ಕುಂದಾಪುರ; ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಕುಂದಾಪುರ ದಿವಂಗತ ಸುರೇಶ್ .ಎಸ್ ಪೂಜಾರಿ ಪಡುಕೋಣೆಯವರ ಸ್ಮರಣಾರ್ಥ ಸಂತ ಜೋಸೆಫರ ಅನಾಥಾಲಯದ ಮಕ್ಕಳಿಗೆಆಹಾರ ವಿತರಣೆ.ಈ ಸಂದರ್ಭದಲ್ಲಿ ಅನಾಥಾಲಯದ ಮೇಲ್ವಿಚಾರಕರಾದ ಸಿಸ್ಟರ್ ನಂದಿಕಾ ನಾರಾಯಣಗುರು ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಸ್ವಾಗತಿಸಿ ಅವರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಸಿಸ್ಟರ್ ಸುಪ್ರಿಯಾ ಮಾತನಾಡಿ ‘ ನಾವು ಮಕ್ಕಳನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ಮಾಡಲು ಅವರಿಗೆ ಉತ್ತಮ ಶಿಕ್ಷಣದ ಜೊತೆ ಸಕಲ ಸೌಲಭ್ಯಗಳನ್ನು ನೀಡುತ್ತಿದ್ದೇವೆ.ಅನೇಕ ಸಂಘ […]
ಕುಂದಾಪುರ; ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ ಶ್ರೀ ಸ್ವರಾಜ್ ಶೆಟ್ಟಿ (ರೇಡಿಯೋ ಟೆಕ್ನಾಲಜಿಸ್ಟ್ ಮತ್ತು ಉದ್ಯಮಿ) ಅವರು ದೀಪ ಬಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನ ಡೀನ್,ಡಾ. ಪದ್ಮಚಾರಣ ಸ್ವೈನ್, ಐಎಂಜೆ ಇನ್ಸ್ಟಿಟ್ಯೂಟ್ಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರು ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ […]
ಶಿರೂರು : 2025 – 26ನೇ ಸಾಲಿನ ಶಾಲಾ ಸಂಸತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ದಿನಾಂಕ 30/06/2025 ರಂದು ನಡೆಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಾಗರತ್ನ ಶಾಲಾ ಸಂಸತ್ತು ಮತ್ತು ನೂತನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ವಿದ್ಯೆಯನ್ನು ಕಲಿಯುವುದರ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸ್ವಚ್ಛತೆಯತ್ತ ಹೆಚ್ಚು ಗಮನವಹಿಸಿ, ಸಂಸ್ಕಾರವಂತರಾಗಿ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಮಂತ್ರಿಮಂಡಲ ಕಾರ್ಯಕಲಾಪದ ಬಗ್ಗೆ ಮಾಹಿತಿ ನೀಡಿದರು […]
“Father’s Day Celebration” in Bajjodi The role of a father is the backbone, it is invisible but supports the entire body – Fr. Dominic Vas ಮಂಗಳೂರು; ಜೂನ್ 29 ರ ಭಾನುವಾರ ಸಂಜೆ ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನಲ್ಲಿ “ತಂದೆಯರ ದಿನ” ವನ್ನು ಅದ್ಧೂರಿಯಾಗಿ ಆಚರಿಸಲಾಯಿತು. 10 ಪ್ಯಾರಿಷ್ ವಾರ್ಡ್ಗಳಿಂದ ಸುಮಾರು 60 ಅಪ್ಪಂದಿರು ಮತ್ತು 40 ಇತರರು ಭಾಗವಹಿಸಿದ್ದರು.ಸಂಜೆ 5 ಗಂಟೆಗೆ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ […]
ಕುಂದಾಪುರ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆಯ ಅರಿವು ಮೂಡಿಸುವುವ ಕಾರ್ಯ ನಡೆಸಬೇಕು. ಆಗ ವಿದ್ಯಾರ್ಥಿಗಳು ಮನೆಯಲ್ಲಿ ತಮ್ಮ ಪೋಷಕರಿಗೆ ಚುನಾವಣೆಯ ಅರಿವು ಮೂಡಿಸಿ ಕಡ್ಡಾಯ ಮತದಾನ ನಡೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಚೆಲ್ಲೆಮಕ್ಕಿ ಹೇಳಿದರು.ಅವರು ಶನಿವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ನಾಯಕತ್ವ ಗುಣ ಬೆಳೆಸುವುದು ಶಿಕ್ಷಣದ ಮೂಲ ಉದ್ದೇಶ. ವಿದ್ಯಾರ್ಥಿಗಳು ಒಳ್ಳೆಯ […]
ಕುಂದಾಪುರ, ಜೂ. 30; ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಆಯೋಜಿಸಿದ ವಲಯ ಮಟ್ಟದ ಶೆಟಲ್ ಟೂರ್ನಮೆಂಟ್ ಹಂಗಳೂರು ಆರಲ್ ಗುಡ್ಡೆ ಸಂಮೀಪದ ಕೋಸ್ಟಾ ಬ್ಯಾಡ್ಮಿಂಟನ್ ಸೆಂಟರ್ ನಲ್ಲಿ ಜೂನ್ 29 ರಂದು ನೆರವೇರಿ ಯಶಸ್ವಿ ಪೂರ್ಣ ಸಂಪನ್ನವಾಯಿತು.ಪಂದ್ಯಾಟವನ್ನು ಉದ್ಘಾಟಿಸಿದ ನಿವೃತ್ತ ಡಿ ವೈ ಎಸ್ ಪಿ , ಖ್ಯಾತ ಬಾಡಿ ಬಿಲ್ಡರ್ , ಕರಾವಳಿ ರತ್ನ ಪ್ರಶಸ್ತಿ ಪುರಸ್ಕೃತ ವೆಲೆಂಟೈನ್ ಡಿಸೋಜಾ , ದಿನನಿತ್ಯ ಕ್ರೀಡೆಯಲ್ಲಿ ದಿನಕ್ಕೊಂದು ಗಂಟೆ ವ್ಯವಿಸುವುದರಿಂದ ಜೀವನದಲ್ಲಿ ಸವಾಲು ಎದುರಿಸಲು ಸ್ಪೂರ್ತಿ ಸಿಗುತ್ತದೆ […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಪ್ರಯುಕ್ತ ನಶಾ ಮುಕ್ತ ಭಾರತ್ ಅಭಿಯಾನದಡಿ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು ಅಮಲು ಭರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ಒಳಗಾಗಿ ತನ್ನ ಜೀವವನ್ನು ಕಳೆದುಕೊಳ್ಳುತ್ತಿದ್ದಾನೆ ಮುಂದಿನ ಭಾವಿ ಪ್ರಜೆಗಳಾದ ನೀವೆಲ್ಲರೂ ಸದ್ಗುಣ, ಸಚ್ಚಾರಿತ್ರ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದುಶ್ಚಟಗಳಿಂದ ದೂರವಿದ್ದು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪಾತ್ರ ವಹಿಸಿ ಓದಿನ ಕಡೆಗೆ […]
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂತ ಜೋಸೆಫ್ ವಾಜ್ ದಕ್ಷಿಣ ವಲಯದ ನೇತೃತ್ವ ದಲ್ಲಿ ಕಥೊಲಿಕ್ ಸಭಾ ಮುಡಿಪು ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಲಯ ಜಂಟಿ ಆಶ್ರಯಲ್ಲಿ ಲವ್ದಾತ್ಸೊ ವನ ಮಹೋತ್ಸವ ಕಾರ್ಯಕ್ರಮ ದಿನಾಂಕ:29-06-2025 ರಂದು ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ ಮುಡಿಪು ಇಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯ ಸಮಿತಿಯ ನೇತೃತ್ವದಲ್ಲಿ ಕಥೊಲಿಕ್ ಸಭಾ ಮುಡಿಪು ಚರ್ಚ್ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ […]
Milagres Church Health Camp Inauguration – Plans to hold a camp once a month ಮಂಗಳೂರು; ಜೂನ್ 29, 2025 ರಂದು ಮಿಲಾಗ್ರೆಸ್ ಚರ್ಚ್ ಸಭಾಂಗಣದಲ್ಲಿ ಆರೋಗ್ಯ ಶಿಬಿರವನ್ನು ಉದ್ಘಾಟಿಸಲಾಯಿತು. ಈ ಶಿಬಿರವನ್ನು ಕಥೋಲಿಕ್ ಸಭಾ ಮಿಲಾಗ್ರೆಸ್ ಚರ್ಚ್, ಮಿಲಾಗ್ರೆಸ್ ಕಾಲೇಜ್ ಆಫ್ ನರ್ಸಿಂಗ್, ಸೇಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿ, ಮತ್ತು ಚರ್ಚಿನ ಆರೋಗ್ಯ ಆರೋಗ್ಯ ಇವರ ಸಹಯೋಗದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮವು ಮಿಲಾಗ್ರೆಸ್ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಸೊಗಸಾದ ಪ್ರಾರ್ಥನೆ ಗೀತೆಯಿಂದ […]

