ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಅಲ್ಪಸಂಖ್ಯಾತರಿಗೆ ಲಭ್ಯವಿರುವ ಸರ್ಕಾರಿ ಸೌಲಭ್ಯಗಳ ಕುರಿತು ಕಾರ್ಯಾಗಾರವನ್ನು ಆಯೋಜಿಸಿತು. ಉದ್ಘಾಟನಾ ಸಮಾರಂಭದಲ್ಲಿ, ಎಂಎಲ್‌ಸಿ, ಐವನ್ ಡಿಸೋಜಾ, ಕ್ರೈಸ್ತ ಸಮುದಾಯದ ಫಲಾನುಭವಿಗಳು ಅವರಿಗೆ ಸರ್ಕಾರ ಕೊಡುವ ಸೌಲಭ್ಯಗಳ ಮಾಹಿತಿಯನ್ನು ಪಡೆದು ಅದನ್ನು ಪಡೆಯಲು ಪ್ರಯತ್ನಿಸಬೇಕು ಎಂದರು ವಿಧಾನಪರಿಷತ್ ಸದಸ್ಯ ಶ್ರೀ ಐವನ್ ಡಿಸೋಜಾ. ಅಲ್ಪಸಂಖ್ಯಾತರಿಗೆ ಸರ್ಕಾರದ ವತಿಯಿಂದ ಲಭಿಸುವ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ರಿ,ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದು ಅದನ್ನು ಉದ್ಘಾಟಿಸಿ ತಮ್ಮ ಸಂದೇಶವನ್ನು ನೀಡಿದರು. ಕಥೊಲಿಕ್ ಸಭೆಯ […]

Read More

ಉಡುಪಿ ಡಯಾಸಿಸ್ 2025 ರ ವೈದ್ಯರ ದಿನವನ್ನು ಅತ್ಯಂತ ಗೌರವ, ಪ್ರೀತಿಪೂರ್ವಕ ಮತ್ತು ಕೃತಜ್ಞತೆಯಿಂದ ಆಚರಿಸಿತು, “ಮುಖವಾಡದ ಹಿಂದೆ: ವೈದ್ಯರನ್ನು ಯಾರು ಗುಣಪಡಿಸುತ್ತಾರೆ?” ಎಂಬ ಸ್ಪೂರ್ತಿದಾಯಕ ವಿಷಯದ ಅಡಿಯಲ್ಲಿ, “ಮೌನ ನೋವುಗಳು: ವೈದ್ಯರಲ್ಲಿ ಮಾನಸಿಕ ಆರೋಗ್ಯ ಸವಾಲುಗಳು” ಎಂಬ ವಿಷಯದ ಮೇಲೆ ವಿಶೇಷ ಗಮನ ಹರಿಸಲಾಯಿತು. ಈ ಕಾರ್ಯಕ್ರಮವು ಜುಲೈ 6, 2025 ರಂದು ನಡೆಯಿತು, ವೈದ್ಯರು, ಪಾದ್ರಿಗಳು ಮತ್ತು ಸಮುದಾಯ ನಾಯಕರನ್ನು ಒಟ್ಟುಗೂಡಿಸಿ ವೈದ್ಯಕೀಯ ಭ್ರಾತೃತ್ವವನ್ನು ಅವರ ನಿಸ್ವಾರ್ಥ ಸೇವೆಗಾಗಿ ಗೌರವಿಸಿತು. ದಿನವು ಬೆಳಿಗ್ಗೆ 9:00 […]

Read More

ಮಂಗಳೂರು; ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಯನಿರ್ವಾಹಕ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಸುರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಪ್ರಯಾಗ್ ದೀಪಚಂದ್ರ ಭಾರ್ತಿಯಾ ಮತ್ತು ಕೇರಳದ ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ ವಿಷಾನಿಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. […]

Read More

ಕುಂದಾಪುರ; ದಿನಾಂಕ12/07/2025 ಶನಿವಾರದಂದು ಎಲ್.ಕೆ.ಜಿ ಮತ್ತು ಯು.ಕೆ.ಜಿ ಪುಟಾಣಿ ಮಕ್ಕಳಿಗೆ ಕೆಂಪು ಬಣ್ಣದ ದಿನಾಚರಣೆಯನ್ನು ಆಚರಿಸಲಾಯಿತು. ಪುಟ್ಟ ಮಕ್ಕಳಲೆಲ್ಲರೂ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿ ಬಂದಿದ್ದರು.  ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅನಿತಾ ಡಿ ಸೋಜಾರವರು ಮಕ್ಕಳಿಗೆ ಕೆಲವು ಆಟಗಳನ್ನು ಆಡಿಸಿ ಮಕ್ಕಳಿಗೆ ಖುಷಿ ನೀಡಿದರು. ‘ಕೆಂಪು ಉಡುಗೆಯಲ್ಲಿ ತುಂಬಾ ಮುದ್ದಾಗಿ ಕಾಣುತ್ತಿದ್ದಿರಿ, ಕೆಂಪು ಬಣ್ಣ ಪ್ರೀತಿ, ಉತ್ಸಾಹದ ಸಂಕೇತವಾಗಿದೆ’ ಎಂದು ಪುಟಾಣಿ ಮಕ್ಕಳಿಗೆ ಹೇಳಿದರು. ಪುಟಾಣಿ ಮಕ್ಕಳು ಕೆಂಪು ಬಣ್ಣಗಳ ಹಾಡನ್ನು ಹಾಡಿದರು.ಮತ್ತು ಯು.ಕೆ.ಜಿ […]

Read More

ಮಂಗಳೂರು; ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಸಾರ್ವಜನಿಕ ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ‘ಸ್ವಚ್ಛ ಬಸ್ಸು ನಿಲ್ದಾಣ, ಸ್ವಸ್ಥ ಜೀವನ’ ಎಂಬ ಶೀರ್ಷಿಕೆಯ ಬೀದಿ ನಾಟಕವನ್ನು ಬಿಜೈಯ ಕೆಎಸ್ಆರ್.ಟಿ.ಸಿ ಬಸ್ ತಂಗುದಾಣದಲ್ಲಿ ಜುಲೈ 12ರಂದು ಪ್ರದರ್ಶಿಸಿದರು. ಈ ಬೀದಿನಾಟಕದ ಮೂಲಕ ಸಾರ್ವಜನಿಕವಾಗಿ ಉಗುಳುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಮುಂತಾದ ವಿಷಯಗಳ ಮೇಲೆ ಈ ಬೀದಿ ನಾಟಕ ಬೆಳಕು ಚೆಲ್ಲಿದೆ.ಸಾರ್ವಜನಿಕರು ಜವಾಬ್ದಾರಿಯುತ […]

Read More

ಹೇರಾಡಿ-ಬಾರ್ಕೂರಿನ ಶಾಂತ ಕರಾವಳಿ ಹಳ್ಳಿಯಲ್ಲಿ, SRSMNHPS ಜುಲೈ 10, 2025 ರಂದು ಎರಡು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ತನ್ನ ಪ್ರಯಾಣದ ನಿರ್ಣಾಯಕ ಕ್ಷಣವನ್ನು ಆಚರಿಸಿತು: 1925 ರಲ್ಲಿ ಮಸ್ಕಿಬೈಲ್ ರಾಮಚಂದ್ರಯ್ಯ ಅವರು ಸ್ಥಾಪಿಸಿದರು, ಅವರು 35 ವರ್ಷಗಳ ಕಾಲ ಅದರ ಸ್ಥಾಪಕ-ವರದಿಗಾರರಾಗಿ ಮುನ್ನಡೆಸಿದರು, ಈ ಶಾಲೆಯು ಪ್ರತಿಷ್ಠಿತ ಕನ್ನಡ ಮಾಧ್ಯಮ ಸಂಸ್ಥೆಯಾಗಿ ಬೆಳೆಯಿತು. 1988 ರಲ್ಲಿ ಹಳೆಯ ವಿದ್ಯಾರ್ಥಿಗಳಾದ ಮಸ್ಕಿಬೈಲ್ ಆನಂದ್ ಶೆಟ್ಟಿ ಮತ್ತು ಸಹೋದರರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಕ್ಯಾಂಪಸ್ ಅನ್ನು ಪುನರ್ನಿರ್ಮಿಸಿದಾಗ ಪುನರುಜ್ಜೀವನ ಉಂಟಾಯಿತು, ಅದರ […]

Read More

ಉಡುಪಿ,ಜು.11; ಇಂದು ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ದೋಣಿ ಮಗುಚಿ ಮೃತಪಟ್ಟ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ. ತಿಂಗಳಾಯ ರವರ ಮನೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿಯವರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕೆ ಇಲಾಖೆ ಸಚಿವರಾದ ಶ್ರೀ ಮಾಂಕಾಳ ವೈದ್ಯ ರವರಿಗೆ ಘಟನೆಯ ಮಾಹಿತಿ ನೀಡಿ, ತಕ್ಷಣ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ₹10 ಲಕ್ಷ ಪರಿಹಾರವನ್ನು ಒದಗಿಸುವಂತೆ ಮನವಿ […]

Read More

Investiture Ceremony of IT Associations of St Joseph’s University, Bengaluru 2025-26 ಬೆಂಗಳೂರು ; ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಬೆಳಗ್ಗೆ 9:00 ರಿಂದ 10:00 ಗಂಟೆಯವರೆಗೆ ನಡೆಯಿತು.ಸಮಾರಂಭದಲ್ಲಿ ವಂ। ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, […]

Read More