ಕುಂದಾಪುರ: ಗುರುವಾರ ಸಂಜೆ ಸಿಡಿಲು ಸಹಿತ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ತ್ರಾಸಿ ಸಮೀಪದ ಮುಳ್ಳಿಕಟ್ಟೆಯ ಅರಾಟೆ ಸೇತುವೆಯ ಮೇಲೆ ನಡೆದಿದೆ. ಮೃತ ಕಾರ್ಮಿಕ ​ಪಂಜಾಬ್ ಮೂಲದ ಐ.ಆರ್.ಬಿ ಕಂಪನಿಯ ಕಾರ್ಮಿಕ ಅಶಿತೋಷ್ ಸಿಂಗ್ (35) ಎಂದು ತಿಳಿದು ಬಂದಿದೆ.ಇವರೊಂದಿಗೆ ಇದ್ದ ಮತ್ತೊಬ್ಬ ಕಾರ್ಮಿಕ ನವಜ್ಯೋತ್ ಸಿಂಗ್ (37) ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಏಕಾಏಕಿ ಗಾಳಿ, ಭೀಕರ ಸಿಡಿಲು ಹಾಗೂ ಮಿಂಚಿನ ಆರ್ಭಟದೊಂದಿಗೆ […]

Read More

ಕಲ್ಲ್ಯಾಣಪುರದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ಮೇ 14, 2026ರಂದು ಶಿಕ್ಷಕರಿಗಾಗಿ “ಹ್ಯಾಪಿ ಟೀಚರ್ ಮತ್ತು ಹ್ಯಾಪಿ ಕ್ಲಾಸ್ ರೂಮ್” ಎಂಬ ವಿಷಯದಡಿ ಶಿಕ್ಷಕರ ಸಮೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ  ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ ಭಾಗವಹಿಸಿದರು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಮೆಲ್ವಿನ್ ಮೆಂಡೊನ್ಸಾ ಅವರು ಅತಿಥಿಗಳನ್ನು ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ತಮ್ಮ ಪ್ರೇರಣಾದಾಯಕ […]

Read More

“ನಾನು ಕೊಂಕಣಿಯಲ್ಲಿ ಬರೆಯಲು ಆರಂಭಿಸುವಾಗಲೂ ವಲ್ಲಿ ವಗ್ಗ ಬರೆಯುತ್ತಿದ್ದರು, ಈಗಲೂ ಸಾತತ್ಯದಿಂದ ಬರೆಯುತ್ತಿದ್ದಾರೆ. ಕಿರಿಯರಾದ ನಮಗೆ ವಲ್ಲಿ ವಗ್ಗ ದೊಡ್ಡಣ್ಣನಂತೆ ಮಾತ್ರವಲ್ಲ, ಅಭಿಪ್ರಾಯ ಭೇದಗಳಿರುವ ಕೊಂಕಣಿ ಲೇಖಕರನ್ನು ಒಗ್ಗೂಡಿಸಿ, ಸಂಬಂದಗಳನ್ನು ದಾರದಲ್ಲಿ ಪೋಣಿಸುವ ದರ್ಜಿಯಂತೆ. ಕೊಂಕಣಿ ಸಾಹಿತ್ಯ ಮತ್ತು ಸಂಘಟನೆಗೆ ಅವರ ಸೇವೆ ಸ್ತುತರ್ಹ್ಯ. ಆರು ದಶಕಗಳಿಂದ ಸತತವಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಅವರ ಸಾಹಿತ್ಯವನ್ನು ಸಂಭ್ರಮಿಸುವುದೇ ಅವರಿಗೆ ನಾವು ಸಲ್ಲಿಸಬಹುದಾದ ಶ್ರೇಷ್ಠ ಗೌರವ”  ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಕಾರ್ಯಕಾರಿ ಸಮಿತಿಯ ಸದಸ್ಯರೂ, […]

Read More

Four Discalced Carmelites Ordained Priests at Infant Jesus Shrine, Bikarnakatte ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ […]

Read More

ಬೈಂದೂರು; ಮೇ. ಬೈಂದೂರಿನ ಹೋಲಿಕ್ರಾಸ್‌ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂದನೀಯ ಡೆನ್ನಿಸ್ ಡಿ’ಸೋಜಾರವರು 12 ರಂದು ಅಧಿಕಾರ ವಹಿಸಿಕೊಂಡರು, ಪ್ರಸ್ತುತ ಧರ್ಮಗುರು ವಂ.ವಿನ್ಸೆಂಟ್‌ ಕುವೆಲ್ಲೊ, ಪಾಲನ ಮಂಡಳಿಯ ಉಪಾಧ್ಯಕ್ಷ  ಸ್ಟೆಪನ್‌ ಡಯಾಸ್‌ ಅವರು ನೂತನ ಧರ್ಮಗುರುಗಳನ್ನು ಚರ್ಚಿಗೆ ಆತ್ಮೀಯವಾಗಿ ಸ್ವಾಗತಿಸಿದರು. ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂ.ಪಾವ್ಲ್ ರೇಗೊ ರವರು ಅಧಿಕಾರ ಸ್ವೀಕಾರ ಸಮಾರಂಭದ ವಿಧಿ ವಿಧಾನಗಳನ್ನು ನೆರವೆರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ವಲಯದ ಪ್ರಧಾನ ಧರ್ಮಗುರು‌ ವಂ.ಆಲ್ಬನ್ ಡಿ’ಸೋಜಾ, ವಂ.ರೋಮನ್ ಮಸ್ಕರೆನ್ಹಸ್, ವಂ.ಹೆರಾಲ್ಡ್ ಪಿರೇರಾ, ವಂ.ಅಶ್ವಿನ್ ಆರಾನ್ಹಾ, […]

Read More

ಕರ್ನಾಟಕ ಸರಕಾರದಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಮಾನ್ಯ ಶ್ರೀ ಎನ್. ಎಸ್. ಬೋಸರಾಜು ಅವರು 2026 ಮೇ 13ರಂದು ಐ ಎಂ ಜೆ ಸಂಶೋಧನಾ ಸಂಸ್ಥೆಯಲ್ಲಿರುವ ಕ್ವಾಂಟಮ್ ಕಂಪ್ಯೂಟಿಂಗ್ ಪ್ರಯೋಗಾಲಯ, ಡೆಲ್ಟಾ-Q ಗೆ ಭೇಟಿ ನೀಡಿದರು. ಭೇಟಿ ವೇಳೆ ಮಾನ್ಯ ಸಚಿವರು ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಅಯಾನ್-ಟ್ರ್ಯಾಪ್ ಆಧಾರಿತ 16-ಕ್ವಿಬಿಟ್ ಕ್ವಾಂಟಮ್ ಪ್ರೊಸೆಸರ್‌ನ ಪ್ರಾಯೋಗಿಕ ವ್ಯವಸ್ಥೆಯನ್ನು ವೀಕ್ಷಿಸಿದರು. ಮಾನ್ಯ ಸಚಿವರು ಸಂಸ್ಥೆಯ ಸಂಶೋಧನಾ ದೃಷ್ಟಿಕೋನ ಮತ್ತು ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು. ಗ್ರಾಮೀಣ ಕರ್ನಾಟಕದಲ್ಲಿ ಇಂತಹ ವಿಶಿಷ್ಟ […]

Read More

ಕಲ್ಯಾಣಪುರ; ಶಿಕ್ಷಕರ ವೃತ್ತಿಪರ ಸಾಮರ್ಥ್ಯಗಳನ್ನು ಹೆಚ್ಚಿಸುವ ಮತ್ತು ಆಧುನಿಕ ಬೋಧನಾ ತಂತ್ರಗಳೊಂದಿಗೆ ಅವರನ್ನು ಸಜ್ಜುಗೊಳಿಸುವ ಉದ್ದೇಶದಿಂದ 12/05/2026 ರಂದು ಆಡಿಯೋ-ವಿಶುವಲ್ ಹಾಲ್‌ನಲ್ಲಿ ಫ್ಯಾಕಲ್ಟಿ ಪುಷ್ಟೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಬೋಧನಾ ಅಭ್ಯಾಸಗಳನ್ನು ಸುಧಾರಿಸುವುದು, ಕಲಿಯುವವರ ಬದಲಾಗುತ್ತಿರುವ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅಧ್ಯಾಪಕ ಸದಸ್ಯರಲ್ಲಿ ಪರಿಣಾಮಕಾರಿ ನಿರ್ವಹಣಾ ಕೌಶಲ್ಯಗಳನ್ನು ಉತ್ತೇಜಿಸುವತ್ತ ಗಮನಹರಿಸಿತು. ಕಾರ್ಯಕ್ರಮವು ಕಲ್ಯಾಣಪುರದ ಮಿಲಾಗ್ರೆಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆವರೆಂಡ್ ಫಾದರ್ ಮೆಲ್ವಿನ್ ಮೆಂಡೋನ್ಜಾ, ಎಸ್‌ಜೆ, ಅವರ ಆತ್ಮೀಯ ಸ್ವಾಗತದೊಂದಿಗೆ ಪ್ರಾರಂಭವಾಯಿತು, ಅವರು ಇಂದಿನ ವೇಗವಾಗಿ […]

Read More

ಕು೦ದಾಪುರ: ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಬರೊಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಗಾ೦ಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುವ ಮೂಲಕ ಕುಂದಾಪುರಕ್ಕೆ ದಿಗ್ಭ್ರಮೆ ಆವರಿಸಿದೆ.  ಪ್ರಕರಣದಲ್ಲಿ ಮೂಲ್ಕಿ ಪೊಲೀಸರಿ೦ದ ಬ೦ಧಿಸಲ್ಪಟ್ಟ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ ಎಂದು ತಿಳಿದು ಬಂದಿದೆ. ಕುಂದಾಪುರದ ಪ್ರತಿಷ್ಠಿತ ಕಾಲೇಜಿನ ಅ೦ತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನ (21) ಎ೦ದು ಗುರುತಿಸಲಾಗಿದ್ದು, ಬಂಧಿತ ಆರೋಪಿಯಿ೦ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 42 […]

Read More

ಮಂಗಳೂರು; ಅಥೇನಾ ಕಾಲೇಜ್ ಆಫ್ ನರ್ಸಿಂಗ್‌ನ ಮೂಲಭೂತ ನರ್ಸಿಂಗ್ ವಿಭಾಗವು 2026 ರ ಮೇ 12 ರಂದು ಅಥೇನಾ ಸಭಾಂಗಣದಲ್ಲಿ ನರ್ಸಿಂಗ್ ವೃತ್ತಿಯ ಬಗ್ಗೆ ಹೆಚ್ಚಿನ ಉತ್ಸಾಹ ಮತ್ತು ಗೌರವದೊಂದಿಗೆ ಅಂತರರಾಷ್ಟ್ರೀಯ ದಾದಿಯರ ದಿನ 2026 ಆಚರಣೆಯನ್ನು ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಥೇನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಆಶಿತ್ ಶೆಟ್ಟಿಯನ್ ವಹಿಸಿದ್ದರು. ಈ ಸಂದರ್ಭದ ಮುಖ್ಯ ಅತಿಥಿಗಳಾಗಿ ACON ನ ಪ್ರಾಂಶುಪಾಲರಾದ ಸಿಸ್ಟರ್ ದೀಪಾ ಪೀಟರ್, ಉಪ ಪ್ರಾಂಶುಪಾಲರಾದ ಶ್ರೀಮತಿ ಸುನೀತಾ […]

Read More
1 13 14 15 16 17 554