ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 2025- 26 ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ವಿಭಾಗದ ಪ್ರಾರಂಭೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ’ ಅಲ್ಮೇಡಾ ಮತ್ತು ಕಿಂಡರ್ ಗಾರ್ಡನ್ ವಿಭಾಗದ ಕೋಆರ್ಡಿನೇಟರ್ ಶ್ರೀಮತಿ ಅಪರ್ಣಾ ಸುರೇಶ್ ಹಾಗೂ ಶಿಕ್ಷಕ ವೃಂದದವರು ಪುಟಾಣಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಮಾನ್ಯ ಪ್ರಾಂಶುಪಾಲರು ಮಕ್ಕಳಿಗೆ ಶುಭ ಕೋರಿದರು. ವರ್ಣಮಯ ತರಗತಿಗಳು, ಸೃಜನಶೀಲ ಕಲಿಕೋಪಕರಣಗಳು ಮಕ್ಕಳನ್ನು ಆಕರ್ಷಿಸಿದವು. ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಉತ್ಸವದ ವಾತಾವರಣವನ್ನು ಸೃಷ್ಟಿಸಲಾಯಿತು. […]

Read More

ಗಂಗೊಳ್ಳಿ; ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ: 05-06- 2025 ಗುರುವಾರದಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜ್ಞಾನ ಶಿಕ್ಷಕಿ ಶ್ರೀಮತಿ ಶಾಂತಿ ಕ್ರಾಸ್ತರವರ ಮಾರ್ಗದರ್ಶನದಲ್ಲಿ ಪರಿಸರ ದಿನಾಚರಣೆಯನ್ನು ವಿನೂತನ ಶೈಲಿಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ‘ಬೀಜದ ಉಂಡೆ’ ತಯಾರಿಸುವ ಪ್ರಾತ್ಯಕ್ಷತೆಯನ್ನು ಪ್ರದರ್ಶಿಸಿ ಗಿಡಮರಗಳನ್ನು ಬೆಳೆಸುವ ಮತ್ತು ಪೋಷಿಸುವ ಕಲೆಯನ್ನು ತಿಳಿಸಲಾಯಿತು. ಪರಿಸರಕ್ಕೆ ಸಂಬಂಧಿಸಿದ ಸ್ಥಬ್ಧ ಚಿತ್ರವನ್ನು ಬಳಸಿ ಕಿರು ಪ್ರಹಸನ ಮಾಡಲಾಯಿತು. ವಿದ್ಯಾರ್ಥಿಗಳು ಹಸಿರು ದಿರಿಸನ್ನು ಧರಿಸಿ ಗಿಡಗಳನ್ನು ನೆಟ್ಟರು. ಕೊನೆಯಲ್ಲಿ ಪರಿಸರ ಗೀತೆಯನ್ನು ವಿದ್ಯಾರ್ಥಿಗಳು ಹಾಡಿದರು.ಮುಖ್ಯೋಪಾಧ್ಯಾಯರು, ಶಿಕ್ಷಕ […]

Read More

ಬರಹ ; ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೆಳ್ಮಣ್; ತಪ್ಪು ಮಾಡಿದ ವ್ಯಕ್ತಿಗಳ ಮೇಲೆ, ಹಿಂಸೆಯನ್ನು ಪ್ರಚೋದಿಸುವವರ ಮೇಲೆ, ಕೊಲೆ, ಹಲ್ಲೆ, ಅತ್ಯಾಚಾರ, ಅನಾಚಾರ, ರೌಡಿಸಮ್ ನಡೆಸುವವರ ಮೇಲೆ, ಹಾಗೂ ಅದನ್ನು ಬೆಂಬಲಿಸುವವರ ಮೇಲೆ ಕೇಸ್ ದಾಖಲಿಸುವುದನ್ನು ಪ್ರಬುದ್ಧ ನಾಗರಿಕ ಸಮಾಜ ಖಂಡಿತಕ್ಕೂ ಒಪ್ಪುತ್ತದೆ ಮತ್ತು ಗೌರವಿಸುತ್ತದೆ” ಎಂದು ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಧ್ಯಮಕ್ಕೆ ಬರೆದು ಕೊಂಡಿದ್ದಾರೆ “ಹೀಗಿರುವಾಗ ತಪ್ಪು ಮಾಡಿದವರ ಮೇಲೆ ಕೇಸ್ ದಾಖಲಾದ ಕೂಡಲೇ […]

Read More

ಕುಂದಾಪುರ: ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿ ಇದೆ. . ಇಂತಹ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದ ದೃಷ್ಟಿಯಿಂದ ಸರಿಯಾದ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಭಂಡಾರ್ಕಾರ್ಸ್ ಕಾಲೇಜು ಟ್ರಸ್ಟ್ ಉಪಾಧ್ಯಕ್ಷ ಕೆ.ಶಾಂತಾರಾಮ ಪ್ರಭು ಹೇಳಿದರು.ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜೂನ್ 1ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದುರ್ಗಾಂಬಾ ಮೋಟಾರ್ಸ್ ಮತ್ತು ಕಸ್ತೂರಬಾ ಆಸ್ಪತ್ರೆ ಮಣಿಪಾಲ, ಕಾಲೇಜಿನ ಎನ್.ಸಿ.ಸಿ(ಆರ್ಮಿ ಮತ್ತು ನೇವಿ), ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ […]

Read More

2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), AIMIT ಕೇಂದ್ರ ಮತ್ತು IBM ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ AIMIT ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, IBM ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, IBMನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್‌ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ AIMITನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ದಿನಾಂಕ 31 ಮೇ 2025 ರಂದು ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಿದರು.  ಈ ಸಂದರ್ಭದಲ್ಲಿ ಪ್ರಥಮ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ದುಷ್ಟಪರಿಣಾಮಗಳನ್ನು ತೋರಿಸುವ ಒಂದು ಕಿರು ನಾಟಕವನ್ನು ಪ್ರದರ್ಶಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮ ದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿಯವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಹೊಗಳಿದರು. ಅಸಿಸ್ಟೆಂಟ್ ಪ್ರೊಫೆಸರ್ ಚೈತಾಲಿ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿಭಾಗದ ವಿದ್ಯಾರ್ಥಿಗಳು ಮತ್ತು […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ದಿನಾಂಕ 02 ಜೂನ್ 2025 ರಂದು ವಿವಿಧ ಡಿಗ್ರಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಜ್-ಕ್ವಿಜ್ ಅಂತಿಮ ಸುತ್ತಿನ ಸ್ಪರ್ಧೆಯನ್ನು ನಡೆಸಲಾಯಿತು. ಸಮಾರೋಪ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ ಐ ಟಿ ಕೆ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿ ಸೋಜರವರು ವಹಿಸಿದ್ದರು. ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅವರು ಅಭಿನಂದಿಸಿದರು.  ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವೀತಿಯ ಬಹುಮಾನ ಗಳಿಸಿದರು ಎಂ.ಬಿ.ಎ […]

Read More

ಕುಂದಾಪುರ, ಜೂ.4;ತಲ್ಲೂರು ಸಂತಪ್ರಾನ್ಸಿಸ್‌ ಆಸ್ಟಿಸಿ ಚರ್ಚಿನಲ್ಲಿ ಸ್ತ್ರೀ ಯೋಗದ ಸಹಯೋಗದಲ್ಲಿ ತಾಯಂದಿರ. ದಿನವನ್ನು ಜೂ. 01 ರಂದು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.ಅಂದು ಬೆಳಗಿನ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮ ಪ್ರಾಂತ್ಯದ ನೂತನ ಕುಲಪತಿಗಳಾದ ಅತೀ ವಂದನೀಯ ಫಾ.ಸ್ಟೀವನ್‌ ಡಿಸೋಜಾರವರು ಪ್ರಧಾನ ಗುರುಗಳಾಗಿ ಆಗಮಿಸಿ, ನೆರವೇರಿಸಿದರು. ನಂತರ ತಲ್ಲೂರು ಚರ್ಚಿಗೆ ಸಂಬಂಧ ಪಟ್ಟ ದೇವಲಕುಂದದ ಛಾಪೆಲ್ ನಲ್ಲಿ ತಾಯಂದಿರಿಗಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ, ಉಡುಪಿ ಧರ್ಮಪ್ರಾಂತ್ಯದ ನೂತನ ಕುಲಪತಿಗಳಾದ ಅತೀ ವಂದನೀಯ ಫಾ, ಸ್ಟೀವನ್‌ಸೋಜಾ ಹಾಜರಿದ್ದು, ಪವಿತ್ರ ಸಭೆಯಲ್ಲಿ […]

Read More

ಗಂಗೊಳ್ಳಿ,ಜೂ; 4 ಜೂ. ಸ್ಥಳೀಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಕನ್ನಡ ಮಾಧ್ಯಮ ಶಾಲಾ ಪ್ರಾರಂಭೋತ್ಸವನ್ನು ಜೂ 2 ರಂದು ಶಾಲಾ ಆರಂಭೋತ್ಸವವನ್ನು ಬಹು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಜಂಟಿ ಕಾರ್ಯದರ್ಶಿ ಭಗಿನಿ. ಗ್ರೇಸಿ ಲೋಬೊ, ದೀಪ ಬೆಳಗಿಸುವುದರ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿ” ಪ್ರಯತ್ನ ಮತ್ತು ದೇವರ ಅನುಗ್ರಹವಿದ್ದರೆ  ಎಂತಹ  ಸಾಧನೆಯನ್ನು ಕೂಡ ಮಾಡಬಹುದು ” ಎಂದರು. ಎಲ್ಲಾ ಹೊಸ ವಿದ್ಯಾರ್ಥಿಗಳಿಗೆ  ‘ಸ್ಮೈಲ್ ಬಾಲ್’ ನೀಡಿ  ಆತ್ಮೀಯವಾಗಿ ಸ್ವಾಗತಿಸಲಾಯಿತು.  ಜೊತೆಗೆ ಉಚಿತ ಬ್ಯಾಗ್, ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕಗಳನ್ನು  […]

Read More