ವರದಿ: ಡಿ.ಬಿ.ಕ್ರಷ್ಣಮೂರ್ತಿ ಡ್ರಗ್ಸ್ ಮಾಫಿಯಾಗೆ ಕಾಲೇಜು ಯುವಕರೇ ಮುಖ್ಯ ಗುರಿ, ವಾಹನ ಚಲಾವಣೆಯಲ್ಲಿ ಸಹನೆ ಕಾನೂನು ಪಾಲನೆ ಅಗತ್ಯ – ಠಾಣಾಧಿಕಾರಿ ಹರೀಶ್ ನಾಯ್ಕ್ ಇವರಿಂದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ. ಕುಂದಾಪುರ, ಜು.೧೨: “ಮದ್ಯ ಹಾಗೂ ಮಾದಕ ವಸ್ತು ಸೇವನೆಯ ಚಟಕ್ಕೆ ಸಿಲುಕಿರುವವರಲ್ಲಿ ಹೆಚ್ಚಿನವರು ಯುವಕರು ಹಾಗೂ ವಿದ್ಯಾರ್ಥಿಗಳಾಗಿದ್ದಾರೆ ಆದ್ದರಿಂದ ಮಾದಕ ಸೇವನೆಯ ವಿರುದ್ದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಿಗೆ ತೆರಳಿ ನಿರಂತರವಾಗಿ ಈ ಬಗ್ಗೆ ತಿಳುವಳಿಕೆ ಮೂಡಿಸಲಾಗುತ್ತದೆ’ ಎಂದು ಕುಂದಾಪುರ ಠಾಣಾಧಿಕಾರಿ […]

Read More

ಬಲಿಷ್ಟ ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಕಾರಣ ಗಣ ರಾಜ್ಯೋತ್ಸೊವ ದಿನ – ವಿಕಾಸ್ ಹೆಗ್ಡೆ ಕುಂದಾಪುರ,ಜ.26: ಗಣ ರಾಜ್ಯೋತ್ಸೊವದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣ ರಾಜ್ಯೋತ್ಸೊವ ಆಚರಿಸಲಾಯಿತು, ಈ ಸಂದರ್ಭದಲ್ಲಿ ನೂತನವಾಗಿ ಎ,ಐ.ಸಿ.ಸಿ. ಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಮತಿ ಪ್ರಿಯಾಂಕ ಗಾಂಧಿಯನ್ನು ಅಭಿನಂದಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ ‘ಇಂದು ದೇಶದ ಪ್ರಗತಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯೆ ಮುಖ್ಯ ಕಾರಣ. ಪ್ರಜಾ ಪ್ರಭುತ್ವದ ಅತ್ಯುತ್ತಮ ಸಂವಿಧಾನವನ್ನು ಕಾಂಗ್ರೆಸ್ ಪಕ್ಷ ಜ್ಯಾರಿ […]

Read More