ಅತ್ತೂರು ಕಾರ್ಕಳ ಪವಾಡ ಪುರುಷ ಸಂತ ಲಾರೆನ್ಸ್ ಬಸಿಲಿಕದ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ನಾಲ್ಕನೇ ದಿನದ ಭಕ್ತಿ ಕಾರ್ಯಗಳು ಅತ್ಯಂತ ಸುಸೂತ್ರವಾಗಿ ನೆರವೇರಿತು. ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ಮಹೋತ್ಸವದ ಅಂಗವಾಗಿ ‘ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು’ ಎಂಬ ಹಬ್ಬದ ದಿನದ ವಿಷಯವನ್ನು ಧ್ಯಾನಿಸಲಾಯಿತು. ದೈನಂದಿನ ಜೀವನದಲ್ಲಿ ಕೇಳುವ ಬಯಕೆ ನಮ್ಮದಾದಾಗ ನೀಡುವ ಆಶಯ ತಂದೆ ದೇವರದ್ದಾಗಿರುತ್ತದೆ. ಪ್ರಾರ್ಥನೆಯ ಮೂಲಕ ಕೇಳುವ ನಮ್ಮ ಅತ್ಯಗತ್ಯಗಳನ್ನು ದೇವರು ಸಕಾಲಕ್ಕೆ ಒದಗಿಸುವುರು. ಮನುಜರಾದ ನಾವು ಕೇಳುವ ಗುಣವನ್ನು ಶ್ರತಪಡಿಸಿದಾಗ ಅದರ ಫಲ ಖಂಡಿತವಾಗಿಯೂ […]

Read More

ಹೆಜಮಾಡಿ ಗ್ರಾಮವು ಅತೀ ಹಿಂದುಳಿದ ಪ್ರದೇಶವಾಗಿದ್ದು, ಸರಿಸಮಾರು ಹತ್ತು ಸಾವಿರ (10,000) ಜನ ಸಂಖ್ಯೆ ಹೊಂದಿದ್ದು . ಇಲ್ಲಿಯ ಜನರು ಆರ್ಥಿಕವಾಗಿ ಕೃಷಿ ಹಾಗೂ ಮೀನುಗಾರಿಕೆ, ಕೂಲಿ ಕೆಲಸವನ್ನು ನಂಬಿಕೊಂಡಿದ್ದು, ಬಡವರಾಗಿರುತ್ತಾರೆ. ಈ ಪ್ರದೇಶದಲ್ಲಿ ವಾಹನ ಅಪಘಾತ ಹಾಗೂ ಅನಾರೋಗ್ಯದಿಂದ ಬಳಲುವವರಿಗೆ ಹೆಜಮಾಡಿಯಲ್ಲಿ ಸರಿಯಾದ ವೈದ್ಯಕೀಯ ಸವಲತ್ತು ಇಲ್ಲದ ಕಾರಣ ಚಿಕಿತ್ಸೆಗಾಗಿ ದೂರದ ಉಡುಪಿ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ಆಸ್ಪತ್ರೆಗಳನ್ನು ನಂಬಿಕೊಂಡಿರುತ್ತೇವೆ. ಈ ಆಸ್ಪತ್ರೆಗಳಿಗೆ ರೋಗಿಗಳನ್ನು ಹಾಗೂ ಅಪಘಾತಕ್ಕೆ ಒಳಪಟ್ಟವರನ್ನು ತುರ್ತಾಗಿ ಕರೆದುಕೊಂಡು ಹೋಗಲು ಸೂಕ್ತ ಸಮಯದಲ್ಲಿ […]

Read More

ಅತ್ತೂರು ಕಾರ್ಕಳ: ಎಡೆಬಿಡದೆ ಪ್ರಾರ್ಥಿಸೋಣ, ಅವಿರತ ಜಪಿಸೋಣ: ಪರಮಪೂಜ್ಯ ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ.ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ, ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಎರಡನೇಯ ದಿನವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪುಣ್ಯಕ್ಷೇತ್ರದ ಮಹೋತ್ಸವದ ಅಂಗವಾಗಿ ‘ಎಡೆಬಿಡದೆ ಪ್ರಾರ್ಥಿಸೋಣ’ ಎಂಬ ದಿನದ ವಿಷಯವನ್ನು ಧ್ಯಾನಿಸಲಾಯಿತು. ಶಸ್ತ್ರ ಚಿಕಿತ್ಸೆ ಕೆಲಸ ಮಾಡುವುದಿಲ್ಲ, ತಂತ್ರಜ್ಞಾನ ಕೆಲಸಮಾಡುವುದಿಲ್ಲ. ಮೊಣಕಾಲೂರಿ, ನಿರಂತರ ಪ್ರಾರ್ಥಿನೆ ಫಲವನ್ನು ಕೊಡುತ್ತದೆ. ಪ್ರಾರ್ಥನೆ ರೀತಿನಿಯಮಗಳನ್ನು ಪಾಲಿಸಿದರೆ ಮಾತ್ರ ವರದಾನ ಲಭಿಸುತ್ತದೆ. ಪ್ರಾರ್ಥನೆಯಲ್ಲಿ 3 ಹಂತಗಳಿವೆ ವಿಶ್ವಾಸ, ಆಸೆ ಬಯಕೆ, […]

Read More

ಮಂಗಳೂರು : ಶ್ರೀಮಂತ 49 ವರ್ಷಗಳ ಇತಿಹಾಸವನ್ನು ಆಚರಿಸುತ್ತಾ, ಕ್ಯಾಥೋಲಿಕ್ ವರ್ಚಸ್ವಿ ನವೀಕರಣ ಚಳುವಳಿಯು 1975 ರಲ್ಲಿ ಬಿಷಪ್ ಲೇಟ್ ರೆ. ಡಾ. ಬೇಸಿಲ್ ಡಿಸೋಜ ಮತ್ತು ಬಿಷಪ್ ಎಮೆರಿಟಸ್ ಮೋಸ್ಟ್ ರೆ. ಡಾ ಪೀಟರ್ ಪಾಲ್ ಸಲ್ದಾನ. ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ ಮತ್ತು ಬೈಬಲ್ ಕಮಿಷನ್ ಆಯೋಜಿಸಿದ್ದು, ಪಾದ್ರಿಗಳು ಮತ್ತು ಧಾರ್ಮಿಕ ಸಮುದಾಯಗಳೊಂದಿಗೆ, ಹಲವಾರು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಗಳು, ಪ್ರಾರ್ಥನಾ ಕೂಟಗಳು ಮತ್ತು ಸಮ್ಮೇಳನಗಳು ಡಯಾಸಿಸ್‌ನಲ್ಲಿ ಸಾವಿರಾರು ಜನರನ್ನು ಧನಾತ್ಮಕವಾಗಿ ಪ್ರಭಾವಿಸಿದೆ. ಆಂದೋಲನದ 50 […]

Read More

On 20th Saturday St. Agnes High School celebrated the feast of its Alma mater. The students of class 8B conducted pleasingly, a meaningful programme in honour of the young martyr Saint Agnes. The whole programme highlighted the purity and sacrifice of St. Agnes.  The program began with a solemn prayer service, focusing her patronage on children youth, […]

Read More

ಬೀಜಾಡಿ: ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ನಾವು ಕಲಿತ ಶಾಲೆಯ ಅಮೃತ ಮಹೋತ್ಸವವನ್ನು ಊರಿನ ಹಬ್ಬದ ಹಾಗೇ ಸಂಭ್ರಮದಿಂದ ಆಚರಿಸಿಕೊಳ್ಳಲು ಸಕಲ ರೀತಿಯಲ್ಲಿ ಸಹಾಯ-ಸಹಕಾರ ನೀಡಬೇಕು.ಒಂದು ಮಾದರಿ ಕಾರ್ಯಕ್ರಮವಾಗಿ ಸಂಘಟನೆಗೊಳ್ಳಬೇಕು ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿಮೂಡು ಇದರ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ, ಬೀಜಾಡಿ ಗ್ರಾ.ಪಂ. ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ಹೇಳಿದರು.ಅವರು ಭಾನುವಾರ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಪ್ರಯುಕ್ತ ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳಿಗೆ ನಡೆದ ಕ್ರೀಡಾಕೂಟದ ಉದ್ಘಾಟನಾ […]

Read More

ಕುಂದಾಪುರ, ಜ.21: ಇ – ಆಸ್ತಿ ತಂತ್ರಾಂಶವನ್ನು ಸರಳೀಕರಣ ಪøಕ್ರಿಯೆ ಬಗ್ಗೆ ಮಾಹಿತಿ ಕಾರ್ಯಕ್ರಮವು ಜನವರಿ 21 ರಂದು ಕುಂದಾಪುರ ಕಥೊಲಿಕ್ ಸಭಾ ಘಟಕದ ವತಿಯಿಂದ ಕುಂದಾಪುರ ರೋಜರಿ ಚರ್ಚ್ ಸಭಾಭವನದಲ್ಲಿ ನಡೆಯಿತು ಸರ್ಕಾರದ ಆದೇಶದ ಅನ್ವಯ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರು ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಹಾಗೂ ಖಾಲಿ ನಿವೇಶನಗಳ ಆಸ್ತಿ ಕಣಜ ತಂತ್ರಾಂಶದಲ್ಲಿ ನಮೂದು ಮಾಡಿಕೊಳ್ಳುವ ಪೃಕ್ರಿಯೆ ಕೆಲವು ಸಮಯದ ಹಿಂದೆಯೇ ಆರಂಭವಾಗಿದೆ. ಇದು ಇನ್ನಷ್ಟು ವೇಗವಾಗಿ ಅನುಷ್ಟಾನಗೊಳಿಸ ಬೇಕಾದ ಕಾರಣ ಪುರಸಭಾ […]

Read More