ಕುಂದಾಪುರ; ಜು. 19; ಲೋಕಸಭೆ ವಿಪಕ್ಷ ನಾಯಕರು ಕಾಂಗ್ರೆಸ್ ಮುಖಂಡರಾಗಿರುವ ಮಾನ್ಯ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ರಾಹುಲ್ ಗಾಂಧಿಯವರ ಅಭಿಮಾನಿಗಳಾದ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸವಿತಾ, ಮಾಜಿ ಉಪಾಧ್ಯಕ್ಷರಾದ ಗೀತಾ ಎಸ್ ಹಾಗೂ ಜೋಸೆಫ್ ರೆಬೆಲ್ಲೋ ಅವರ ನೇತೃತ್ವದಲ್ಲಿ ಆನಗಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮಧ್ಯಾಹ್ನದ ಊಟ ಮತ್ತು ಸಿಹಿ ತಿಂಡಿ ವ್ಯವಸ್ಥೆ ಮಾಡಲಾಯಿತು.

Read More

ಉಡುಪಿ : ಲಯನ್ಸ್ ಜಿಲ್ಲೆ 317C ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾದರೆ, ಕಾರ್ಯದರ್ಶಿಯಾಗಿ ಜೋನ್ ಪ್ರಶಾಂತ್ ಗೋಮ್ಸ್, ಕೋಶಾಧಿಕಾರಿಯಾಗಿ ವಿಲ್ಫ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಎಂಟನೇ ವರ್ಷದ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದು, ಪದಗ್ರಹಣ ಕಾರ್ಯಕ್ರಮವು ಜೂನ್ 26ರಂದು ನಡೆಯಲಿದೆ. ನೂತನ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ […]

Read More

ಬಾರಕೂರು; ನೇಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ,ಬಾರಕೂರು , ಸಂಕಮ್ಮ ತಾಯಿ ರೆಸಾರ್ಟ್ಸ್ ಬಾರ್ಕೂರು, ಹಳೆ ವಿದ್ಯಾರ್ಥಿ ಸಂಘ ಹನೆಹಳ್ಳಿ ಬಾರಕೂರು ಇವರ ಸಂಯುಕ್ತ ಆಶ್ರಯದಲ್ಲಿ “ಉಚಿತ ಸಮವಸ್ತ್ರ ಹಾಗೂ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮ”ವು ಜರುಗಿತು. ದಿ ಬಾರಕೂರು ಎಜುಕೇಶನಲ್ ಸೊಸೈಟಿ(ರಿ) ಬಾರಕೂರು ಇದರ ಅಧ್ಯಕ್ಷರಾಗಿರುವ ಶ್ರೀ ಬಿ ಶಾಂತರಾಮ್ ಶೆಟ್ಟಿ ಅವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಾರಕೂರು ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷರಾಗಿರುವಂತಹ ಶ್ರೀಯುತ ಗೋಪಾಲ್ ನಾಯ್ಕ ಹಾಗೂ ಕಾರ್ಯದರ್ಶಿಯವರಾದ […]

Read More

ಕುಂದಾಪುರ; ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಮೂಡಲಕಟ್ಟೆ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ–2026 ಹಾಗೂ 10 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಅತ್ಯಂತ ಉತ್ಸಾಹಭರಿತವಾಗಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಗಣ್ಯರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುನಿಯಲ್ ಕಾಲೇಜ್ ಆಫ್ ಯೋಗ ಅಂಡ್ ನ್ಯಾಚುರೋಪತಿಯ ಉಪ ಪ್ರಾಂಶುಪಾಲರಾದ ಡಾ. ಸಾತಪ್ಪ ಹೂವಿನಹಳ್ಳಿ ಅವರು ಮಾತನಾಡಿ, ಯೋಗವು […]

Read More

ಹಿರಿಯ ಪತ್ರಿಕೋದ್ಯಮಿ, ಸಾಹಿತಿ, ಸಂಘಟಕ, “ಕುಂದಪ್ರಭ” ವಾರ ಪತ್ರಿಕೆಯ ಸಂಪಾದಕ ಕುಂಭಾಸಿ ನಿವಾಸಿ ಉ. ಸುರೇಂದ್ರ ಶೆಣೈ (ಯು. ಎಸ್. ಶೆಣೈ, ಗಂಗೊಳ್ಳಿ)ಯವರನ್ನು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ “ನುಡಿ ಬೆಳಕು 2026” ರ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಉಪಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರದ ಅಧ್ಯಕ್ಷ ಡಾ| ಉಮೇಶ ಪುತ್ರನ್ ಈ ಆಯ್ಕೆಯನ್ನು ಘೋಷಿಸಿದ್ದಾರೆ.ಸಾಹಿತ್ಯ ಪ್ರೇರಕರಾಗಿದ್ದು, ಹಲವಾರು ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿ, ನೂರಾರು ಯುವ […]

Read More

St Aloysius Gonzaga School “Young Leaders Take the Oath, Ready to Lead with Service and Teamwork” ಮಂಗಳೂರು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 2026- 27 ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ ಪದಗ್ರಹಣ ಸಮಾರಂಭವು ಜೂನ್ 17 ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ವಂ. ಫಾ. ರೋಹನ್ ಡಿ. ಅಲ್ಮೇಡಾ, ಎಸ್.ಜೆ ಉಪಪ್ರಾಂಶುಪಾಲರಾದ ಅಪರ್ಣಾ ಸುರೇಶ್ ಹಾಗೂ ಶೈಕ್ಷಣಿಕ ಸಂಯೋಜಕರಾದ ಕ್ಯಾರೋಲ್ ಟೀನಾ ರೋಡ್ರಿಗ್ಸ್ ಉಪಸ್ಥಿತರಿದ್ದರು. ಅವರು […]

Read More

Reliving Tradition Through Natti: A Celebration of Culture, Community, and Cultivation ಹಳೆಯ ಕೃಷಿ ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸುವ ಮತ್ತು ಆಚರಿಸುವ ಸ್ಪೂರ್ತಿದಾಯಕ ಪ್ರಯತ್ನದಲ್ಲಿ, ಸಂತೆಕಟ್ಟೆ-ಕಲ್ಲಿಯನ್‌ಪುರದ ಮೌಂಟ್ ರೋಸರಿ ಚರ್ಚ್‌ನ ಸ್ತ್ರೀ ಸಂಘಟನ್, ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಮೌಲ್ಯಗಳನ್ನು ಸಂರಕ್ಷಿಸುವ ತನ್ನ ಸೃಜನಶೀಲ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿ ಭತ್ತದ ನಾಟಿ (‘ರೊಂಫ್’) ಮಾಡಿದರು ಜೂನ್ 14, 2026 ರ ಭಾನುವಾರ, ಉದ್ಯಾವರ ಬಳಿಯ ಸಂಪಿಗೆ ನಗರದ ಪ್ರಶಾಂತ ಭತ್ತದ ಗದ್ದೆಗಳು ಅಪರೂಪದ ಮತ್ತು ಹಳೆಯ […]

Read More

ಕುಂದಾಪುರ; ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ತಾಲೂಕು ಘಟಕದಿಂದ ವಕ್ವಾಡಿ ಹೂವಿನಕೆರೆ ಸಮೀಪದಲ್ಲಿ ಇತ್ತೀಚೆಗೆ “ರೆಡ್ ಕ್ರಾಸ್ ಹೋಮ್ ಫಾರ್ ಸೀನಿಯರ್ ಸಿಟಿಜನ್ ” ನಿವೇಶನದಲ್ಲಿ ನೂರಕ್ಕೂ ಅಧಿಕ ವಿವಿಧ ಹಣ್ಣು ಹಂಪಲದ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಮುಖ್ಯ ಅತಿಥಿಗಳಾಗಿ ಹರ್ಷ ರಿಫ್ರೆಶಮೆಂಟನ ಮಾಲಿಕರಾದ ಪತ್ತುಮುಡಿ ರಘುರಾಮ ರಾವ್ ಗಿಡ ನೆಟ್ಟು ವಿಶ್ವ ಪರಿಸರ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭ ಕೋರಿದರು. ರೆಡ್ ಕ್ರಾಸನ ಸಭಾಪತಿ […]

Read More

ಮಂಗಳೂರು, ಜೂನ್ 15, 2026: ಮಿಲಾಗ್ರೆಸ್ ನರ್ಸಿಂಗ್ ಕಾಲೇಜು ತನ್ನ ಕಾಲೇಜು ಸಭಾಂಗಣದಲ್ಲಿ 2026 ರ ಅಂತರರಾಷ್ಟ್ರೀಯ ಯೋಗ ದಿನವನ್ನು ಉತ್ಸಾಹದಿಂದ ಆಚರಿಸಿತು, ದೈಹಿಕ ಆರೋಗ್ಯ, ಮಾನಸಿಕ ಯೋಗಕ್ಷೇಮ ಮತ್ತು ಆಂತರಿಕ ಸಮತೋಲನವನ್ನು ಉತ್ತೇಜಿಸುವಲ್ಲಿ ಯೋಗದ ಮಹತ್ವವನ್ನು ಒತ್ತಿಹೇಳಿತು. “ಯೋಗ ಸ್ವಾಸ್ಥ್ಯ, ಬುದ್ಧಿವಂತಿಕೆ ಮತ್ತು ವಿಶ್ವ ಶಾಂತಿಗಾಗಿ” ಎಂಬ ವಿಷಯದ ಅಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ದೈವಿಕ ಆಶೀರ್ವಾದವನ್ನು ಕೋರಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ನಂತರ ಗಣ್ಯರನ್ನು ವೇದಿಕೆಗೆ ಕರೆದೊಯ್ಯಲಾಯಿತು ಮತ್ತು ಔಪಚಾರಿಕವಾಗಿ ಸ್ವಾಗತಿಸಲಾಯಿತು. ಶ್ರೀಮತಿ ಜೇನ್ ಮಾರಿಯಾ […]

Read More
1 9 10 11 12 13 561