ಉದ್ಯಾವರ : ಅಂತರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ, ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ನೇತ್ರತ್ವದಲ್ಲಿ ಇಬ್ಬರು ಯುವ ವೈದ್ಯರನ್ನು ಸನ್ಮಾನಿಸಿ, ವೈದ್ಯ ದಿನಾಚರಣೆ ಆಚರಿಸಲಾಯಿತು. ಉದ್ಯಾವರ ಬಲಾಯ್ ಪಾದೆಯ ನಿತ್ಯಾನಂದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯುರ್ವೇದಿಕ್ ವೈದ್ಯೆ ಡಾ. ಸಿಲ್ವಿನಿಯಾ ಫೆರ್ನಾಂಡಿಸ್ ಲೋಬೊ ಮತ್ತು ಮೈಸೂರು ವಿಶ್ವವಿದ್ಯಾಲಯದ ಎಂ.ಸ್. ಇ.ನ್.ಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಡಾ. ಆನೆಟ್ ಡಿಸೋಜರವರನ್ನು, ಅವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಲಯ ಎರಡರ ವಲಯ […]

Read More

ಗಂಗೊಳ್ಳಿ : ದಿನಾಂಕ 19.07.2025 ಶನಿವಾರದಂದು ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳ ಪಾಲಕರ ಸಭೆ ನೆರವೇರಿತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯನಿ ಸ್ವಾಗತಿಸಿದರು. ಮುಖ್ಯ ಅತಿಥಿ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಕರುಣಾಕರ ಶೆಟ್ಟಿ, ಸಹ ಶಿಕ್ಷಕರು, ನಾವುಂದ ಪದವಿ ಪೂರ್ವ ಕಾಲೇಜು,ಇವರು ಪಾಲಕರನ್ನು ಉದ್ದೇಶಿಸಿ ಮಾತನಾಡಿ “ಮನೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ ನಿರ್ಮಿಸುವು ಪಾಲಕರ ಮಹತ್ತರ ಜವಾಬ್ದಾರಿ ಇದೆ” ಎಂದರು. ಭಗಿನಿ. […]

Read More

ಕುಂದಾಪುರ: ಸಮಾಜದ ಎಲ್ಲಾ ಸ್ಥರಗಳ ನಂಬಿಕೆಗೆ ಅರ್ಹರಾದವರೇ ಪತ್ರಕರ್ತರು. ಸಾಂವಿಧಾನಿಕ ಚೌಕಟ್ಟಿನಲ್ಲಿ ಸಮಾಜ ಮುನ್ನಡೆಯಬೇಕಾದರೆ ಪ್ರತೀ ಪತ್ರಕರ್ತನೂ ನೈಜತೆಯಿಂದ, ನಿಷ್ಠುರನಾಗಿರಬೇಕು. ನಾನು ಕಂಡಾಗೆ ಇಲ್ಲಿನ ಪತ್ರಕರ್ತರು ನಂಬಿಕೆಗೆ ಅರ್ಹರು, ನಮ್ಮ ಡಿಪಾರ್ಟ್ಮೆಂಟ್ಗೆ ತುಂಬಾ ಸಹಕಾರ ನೀಡುತ್ತಾರೆ. ಪೊಲೀಸ್ ಮತ್ತು ಪತ್ರಕರ್ತರು ಸರಿ ಇದ್ದರೆ ಸ್ವಚ್ವ ಸಮಾಜ ನಿರ್ಮಾಣವಾಗುತ್ತೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಂ ಶಂಕರ್ ಹೇಳಿದರು. ಅವರು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ನಡೆದ ಪತ್ರಿಕಾ […]

Read More

ಶ್ರೀ ಕ್ಷೇತ್ರ ಮಾರಣಕಟ್ಟೆ ಮೇಳದಲ್ಲಿ ಕಾರ್ಮಿಕ ರಾಗಿ ಹಲವಾರು ವರ್ಷಗಳಿಂದ ಸೇವೆ ಮಾಡುತ್ತಿರುವ ಶ್ರೀ ರಾಘವೇಂದ್ರ ಜೋಗಿ ಮಾಣಿಕೊಳಲು ಇವರು ವಾಸಿಸುತ್ತಿರುವ ಮನೆ ನಿನ್ನೆ ಮಳೆಯಿಂದ ಕುಸಿದು ಹೋಗಿರುತ್ತದೆಅವರ ಪರಿಸ್ಥಿತಿಯನ್ನು ಮನಗಂಡು ಯಕ್ಷ ದ್ರುವ ಪಟ್ಲ ಪೌಂಡೇಶನ್ ಬ್ರಹ್ಮಾವರ ಘಟಕದ ಕೋರಿಕೆಯನ್ನು ಮನ್ನಿಸಿ ಪ್ರಧಾನ ಘಟಕದವರು ಶ್ರೀ ಯುತ ಜೋಗಿಯವರಿಗೆ ಮನೆ ಕಟ್ಟಿಕೊಡಲು ಒಪ್ಪಿಗೆ ತಿಳಿಸಿದ್ದಾರೆನಮ್ಮ ಘಟಕದ ಮನವಿಗೆ ಸ್ಪಂದಿಸಿದ ಭಾಗವತರಾದ ಶ್ರೀ ಪಟ್ಲ ಸತೀಶ ಶೆಟ್ಟಿಯವರಿಗೂ ಪ್ರಧಾನ ಘಟಕದ ಮುಖ್ಯಸ್ಥ ರಿಗೂ ಬ್ರಹ್ಮಾವರ ಘಟಕದ ಪರವಾಗಿ […]

Read More

Reported by: P. Archibald Furtado | Photographs: Richard D’Souza Udupi; A graceful and meaningful literary event unfolded on the evening of Tuesday, 22nd July 2025, at Anugraha, Udupi, marking the release of the much-awaited Konkani novel ‘Mog Ani Balidan’ (Love and Sacrifice) penned by the acclaimed writer and retired professor Dr. Eugene D’Souza, Moodubelle.The book […]

Read More

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ‌.ಕೆ ರಜೆ ಘೋಷಿಸಿದ್ದಾರೆ.

Read More

ಉಡುಪಿ: ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೊ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಇದರ ಸಹಾಯದೊಂದಿಗೆ ಪ್ರದರ್ಶನವಾಗಲಿರುವ ಸಾಮಾಜಿಕ ಕಳಕಳಿಯ ಆಯ್ಧ ಮೂರು ಪ್ರಶಸ್ತಿ ವಿಜೇತ ಕನ್ನಡ ಸಿನಿಮಾಗಳ ನಿರಂತರ್ ಸಿನಿಮ ಉತ್ಸವ 2025 ಇದರ ಪೋಸ್ಟರ್ ಬಿಡುಗಡೆಯು ಅನುಗ್ರಹ ಪಾಲನ ಕೇಂದ್ರದಲ್ಲಿ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಪೋಸ್ಟರ್ ಬಿಡುಗಡೆ ನೆರವೇರಿಸಿ, ನಿರಂತರ್ ಸಂಘಟನೆಯೂ ಕಳೆದ ಹಲವಾರು ವರ್ಷಗಳಿಂದ ಉಡುಪಿ […]

Read More

ಕುಂದಾಪ್ರ; ಕುಂದ ಕನ್ನಡ ಶಬ್ದ ಬರೆಯುವ ಸ್ಪರ್ಧೆ ಹಾಗೂ ಗಾದೆಗಳನ್ನು ಹೇಳುವ ಸ್ಪರ್ಧೆಯಲ್ಲಿ ಕ್ರಮವಾಗಿ ಶಂಕರನಾರಾಯಣ ಸರಕಾರಿ ಪ್ರೌಢಶಾಲೆಯ ಆತ್ಮಿಕಾ ಹಾಗೂ ಸುಣ್ಣಾರಿ ಎಕ್ಸಲೆಂಟ್ ಪ್ರೌಢಶಾಲೆಯ ಧನ್ಯಶ್ರೀ ಪ್ರಥಮ ಸ್ಥಾನಗಳನ್ನು ಪಡೆದಿದ್ದಾರೆ.ಕುಂದಾಪುರ ತಾಲೂಕಿನ ಹಲವು ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಕುಂದಾಪ್ರ ಕನ್ನಡ ಶಬ್ದಗಳನ್ನು ಬರೆಯುವ ಸ್ಪರ್ಧೆಯಲ್ಲಿ 8ನೇ ತರಗತಿಯ ಆತ್ಮಿಕಾ 15 ನಿಮಿಷಗಳಲ್ಲಿ 220 ಶಬ್ದಗಳನ್ನು ಬರೆಯುವ ಮೂಲಕ ದಾಖಲೆ ಮಾಡಿದರು. ಗಾದೆಗಳನ್ನು ಹೇಳುವ ಸ್ಪರ್ಧೆಯಲ್ಲಿ ಎರಡು ನಿಮಿಷಗಳಲ್ಲಿ 41 ಗಾದೆಗಳನ್ನು ಹೇಳುವ ಮೂಲಕ ಧನ್ಯಶ್ರೀ […]

Read More

ಕುಂದಾಪುರದ ; ” ದ್ವಿತೀಯ  ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ‌ ಸಂಖ್ಯೆಯಲ್ಲಿ ಉತ್ಕ್ರಷ್ಟ ದರ್ಜೆ ಪಡೆದ ವಿದ್ಯಾರ್ಥಿಗಳುಶೈಕ್ಷಣಿಕ ಕ್ಷೇತ್ರದಲ್ಲಿ ಇಂದು ನಡೆಯುತ್ತಿರುವ ಹಲವು ರೀತಿಯ ಪ್ರಚಾರ ಮತ್ತು ಸ್ಪರ್ಧಾತ್ಮಕ ವಿಧಾನಗಳನ್ನೆಲ್ಲ ಅರಿತುಕೊಂಡು, ಮುಂದಿನ ವ್ಯಾಸಂಗಕ್ಕೆ ತೊಡಗಿಸಿಕೊಂಡು ಯಶಸ್ಸು ಪಡೆಯಬೇಕು ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ […]

Read More