅರಂದು ಇದೇ ದಿನ ಆರಂಭಗೊಂಡ 450 ವರ್ಷಗಳ ಆಚರಣೊತ್ಸೋವಇಂದು ಸಮಾಪನ ಗೊಳ್ಳುವಾಗ ಮಾತೆಗೌರವ ನೀಡಲು ಹರಸಲುಇಬ್ಬರು ಬಿಶಪ್ ಸ್ವಾಮಿಗಳು ಮತ್ತು ಸುಮಾರು 40 ಜನ ಧರ್ಮಗುರುಗಳು, ಹಲವಾರುಧರ್ಮಭಗಿನಿಯರು, ಹಲಾವಾರು ಭಕ್ತಾದಿಗಳು ಒಟ್ಟಿಗೆ ಸೇರಿ ಪವಿತ್ರ ಬಲಿದಾನದವನ್ನುಅರ್ಪಿಸಲಾಯಿತುಪ್ರಧಾನ ಯಾಜಕರಾದ ಅ|ವಂ|ಡಾ|ಜೆರಾಲ್ಡ್‍ ಐಸಾಕ್ ಲೋಬೊ ಬಲಿದಾನವನ್ನು […]

Read More
1 94 95 96 97 98 181