ಕುಂದಾಪುರ: ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ಅತ್ಯಮೂಲ್ಯ ರಕ್ತವನ್ನು ಸಂಗ್ರಹಿಸುವ ಮಹತ್ವದ ಕಾರ್ಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸೇವೆ ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಜೂನ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ರಕ್ತದಾನಿಗಳ ದಿನಾಚರಣೆ – 2026 ನ್ನು ಉದ್ಘಾಟಿಸಿ ಮಾತನಾಡಿದರು.ರಕ್ತದಾನವು ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕ […]

Read More

ಬೆಳ್ತಂಗಡಿ, ಜೂ.20: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ, ಪರಕಾಯ ಪರಿಶ್ರಮದಿಂದ ಎಲ್ಲವೂ ಸಿದ್ಧಿಸುತ್ತದೆ ಎಂದು ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ಸಿಇಟಿಯಲ್ಲಿ ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಹಾಗೂ ಬೋರ್ಡ್, ಜೆಇಇ ಸೇರಿದಂತೆ ಇತರೆ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು […]

Read More

ಮಂಗಳೂರು; ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ಕಾಸ್ಸಿಯಾ, ಜೆಪ್ಪು ಮಂಗಳೂರು ಇಲ್ಲಿ 2026-27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯು ದಿನಾಂಕ : 20.06.2026 ರಂದು ರೆ ಫಾ. ರಿತೇಶ್ ರೊಡ್ರಿಗಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಕ್ಕಳ ಭಾವನೆಗಳನ್ನು ಅರ್ಥ ಮಾಡಿಕೊಂಡು ಮಕ್ಕಳನ್ನು ನಮ್ಮ ಆಸ್ತಿಯನ್ನಾಗಿ ಮಾಡೋಣ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕ್ರೈಸ್ತ ಧರ್ಮ ಅಧ್ಯಯನ ಪೀಠದ ಮುಖ್ಯಸ್ಥರು ವಂದನೀಯ ಗುರುಗಳು ಡಾ|| ಸುನಿಲ್ ಜಾರ್ಜ್ ಡಿಸೋಜಾ ರವರು ಮಾತನಾಡಿದರು.ದೀಪ ಬೆಳಗಿಸುವುದರ […]

Read More

Milagres College of Nursing Marks Successful Conclusion of International Yoga Day Programme in Collaboration with Sharada Yoga and Naturopathy Medical College ಮಂಗಳೂರು, ಜೂನ್ 21: ಮಿಲಾಗ್ರೆಸ್ ನರ್ಸಿಂಗ್ ಕಾಲೇಜು, ಮಂಗಳೂರು, ಶಾರದಾ ಯೋಗ ಮತ್ತು ನ್ಯಾಚುರೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಎಂ.ಸಿ.ಒ.ಎನ್ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.  ಶ್ರೀಮತಿ ಜ್ಯೋತಿ ನಾಯಕ್ ಅವರು  […]

Read More

ಕೋಡಿಯಾಲ್‌ಬೈಲ್‌ನ ಸಂತ ಅಲೋಶಿಯಸ್ ಪ್ರೌಢಶಾಲೆಯು, ಸಂಸ್ಥೆಯ ಪೋಷಕ ಸಂತ ಅಲೋಶಿಯಸ್ ಗೊನ್ಜಾಗಾ ಅವರ ಹಬ್ಬವನ್ನು ಜೂನ್ 20, 2026 ರಂದು ಬಹಳ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಿತು. ಈ ಆಚರಣೆಯು ವಿದ್ಯಾರ್ಥಿಗಳು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು ಮತ್ತು ಗಣ್ಯ ಅತಿಥಿಗಳನ್ನು ನಂಬಿಕೆ, ನಾಯಕತ್ವ, ಕೃತಜ್ಞತೆ ಮತ್ತು ಸೇವೆಯ ಮನೋಭಾವದಿಂದ ಒಟ್ಟುಗೂಡಿಸಿತು. ಕಾರ್ಯಕ್ರಮವು ಶ್ರೀಮತಿ ರೆನಿ ವಾಸ್ ಅವರ ಮಾರ್ಗದರ್ಶನದಲ್ಲಿ ಮೆಲೋಡಿ ಕ್ಲಬ್ ನೇತೃತ್ವದಲ್ಲಿ ಪ್ರಾರ್ಥನೆ ಸೇವೆಯೊಂದಿಗೆ ಪ್ರಾರಂಭವಾಯಿತು. ಗಣ್ಯರನ್ನು ವೇದಿಕೆಗೆ ಕರೆದೊಯ್ಯಲಾಯಿತು ಮತ್ತು ಗುಲಾಬಿಗಳೊಂದಿಗೆ ಸ್ವಾಗತಿಸಲಾಯಿತು. ಮಿಸ್ […]

Read More

ಮಂಗಳೂರು; ದೀನದಲಿತರ ನೋವಿಗೆ ಧನಿಯಾಗಿ, ಸಮಾಜಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ದೈವತ್ವಕ್ಕೇರಿದ ಸಂತ ಅಲೋಶಿಯಸ್ ಗೊಂಝಾಗ ಇವರ ಹುಟ್ಟುಹಬ್ಬವನ್ನು ಶಾಲಾ ಪಾಲಕರ ದಿನಾಚರಣೆಯಾಗಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗೊಂಝಾಗ ಜೀವನ,ಆದರ್ಶಗಳು ಎಂದಿಗೂ ನಮಗೆ ಅನುಕರಣೆಯ ಎಂಬುದಾಗಿ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜರವರು ವಿದ್ಯಾರ್ಥಿಗಳಿಗೆ ತಿಳಿಸಿದರು . 10ನೇ  ತರಗತಿಯ ವಿದ್ಯಾರ್ಥಿಗಳು ಅಸೆಂಬ್ಲಿಯನ್ನು ನೆರವೇರಿಸಿದರು. ತರಗತಿ  ಶಿಕ್ಷಕರು  ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Read More

ಶ್ರೀನಿವಾಸಪುರ, ಜೂ.16: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶೇರು ಸಂಗ್ರಹಣಾ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಪತ್ರಕರ್ತರಿಂದ ನಿರೀಕ್ಷೆಗೂ ಮೀರಿ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಪತ್ರಕರ್ತರ ಆರ್ಥಿಕ ಭದ್ರತೆ, ಸಾಮಾಜಿಕ ಕಲ್ಯಾಣ ಮತ್ತು ವೃತ್ತಿ ಸಬಲೀಕರಣವನ್ನು ಗಮನದಲ್ಲಿಟ್ಟುಕೊಂಡು ಆಯೋಜಿಸಲಾದ ಈ ಅಭಿಯಾನದಲ್ಲಿ ಅನೇಕ ಪತ್ರಕರ್ತರು ಶೇರುದಾರರಾಗಿ ನೋಂದಣಿ ಮಾಡಿಕೊಂಡು ಸಂಘದ ಸದಸ್ಯತ್ವ ಪಡೆದರು. ಸಂಘದ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು […]

Read More

ಮಂಗಳೂರು; ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ  ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ 16-06-2026 ರಂದು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶವನ್ನು ಹೊಂದಿತ್ತು.    ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.       ಮುಖ್ಯ ಅತಿಥಿಗಳಾಗಿ […]

Read More

ಕುಂದಾಪುರ, ಜು.19; ಇಂದು , ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ , ಲೋಕಸಭೆ ವಿರೋಧ ಪಕ್ಷದ ನಾಯಕ , ದೇಶದ ಯುವಜನತೆಯ ಕಣ್ಮಣಿ ರಾಹುಲ್ ಗಾಂಧಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ಹಂಪಲುಗಳನ್ನು ಒಳರೋಗಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ , ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ , ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಭಿಜಿತ್ ಪೂಜಾರಿ […]

Read More
1 8 9 10 11 12 561