ಗಂಗೊಳ್ಳಿ; ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21 ರಂದು ಯೋಗ ಗುರುಗಳಾದ ಶ್ರೀಯುತ ನಾರಾಯಣ್ ದೇವಾಡಿಗರು, ನಿವೃತ್ತ ಮುಖ್ಯ ಶಿಕ್ಷಕರು ಬೀಜೂರು ಪ್ರಾಥಮಿಕ ಶಾಲೆ, ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದ್ದಲ್ಲದೆ. ಧ್ಯಾನ,ಪ್ರಾಣಾಯಾಮ, ಸೂರ್ಯ ನಮಸ್ಕಾರ ವಿವಿಧ ಯೋಗದ ಆಸನಗಳನ್ನು ಪ್ರಾತ್ಯಕ್ಷತೆಯ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಮುಖ್ಯೋಪಾಧ್ಯಾಯಿನಿರಾದ ಭಗಿನಿ ಕ್ರಿಸೆನ್ಸ್ ಮತ್ತು ಭಗಿನಿ ಉಪಸ್ಥಿತರಿದ್ದರು. […]
ಕುಂದಾಪುರ, ಜೂ.22; ಸಂತ ಮೇರಿಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಜೂನ್ 21 ರಂದು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ರೋಜರಿ ಮಾತಾ ಚರ್ಚಿನ ಧರ್ಮಗುರುಗಳು ಹಾಗೂ ವಿದ್ಯಾಸಂಸ್ಥೆಗಳ ಸಂಚಾಲಕರು ಆಗಿರುವ ರೆ. ಫಾ. ಪಾವ್ಲ್ ರೆಗೋ ರವವರು ಅಧ್ಯಕ್ಷತೆ ವಹ್ಸಿಸಿ ಆರಿಸಿ ಬಂದ ಸಂಸತ್ತಿನ ಅಧ್ಯಕ್ಷರಿಗೆ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿ, ನಾಯಕ ಈ ಪದದ ಅರ್ಥವನ್ನು ತಿಳಿಸಿ, ಶಿಸ್ತು ಅತಿ ಮುಖ್ಯ, ಪ್ರೀತಿಯಿಂದ ದ್ವೇಷವನ್ನು ದೂರ ಮಾಡಬೇಕು. ಶಾಂತಿ ಸಹನೆಯಿಂದ ಎಲ್ಲರೂ ಬಾಳಬೇಕು. […]
ಮಂಗಳೂರು ;ಆಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಿಲಾಗ್ರೆಸ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಮಿಲಾಗ್ರೆಸ್ ಸೆಂಟ್ರಲ್ ಸ್ಕೂಲ್, ಮಂಗಳೂರಿನ ಸಹಯೋಗದಲ್ಲಿ ಜೂನ್ 21ರಂದು “ಒಂದು ಭೂಮಿ, ಒಂದು ಆರೋಗ್ಯ” ಎಂಬ ವಿಶ್ವ ಧ್ಯೇಯ ದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಉತ್ಸಾಹಭರಿತವಾಗಿ ಆಚರಿಸಿದರು. ಕಾರ್ಯಕ್ರಮವು ಯೋಗ ದಿನದ ಮಹತ್ವದ ಪರಿಚಯದೊಂದಿಗೆ ಆರಂಭವಾಯಿತು. ಬೆಳಿಗ್ಗೆ 8:00 ಗಂಟೆಗೆ, ಸುಮಾರು 80 ವಿದ್ಯಾರ್ಥಿಗಳಿಗೆ ಒಂದು ಗಂಟೆಯ ಸಾಮೂಹಿಕ ಯೋಗ ಅಧಿವೇಶನ ನಡೆಯಿತು. ಅಧಿವೇಶನವು ದೇಹವನ್ನು ಉಜ್ಜೀವನಗೊಳಿಸುವ ಹಗುರವಾದ ಆರಂಭಿಕ ಚಟುವಟಿಕೆಗಳಿಂದ ಪ್ರಾರಂಭವಾಗಿ, […]
ಜೂನ್ 21, 2025 ರಂದು ಬಾರ್ಕೂರಿನ ಹನೇಹಳ್ಳಿಯ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಬಹಳ ಉತ್ಸಾಹದಿಂದ ಆಚರಿಸಲಾಯಿತು. ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮಕ್ಕಾಗಿ ಸಮಗ್ರ ಅಭ್ಯಾಸವಾಗಿ ಯೋಗದ ಮಹತ್ವವನ್ನು ಈ ಕಾರ್ಯಕ್ರಮವು ಒತ್ತಿಹೇಳಿತು. ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಮವಸ್ತ್ರಗಳನ್ನು ಧರಿಸಿ, ಶಾಲಾ ಸಭಾಂಗಣದಲ್ಲಿ ಗುಂಪು ಯೋಗ ಅಧಿವೇಶನಕ್ಕಾಗಿ ಒಟ್ಟುಗೂಡಿದರು, ಶಿಸ್ತು ಮತ್ತು ಸಕ್ರಿಯ ಭಾಗವಹಿಸುವಿಕೆಯನ್ನು ಪ್ರದರ್ಶಿಸಿದರು. ದೈನಂದಿನ ಜೀವನದಲ್ಲಿ ಯೋಗದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನಹರಿಸಿದ ಒಂದು ಸಣ್ಣ […]
ಮೂಡ್ಲಕಟ್ಟೆ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಅಪ್ ಪ್ಯಾರಾಮೆಡಿಕಲ್ ಸೈನ್ಸಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಆಯುಷ್ಮಾನ್ ಅರೋಗ್ಯ ಕೇಂದ್ರದ ಯೋಗ ಗುರುಗಳಾದ ಶ್ರೀಮತಿ ಶೋಭಾ ಶೆಟ್ಟಿ ಹಾಗೂ ಶ್ರೀಮತಿ ಚೆನ್ನಮ್ಮ ಉಡುಪ, ಐ ಎಂ ಜೆ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ […]
ಕುಂದಾಪುರ;ಜೂ.೨೧; ಯೋಗವು ಒಂದು ಮೂಲಭೂತವಾದ ಒಂದು ಆಧ್ಯಾತ್ಮಿಕ ಶಿಸ್ತುಯಾಗಿದ್ದು,ಅದು ಅತ್ಯಂತ ಸೂಕ್ಷ್ಮವಾದ ವಿಜ್ಞಾನವನ್ನು ಆಧರಿಸಿದೆ.ಅದು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ತರುವ ಸಾಧನವಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ಹೇಳಿದರು. ಅವರು ಶನಿವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಸಂಭ್ರಮದಿಂದ ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಾನು ಸುಳ್ಳು ಹೇಳುವುದಿಲ್ಲ, ಬೇರೆಯವರಿಗೆ ವಿನಾ ಕಾರಣ ತೊಂದರೆ ಕೊಡೋದಿಲ್ಲ, ಸಮಾಜ ಮತ್ತು ಕುಟುಂಬದ ನೆಮ್ಮದಿ ಹಾಳು ಮಾಡೋದಿಲ್ಲ, […]
ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ನೂತನ ಧರ್ಮಗುರುಗಳಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಜೂನ್ 20 ರಂದು ಹುದ್ದೆಯನ್ನು ವಹಿಸಿಕೊಂಡರು. ಅವರು ಕಳೆದ 17 ವರ್ಷಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಶುಕ್ರವಾರ ಪಾಲ್ದನೆ ಚರ್ಚ್ ಗೆ ಆಗಮಿಸಿದ ಸಂದರ್ಭ ಧರ್ಮಗುರು ವಂದನೀಯ ಆಲ್ಬನ್ ಡಿ’ಸೋಜಾ, ವಲಯದ ವಿಕಾರ್ ವಾರ್ ವಂದನೀಯ ಫಾ. ಜೇಮ್ಸ್ ಡಿ ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಕಾರ್ಯದರ್ಶಿ […]
ಮಂಗಳೂರು; ಸೇಂಟ್ ಆಗ್ನೆಸ್ ಪ್ರೌಢಶಾಲೆಯ ಶಾಲಾ ಸಂಸತ್ತಿನ ಪ್ರತಿಷ್ಠಾಪನಾ ಸಮಾರಂಭ ಜೂನ್ 19 ರಂದು ಮಧ್ಯಾಹ್ನ 1.30 ಕ್ಕೆ ಸೇಂಟ್ ಆಗ್ನೆಸ್ ಪ್ರೌಢಶಾಲೆಯ ನಾಮನಿರ್ದೇಶನ ಸಮಾರಂಭವನ್ನು ನಡೆಸಲಾಯಿತು. ಶಾಲಾ ಸಂಸತ್ತಿನ ಸದಸ್ಯರ ಮೆರವಣಿಗೆಯೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಇದರ ನಂತರ ಅರ್ಥಪೂರ್ಣ ಪ್ರಾರ್ಥನೆ ಸೇವೆ ನಡೆಯಿತು, ನಾಯಕರು ತಮ್ಮ ಹೊಸ ಪಾತ್ರಗಳಿಗೆ ಕಾಲಿಡುತ್ತಿದ್ದಂತೆ ಅವರಿಗೆ ಆಶೀರ್ವಾದ ಕೋರಿದರು. ಕದಿಜಾ ಅತಿಥಿ ಮತ್ತು ಆತಿಥೇಯರನ್ನು ಸ್ವಾಗತಿಸಿದರು. ಮೆಚ್ಚುಗೆ ಮತ್ತು ಪರಿಸರ ಪ್ರಜ್ಞೆಯ ಸಂಕೇತವಾಗಿ, ಮುಖ್ಯೋಪಾಧ್ಯಾಯಿನಿ ಡಾ. ಪ್ರೊಫೆಸರ್ ದೇವಿ ಪ್ರಭಾ […]
ಮಂಗಳೂರು, ಜೂ.20; ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಸಂಸ್ಥಾಪಕ ಸಂತ ಅಲೋಶಿಯಸ್ ಗೊನ್ಝಾಗ ಅವರ ಸಂಸ್ಮರಣಾ ಹಬ್ಬವನ್ನು ಜೂನ್ 20ರಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಪ್ರಾಂಶುಪಾಲರಾದ ರೆ.ಫಾ.ಮೆಲ್ವಿನ್ ಅನಿಲ್ ಲೋಬೊ ಎಸ್.ಜೆ ಅವರ ಸಮರ್ಪಣಾ ಭಾವದ ಸೇವೆಗಾಗಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮೆಲ್ವಿನ್ ಪಿಂಟೊ ಅವರು ಫಾ. ಮೆಲ್ವಿನ್ ಅನಿಲ್ ಲೋಬೊ ಅವರ ನಾಯಕತ್ವ ಗುಣವನ್ನು ಕೊಂಡಾಡಿದರು. ಫಾ. ಮೆಲ್ವಿನ್ ತಮ್ಮವರೊಂದಿಗೆ ಜೊತೆಗೂಡಿ ಸಾಗಿದರು. […]

