ಗುರುವಾಯನಕೆರೆ; ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ, ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ ” ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ” ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ನಿವೃತ್ತ ಪ್ರಾಂಶುಪಾಲ ಹಾಗೂ ಶಿಕ್ಷಣ ತಜ್ಞ ಶ್ರೀಯುತ ಪಾರ್ಥಸಾರಥಿಯವರು ಭಾಗವಹಿಸಿದ್ದರು.ಸಭಾ […]

Read More

ಗಂಗೊಳ್ಳಿ; ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ನ್ಯಾಯ ಮತ್ತು ನೀತಿ ಆಯೋಗದ ಸಹಭಾಗಿತ್ವದಲ್ಲಿ, ನ್ಯಾಯ ಮತ್ತು ನೀತಿ ಆದಿತ್ಯವಾರದ ಅಂಗವಾಗಿ” ಭಾರತದ ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗಿರುವ ಹಕ್ಕುಗಳು ” ಎನ್ನುವ ವಿಷಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಆಗಸ್ಟ್ 17, 2025 ರಂದು ಗಂಗೊಳ್ಳಿ ಕೊಸೆಸಾಂವ್ ಮಾತೆಯ ಚರ್ಚ್ ನಲ್ಲಿ ಜರುಗಿತು.ಪ್ರಖ್ಯಾತ ವಕೀಲರಾದ ಶ್ರೀಮತಿ ಅಶ್ವಿನಿ ಡಿಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ , ಭಾರತದ ಸಂವಿಧಾನ ಹಾಗೂ ಅದರಲ್ಲಿ ಅಲ್ಪಸಂಖ್ಯಾತರಿಗಿರುವ ಕಾನೂನುಗಳು ಮತ್ತು ಹಕ್ಕುಗಳು […]

Read More

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರು ಗಾಳಿ ಸುದ್ದಿಯನ್ನು ಆಧರಿಸಿ ನೀಡಿರುವ ಹೇಳಿಕೆಗೆ ಯಾವುದಾದರೂ ಪುರಾವೆ ಇದೆಯಾ? ಅವರ ಹೇಳಿಕೆಗೆ ಆಧಾರವಾದರೂ ಏನು ಎಂದುದನ್ನು ನಾವು ತಿಳಿಯ ಬಯಸುತ್ತೇವೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ. ಜೆ.ಬಿ. […]

Read More

ಕುಂದಾಪುರ : 15.08.2025 ರಂದು ಕುಂದಾಪುರದ ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿ.ಎಸ್.ಐ. ಕೃಪಾ ವಿದ್ಯಾಲಯದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಅನಿತಾ ಆಲಿಸ್ ಡಿಸೋಜಾ ಸ್ವಾಗತಿಸಿದರು. ಮುಖ್ಯ ಅತಿಥಿ ರೆವರೆಂಡ್ ಇಮ್ಯಾನುಯೆಲ್ ಜಯಕರ್ ತ್ರಿವರ್ಣ ಧ್ವಜಾರೋಹಣ ಮಾಡಿದರು. ಗೌರವಾರ್ಥವಾಗಿ, ಗಣ್ಯರು, ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು ಮತ್ತು ಎಲ್ಲರೂ ರಾಷ್ಟ್ರಗೀತೆಯನ್ನು ಹೆಮ್ಮೆಯಿಂದ ಹಾಡಿದರು. ಮುಖ್ಯ ಅತಿಥಿಗಳು ತ್ರಿವರ್ಣದ ಮಹತ್ವ, ಅದನ್ನು ಅಲಂಕರಿಸುವ ಬಣ್ಣಗಳನ್ನು ವಿವರಿಸಿದರು. ಶಾಲಾ ಸಂಚಾಲಕಿ […]

Read More

ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿಯಲ್ಲಿ ಜನ್ಮಾಷ್ಟಮಿಯನ್ನು ಭಕ್ತಿಭಾವ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಪುಟ್ಟ ವಿದ್ಯಾರ್ಥಿಗಳು ಶ್ರೀಕೃಷ್ಣ ಮತ್ತು ರಾಧೆಯ ವೇಷದಲ್ಲಿ ತೋರಿ, ತಮ್ಮ ಮುಗ್ಧತೆಯ ಮಧುರತೆಯಿಂದ ಎಲ್ಲರ ಮನ ಸೆಳೆದರು.ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಎಲ್ಲರೂ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅದನ್ನು ಸ್ಮರಣೀಯವನ್ನಾಗಿ ಮಾಡಿದರು. ಶ್ರೀಕೃಷ್ಣನ ಬಾಲ್ಯಕಥೆಗಳು ಹಾಗೂ ಭಕ್ತಿಗೀತೆಗಳು ಕಾರ್ಯಕ್ರಮಕ್ಕೆ ಭಕ್ತಿಯ ನುಡಿಗಟ್ಟು ತುಂಬಿದವು.ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೂ ಸಿಬ್ಬಂದಿಗೂ ಸಿಹಿತಿಂಡಿಗಳನ್ನು ಹಂಚಲಾಯಿತು. ಸಮಸ್ತರ ಶಾಂತಿ, ಸಮೃದ್ಧಿ ಹಾಗೂ ಸುಖಕ್ಕಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.ಯಲ್ಲಿ ಜನ್ಮಾಷ್ಟಮಿಯನ್ನು ಭಕ್ತಿಭಾವ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. […]

Read More

ಕುಂದಾಪುರ ; ದಿನಾಂಕ : 16-08-2025ರಂದು ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳ ನಡೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಸರಿ ಮತ್ತು ಸೈಂಟ್ ಮೇರಿಸ್ ಸಮೂಹ ಸಂಸ್ಥೆಗಳ ಸಂಚಾಲಕರು ಹಾಗೂ ಕುಂದಾಪುರ ಹೋಲಿ ರೋಸರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ। ವಂ। ಗುರು ಪೌಲ್ ರೆಗೋ ರವರು ಅಧ್ಯಕ್ಷೀಯ ಸ್ಥಾನವನ್ನು ವಹಿಸಿಕೊಂಡು “ನಮ್ಮ ಸ್ವಾತಂತ್ರ್ಯ ತ್ಯಾಗ ಬಲಿದಾನಗಳ ಸಂಕೇತವಾಗಿದ್ದು, ಅದನ್ನು ನಾವು ಉತ್ತಮ ರೀತಿಯಲ್ಲಿಅನುಭವಿಸಿ ಇತರರಿಗೆ ಅನುಭವಿಸುವಂತೆ ನೋಡಿಕೊಳ್ಳಬೇಕೆಂದು” […]

Read More

ಕುಂದಾಪುರ; ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಕಂಡ್ಲೂರು ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಕಲಾ ರವರು ಧ್ವಜಾರೋಹಣ ನೆರವೇರಿಸಿ ಮಕ್ಕಳಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಂಡ್ಲೂರಿನ ಭಾರತೀಯ ಭೂಸೇನೆಯ ನಿವೃತ್ತ honorary naib ಸುಬೇದಾರ್ ಆದ ಶ್ರೀ ದಿನೇಶ್ ಶೆಟ್ಟಿ ಹಾಗೂ ಸಿದ್ಧಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಅಧ್ಯಾಪಕರಾದ ಶ್ರೀ ಶ್ರೀಧರ್ ಜೋಗಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ನಡೆದ ಸಭಾ […]

Read More

St Aloysius Deemed to be University and Father Muller Medical College Sign MoU to Foster Interdisciplinary Collaboration ಮಂಗಳೂರು, ಆಗಸ್ಟ್ 8, 2025: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ.ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ […]

Read More

ST ALOYSIUS GONZAGA SCHOOL CELEBRATES 79TH INDEPENDENCE DAY ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ  ಕರ್ನಾಟಕ 18ನೇ ಬಟಾಲಿಯನ್ ಎನ್‌ಸಿಸಿ ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ಆರ್.ಪಿ. ರೈ ಅವರು ಭಾಗವಹಿಸಿ ಮಾತನಾಡಿ ಶಾಲೆ ಮತ್ತು ಸೇನೆಯಲ್ಲಿ ಪಡೆದ ತಮ್ಮ ಅನುಭವಗಳನ್ನು ಆಧರಿಸಿ, ಅವಲಂಬನೆಗಿಂತ ಸ್ವಾವಲಂಬನೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಎನ್‌ಸಿಸಿ ಸೇರಲು ಪ್ರೋತ್ಸಾಹಿಸಿದರು, ಏಕೆಂದರೆ ಅದು ಸಹನಶೀಲತೆ, ಏಕತೆ […]

Read More