
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆ ಸರ್ಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸೇರ್ಪಡೆ ಕುರಿತಂತೆ ಸೀಟಿಗೆ ಡಿಮ್ಯಾಂಡ್ ಪೋಷಕರು ಮುಖ್ಯ ಶಿಕ್ಷಕರೊಂದಿಗೆ ಮಕ್ಕಳನ್ನು ದಾಖಲು ಮಾಡಿ ಕೊಡಲು ಮನವಿ ಮಾಡುತ್ತಿರುವ ದೃಶ್ಯ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಾಲಿಬಾಲ್ ಫೈನಲ್ ಪಂದ್ಯಾವಳಿಯಲ್ಲಿ ಮುಳಬಾಗಿಲು ತಾಲ್ಲೂಕು ನೌಕರರ ತಂಡ ಅತಿಥೇಯ ಕೋಲಾರ ತಂಡವನ್ನು ಮಣಿಸಿ ಗೆಲುವಿನ ನಗೆ ಬೀರಿದ್ದು, ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು ಅಭಿನಂದಿಸಿದರು. ತಂಡದ ನಾಯಕ ಸುಬ್ರಮಣಿ ರೆಡ್ಡಿ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ತಮ್ಮದಾಗಿಸಿಕೊಂಡರು. ತಂಡವನ್ನು ತಂಡವನ್ನು ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷರಾದ ಎಂ.ನಾಗರಾಜ್, ಪುರುಷೋತ್ತಮ್, […]

JANANUDI.COM NETWORK ಮಡಿಕೇರಿ : ಎಸ್ಸೆಸೆಲ್ಸಿ ಫಲಿತಾ೦ಶ ಮೇ. 19ರ೦ದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸಚಿವ ಬಿ.ಸಿ ನಾಗೇಶ್ ಅವರು ಕರ್ನಾಟಕ ಎಸ್ಸೆಸ್ಸೆಲ್ಸಿ ಫಲಿತಾ೦ಶ.ದಿನಾ೦ಕವನ್ನು ಪ್ರಕಟಿಸಿದ್ದು, ಮೇ19ರ೦ದು ಎಸ್ಸೆಸ್ಸೆಲ್ಸಿ ಫಲಿತಾ೦ಶ ಪ್ರಕಟವಾಗುವುದು ಮತ್ತು ಅಂದು ಬೆಳಿಗ್ಗೆ 10.30ರ ಬಳಿಕ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ ಹಾಗೆಯೇ ಮೇ 16ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಿಕಾ ಚೇತರಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಸಚಿವರು ಮಾಹಿತಿ […]

JANANUDI.COM NETWORK ಬೆಂಗಳೂರು :SSLC ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ SSಐಅ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಹೆಚ್ಚು ಮಕ್ಕಳು ಫೇಲಾಗುವುದನ್ನು ತಪ್ಪಿಸಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ. ಮೂರು ವಿಷಯಗಳಿಗೆ ಒಟ್ಟು ಶೇಕಡ 10 ರಷ್ಟು ಮಾರ್ಕ್ಸ್ ನೀಡಲಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಪಾಸ್ ಆಗುವುದರಲ್ಲಿ ಸಹಕಾರ ಸರ್ಕಾರ ನಿರ್ಧರಿಸಿದೆ.ಹಾಗಾಗಿ ಫೇಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ಶಿಕ್ಷಣ […]

JANANUDI.COM NETWORK ಹೊಸದಿಲ್ಲಿ:ಭಾರತೀಯ ರೈಲ್ವೆ ಇಲಾಖೆಯು ತಾಯಂದಿರ ದಿನದ ವಿಶೇಷದ ಅಂಗವಾಗಿ ರೈಲುಗಳಲ್ಲಿ ಪ್ರತ್ಯೇಕ ಬೇಬಿ ಬರ್ತ್ (ನವಜಾತ ಶಿಶುಗಳಆಸನ)ಗಳನ್ನು ಪರಿಚಯಿಸಿದೆ.ಇದರಲ್ಲಿ ಶಿಶುಗಳು ತಮ್ಮ ತಾಯಂದಿರೊಂದಿಗೆ ಮಲಗಲು ಸಾಧ್ಯವಾಗುತ್ತದೆ. ಮಹಿಳೆಯರಿಗೆ೦ದು ಮೀಸಲಿಟ್ಟ ಲೋವರ್ ಬರ್ತ್ಗಳನ್ನು ಬೇಬಿ ಬರ್ತ್ಗಳ ಪಕ್ಕದಲ್ಲಿಯೇ ಇರಿಸಲಾಗಿದೆ. ಇದರಿ೦ದಾಗಿ ಪುಟ್ಟಕ೦ದಮ್ಮಗಳು ಯಾವುದೇ ಅಡಚಣೆಯಿಲ್ಲದೇ ತಮ್ಮ ತಾಯೊಂದಿಗೆ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ. ಪ್ರಾಯೋಗಿಕ ಹಂತವಾಗಿಕೆಲವು ರೈಲುಗಳಲ್ಲಿ ಮಾತ್ರ ಈ ಹೊಸ ವ್ಯವಸ್ಥೆಯನ್ನು ನೀಡಲಾಗಿದೆ. ರೈಲು ಪ್ರಯಾಣದ ಸಮಯದಲ್ಲಿ ಶಿಶುಗಳನ್ನು ಸುರಕ್ಷಿತವಾಗಿರಿಸಲು ಮತ್ತು ತಾಯಂದಿರಿಗೆ ಉತ್ತಮ ನಿದ್ರೆ ಪಡೆಯಲು ಸಾಕಷ್ಟು […]

JANANUDI.COM NETWORK ಬೆಂಗಳೂರು; ಇನ್ನು ಮುಂದೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ, ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಯವರು ಅರಣ್ಯ ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಸೂಚಿಸಿದ್ದಾರೆ.ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆಗಳು ಸುಪ್ರಭಾತದ ಅಭಿಯಾನಕ್ಕೆ ಚಾಲನೆ ನೀಡಿತ್ತು. ಆದ್ದರಿಂದ ಧ್ವನಿ ವರ್ಧಕ ಬಳಕೆ ವಿವಾದ ರಾಜ್ಯದಲ್ಲಿ ವಿವಾದ ಎರ್ಪಟ್ಟಿತ್ತು.ಧ್ವನಿವರ್ಧಕ ಬಳಸುವವರು ಇನ್ನು ಮುಂದೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಧ್ವನಿವರ್ಧಕದ ಶಬ್ದ ಸುಪ್ರೀಂಕೋರ್ಟ್ ನಿಗದಿಪಡಿಸಿದ ಡೆಸಿಬಲ್ ಮಿತಿ […]

JANANUDI.COM NETWORK ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ, ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ ಮುಂದಿನ 3 ಮೂರು ದಿನ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯೂ, ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದೆ. ಈ ಪರಿಣಾಮವಾಗಿ, ಭಾರೀ ಮಳೆಯಾಗಿದೆ ಇಂದು ಕೂಡ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು […]

JANANUDI.COM NETWORK ಬೆಂಗಳೂರು: ಆಜಾನ್ ಮೊಳಗುತ್ತಿದ್ದಕ್ಕೆ, ದೇವಸ್ಥಾನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸುಪ್ರಭಾತ ಮತ್ತು ಹನುಮಾನ್ ಚಾಲೀಸಾ ಧ್ವನಿವರ್ಧಕದಲ್ಲಿ ಮೊಳಗಿಸಿ ಅಜಾನ್ ಮೊಳಗಿನ ಅಬರಕ್ಕೆ ಕಡಿವಾಣ ಹಾಕಲು ಮಾಡಿದ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಮಾಡಿದೆ.ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.ಆಜಾನ್ ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಶಂಕರ ಮಠದಲ್ಲಿ ಶುಕ್ರವಾರ ಧರ್ಮಾಚಾರ್ಯರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅರ್ಚಕ ಸುಬ್ರಮಣಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಯಿತು.