
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಸಿಟಿ ವಲಯ ಹಾಗೂ ಫೆರ್ಮಾಯ್ ಘಟಕ ಇವರ ಮುಂದಾಳತ್ವದಲ್ಲಿ ಮೊದಲ ಬಾರಿಗೆ ಮಹಿಳಾ ದಿನಾಚರಣೆ 2025ಮಾರ್ಚ್ 16 ಆದಿತ್ಯವಾರ ಸಂಜೆ 5 ಗಂಟೆಗೆ ಫೆರ್ಮಾಯ್ ಇಗರ್ಜಿಯ ಸಭಾಭವನದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.ವೇದಿಕೆಯಲ್ಲಿ ಫೆರ್ಮಾಯಿ ಘಟಕದ ಆಧ್ಯಾತ್ಮಿಕ ನಿರ್ದೇಶಕರಾದ / ಫೆರ್ಮಾಯಿ ಇಗರ್ಜಿಯ ಧರ್ಮಗುರುಗಳಾದ ವಂದನೀಯ ಫಾದರ್ ಡಾಕ್ಟರ್ ಮಾರ್ಕ್ ಕ್ಯಾಸ್ತೆಲಿನೊ ಸಿಟಿ ವಲಯದ ಅಧ್ಯಕ್ಷರಾದ ಶ್ರೀಯುತ ಅರುಣ್ ಡಿಸೋಜಾ, ಶ್ರೀಮತಿ ಅಸುoಪ್ತಾ ಕ್ರಾಸ್ತಾ(ಸಿಟಿ ವಲಯ ಮಾಜಿ ಅಧ್ಯಕ್ಷರು), ಶ್ರೀಯುತ ಲ್ಯಾನ್ಸಿ […]

ಕುಂದಾಪುರ, ಮಾ.24: ಕುಂದಾಪುರ-ಬೈಂದೂರು ತಾಲೂಕುಗಳ ಭಾವನ ಮಹಿಳಾ ಒಕ್ಕೂಟದಿಂದ ಕುಂದಾಪುರ ಸಂತ ಮೇರಿಸ್ ಪ.ಪೂ. ಕಾಲೇಜಿನ ಸಭಾಭವನದಲ್ಲಿ ಮಾ.23 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.ಮುಖ್ಯ ಅತಿಥಿಗಳಾದ ಕುಂದಾಪುರ ವಲಯ ಪ್ರಧಾನರಾದ ಕುಂದಾಪುರ ರೋಜರಿ ಚರ್ಚಿನ ಧರ್ಮಗುರು ಅ।ವಂ। ಪೌಲ್ ರೇಗೊ ಗಿಡಕ್ಕೆ ನೀರು ಎರೆಯುವೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ “ಮಹಿಳೆ ಶಕ್ತಿಯ ಸಂಕೇತ, ಪ್ರೇರಣೆಯ ಪ್ರತಿಕಾ, ಪ್ರೀತಿ ಸಹನೆ ಮತ್ತು ಧ್ರಡ ಸಂಕಲ್ಪದ ದೀಪ ಸ್ಥಂಬ, ನಿಮ್ಮ ಕನಸುಗಳನ್ನು ಹಿಂಬಾಲಿಸಿ, ನಿಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಿ’ ಎಂದು […]

ಗಂಗೊಳ್ಳಿ; ಕೊಸೆಸಾಂವ್ ಮಾತಾ ದೇವಾಲಯ ಗಂಗೊಳ್ಳಿಯಲ್ಲಿ ಕಥೊಲಿಕ್ ಸಭಾ ಗಂಗೊಳ್ಳಿ ಘಟಕದ ಮುಂದಾಳತ್ವದಲ್ಲಿ, ಚರ್ಚ್ ಆರೋಗ್ಯ ಆಯೋಗ, ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್, ಸೋಶಿಯಲ್ ವೆಲ್ಫೇರ್ ಫೆಡರೇಶನ್ ಸಹಯೋಗದೊಂದಿಗೆ ಮಾರ್ಚ್ 23 ಭಾನುವಾರ ಬೆಳಿಗ್ಗೆ ಅರ್ಧ ದಿನದ ” ಸಾರ್ವಜನಿಕ ಆರೋಗ್ಯ ತಪಾಸಣಾ ಶಿಬಿರ”ವು ಸಂತ ಜೋಸೆಫ್ ವಾಜ್ ಸಭಾಂಗಣದಲ್ಲಿ ಜರಗಿತು. ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ಬಿಪಿ, ಡಯಾಬಿಟಿಸ್ ತಪಾಸಣೆ, ರಕ್ತವರ್ಗೀಕರಣ, ಪ್ಯಾಕೇಜ್ ಮೂಲಕ ಕಡಿಮೆ ದರದಲ್ಲಿ ವಿವಿಧ ರೀತಿಯ ರಕ್ತ ಪರೀಕ್ಷೆಗಳನ್ನು ಬಯೋಲೈನ್ ಲ್ಯಾಬೋರೇಟರಿ ಕುಂದಾಪುರ […]

ಕೋಟೇಶ್ವರ: ಊರಿನ ಅಭಿವೃದ್ದಿಗೆ ಸಂಘಟನೆ ಅಗತ್ಯ.ಸಂಘಟನೆ ಬೆಳೆಯಬೇಕಾದರೇ ಒಳ್ಳೆಯ ನಾಯಕತ್ವವುಳ್ಳ ಯುವಕರು ಬೇಕು.ಇಂತಹ ಯುವಪಡೆ ಬೀಜಾಡಿ ಮಿತ್ರ ಸಂಗಮದಲ್ಲಿ ಇದೆ ಎಂದು ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣದ ಪ್ರಾಂತ ಪ್ರಮುಖರಾದ ಪ್ರೇಮಾನಂದ ಶೆಟ್ಟಿ ಕಟ್ಕೇರೆ ಹೇಳಿದರು.ಅವರು ಶನಿವಾರ ಬೀಜಾಡಿ ಮಿತ್ರಸೌಧದ ವಠಾರದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇದರ 28ನೇ ವಾರ್ಷಿಕೋತ್ಸವ, ಊರ ಗೌರವದ ನಮ್ಮೂರ ಪ್ರಶಸ್ತಿ ಪ್ರದಾನ, ಸಾಧಕರಿಗೆ ಗೌರವಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸ್ವಉದ್ಯೋಗಕ್ಕೆ ದನದ ಕರು ವಿತರಣೆ […]

ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರ ನಿಯೋಗದಿಂದ ಸನ್ಮಾನ ಮಂಗಳೂರು ;ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಮಂಗಳೂರು ಇವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮವು ಮಂಗಳೂರಿನಲ್ಲಿ ನಿನ್ನೆ ಮಾರ್ಚ್ 22ರಂದು ಶನಿವಾರ ನಡೆಯಿತು.“ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ […]

ಕುಂದಾಪುರ: ಭಾರತವು 21ನೇ ಶತಮಾನದಲ್ಲಿ ಅಭಿವೃದ್ಧಿಪರ ಕನಸನ್ನು ಸಾಕಾರಗೊಳಿಸುವತ್ತ ಸಾಗುತ್ತಿದೆ. ಈ ದಿಸೆಯಲ್ಲಿ ನಮ್ಮ ಪ್ರಯತ್ನವಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಮ್.ಎಸ್.ಜಯಕರ ಶೆಟ್ಟಿ ಹೇಳಿದರು.ಅವರು 22 ಮಾರ್ಚ್ ರಂದು ನಡೆದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದಿನಗಳ ಕಾಲ ನಡೆಯುತ್ತಿರುವ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಈಗ ಕೆಲಸ ಬೇಕು ಅಂದ್ರೆ 21ನೇ ಶತಮಾನ ಬಯಸುವ ಶಿಕ್ಷಣ ಬೇಕು. ಅಂದರೆ ಉದ್ಯೋಗ ಆಧಾರಿತ ಕೌಶಲ್ಯ ಆಧಾರಿತ ಶಿಕ್ಷಣದ ಅಗತ್ಯವಿದೆ. ಈ ಶತಮಾನ ಭಾರತೀಯ ವಾಗುತ್ತದೆ ಎನ್ನುವುದರಲ್ಲಿ ಎರಡು […]

ಮಂಗಳೂರು, ಮಾರ್ಚ್ 22, 2025 : ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ಡೆ ವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24, 2025, ಸಂಜೆ 4:00 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ. ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ. ಈ ಪ್ರಾಜೆಕ್ಟ್ 58 ಉತ್ತಮವಾಗಿ ವಿನ್ಯಾಸಗೊಳಿಸಲಾದ 2 ಬಿ.ಎಚ್.ಕೆ. ಅಪಾರ್ಟ್’ಮೆಂಟ್’ಗಳನ್ನು ಒಳಗೊಂಡಿದೆ, ಇದು ಮೂರು […]

ಮಂಗಳೂರು;ಇಂದಿಲ್ಲಿ ಶನಿವಾರ ಸಂಜೆ ಸುಮಾರು 6.00 ಗಂಟೆ ವೇಳೆಗೆ ಮಂಗಳೂರು ಪದುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರೆಡ್ಮಿಕ್ಸ್ ಕಾಂಕ್ರೀಟ್ ಸಾಗಿಸುವ ಟ್ರಕ್ನ ನಿರ್ಲಕ್ಷ್ಯದಿಂದಾಗಿ, ಮಾರ್ಗದಲ್ಲಿ ಕಾಂಕ್ರೀಟ್ ಚೆಲ್ಲಿದ್ದರಿಂದ ದ್ವಿಚಕ್ರ ವಾಹನವೊಂದು ಜಾರಿ ರಸ್ತೆಗೆ ಅಪ್ಪಳಿಸಿತು. ಆದ್ದರಿಂದ ಉಳಿದ ವಾಹನಗಳ ಸಂಚಾರಕೆಜೆ ಅಡ್ಡಿಯಾಯಿತು. ಇದನ್ನು ಗಮನಿಸಿದ ಸ್ಥಾನಿಯವಾಗಿ ಧರ್ಮಾರ್ಥ ಸೇವೆ ನೀಡುತ್ತಿರುವ ಟ್ರಾಫಿಕ್ ವಾರ್ಡನ್ ಫ್ರಾನ್ಸಿಸ್ ಮ್ಯಾಕ್ಸಿಮ್ ಮೊರಾಸ್ ತಕ್ಷಣವೇ ಎಚ್ಚರ ವಹಿಸಿ ಪೊರಕೆಯೊಂದನ್ನು ತಂದು ರಸ್ತೆಯನ್ನು ಸ್ವಚ್ಛಗೊಳಿಸಿ ತನ್ನ ಪ್ರಾಮಾಣಿಕ ಸೇವೆಗಾಗಿ ಸಾರ್ವಜನಿಕರ ಪ್ರಶಂಗೆ ಪಾತ್ರರಾದರು.

ಮಂಗಳೂರು ; ಎಸ್.ಸಿ.ಎಸ್ ಕಾಲೇಜ್ ಮತ್ತು ಇನ್ಸ್ಟಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸಸ್ನ ಪದವಿ ಮತ್ತು ಡಿಪ್ಲೊಮಾ ಪ್ರದಾನ ಸಮಾರಂಭವು ಬುಧವಾರ ಮಾರ್ಚ್ 19, 2025 ರಂದು ಮಂಗಳೂರಿನ ಬೆಂದೂರಿನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮವು ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು, ನಂತರ ಗಣ್ಯರು ವೇದಿಕೆಯಲ್ಲಿ ದೀಪ ಬೆಳಗಿಸಿದರು. ಸಮಾರಂಭದ ಮುಖ್ಯ ಅತಿಥಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಸಂತೋಷ್ ಸುಭಾಷ್ ಇಂಡಿ ಪದವೀಧರರನ್ನು ಪ್ರೀತಿ, ಸಹಾನುಭೂತಿ ಮತ್ತು […]