
ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಷನ್ ಅವರು ಜನವರಿ 4 ಹಾಗೂ 5 ರಂದು ಏರ್ಪಡಿಸಿದ ‘ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್ಮಿಂಟನ್ ಲೀಗ್’ ಟೂರ್ನಮೆಂಟ್-2025ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದು, ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್ಸ್’ ಕುಂದಾಪುರ ಜಯ ಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.

ಬೈಂದೂರು, 7; ಬೈಂದೂರಿನ ರೈನ್ ಬೋ ಬುಡಾಕೊನ್ ಕರಾಟೆ ಅಕಾಡೆಮಿ, ಕರ್ನಾಟಕ, ಇಂಡಿಯಾ ಬೈಂದೂರಿನಲ್ಲಿ ಜನವರಿ 4 ಮತ್ತು 5 ರಂದು ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ಇದರಲ್ಲಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾಳೆ. ಈಕೆ ಓಕ್ ವುಡ್ ಇಂಡಿಯನ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಇವಳು ಹೆಮ್ಮಾಡಿಯ ಯಾಸೀನ್ ಸೋಲಾಪುರ ಮತ್ತು ರಝಿಯಾ ಸುಲ್ತಾನ ದಂಪತಿಯ ಪುತ್ರಿಯಗಿರುತ್ತಾಳೆ ಈಕೆಗೆ ಕುಂದಾಪುರದ […]

ಬೈಂದೂರು, 7; ಬೈಂದೂರಿನ ರೈನ್ ಬೋ ಬುಡಾಕೊನ್ ಕರಾಟೆ ಅಕಾಡೆಮಿ, ಕರ್ನಾಟಕ, ಇಂಡಿಯಾ ಇವರಿಂದ್ ಬೈಂದೂರಿನಲ್ಲಿ ಜನವರಿ 4 ಮತ್ತು 5 ರಂದು ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ಇದರಲ್ಲಿ ಅರ್ನೋನ್ ಡಿ ಅಲ್ಮೆಡ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾನೆ. ಈತ ಎಚ್ ಎಮ್ ಎಮ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿ ಯಾಗಿದ್ದು.ಈತ ಕುಂದಾಪುರದ ನಿವಾಸಿ ವಿಲ್ಸನ್ ಹಾಗೂ ಜ್ಯೋತಿ ಡಿ […]

ಕುಂದಾಪುರ (ಡಿ.30): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿಧ್ಯಾರ್ಥಿ ಅಥರ್ವ ಖಾರ್ವಿ ನವದೆಹಲಿಯಲ್ಲಿ ಜರುಗಿದ ಆಲ್ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ಗಳಿಸಿರುತ್ತಾನೆ. ಕಂಚಿನ ಪದಕ ವಿಜೇತ ಕರಾಟೆ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು

ಡಿಸೆಂಬರ್ 15 ರಂದು ದೆಹಲಿಯ ಕಿಯೋದಲ್ಲಿ ನಡೆದ ಅಖಿಲ ಭಾರತ ಸಬ್ ಜೂನಿಯರ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ .ಝಾರ, ಸಬ್ ಜೂನಿಯರ್ 13 ವಯೋಮಿತಿಯ 52 ಕೆಜಿ ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ ಪಡೆದರೆ, ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಸಂತೋಷ್ ನಾಯ್ಕ್, ಸಬ್ ಜೂನಿಯರ್ 11 ವಯೋಮಿತಿಯ 45 ಕೆಜಿ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಇವರಿಬ್ಬರೂ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳು ಕುಂದಾಪುರದ […]

ಕುಂದಾಪುರ: ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂಬ ಉದ್ದೇಶದೊಂದಿಗೆ ಜೂನ್ 30, 2024 ರಂದು ಬಡಾಕೆರೆ ಹುಟ್ಟಿಕೊಂಡ ಕೋಸ್ಟಾ ಬ್ಯಾಡ್ಮಿಂಟನ್ ಸೆಂಟರ್ ಇಂದು ಕುಂದಾಪುರ ತಾಲೂಕಿನಲ್ಲೇ ಉತ್ತಮ ಕ್ರೀಡಾ ಅಕಾಡೆಮಿಯಾಗಿ ಬೆಳೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರಾದ ಅಜಿತ್ ಕೋಸ್ಟಾ ಇಂದು ಅವರು ತಾನು ಕಲಿತ ಬಡಾಕೆರೆ ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 20 ಮಕ್ಕಳಿಗೆ ಉಚಿತ ಬ್ಯಾಡ್ಮಿಂಟನ್ ತರಬೇತಿ ನೀಡುತಿದ್ದಾರೆ. ಆರಂಭದಲ್ಲಿ 40 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಮೂರು ವಾರಗಳ ತರಬೇತಿ ನೀಡಲಾಯಿತು. […]

ಕುಂದಾಪುರ, ಅ.23: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅಮರ್ ಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ, ಮತ್ತು ಹಲವು ಸಂಘಟನೆಗಳ ಮೂಲಕ ಅ. 20 ರಂದು ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟಾ ಮತ್ತು ಕುಮಿಟೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾಳೆ, ಇವಳು ಕುಂದಾಪುರ ಬೀಜಾಡಿಯ ನಿವಾಸಿ ಇಮ್ರಾನ್ ಮತ್ತು ಆಸ್ಮಾ ದಂಪತಿಯ ಮಗಳಾಗಿದ್ದಾಳೆ. ಇವಳು ಗುರುಕುಲ ಪಬ್ಲಿಕ್ ಸ್ಕೂಲಿನ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾಳೆ.ಇವಳಿಗೆ ಕೀಯೋಷಿ ಕಿರಣ್, ರೆನ್ಸಿ ಸಂದೀಪ್, ರೆನ್ಸಿ ಕೀರ್ತಿ, ಸೇನ್ಷಾಯಿ ಸಿಹಾನ್ […]

ಬೆಂಗಳೂರು, ಸೆ. 14 ಮತ್ತು 15 ರಂದು ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಅಖೀಲ ಕರ್ನಾಟಕ ಕರ್ನಾಟಕ ಸ್ಫೊರ್ಟ್ಸ್ ಕರಾಟೆ ಅಸೋಸಿಯೆನ್ ವತಿಯಿಂದ ನಡೆದ 15 ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024 ಇದರಲ್ಲಿ ಬೀಜಾಡಿಯ ಝಾರ, ಸಬ್ ಜೂನಿಯರ್ ವಿಭಾದ 13 ರ ವಯೋಮಿತಿಯ ಉಡುಪಿ ಜಿಲ್ಲೆಯಿಂದ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದು, ರಾಜ್ಯ ಮಟ್ಟದಲ್ಲಿ ಆರಿಸಿ ಬಂದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯೆನ್ ಶಿಪ್ಗೆ ಆಯ್ಕೆಯಾಗಿದ್ದಾಳೆ. […]

ಬೆಂಗಳೂರು, ಸೆ. 14 ಮತ್ತು 15 ರಂದು ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಅಖೀಲ ಕರ್ನಾಟಕ ಕರ್ನಾಟಕ ಸ್ಫೊಟ್ರ್ಸ್ ಕರಾಟೆ ಅಸೋಸಿಯೆನ್ ವತಿಯಿಂದ ನಡೆದ 15 ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024. ಇದರಲ್ಲಿ ಕುಂದಾಪುರದ ಅರ್ನೊನ್ ಡಿಆಲ್ಮೇಡಾ, 10 ರ ವಯೋಮಿತಿಯ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ 10 ವಯೋಮಿತಿ, 30-40 ಕೆ.ಜಿ. ಕಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾನೆ, ಈತ ಕುಂದಾಪುರ ನಿವಾಸಿ ವಿಲ್ಸನ್ ಮತ್ತು ಜ್ಯೋತಿ ಡಿಆಲ್ಮೇಡಾ […]