A glorious hymn was sung as part of the festival for the patron saint of the Mangaluru Miracle Mother Milagris Church ಮಂಗಳೂರು; ನಮ್ಮ ಪವಾಡಗಳ ಮಾತೆ ಮಿಲಾಗ್ರಿಸ್ ಮಾತಾ ಹಬ್ಬದ ಅಂಗವಾಗಿ, ಮಂಗಳೂರು ಮಿಲಾಗ್ರಿಸ್ ಚರ್ಚ್‌ನ ಪೋಷಕಿಗೆ ವೈಭವದ ಸಂಜೆಯನ್ನು ಏರ್ಪಡಿಸಲಾಗಿತ್ತು. ನಾಲ್ಕು ಚರ್ಚ್ ಗಾಯಕವೃಂದಗಳು, ಎರಡು ಇಂಗ್ಲಿಷ್ ಮತ್ತು ಎರಡು ಕೊಂಕಣಿ ಗಾಯಕವೃಂದಗಳು ನಮ್ಮ ಪೂಜ್ಯ ತಾಯಿಯನ್ನು ಗೌರವಿಸಲು ಮತ್ತು ಹೊಗಳಲು ಮರಿಯನ್ ಸ್ತುತಿಗೀತೆಗಳನ್ನು ಹಾಡಲು ಒಂದು […]

Read More

“ವಿದ್ಯಾರ್ಥಿ ಜೀವನದಲ್ಲೇ ಪ್ರಜಾಪ್ರಭುತ್ವ ದ ಬಗ್ಗೆ ಮಾಹಿತಿ ದೊರೆತರೆ ಭವಿಷ್ಯ ದಲ್ಲಿ ಉತ್ತಮ ನಾಯಕ ನಾಗಬಹುದು” ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ ಶೆಟ್ಟಿ ಮತ್ತು ಶ್ರೀಮತಿ ನಾಗರತ್ನ ಹೆಬ್ಬಾರ್ ಕಾರ್ಯಕ್ರಮ ವನ್ನು ಸಂಯೋಜನೆ ಮಾಡಿದರು. ಶಿಕ್ಷಕ -ಶಿಕ್ಷಕೇತರರು ಸಹಕರಿಸಿದರು. Inauguration of the school parliament and various associations at Sri Vidhyesh Vidyamanya National English Medium School, Heradi – Barakur “If students gain awareness about democracy during their […]

Read More

ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ 05 ಜುಲೈ 2025ರಂದು ʼಕಾವ್ಯಾಂ ವ್ಹಾಳೊ-4ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಮೊದಲು ಹಿರಿಯ ಬರಹಗಾರರಾದ ಶ್ರೀ ಎಡ್ವಿನ್‌ ನೆಟ್ಟೊ (ಎಡಿ ನೆಟ್ಟೊ)ರವರು ಅಸ್ವಸ್ಥರಿರುವ ಕಾರಣ, ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು. ಶ್ರೀ ಅರುಣ್‌ ಜಿ. ಶೇಟ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ʼವಿವಿಧ ಪ್ರಕಾರಗಳಿರುವ […]

Read More

ಮಂಗಳೂರು ; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಜುಲೈ 05, 2025ರಂದು ʼಕಾವ್ಯಾಂ ವ್ಹಾಳೊ-4ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಶ್ರೀ ಎಡ್ವಿನ್‌ ನೆಟ್ಟೊ (ಎಡಿ ನೆಟ್ಟೊ)ರವರನ್ನು ಸನ್ಮಾನಿಸಲಾಗುವುದು. ಶ್ರೀ ಅರುಣ್‌ ಜಿ. ಶೇಟ್‌ರವರು ಮುಖ್ಯ ಅತಿಥಿಯಾಗಿ, ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಶ್ರೀ ವೆಂಕಟೇಶ್‌ ನಾಯಕ್‌ರವರು ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.ಶ್ರೀಮತಿ ಫೆಲ್ಸಿ ಲೋಬೊ, ದೆರೆಬೈಲ್‌ ಇವರು […]

Read More

ಕಲ್ಯಾಣಪುರ; ಯಾವುದೇ ಜನ ಸಮುದಾಯದ ಐತಿಹಾಸಿಕ, ಸಾಮಾಜಿಕ ಹಿನ್ನಲೆಯನ್ನು ತಿಳಿಯಲು ಆ ಜನರ ಪಾರಂಪರಿಕ ಸಾಂಪ್ರದಾಯಿಕ ಹಾಡುಗಳ ಪರಿಚಯ ತುಂಬಾ ಅಗತ್ಯ . ಅದುದರಿಂದ ಯುವ ಪೀಳಿಗೆ ತಮ್ಮ ಸಮುದಾಯದ ಜನಪದ ಸಾಹಿತ್ಯದತ್ತ ಒಲವು ಬೆಳಸಿಕೊಳ್ಳುವುದಕ್ಕೆ ಆಸಕ್ತಿ ತೋರಿಸಬೇಕು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ ರವರು ದಿನಾಂಕ 29-06-2025 ರಂದು ಕಲ್ಯಾಣಪುರದ ಮಿಲಾಗ್ರಿಸ್‌ ಕಾಲೇಜಿನ ಸಭಾಗಂಣದಲ್ಲಿ ಕೊಂಕಣಿ ಸಾಹಿತ್ಯ್‌ ಕಲಾ ಆನಿ ಸಾಂಸ್ಕೃತಿಕ ಸಂಘಟನ್‌, ಉಡುಪಿ ಜಿಲ್ಲೆ, ಮತ್ತು […]

Read More

Student Parliament elections at UBMC English Medium School ಕುಂದಾಪುರದ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು ಮತ್ತು ಜವಾಬ್ದಾರಿಗಳನ್ನು ಮನವರಿಕೆ ಮಾಡುವ ಉದ್ದೇಶದಿಂದ 2025-26ನೆಯ ಸಾಲಿನ ವಿದ್ಯಾರ್ಥಿ ಸಂಸತ್ ಚುನಾವಣೆಯನ್ನು ದಿನಾಂಕ 28/06/2025 ಶನಿವಾರದಂದು ನಡೆಸಲಾಯಿತು. ಈ ಚುನಾವಣೆಯ ಮೂಲಕ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕನನ್ನು ಆರಿಸಲಾಯಿತು. ವಿದ್ಯಾರ್ಥಿ ನಾಯಕಿಯಾಗಿ ಪ್ರಣತಿ ಏಳನೇ ತರಗತಿ, ಉಪನಾಯಕನಾಗಿ ಗಗನ್ ಆರನೇ ತರಗತಿ ಬಹುಮತಗಳಿಂದ ಆಯ್ಕೆಯಾದರು. ಆಯ್ಕೆಯಾದ ಇವರು ಗಳೊಂದಿಗೆ ಉಳಿದ ಸ್ಪರ್ಧಿಗಳೊಂದಿಗೆ ಮಂತ್ರಿಮಂಡಲವನ್ನು […]

Read More

ಎಂ ಐ ಟಿ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದಲ್ಲಿ ನ್ಯಾವಿಗೇಟಿಂಗ್ ದಿ ಡಿಜಿಟಲ್ ಫ್ರಾಂಟಿಯರ್: ದಿ ಫ್ಯೂಚರ್ ಆಫ್ ಟೆಕ್-ಡ್ರೈವನ್ ಎಂಟರ್‌ಪ್ರೈಸಸ್  ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಅನೀಶ್ ಬಿ., ಬಿಸಿನೆಸ್ ಅನಾಲಿಸ್ಟ್, ಟಿಎಟೊಎವ್ರಿ, ಬೆಂಗಳೂರು  ಇವರು ಆಗಮಿಸಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಐಟಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ,   ಆರ್ಟಿಫಿಶಿಯಲ್ ಇಂಟಲಿಜೆನ್ಸ್  ಯುಗದಲ್ಲಿ  ಎಂ.ಬಿ.ಎ ಪದವೀಧರರ ಪಾತ್ರದ ಬಗ್ಗೆ ತಿಳಿಸಿದರು. ಹಾಗೆಯೇ ಕೆಲವೊಂದು ಕೇಸ್ ಸ್ಟಡಿಗಳ ಉದಾಹರಣೆ ನೀಡಿ ವಿದ್ಯಾರ್ಥಿಗಳು […]

Read More

ಕುಂದಾಪುರ: ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದಿಂದ ಪ್ರಾಯೋಜಿಸಲ್ಪಟ್ಟ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರನ್ನಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ಅವರನ್ನು ಆಯ್ಕೆ ಮಾಡಲಾಗಿದೆ.ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಪ್ರಕಾಶ್.ಟಿ.ಸೋನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಯು.ಎಸ್.ಶೆಣೈ ಅವರನ್ನು ನೇಮಕ ಮಾಡಲಾಯಿತು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Read More

ವಿಜಯ ಕರ್ನಾಟಕ ದಿನಪತ್ರಿಕೆಯವರು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿಗಳು ತಮ್ಮ ಕಲಾ ನೈಪುಣ್ಯದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಕ್ಕಳಲ್ಲಿರುವ ಕಲ್ಪನಾ ಶಕ್ತಿ ಮತ್ತು ಭಾವನೆಗಳನ್ನು ಅಭಿವ್ಯಕ್ತ ಪಡಿಸುವ ಉದ್ದೇಶದಿಂದ ಹಾಗೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜಯ ಕರ್ನಾಟಕ ದಿನ ಪತ್ರಿಕೆಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರೊಂದಿಗೆ ಶ್ಯಾಮಿಲಿ ಸಭಾಭವನ ಅಂಬಲಪಾಡಿ ಉಡುಪಿ ಇಲ್ಲಿ ದಿನಾಂಕ 6/7 2025 ರಂದು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ […]

Read More