ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ವಾಣಿಜ್ಯ ವಿಭಾಗವು ಏಪ್ರಿಲ್ 4, 2025 ರಂದು ಸಿಲ್ವರ್ ಜುಬಿಲಿ ಹಾಲ್ನಲ್ಲಿ ಸಮಗ್ರ ಹೂಡಿಕೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಂಗಳೂರಿನ ಫ್ರಾಂಕ್ಲಿನ್ ಟೆಂಪಲ್ಟನ್ನ ಹಿರಿಯ ಶಾಖೆಯ ವ್ಯವಸ್ಥಾಪಕ ಶ್ರೀ ಲಿಯೋ ಅಮಲ್ ಎ ಅವರು ಗೌರವಾನ್ವಿತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಶ್ರೀ ಅಮಲ್ ಮ್ಯೂಚುವಲ್ ಫಂಡ್ಗಳ ಬಗ್ಗೆ ಆಳವಾದ ಪರಿಚಯವನ್ನು ನೀಡಿದರು, ಅವುಗಳ ಕಾರ್ಯಗಳು ಮತ್ತು ಕಾರ್ಯಗಳ ಬಗ್ಗೆ ವಿವರಿಸಿದರು. ಅವರು ಸಾಲ ಮತ್ತು ಷೇರು ಹೂಡಿಕೆಯ ಪರಿಕಲ್ಪನೆಗಳನ್ನು ಸಹ ಪರಿಶೀಲಿಸಿದರು, […]
ಕುಂದಾಪುರ : ಕೃಷಿ ಗದ್ದೆಯಲ್ಲಿ ಸುಡುಮಣ್ಣು ಹಾಕುವಾಗ ಬೆಂಕಿ ನಂದಿಸಲು ಹೋದ ಕೃಷಿಕರೊಬ್ಬರು ಸಜೀವ ದಹನವಾದ ಘಟನೆ ಕಾಳಾವರದ ಬಡಾಗುಡ್ಡೆ ಸಾಂತಾವರ ಎಂಬಲ್ಲಿ ಶನಿವಾರ ಮಧ್ಯಾಹ್ನದ ಹೊತ್ತಿಗೆ ನಡೆದಿದೆ.ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ(83)ಎಂದು ತಿಳಿದುಬಂದಿದೆ. ಇವರು ಮಳೆಗಾಲದ ಕೃಷಿಗಾಗಿ ತಮ್ಮ ಗದ್ದೆಯಲ್ಲಿ ಮಗಳೊಂದಿಗೆ ಸುಡುಮಣ್ಣು ತಯಾರಿಗಾಗಿ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಗೆ ಸುತ್ತಲೂ ಹರಡಿ ಸಮೀಪದ ನಾಗಬನಕ್ಕೂ ಬೆಂಕಿ ಆವರಿಸಿಕೊಂಡಿತು..ಎಲ್ಲಾ ಕಡೆಗೂ ಹೊಗೆಯಿಂದ ಆವರಿಸಿದೆ ಕೂಡಲೇ ಎಚ್ಚೆತ್ತ ಮಗಳು ಬೇಬಿ ಅಲ್ಲಿಗೆ ತೆರಳಿ […]
ಕುಂದಾಪುರ್, ಎ.6; ಕುಂದಾಪುರ್ ರೊಜಾರ್ ಮಾಯೆಚ್ಯಾ ಇಗರ್ಜೆಚ್ಯಾ ಎ.5 ಸುವಾರ್ತಾ ಆಯೋಗಾನ್ ಮಾಂಡುನ್ ಹಾಡ್ಲೊ ಡ್ರಾಮಾ “ದಾದ್ಲ್ಯಾ ಮಧೆಂ ತುಂ ಸದೆಂವ್” ಯಶಸ್ವೆನ್ ಪ್ರದರ್ಶನ್ ಜಾಲೊ. ಡ್ರಾಮಾ ಆರಂಭ್ ಜಾಂವ್ಚ್ಯಾ ವೇಳಾರ್ ಕುಂದಾಪುರ್ ಪಾವ್ಸ್ ಆಯ್ಲ್ಯಾನ್ ಇಗರ್ಜೆಚ್ಯಾ ಸಭಾಸಾಲಾಂತ್ ನಾಟಕ್ ಪ್ರದರ್ಶನ್ ಜಾಲೊ. ಕಲಾಕಾರಾನಿ ಅರ್ದ್ಯಾ ವೊರಾ ಭಿತರ್ ನಾಟಕ್ ಪ್ರದರ್ಶನ್ ಕರುಂಕ್ ಕಶ್ಟಾಂಚಿ ರಂಗ್ ಮಂಚ್ ತಿ, ಜಾಲ್ಯಾರಿ ಕಲಾಕಾರಾನಿ ರಂಗ್ ಮಂಚಾರ್ ಜಾಯ್ ಆಸ್ಲೆ ಸನ್ನಿವೇಶ್, ದ್ರಶ್ಯ್ ಮಾಂಡುನ್ ಹಾಡ್ನ್ ನಾಟಕ್ ಪ್ರದರ್ಶನ್ […]
ಮಂಗ್ಳುರು; ಕ್ರೈಸ್ತರ ಪವಿತ್ರವಾರದಲ್ಲಿ ಎಸೆಸೆಲ್ಸಿ ಪರೀಕ್ಷಾ ಮೌಲ್ಯಮಾಪನವನ್ನು ರದ್ದುಗೊಳಿಸಲು ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಅಧ್ಯಕ್ಷರು ಆಲ್ವಿನ್ ಡಿ ಸೋಜಾರವರ ನಿಯೋಗ ಓತ್ತಾಯ* ಜಗತ್ತಿನಾದ್ಯಂತ ಕ್ರೈಸ್ತ ಸಮುದಾಯವು ಈ ಮಾಸವನ್ನು, ಪವಿತ್ರ ಮಾಸವೆಂದು ಪರಿಗಣಿಸಿ ಎರಡು ಸಾವಿರ ವರ್ಷಗಳ ಹಿಂದಿನಿಂದಲೂ ಆಚರಿಸಿ ಸಿಕೊಂಡು ಬಂದಿರುತ್ತೇವೆ, ಈ ತಿಂಗಳಲ್ಲಿ 40 ದಿವಸ ಉಪವಾಸವನ್ನು ನಡೆಸಿ ಚರ್ಚುಗಳಲ್ಲಿ ಪ್ರಾರ್ಥನೆ ಯನ್ನು ನಡೆಸುತ್ತಾ ಪಾಪ ಪರಿಹಾರಕ್ಕಾಗಿ ಪ್ರಾರ್ಥಿಸುವ ಸಂಪ್ರದಾಯವನ್ನು […]
ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅಕಾಡೆಮಿ ಸಭಾಂಗಣದಲ್ಲಿ ಎಪ್ರಿಲ್ 05, 2025ರಂದು ʼಕಾವ್ಯಾಂ ವ್ಹಾಳೊʼ ಶೀರ್ಷಿಕೆಯಡಿ ಮಾಸಿಕ ಕವಿಗೋಷ್ಟಿಯನ್ನು ಹಮ್ಮಿಕೊಂಡಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕದಲ್ಲೇ ಪ್ರಪ್ರಥಮ ಬಾರಿ ಕೊಂಕಣಿ ಭಾಷೆಯಲ್ಲಿ ಪ್ರಬಂಧವನ್ನು ಮಂಡಿಸಿ, ಪಿಎಚ್. ಡಿ. ಮಾಡಿದ ಡೊ.ಪ್ರೇಮ್ ಮೊರಾಸ್ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಗಾಯಕಿ ರಿಶಲ್ ಮೆಲ್ಬಾ ಕ್ರಾಸ್ತಾರವರನ್ನು ಸನ್ಮಾನಿಸಲಾಯಿತು. […]
ವಿಶ್ವ ಆರೋಗ್ಯ ದಿನ ಮತ್ತು ಹೋಮಿಯೋಪತಿ ಸಪ್ತಾಹದ ಹಿನ್ನೆಲೆಯಲ್ಲಿ, ಏಪ್ರಿಲ್ 7, 2025 ರಂದು ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಮತ್ತು FMCI ನ ನಿಯೋಜಿತ ನಿರ್ದೇಶಕ ಮತ್ತು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (FMHMCH) ಆಡಳಿತಾಧಿಕಾರಿ ರೆವರೆಂಡ್ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. 07.04.2025 ರಿಂದ 12.04.2025 ರವರೆಗೆ ಆಚರಿಸಲಾಗುವ ವಿಶ್ವ ಹೋಮಿಯೋಪತಿ ಸಪ್ತಾಹವು FMHMCH ನ […]
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ಬಹಳ ವಿಜೃಂಭಣೆಯಿಂದ ಮುಕ್ತಾಯ ಗೊಂಡಿತು. ಐ ಎಂ ಜೆ ವಿದ್ಯಾಸಂಸ್ಥೆಗಳ ಛೇರ್ಮನ್ ರಾದ ಶ್ರೀಯುತ ಸಿದ್ದಾರ್ಥ ಜೆ ಶೆಟ್ಟಿ ಯವರು ಟ್ರೋಫಿ ಬಿಡುಗಡೆಮಾಡಿ ಚಾಲನೆ ಕೊಟ್ಟ ಈ ಸ್ಪರ್ಧಾಕೂಟದಲ್ಲಿ ರಾಜ್ಯದ ವಿವಿದ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನ ಪ್ರದರ್ಶಿಸಿ ಎಲ್ಲಾ ಪ್ರೇಕ್ಷಕರನ್ನು ರಂಜಿಸಿದರು. ಎಲ್ಲಾ ವಿಭಾಗದ ವಿಜೇತರಿಗೆ ನಗದು ಬಹುಮಾನದ ಜೊತೆ […]
ಕೋಲಾರ,ಏ.04: ಕೆಜಿಎಫ್ನ ಡಾ.ತಿಮ್ಮಯ್ಯ ತಾಂತ್ರಿಕ ವಿದ್ಯಾಲಯದಲ್ಲಿ 2025-26ನೇ ಸಾಲಿನ ಸಿಇಟಿ ಪರೀಕ್ಷೆಗೆ ಪಿಯುಸಿ ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸಲು ಉಚಿತ ಅಣುಕು ಸಿಇಟಿ ಪರೀಕ್ಷೆಯನ್ನು ಏಫ್ರಿಲ್ 6 ರ ಭಾನುವಾರ ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗುವುದೆಂದು ಪ್ರಾಂಶುಪಾಲ ಸೈಯದ್ ಅರಿಫ್ ತಿಳಿಸಿದ್ದಾರೆ.ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಬರುವ ವಿದ್ಯಾರ್ಥಿಗಳು ಅಣುಕು ಸಿಇಟಿ ಟೆಸ್ಟ್ಗೆ ತಮ್ಮ ಹೆಸರುಗಳನ್ನು ನೊಂದಯಿಸಿಕೊಂಡು ಭಾನುವಾರ ಪರೀಕ್ಷೆ ಬರೆಯಲು ಅನ್ಲೈನ್ ಮೂಲಕ ತಮ್ಮ ಹೆಸರುಗಳನ್ನು ಕಾಲೇಜಿನ ತಿತಿತಿ.ಜಡಿಣಣiಣ.eಜu.iಟಿ ವೆಬ್ಸೈಟ್ ಅಥವಾ ಕಾಲೇಜಿನಲ್ಲಿ […]
ಶ್ರೀನಿವಾಸಪುರ.ಏ.4. ಬೆಲೆ ಕುಸಿತದಿಂದ ಕಂಗಾಲಾಗಿರುವ ಟೊಮೇಟೊ ಆಲೂಗಡ್ಡೆ ಪ್ರತಿ ಕೆಜಿಗೆ 10 ರೂ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ರೈತರ ರಕ್ಷಣೆ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ತೋಟಗಾರಿಕೆ ಮಂತ್ರಿಗಳನ್ನು ಒತ್ತಾಯಿಸಿದರು.ವ್ಯವಸಾಯ ಮನೆ ಮಕ್ಕಳೆಲ್ಲಾ ದುಡಿದು ದುಡಿದು ಉಪವಾಸ ಸಾಯ ಎಂಬ ಗಾಧೆಯಂತೆ ರೈತನ ಬದುಕು ನೀರಿನ ಮೇಲೆ ಗುಳ್ಳೆ ಇದ್ದಂತಾಗಿದೆ. ಬೆಳೆ ಇದ್ದರೆ ಬೆಲೆಯಿಲ್ಲ, ಬೆಲೆಯಿದ್ದರೆ ಬೆಳೆಯಿಲ್ಲದಂತಾಗಿದೆ. ಆದರೂ ಸರಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೃಷಿ ಆಧಾರಿತ […]

