ಕೋಟ ಸಂತ ಜೋಸೆಫರ ಇಗರ್ಜಿಯಲಿ ಸಂತ ಜೋಸೆಫರ ಹಬ್ಬ ಆಚರಣೆ. ಅಥಿತಿ ಧರ್ಮ ಗುರುಗಳಾದ ವಂದನೀಯ ಫಾದರ್ ಡ್ಯಾನ್ಸಿ ಮಾರ್ಟಿಸ್ ಪವಿತ್ರ ಬಲಿಪೂಜೆ ನೆರವೇರಿಸಿದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಫಾದರ್ ಸ್ಟ್ಯಾನಿ ತಾವ್ರೂ ಅವರು ಸಹಬಲಿದಾನವನ್ನು ಅರ್ಪಿಸಿದರು. ಪ್ರಸ್ತುತ ನಡೆಯುತ್ತಿರುವ ಯುದ್ಧ ಶೀಘ್ರ ಕೊನೆಯಾಗಲು ವಿಶೇಷವಾಗಿ ಪ್ರಾರ್ಥಿಸಲಾಯಿತು.

Read More

ಕುಂದಾಪುರ, ಮಾ. 19: ಇಲ್ಲಿನ ಕಾರ್ಮೆಲ್ ಸಂಸ್ಥೆಯ ಧರ್ಮಭಗಿನಿಯರು ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕಾನ್ವೆಂಟ್ ನಲ್ಲಿ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬವನ್ನು ಕುಂದಾಪುರ ರೋಜರಿ ಚರ್ಚಿನ ಧರ್ಮಗುರು ಅ|ವಂ| ಪೌಲ್ ರೇಗೊ ಇವರ ನೇತ್ರತ್ವದಲ್ಲಿ ಹಾಗೂ ಬ್ರಹ್ಮಾವರ ಹೋಲಿ ಫೆಮಿಲಿ ಚರ್ಚಿನ ಧರ್ಮಗುರು ವಂ। ಜೋಕಿಮ್ ಡಿಸೋಜಾ ಇವರುಗಳು ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಹಬ್ಬವನ್ನು ಆಚರಿಸಿದರು.   “ಸಂತ ಜೋಸೆಪರು ದೇವರ ಮಾತುಗಳನ್ನು ಚಾಚೂ ತಪ್ಪದೆ ಪಾಲಿಸಿದ ವಿಧೇಯ ಮಹಾಪುರುಷನಾಗಿದ್ದಾನೆ, ಅತಂಕದ ವೇಳೆ […]

Read More

ಉಡುಪಿ, ಮಾರ್ಚ್ 18: ಬುಧವಾರ, ಮಾರ್ಚ್ 18 ರಂದು ಸಂತೆಕಟ್ಟೆಯಲ್ಲಿ ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಹಲವಾರು ಜನರು ಗಂಭೀರವಾಗಿ ಗಾಯಗೊಂಡರು. ಅಂಡರ್‌ಪಾಸ್ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಈ ಪ್ರದೇಶದಲ್ಲಿ ಸಂಚಾರದಲ್ಲಿ ಬದಲಾವಣೆ ಕಂಡುಬಂದಿತ್ತು. ಕುಂದಾಪುರದಿಂದ ಉಡುಪಿ ಕಡೆಗೆ ಹೋಗುವ ವಾಹನಗಳನ್ನು ಸರ್ವಿಸ್ ರಸ್ತೆಗೆ ತಿರುಗಿಸಲಾಯಿತು, ಉಡುಪಿಯಿಂದ ಕುಂದಾಪುರಕ್ಕೆ ಹೋಗುವ ವಾಹನಗಳನ್ನು ಕಾಂಕ್ರೀಟ್ ಮಾಡಿದ ಮುಖ್ಯ ಹೆದ್ದಾರಿಯಲ್ಲಿ ಬಿಡಲಾಯಿತು. ಕುಂದಾಪುರ ದಿಕ್ಕಿನಿಂದ ಹೆದ್ದಾರಿಯ ತಪ್ಪು ಬದಿಯಲ್ಲಿ ಚಲಿಸುತ್ತಿದ್ದ ಮಾರುತಿ ಬಲೆನೊ ಕಾರು, ತಪ್ಪು […]

Read More

ಮೂಡ್ಲಕಟ್ಟೆ ;ಇಲ್ಲಿನ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿ ದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ, ಇವರ ಸಹಕಾರ ದೊಂದಿಗೆ ಸ್ವಯಂ ಪ್ರೇರಿತ ” ಬೃಹತ್ ರಕ್ತದಾನ ಶಿಬಿರ ” ಜರುಗಿತು.ರಕ್ತದಾನವು ಮಾನವೀಯತೆಯ ಅತ್ತ್ಯುತ್ತಮ ಸೇವೆಯಾಗಿದೆ. ಅನೇಕರ ಜೀವನಗಳಿಗೆ ಆಶಯಗಳನ್ನು ಒದಗಿಸುವಂತದ್ದು.  ಜ್ಯೋತಿ ಬೆಳಗಿಸಿ, ಪ್ರಾರ್ಥನಾ ಗೀತೆ ಹಾಡುವ ಮುಖಾಂತರ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅಥಿತಿ ಯಾಗಿ ಆಗಮಿಸಿದ್ದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್ ಜಯಶಂಕರ್ […]

Read More

ಕೋಟ: ಗಾಣಿಗ ಸಮುದಾಯದ ಗುರು ಮಠವಾದ ಕುಂದಾಪುರ ವ್ಯಾಸರಾಜ ಮಠಕ್ಕೆ ಮಂಗಳವಾರ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣ ಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿ.ಆರ್ ಸುದರ್ಶನ್ ಮಾತನಾಡಿ ಗಾಣಿಗ ಸಮುದಾಯ ಸಂಘಟನೆಯ ಮೂಲಕ ಬಲಗೊಳ್ಳಬೇಕಿದೆ. ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಾಣಿಗ ಸಮುದಾಯ ಗುರುತಿಸಿಕೊಳ್ಳುವುದರ ಮೂಲಕ ರಾಜಕೀಯವಾಗಿ ಬೆಳೆದು ತನ್ನ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ರಾಜ್ಯ ಸರಕಾರ ಗಾಣಿಗ […]

Read More

ಕುಂದಾಪುರ: ಕ್ರೀಡೆಯಿಂದ ದೈಹಿಕ ಮಾನಸಿಕ ಸ್ಥೈರ್ಯ ಬೆಳೆಯುತ್ತದೆ ಎಂದು ಉದ್ಯಮಿ ಚಂದ್ರೇಶ್ ಶೆಟ್ಟಿ ಹೇಳಿದರು.ಅವರು ಮಾರ್ಚ್ 17ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ (ಉಡುಪಿ ವಲಯ)ವನ್ನು ಉದ್ಘಾಟಿಸಿ ಮಾತನಾಡಿದರು.ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ಬೆಳೆಸುತ್ತದೆ. ಶಾರೀರಿಕ ಸದೃಢತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜಾ ಅವರು ಮಾತನಾಡಿ […]

Read More

ಶಂಕರನಾರಾಯಣ; ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್ ಗೆ ಉಡುಪಿ ಜಿಲ್ಲೆಯ ಐದು ತಾಲೂಕುಗಳಲ್ಲಿ 196 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 53 ವಿದ್ಯಾರ್ಥಿಗಳು ಕುಂದಾಪುರ ವಲಯದಿಂದ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್ ಗೆ ಮದರ್ ತೆರೇಸಾ ಶಾಲೆಯ ಹೈಸ್ಕೂಲ್ ವಿಭಾಗದ 9ನೇ ತರಗತಿಯ ಮೋಕ್ಷಿತ್ .ವಿ.ಶೆಟ್ಟಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ಕಿಶನ್ ಶೆಟ್ಟಿ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮದರ್ ತೆರೇಸಾ ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಕುಮಾರಿ ಮೆಲಿಶಾ ಹಾಗೂ ಕುಮಾರಿ ಗ್ರೇಸಿಯವರು […]

Read More

International Women’s Day Celebration at Bajjodi ಮಾರ್ಚ್ 15 ರಂದು ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ ಮಹಿಳಾ ದಿನಾಚರಣೆಯನ್ನು ಬಹಳ ಸಂತೋಷ ಮತ್ತು ಭಕ್ತಿಯಿಂದ ನಡೆಸಲಾಯಿತು. ಕಾರ್ಯಕ್ರಮವು ನಮ್ಮ ಪ್ಯಾರಿಷ್ ಪಾದ್ರಿ ಆಚರಿಸಿದ ಥ್ಯಾಂಕ್ಸ್ಗಿವಿಂಗ್ ಮಾಸ್‌ನೊಂದಿಗೆ ಪ್ರಾರಂಭವಾಯಿತು. ಅವರು ತಮ್ಮ ಅರ್ಥಪೂರ್ಣ ಧರ್ಮೋಪದೇಶದಲ್ಲಿ, ಕುಟುಂಬ, ಚರ್ಚ್ ಮತ್ತು ಸಮಾಜದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಪ್ರತಿಬಿಂಬಿಸಿದರು. ಯೂಕರಿಸ್ಟಿಕ್ ಆಚರಣೆಯ ನಂತರ, ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವು ಚರ್ಚ್ ಸಭಾಂಗಣದಲ್ಲಿ ಪ್ರಾರಂಭವಾಯಿತು. ಕಾರ್ಯಕ್ರಮವು ಶ್ರೀಮತಿ ಅಲ್ವಿಟಾ ಪಿಂಟೊ ಮತ್ತು ಶ್ರೀಮತಿ […]

Read More

St. Aloysius; National level management festival INSIGNIA 2026 organized ಮಂಗಳೂರು, ಮಾರ್ಚ್ 16: AIMIT ಕೇಂದ್ರದ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯೂನಿವರ್ಸಿಟಿಯಲ್ಲಿರುವ ಸ್ಕೂಲ್ ಆಫ್ ಬ್ಯುಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಮಾರ್ಚ್ 16 ರಂದು ಬೀರಿಯ AIMIT ಕೇಂದ್ರದ ಆರ್ಥರ್ ಶೆನೋಯ್ ಆಡಿಟೋರಿಯಂನಲ್ಲಿ ತನ್ನ ರಾಷ್ಟ್ರೀಯ ಮಟ್ಟದ ನಿರ್ವಹಣಾ ಉತ್ಸವ INSIGNIA 2026 ಅನ್ನು ಆಯೋಜಿಸಿತು. ನಿರ್ವಹಣೆಯ ಭವಿಷ್ಯವು ಕೇವಲ ಲಾಭವನ್ನು ಹೆಚ್ಚಿಸುವವರಿಗೆ ಮಾತ್ರ ಸೇರಿರುವುದಿಲ್ಲ. ಮಹತ್ವಾಕಾಂಕ್ಷೆಯನ್ನು ಜವಾಬ್ದಾರಿಯೊಂದಿಗೆ, ನಾವೀನ್ಯತೆಯೊಂದಿಗೆ […]

Read More
1 12 13 14 15 16 537