ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ನ Iಘಿನೇ ತರಗತಿಯ ವಿದ್ಯಾರ್ಥಿನಿ ಜೆಸ್ನಿಯಾ ಕೊರೆಯಾರವರು 2025 ರ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನ U-17 ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಎರಡು ಚಿನ್ನದ ಪದಕಗಳನ್ನು ಗೆದ್ದು ಮತ್ತೊಮ್ಮೆ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.ಅಸಾಧಾರಣ ವೇಗ, ಚುರುಕುತನ ಮತ್ತು ಗಮನವನ್ನು ಪ್ರದರ್ಶಿಸುವ ಜೆಸ್ನಿಯಾ ಅವರು ಡಿಸೆ೦ಬರ್ 9 ರಿಂದ 12, 2025 ರವರೆಗೆ ಆ೦ದ್ರ ಪ್ರದೇಶದ ವಿಶಾಖ ಪಟ್ಟಣದಲ್ಲಿ ನಡೆದ 17 ವರ್ಷದೊಳಗಿನವರ ವಿಭಾಗದಲ್ಲಿ 500 ಮೀ ರಿಂಕ್ ರೇಸ್ ಮತ್ತು […]
ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ ಯುವರಾಜ್ ಸಿ ಬಿ ಎಸ್ ಇ ಪರವಾಗಿ ರಾಷ್ಟ್ರಮಟ್ಟದ ಈ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಮೊದಲ ಅಲೋಶಿಯಸ್ ಗೊನ್ಝಾಗ […]
ಕುಂದಾಪುರ; ಎಂ ಐ ಟಿ ಕುಂದಾಪುರದ ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಂಗಳೂರಿನ ನ್ಯೂ ಹೊರಿಜಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಗೌರವವನ್ನು ಹೆಚ್ಚಿಸುತ್ತಾರೆ. ಆರ್. ನವೀನ್ ಪಾಟಿಲ್, ನೇತ್ರಾವತಿ, ಯಶಸ್ವಿನಿ, ನಿಹಾರಿಕಾ, ಮೇಘಶ್ರೀ ಮತ್ತು ಶಶಾಂಕ್ ಒಳಗೊಂಡ ತಂಡವು ತಮ್ಮ ಸೃಜನಶೀಲ ಚಿಂತನೆ, ನವೀನ ಕಲ್ಪನೆ ಹಾಗೂ ತಾಂತ್ರಿಕ ನೈಪುಣ್ಯದಿಂದ ತೀರ್ಪುಗಾರರನ್ನು ಮೆಚ್ಚಿಸಿ, ₹5000 ದೊಂದಿಗೆ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದೆ. ವಿಭಾಗದ ಮುಖ್ಯಸ್ಥರಾದ […]
ಕಂಡ್ಲೂರು ಕೆಡಿಎಫ್ ಡೋಜೋ ವಿದ್ಯಾರ್ಥಿಗಳು 22ನೇ ಕೆಬಿಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಜ್ಯ ಮತ್ತು ಡೋಜೋಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಸಿಹಾನ್ ಶೇಖ್ ಬಸ್ರೂರು, ಸೌರವ್ ಶೆಟ್ಟಿ ಮತ್ತು ತ್ರುಪ್ತಿ ಆಚಾರ್ ಮೊಹಮ್ಮದ್ ಇಬ್ರಾಹಿಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ತಂಡ ಒಟ್ಟು 32 ಪದಕಗಳನ್ನು ಗಳಿಸಿದೆ — 12 ಚಿನ್ನ, 6 ಬೆಳ್ಳಿ, 14 ಕಂಚು. ವಿದ್ಯಾರ್ಥಿಗಳ ವೈಯಕ್ತಿಕ ಫಲಿತಾಂಶ ಹೀಗಿದೆ: ಇಬ್ರಾಹಿಂ – […]
ಮಂಗಳೂರು ; ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಮಧ್ಯ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು ವಂ ಗುರುಗಳಾದ ಬೆಂಜಮಿನ್ ಪಿಂಟೋ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜ ,ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್, ಸುಧಾಕರ್ ಮತ್ತು ಹರಿಣಾಕ್ಷಿ ಇವರು ಶಾಲಾವತಿಯಿಂದ ಅಭಿನಂದಿಸಿ ಶುಭ […]
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ ಇವರ ಸಹಯೋಗದಲ್ಲಿ ನಡೆದ 2025 -26ನೇ ಸಾಲಿನ, ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆ , ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ . ಪ್ರಥಮ ಸ್ಥಾನ ಪಡೆದ 21 ಮಂದಿ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ […]
Twin Gold Medals to St Aloysius Gonzaga School, in CBSE National Level Skating competition ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸಿಬಿಎಸ್ಇ ರಾಷ್ಟ್ರಮಟ್ಟದ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ಶಾಲೆಗೆ ಗೌರವ ತಂದಿದ್ದಾರೆ. ಈ ಸ್ಪರ್ಧೆಯು ನವೆಂಬರ್ 13 ರಿಂದ 16 ರವರೆಗೆ ಗುರುಗ್ರಾಮ್ ನ ಎಚ್ ಎಸ್ ವಿ ಗ್ಲೋಬಲ್ ಶಾಲೆಯಲ್ಲಿ ನಡೆಯಿತು. 500 ಮೀ. […]
Golden Girl Jesnia Correa Strikes Gold again at CBSE National Skating Championship 2025 ಸಿಬಿಎಸ್ಇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ಶಿಪ್ 2025 ರಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದ 9 ನೇ ತರಗತಿಯ ವಿದ್ಯಾರ್ಥಿನಿ ಜೆಸ್ನಿಯಾ ಕೊರಿಯಾ ಅವರ ಅತ್ಯುತ್ತಮ ಸಾಧನೆಯನ್ನು ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆ ಹೆಮ್ಮೆಯಿಂದ ಆಚರಿಸುತ್ತದೆ. ಅಸಾಧಾರಣ ವೇಗ, ಚುರುಕುತನ ಮತ್ತು ಗಮನವನ್ನು ಪ್ರದರ್ಶಿಸುವ ಜೆಸ್ನಿಯಾ, ನವೆಂಬರ್ 10 ರಿಂದ 15, 2025 ರವರೆಗೆ ಹರಿಯಾಣದ ಗುರ್ಗಾಂವ್ನ HSV […]
ಕುಂದಾಪುರ; ಇಲ್ಲಿನ ಮದರ್ ತೆರೆಸಾ ವಿದ್ಯಾಸಂಸ್ಥೆಯ 7ನೇ ತರಗತಿಯ ಕ್ರೀಡಾಪಟು ಸೃಜನ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ , ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ . ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಡೆದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ,ಚಿನ್ನದ ಪದಕ […]

