ಕುಂದಾಪುರ (ನ.28) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ‌,ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿವಮೊಗ್ಗದಲ್ಲಿ ಜರುಗಿದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಅಂಡ್ ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೀಶನ್ 2024ರಲ್ಲಿ ಭಾಗವಹಿಸಿ, ಪ್ರಥ್ವಿನ್, ಪ್ರಣವ್.ವಿ.ಶೇಟ್ ಮತ್ತು ಶ್ರೇಯಸ್.ಎಸ್.ರಾವ್ ವಿಜೇತರಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

Read More

ಮಂಗಳೂರು: ಸೈoಟ್ ರೇಮಂಡ್ಸ್ ಪದವಿ ಪೂರ್ವ ಕಾಲೇಜು ವಾಮಂಜೂರು, ಮಂಗಳೂರು ಇಲ್ಲಿನ 2024ನೇ ಸಾಲಿನ ವಾರ್ಷಿಕ ಮಹೋತ್ಸವ ರೇ- ಉತ್ಸವವು ದಿನಾಂಕ 25-11-2024 ರಂದು ಕಾಲೇಜು ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಂ| ಭ| ಡಾ| ಲಿಲ್ಲಿ ಪಿರೇರಾ ಮಂಗಳೂರು ಪ್ರಾಂತ್ಯದ ಪ್ರಾಂತ್ಯಾಧಿಕಾರಿಣಿ ಹಾಗೂ ಕಾರ್ಪೊರೇಟ್ ಮ್ಯಾನೇಜರ್ ಬೆಥನಿ ಸಂಸ್ಥೆ, ರವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಒದಗಿ ಬರುವ ಅವಕಾಶಗಳನ್ನು ಕೈಬಿಡಬಾರದು. ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಸಾಗಿದಾಗ ಬದುಕಿಗೆ ಅರ್ಥ ಬರುತ್ತದೆ. ಯಾವ ಕೆಲಸವನ್ನು ಮಾಡಿದರೂ […]

Read More

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗುರು ವೇದಿಕ್ ಮಾಥ್ಸ್-2024 ರ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿಅತ್ತ್ಯುತ್ತಮ ಪ್ರತಿಭೆತೋರ್ಪಡಿಸಿರುತ್ತಾರೆ ವಿಜೇತರ ಯಾದಿ :ರಿಷಿ ಎಸ್ ಶೆಟ್ಟಿ (IX ನೇ ತರಗತಿ ) ತೃತೀಯ ಸ್ಥಾನಪ್ರೇರಕ ಪ್ರಶಸ್ತಿ ಚಾಂಪಿಯನ್1.ನಿಖಿಲ್ ಜಿ ಶೆಟ್ಟಿ VII ನೇ ತರಗತಿ2..ಆತ್ಮಿಕಾ VIIನೇ ತರಗತಿ3.ಶ್ರೀಲಕ್ಷ್ಮಿ VIIನೇ ತರಗತಿಸಮಾಧಾನಕರ ಬಹುಮಾನ1.ದಿವ್ಯಾ ಆರ್ ಶೆಟ್ಟಿ VIIನೇ ತರಗತಿ2.ತನಿಶಾ ಶೆಟ್ಟಿ VIIನೇ ತರಗತಿ3.ರಾಜೇಶ್ವರಿ VII ನೇ ತರಗತಿ4.ಅಬಿಗೈಲ್ ರಾಜಿ […]

Read More

ನವೆಂಬರ್ 25, 2024: ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ 2024 ರ ನವೆಂಬರ್ 24 ರ ಭಾನುವಾರದಂದು ಕ್ರೈಸ್ಟ್ ದಿ ಕಿಂಗ್ ಫೀಸ್ಟ್ ಮತ್ತು ಯೂಕರಿಸ್ಟಿಕ್ ಮೆರವಣಿಗೆಯ ಅಂತರ-ಡೈಸಿಸನ್ ಆಚರಣೆಯು ಅತ್ಯಂತ ಭಕ್ತಿ ಮತ್ತು ಆಧ್ಯಾತ್ಮಿಕ ವೈಭವದಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯ, ಭದ್ರಾವತಿಯ ಸಿರೋ-ಮಲಬಾರ್ ಧರ್ಮಪ್ರಾಂತ್ಯ ಮತ್ತು ಪುತ್ತೂರಿನ ಸಿರೋ-ಮಲಂಕಾರ ಧರ್ಮಪ್ರಾಂತ್ಯದಿಂದ ಅಪಾರ ಸಂಖ್ಯೆಯ ಭಕ್ತರು, ಧರ್ಮಗುರುಗಳು, ಧರ್ಮಗುರುಗಳು ಆಗಮಿಸಿದ್ದರು. ಸೆಲೆಬ್ರಟರಿ ಕಾರ್ಯಕ್ರಮವು ಸಂಜೆ 4:30 ಕ್ಕೆ ರೋಸರಿಯೊಂದಿಗೆ ಪ್ರಾರಂಭವಾಯಿತು, ಫಾದರ್. ಸಂತೋಷ್ ಡಿ’ಕುನ್ಹಾ. […]

Read More

ಶ್ರೀನಿವಾಸಪುರ : ಸರ್ಕಾರದ ಸೌಲಭ್ಯಗಳನ್ನು ಹಾಗು ದಾನಿಗಳು ನೀಡುವಂತಹ ಲೇಖನಿ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗುವಂತೆ ಎಂದು ದಾನಿ ಆವಲಕುಪ್ಪ ಎಂ. ರಂಗಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಆವಲಕುಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ದಾನಿಗಳಾದ ಎಂ. ರಂಗಪ್ಪ ಕುಟುಂಬದವರಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು , ಬ್ಯಾಗ್, ಲೇಖನಿ , ಆಟದ ಸಾಮಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.ಹಿಂದೆ ಬಡತನದ ಕಾರಣಕ್ಕಾಗಿ ಅನೇಕ ಮಕ್ಕಳು ಶಾಲೆಯನ್ನು ತೊರೆಯುತ್ತಿದ್ದರು ದೂರದ ಊರುಗಳಿಗೆ ಹೋಗಿ ಶಿಕ್ಷಣವನ್ನು ಪಡೆಯಲು […]

Read More

ಉಪಚುನಾವಣೆಯಲ್ಲಿ ಮೂರಕ್ಕೆ , ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದ ಫಲಿತಾಂಶ ಬರುತ್ತಿದ್ದಂತೆ , ಕುಂದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯ ಎದುರು ಪಕ್ಷದ ಮುಖಂಡರು , ಕಾರ್ಯಕರ್ತರು ಸಿಹಿ ಹಂಚಿ ,ಪಟಾಕಿ ಸಿಡಿಸಿ , ಸಂಭ್ರಮಿಸಿದರು. ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ ಶೇರಿಗಾರ್ , ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ,ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ, ಅಬ್ಬು ಮೊಹಮ್ಮದ್ ,ಪಂಚಾಯತ್ ಸದಸ್ಯರಾದ ವಿಜಯಧರ್ ಕೆವಿ , […]

Read More

ಬೆಂಗಳೂರು: ತುಮಕೂರಿನಲ್ಲಿ ನ.24ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾ ಕೂಟದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕ್ರೀಡಾ ಜ್ಯೋತಿ ರಥವನ್ನು ಸ್ವತಃ ಗೃಹಸಚಿವ ಜಿ.ಪರಮೇಶ್ವರ ಅವರೇ ಚಾಲನೆ ಮಾಡುವ ಮೂಲಕ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು.ಕ್ರೀಡಾ ಜ್ಯೋತಿ ರಥದ ವಾಹನವನ್ನು ಗೃಹ ಸಚಿವವರು ಚಾಲಾಯಿಸಿದರೆ, ಅದಕ್ಕೆ ಅವರ ಪತ್ನಿ ಕನ್ನಿಕಾ ಪರಮೇಶ್ವರ ಅವರು ಹಸಿರು ನಿಶಾನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜಿ.ಪರಮೇಶ್ವರ ಅವರು, ಪತ್ರಕರ್ತರು ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಿರುತ್ತಾರೆ. ಮಾನಸಿಕ ಒತ್ತಡ ನಿಭಾಯಿಸಲು […]

Read More

ಬೆಂಗಳೂರು;ಸೇಂಟ್ ಜೋಸೆಫ್ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ದಿ: 21.11. 2024 ರಂದು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಸಾಹಿತಿಗಳಾದ ರೆವರೆಂಟ್ ಫಾದರ್ ಪ್ರಶಾಂತ್ ವಿ ಮಾಡ್ತ ರವರು ಆಗಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ಇವರ ಮಾತೃಭಾಷೆ ಕೊಂಕಣಿ. ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸಿರುವ ಇವರು ಎಂಎ ಪದವಿಯಲ್ಲಿ ಮೊದಲ ರ್‍ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಯಾಗಿದ್ದಾಗ ಸುಂದರ ಕನ್ನಡ ಭಾಷೆಯ […]

Read More

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘RUBYCON 2024’- 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ’ ಇದರ ಉದ್ಘಾಟನಾ ಸಮಾರಂಭವು ನವೆಂಬರ್ 21 ರಂದು ಬೆಳಿಗ್ಗೆ 9.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‍ನಲ್ಲಿ ನಡೆಯಿತು. ಶ್ರೀ ದಿನೇಶ್ ಗುಂಡೂ ರಾವ್, ಮಾನ್ಯ ಉಸ್ತುವಾರಿ ಸಚಿವರು (ದಕ್ಷಿಣ ಕನ್ನಡ ಜಿಲ್ಲೆ) ಹಾಗೂ ಸ್ವಾಸ್ಥ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಕರ್ನಾಟಕ ಸರಕಾರ ಇವರು ಮುಖ್ಯ ಅತಿಥಿಗಳಾಗಿ […]

Read More