ಮಂಗಳೂರು ; ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಶತಮಾನದಷ್ಟು ಹಳೆಯದಾದ ಕಬ್ಬಿಣದ ಸೇತುವೆಯ ಮೇಲೆ ಸುರಕ್ಷತಾ ಕಾರಣಗಳಿಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.ಈ ಆದೇಶವು ಬಂಟ್ವಾಳ ಪಟ್ಟಣ ಪುರಸಭೆಯ ಮುಖ್ಯ ಅಧಿಕಾರಿಗೆ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನಿರ್ದೇಶಿಸುತ್ತದೆ. ಈ ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಯಲ್ಲಿ ಕೆಲವೆಡೆ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೇತುವೆಯಲ್ಲಿ ಭಾರಿ ವಾಹನ ಸಂಚಾರ ಸ್ಥಗಿತಗೊಳಿಸಿ ಕೆಲ ವರ್ಷಗಳ ಹಿಂದೆಯೇ ಕಬ್ಬಿಣದ ಕಮಾನು ಅಳವಡಿಸಲಾಗಿತ್ತು. ಮಂಗಳವಾರ ಪಿಕಪ್ […]

Read More

” ವಾತಾವರಣದ ಅನುಕೂಲ ಮತ್ತು ಪ್ರತಿಕೂಲ ಬದಲಾವಣೆಗಳನ್ನು ತಿಳಿದುಕೊಂಡು ವಿಶೇಷ ತಳಿಯ  ಹಣ್ಣುಗಳನ್ನು ಬೆಳೆಸಬೇಕಾಗುತ್ತದೆ. ವಾಣಿಜ್ಯ ಬೆಳೆಯ ಹಣ್ಣುಗಳನ್ನು ಬೆಳೆಯಲು ತೋಟಗಾರಿಕೆಯ ಪ್ರಾಥಮಿಕ ಜ್ಞಾನ ಇರಲೇ ಬೇಕಾಗುತ್ತದೆ ” ಎಂದುವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆರ್. ಎನ್.‌‌ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಬಸ್ರೂರಿನ  ‘ವರದೇಂದ್ರ ಫಲೋದ್ಯಾನ’ ದ ಭೇಟಿಯ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾದ ದಿವ್ಯಾ ನಾಯಕ್ ತೆಕ್ಕಟ್ಟೆ ಇವರು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಪರಿಸರ ನಾಶವನ್ನು […]

Read More

ಕುಂದಾಪುರ,ಜೂ.12: ಎಮ್.ಸಿ.ಸಿ.ಬ್ಯಾಂಕ್ ಲಿ. ಸಂತ ಅಂತೋನಿ ಹಿ. ಪ್ರಾರ್ಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆಗಳ ವಿತರಣೆ ಜೂ. 11 ರಂದು ವಿತರಣೆ ಮಾಡಲಾಯಿತು.       ಎಮ್.ಸಿ.ಸಿ.ಬ್ಯಾಅಂಕ್ ಲಿ. ಇದರ ಅಧ್ಯಕ್ಷರಾದ ಅನಿಲ್ ಲೋಬೊ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು  ”ನಮ್ಮ ಸಂಸ್ಥೆ ಬೆಳೆಯಬೇಕಾದರೆ, ಕಥೊಲಿಕ್ ಶಿಕ್ಷಣ ಸಂಸ್ಥೆಗಳ ಯೋಗದಾನ ಬಹಳಷ್ಟಿದೆ, ನೀವು ಇವತ್ತು ಬ್ಯಾಗ್ ಮತ್ತು  ಕೋಡೆಗಳು ಪಡೆದಿದ್ದರಿಂದ ಇಂದು ನೀವು ಸಂತೋಷದಿಂದ ಇದ್ದಿರಿ, ಆದರೆ ನೀವು ಕಲಿಕೆಯ […]

Read More

ಕುಂದಾಪುರ,ಜೂ.12: ಎಮ್.ಸಿ.ಸಿ.ಬ್ಯಾಂಕ್ ಲಿ. ಇವರಿಂದ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು  ಕೊಡೆಗಳನ್ನು ಜೂ. 11 ರಂದು ವಿತರಣೆ ಮಾಡಲಾಯಿತು.       ಎಮ್.ಸಿ.ಸಿ.ಬ್ಯಾಅಂಕ್ ಲಿ. ಇದರ ಅಧ್ಯಕ್ಷರಾದ ಅನಿಲ್ ಲೋಬೊ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು  ”ನಮ್ಮ ಸಂಸ್ಥೆ ಬೆಳೆಯಬೇಕಾದರೆ, ಈ ಕಾರ್ಮೆಲ್ ಸಂಸ್ಥೆಯ ಯೋಗದಾನ ಬಹಳಷ್ಟಿದೆ, ಕಾನ್ವೆಂಟ್ ಶಾಲೆಗಳೆಂದರೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಸಿದ್ದಿ ಪಡೆದ ಶಾಲೆಗಳು ಅದರಲ್ಲೂ ಕಾರ್ಮೆಲ್ ಶಿಕ್ಷಣ ಸಂಸ್ಥೆಗಳೆಂದರೆಂ ಬಹಳ ಪ್ರಸಿದ್ದಿ ಪಡೆದಿವೆ, […]

Read More

ಕುಂದಾಪುರ,ಜೂ.12: ಎಮ್.ಸಿ.ಸಿ.ಬ್ಯಾಂಕ್ ಲಿ. ಇವರಿಂದ ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳ ವಿತರಣೆಯನ್ನು ಜೂ. 11 ರಂದು ವಿತರಣೆ ಮಾಡಲಾಯಿತು.       ಎಮ್.ಸಿ.ಸಿ.ಬ್ಯಾಅಂಕ್ ಲಿ. ಇದರ ಅಧ್ಯಕ್ಷರಾದ ಅನಿಲ್ ಲೋಬೊ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು  ನಮ್ಮ ಸಂಸ್ಥೆ ಬೆಳೆಯಬೇಕಾದರೆ ಈ ಶಾಲ ಸಂಸ್ಥೆಗಳ ಪಾಲು ಇದೆ. ನೀವು ಇವತ್ತು ಸಂತೋಷದಿಂದ ಇದ್ದಿರಿ, ಆದರೆ ನೀವು ಕಲಿಕೆಯ ಸಮಯದಲ್ಲಿಯು ಸಂತೋಷವಾಗಿದ್ದು, ಕಲಿಕೆಯಲ್ಲಿ ಮುಂದೆ ಬರಬೇಕು, […]

Read More

ಕುಂದಾಪುರ,ಜೂ.12: ಎಮ್.ಸಿ.ಸಿ.ಬ್ಯಾಂಕ್ ಲಿ. ಇವರಿಂದ ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳ ವಿತರಣೆಯನ್ನು ಜೂ. 11 ರಂದು ವಿತರಣೆ ಮಾಡಲಾಯಿತು.       ಎಮ್.ಸಿ.ಸಿ.ಬ್ಯಾಅಂಕ್ ಲಿ. ಇದರ ಅಧ್ಯಕ್ಷರಾದ ಅನಿಲ್ ಲೋಬೊ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು  ”ನಮ್ಮ ಸಂಸ್ಥೆ ಬೆಳೆಯಬೇಕಾದರೆ, ಈ ಕಾರ್ಮೆಲ್ ಸಂಸ್ಥೆಯ ಯೋಗದಾನ ಬಹಳಷ್ಟಿದೆ, ಅದರ ಪ್ರತಿಫಲ ಸಂತ ಜೋಸೆಫ್ ಶಾಲೆಯ ಮಕ್ಕಳಾದ ನೀವು ಇವತ್ತು ಪಡೆಯುತ್ತಿದ್ದಿರಿ, ನೀವು ಇವತ್ತು ಸಂತೋಷದಿಂದ […]

Read More

ಮಂಗಳೂರು ; ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು ಜೂನ್ 9ರಂದು ಸೋಮವಾರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನ ಮತ್ತು ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.ಮಕ್ಕಳು ಮುಂದಿನ ಭವಿಷ್ಯದಲ್ಲಿ ಸಮಾಜದಲ್ಲಿ ಜೀವಿಸುವಾಗ ಜೀವನವನ್ನು ಹೇಗೆ ರೂಪಿಸಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು ಮತ್ತು ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ ಬಗ್ಗೆ ಸಂಕ್ಷೀಪ್ತವಾಗಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ […]

Read More

ಕುಂದಾಪುರ :ಹಲವು ದಶಕಗಳ ಹಿಂದಿನ ಪುಟ್ಟ ವಿನಯಾ ನರ್ಸಿಂಗ್ ಹೋಮ್ ಇಂದು 100 ಬೆಡ್ ಗಳ ಆಸ್ಪತ್ರೆಯಾಗಿ ಬೆಳೆದು ನಿಂತಿದೆ 15ವರ್ಷಗಳ ಹಿಂದೆ ರೋಟರಿ ಕ್ಲಬ್ ಮೂಲಕ ನೀಡಲ್ಪಟ್ಟ ಒಂದು ಡಯಾಲಿಸಿಸ್ ಯಂತ್ರದಿಂದ ಆರಂಭಗೊಂಡು ಇದೀಗ ಹಿರಿಯ ಉದ್ಯಮಿ 95ರ ಹರೆಯದ ಎ. ಕೆ. ಅವರ ವಿಶಾಲ ಹೃದಯದಿಂದ ಅರ್ಪಿತಗೊಂಡ 2ಯಂತ್ರ ಗಳಿಂದ ಡಯಾಲಿಸಿಸ್ ಗಳ ಸಂಖ್ಯೆ 10ನ್ನು ತಲುಪಿದೆ ಇದು ರೋಗಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ದೊರೆತಂತಾಗಿದೆ ಎಂದು ವಿನಯಾ ಆಸ್ಪತ್ರೆಯ ಎಂ. ಡಿ. ಡಾ. […]

Read More

ಬೈಂದೂರು:- ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯವನ್ನು ನಮ್ಮ ವತಿಯಿಂದ ಉಚಿತವಾಗಿ ಒದಗಿಸಲಾಗುತ್ತಿದೆಈ ಶಾಲೆಯನ್ನು ಶೈಕ್ಷಣಿಕವಾಗಿ ಭೌತಿಕವಾಗಿ ಅಭಿವೃದ್ಧಿಪಡಿಸಲು ಟ್ರಸ್ಟ್ ವತಿಯಿಂದ ಎಲ್ಲಾ ಸೌಕರ್ಯಗಳನ್ನು ನೀಡಲಾಗುವುದುಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ನ ಡಾ. ಗೋವಿಂದ ಬಾಬು ಪೂಜಾರಿಯವರು ಸಭೆಯಲ್ಲಿ ನುಡಿದರುಅವರು ಬಿಜೂರು ಪ್ರಾಥಮಿಕ ಶಾಲೆಯ ಪೋಷಕ ಶಿಕ್ಷಕ ಮತ್ತು ವಿದ್ಯಾರ್ಥಿಗಳಲ್ಲಿ ಭಾಗವಹಿಸಿ ಸುಮಾರು ಲಕ್ಷಕ್ಕೂ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಕೂಡ ಪುಸ್ತಕ ವಿತರಿಸುತ್ತಾ ಮಾತನಾಡಿ ಸರ್ಕಾರಿ ಶಾಲೆಯನ್ನು ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲದಂತೆ […]

Read More