ಗಂಗೊಳ್ಳಿ ; ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಗಂಗೊಳ್ಳಿ ಘಟಕದ ವತಿಯಿಂದ “ಶ್ರೀಸಾಮಾನ್ಯರ ದಿನಾಚರಣೆ”( Laity Day Celebration) ಯನ್ನು ರವಿವಾರ ಜೂನ್ 29 ರಂದು ಆಚರಿಸಲಾಯಿತು. ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜರವರ ನೇತೃತ್ವದಲ್ಲಿ ದಿವ್ಯ ಬಲಿಪೂಜೆಯನ್ನು ಅರ್ಪಿಸಲಾಯಿತು. ದಿವ್ಯ ಬಲಿಪೂಜೆಯಲ್ಲಿ ಕಥೊಲಿಕ್ ಸಭೆಯ ಸದಸ್ಯರಾದ ಸೈಮನ್ ಡಿಸೋಜ, ಸೆಲಿನ್ ಲೋಬೊ, ಜಾನೆಟ್ ಡಾಯಸ್, ಗ್ಲೋರಿಯಾ ಡಿಸೋಜ, ಅಗಪಿತಾಸ್ ಫ್ರೆಂಕಿ ರೆಬೆರೊ, ವೆರೋನಿಕಾ ಲೋಬೊ ಹಾಗೂ ಶಲಿರಾ […]
ಕುಂದಾಪುರ; ದಿನಾಂಕ 04-07-2025 ರ ಶುಕ್ರವಾರದಂದು ನಡೆಯಲಿರುವ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ ಇಂದು 28 – 06 – 2025 ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆರವೇರಿತು.ಈ ಸಭೆಯಲ್ಲಿ ಮಾಜಿ ಸಂಸದರು ಮಾಜಿ ಸಚಿವರಾದ ಶ್ರೀ ಜಯಪ್ರಕಾಶ್ ಹೆಗ್ಡೆ, ಕುಂದಾಪುರ ವಿಧಾನಸಭೆಯ ಕಾಂಗ್ರೆಸ್ ನಾಯಕರಾದ ದಿನೇಶ್ ಹೆಗ್ಡೆಯವರು, ಬ್ಲಾಕ್ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಶೆಟ್ಟಿ, ನಿಯೋಜಿತ ಅಧ್ಯಕ್ಷರಿಗೆ ಶುಭಾಶಯಗಳನ್ನು ತಿಳಿಸಿ, ಮಹಿಳೆಯರು […]
Mount Rosary Church – Laity’s Day Celebration ಕಲ್ಯಾಣಪುರ; ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ® ಪ್ಯಾರಿಷ್ ಸಾಮಾನ್ಯ ಆಯೋಗದ ಸಹಯೋಗದೊಂದಿಗೆ 2025 ರ ಸಾಮಾನ್ಯ ದಿನವನ್ನು ಭಾನುವಾರ, 22 ಜೂನ್ 2025 ರಂದು ಅತ್ಯಂತ ಗೌರವ ಮತ್ತು ಉತ್ಸಾಹದಿಂದ ಆಚರಿಸಿದಾಗ ಮೌಂಟ್ ರೋಸರಿ ಚರ್ಚ್ನಲ್ಲಿ ಸೇವೆ, ನಂಬಿಕೆ ಮತ್ತು ನಾಯಕತ್ವದ ಉತ್ಸಾಹವು ಜೀವಂತವಾಯಿತು. ಪವಿತ್ರ ಯೂಕರಿಸ್ಟಿಕ್ ಆಚರಣೆ: ಬೆಳಿಗ್ಗೆ 8:00 ಗಂಟೆಗೆ ಗಂಭೀರವಾದ ಪವಿತ್ರ ಬಲಿದಾನದೊಂದಿಗೆ ದಿನವು ಪ್ರಾರಂಭವಾಯಿತು, ಹೆಚ್ಚಿನ ಸಂಖ್ಯೆಯಲ್ಲಿ ನಿಷ್ಠಾವಂತರು ಸೇರಿದ್ದರು. ಸಾಮಾನ್ಯರ […]
ಶಂಕರ ನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕಲೆ ಹಾಗೂ ಸಾಹಿತ್ಯಾಸಕ್ತಿ ಬೆಳೆಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಂಪೇಗೌಡರ ಜನ್ಮದಿನದ ಪ್ರಯುಕ್ತ ದಿನಾಂಕ 24. 6 2025ರಂದು ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ದ್ವಿತೀಯ ಸ್ಥಾನವನ್ನು, ಪ್ರತಿಕ್ಷ ದ್ವಿತೀಯ ಪಿಯುಸಿ […]
ಕುಂದಾಪುರ, ಜೂ.28 : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 28 ರಂದು ಶಾಲಾ ಶಿಕ್ಷಕ ರಕ್ಷಕ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾಗಿರುವ ಅತೀ ವಂದನೀಯ ಗುರು ಪೌಲ್ ರೆಗೋರವರು ಇಂದಿನ ಮಕ್ಕಳು ನಾಳಿನ ಪ್ರಜೆಗಳು, ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುವಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರ ವಹಿಸುತ್ತಾರೆ. ಮಕ್ಕಳಿಗೆ ಸಮಯವನ್ನು ನೀಡಿ ಎಂದು ಪೋಷಕರಿಗೆ ಅಧ್ಯಕ್ಷೀಯ ನುಡಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ […]
ಕುಂದಾಪುರ ; ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜೂನ್ 27 ರಂದು ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ಸಂಸತ್ತಿನ ಸದಸ್ಯರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ ಶಾಲಾ ಜಂಟಿ ಕಾರ್ಯದರ್ಶಿಗಳಾಗಿರುವ ಸಿಸ್ಟರ್ ಸುಪ್ರಿಯ ಇವರು ಶಾಲಾ ಮಕ್ಕಳಲ್ಲಿ ನಾಯಕತ್ವ ಹಾಗೂ ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯ ಗುಣಗಳನ್ನು ಬಳಸುವಲ್ಲಿ ಶಾಲಾ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ. ಶಾಲಾ ಆಡಳಿತದಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನು ಬೆಳೆಸಲು ಅನುಕೂಲವಾಗುತ್ತದೆ. ಶಾಲಾ […]
ಜೆಪ್ಪು, ಜೂನ್ 28: ‘ವಿದ್ಯಾರ್ಥಿಗಳ ಜೀವನದಲ್ಲಿ ಹೆತ್ತವರ ಪಾತ್ರ ಯಾವ ರೀತಿ ಇರಬೇಕು’ ಎಂದು ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕರಾದ ವಂದನೀಯ ಗುರು ಎರಿಕ್ ಕ್ರಾಸ್ತಾ ಹೇಳಿದರು. ಸೈಂಟ್ ರೀಟಾ ಶಾಲಾ ಸಭಾಂಗಣದಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪಾದುವಾ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅರುಣ್ ವಿಲ್ಸನ್ ಲೋಬೋರವರು ಮಕ್ಕಳ ಶಿಸ್ತು, ಮೌಲ್ಯಗಳ ಬಗ್ಗೆ ಹೆತ್ತವರ ಪಾತ್ರ ಹೇಗಿರಬೇಕು ಎಂದು ಆಗಮಿಸಿದ ವಿದ್ಯಾರ್ಥಿಗಳ […]
ಮಂಗಳೂರು; “ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುವುದು” ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು. ಅವರು ಶುಕ್ರವಾರ, ಜೂನ್ 27 ರಂದು ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕವಿ / ವಿಮರ್ಶಕ ಎಚ್. ಎಂ. ಪೆರ್ನಾಲ್ […]
ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 2025- 26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ ಪದಗ್ರಹಣ ಸಮಾರಂಭವು ಇತ್ತೀಚೆಗೆ ಜರುಗಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗ್ರತಿ ಮೂಡಿಸಲು ಸಂಸ್ಥೆಯು ‘ಗೋ ಗ್ರೀನ್’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅರವಿಂದ ಮೋಟಾರ್ಸ್ ನ ನಿರ್ದೇಶಕರಾದ ಆರೂರ್ ಅರ್ಜುನ್ ರಾವ್ ಅವರು ವಿದ್ಯಾರ್ಥಿ ಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಮತ್ತು ಅವರ ಯಶಸ್ಸಿನ ಗುಟ್ಟನ್ನು ತಿಳಿಸಿ, ಎಂದಿಗೂ ಭರವಸೆಯನ್ನು ಕಳೆದುಕೊಳ್ಳಬೇಡಿ, ಯಶಸ್ಸು ನಿಧಾನವಾಗಿಯಾದರೂ […]

