ಮಂಗಳೂರು ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಕೊಂಕಣಿ ಮಾನ್ಯತಾ ದಿವಸ್‍ ಆಚರಣೆಯನ್ನು ಆಗೋಸ್ಟ್ 24 ರಂದು ರೋಯ್‍ಕ್ಯಾಸ್ತೆಲಿನೊ (ಕೊಂಕಣಿ ಸಾಹಿತ್ಯಆಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಧಿಕಾರಿ) ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಂದನೀಯ ಗುರುಗಳಾದ ಮೆಲ್ವಿನ್‍ ಡಿಕುನ್ಹರವರು ವಸ್ತು ಪ್ರದರ್ಶನದ ಉದ್ಘಾಟನೆಗೈದರು. ಮ್ಯಾಕ್ಸಿಮ್ ಲುದ್ರಿಕ್‍ ಇಲ್ಲಿನಪುರಾತನ ಕಾಲದಕಾಲದ ವಸ್ತುಗಳ ಪರಿಚಯಿಸಿದರು. ಈ ಕಾರ್ಯಕ್ರಮದಲ್ಲಿ ವಂದನೀಯ ಗುರು ಸ್ಟೀಫನ್ ಪಿರೇರಾ, ವಂದನೀಯ ಗುರು ದೀಪ್‍ ಯಫೆರ್ನಾಂಡಿಸ್, ವಂದನೀಯ ಗುರು ಗ್ರೆಗೊರಿ […]

Read More

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಂಟಿ ರ್ಯಾಗಿಂಗ್ ಸೆಲ್ ವತಿಯಿಂದ ರ್ಯಾಗಿಂಗ್ ವಿರೋಧಿ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯವನ್ನು ಆಯೋಜಿಸಲಾಗಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಜನಪ್ರಿಯ ವಕೀಲರಾಗಿರುವ ಶ್ರೀಯುತ ರೋ. ರಾಘವೇಂದ್ರ ನಾವುಡ ಇವರು ಆಗಮಿಸಿದ್ದರು. ಏಮ್ ಐ ಟಿ ಕಾಲೇಜು ರ್ಯಾಗಿಂಗ್ ಮುಕ್ತ ಸಂಸ್ಥೆಯಾಗಿದ್ದರೂ ಇಂತಹ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದ್ದು ಶ್ಲಾಘನೀಯ ಎಂದರು. ಜೊತೆಗೆ ರ್ಯಾಗಿಂಗ್ ಮಾಡುವುದರಿಂದ ಆಗುವ ಎಲ್ಲ ತರಹದ ದುಷ್ಪರಿಣಾಮ ಹಾಗೂ ಕಾನೂನು ಕ್ರಮಗಳನ್ನು ಸವಿವರವಾಗಿ […]

Read More

ಉಡುಪಿ: ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಆಗಸ್ಟ್ 23 ಬುಧವಾರದಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತುಬ್ಯಾಪ್ಟಿಸ್ಟ್ ಮೆನೆಜಸ್ ಅವರು ಶಿರ್ವ ಮೂಲದ ದಿವಂಗತ ಲೂಯಿಸ್ ಮೆನೆಜಸ್ ಮತ್ತು ದಿವಂಗತ ಮೇರಿ ಮ್ಯಾಗ್ಡೆಲೀನ್ ಮೆನೆಜಸ್ ಅವರ ಮಗನಾಗಿ ಜುಲೈ 28, 1948 ರಂದು ಜನಿಸಿದರು.ಇನ್ನು ಅಕ್ಟೋಬರ್ 25,1974 ರಂದು ಅವರಿಗೆ ಯಾಜಕಿ ದೀಕ್ಷೆ ಲಭಿಸಿತು. ಬ್ಯಾಪ್ಟಿಸ್ಟ್ ಮೆನೆಜಸ್ ಅವರು, ರೋಮ್ನ ಲ್ಯಾಟರನ್ ವಿಶ್ವವಿದ್ಯಾಲಯದಿಂದ ನೈತಿಕ ದೇವತಾಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.ಅಗ್ರಾರ್ನ ಮೋಸ್ಟ್ […]

Read More

ಕುಂದಾಪುರ; ಮಾಹಿತಿ ತಂತ್ರಜ್ಞಾನದಲ್ಲಿ ಜಗತ್ತೇ ಭಾರತವನ್ನು ಅವಲಂಬಿಸುವಂತೆ ಸನ್ನಿವೇಶ ಬಂದಿರುವುದು ಮಾಜಿ ಪ್ರಧಾನಿ ದಿl ರಾಜೀವ್ ಗಾಂಧಿ ಅವರ ಆಡಳಿತದ ದೂರದೃಷ್ಟಿಯ ನಿರ್ಣಯಗಳು ಮತ್ತು ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಭೂ ಸುಧಾರಣೆಗೆ ಕೇಂದ್ರ ಸರಕಾರ ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯದಲ್ಲಿ ದಿಟ್ಟವಾಗಿ ಜಾರಿಗೊಳಿಸಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಇಂದು ದೇಶಕ್ಕೆ ಮಾದರಿ ಎಂದು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಅವರು ತಿಳಿಸಿದರು. ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ […]

Read More

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2023ರ ಆಗಸ್ಟ್ 15 ರಂದು 77ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ, ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ-ಬಲಿದಾನ- ಹೋರಾಟದ ಫಲವೇ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ. ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ಇಂದು ಯುವಕರು ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ನೀಡಿ […]

Read More

ಉಡುಪಿ, ಆ. 20: ಜಿಲ್ಲಾ ಲಯನ್ಸ್ 317C ಸಂಪುಟ – ಪದಪ್ರದಾನ ‘ಬೆಳಕು’ ಸಮಾರಂಭ ಶನಿವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ನಡೆಯಿತು. ಹಿಂದಿನ ಅಂತಾರಾಷ್ಟ್ರೀಯ ನಿರ್ದೇಶಕ ಕೆ.ಜಿ. ರಾಮಕೃಷ್ಣಮೂರ್ತಿ ನೂತನ ಸಂಪುಟ ಪದಪ್ರದಾನ ನೆರವೇರಿಸಿದರು. ಲಯನ್ಸ್ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಥಮ ಮಹಿಳೆ ಓಫಿಲಿಯಾ ಫಿಲೋಮಿನಾ ಕರ್ನೆಲಿಯೋ ಬೆಳಕು ಪದ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದರು. ಉಡುಪಿ ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಆಶೀರ್ವಚನ ನೀಡಿ, ಡಾ| ನೇರಿ ಕರ್ನೇಲಿಯೊ ಅವರು […]

Read More

ಕುಂದಾಪುರ :ಅನಗಳ್ಳಿ ಗ್ರಾಮ ಪಂಚಾಯತ್‍ನ 2ನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಚ್. ಕೆ.ಸವಿತಾ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಉದಯ ಪೂಜಾರಿ ಇವರು ಆಯ್ಕೆಯಾದರು. ಈ ಗ್ರಾಮ ಪಂಚಾಯತ್‍ನಲ್ಲಿ ಒಟ್ಟು 8 ಸ್ಥಾನಗಳಿದ್ದು. 3 ಕಾಂಗ್ರೆಸ್ , 3 ಬಿಜೆಪಿ, 2 ಪಕ್ಷೇತರ. ಸೋಮವಾರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಕಾಂಗ್ರೆಸ್ ಆಭ್ಯರ್ಥಿಗೆ 4 ಮತ ಮತ್ತು ಬಿಜೆಪಿ ಬೆಂಬಲಿತ ಆಭ್ಯರ್ಥಿ 4 ಮತಗಳನ್ನು ಸಮಬಲವಾಗಿ ಪಡೆದುಕೊಂಡಿದ್ದರು. ಇಬ್ಬರು ಆಭ್ಯರ್ಥಿಗಳಿಗೂ […]

Read More

ಹೊನ್ನಾವರ: ಉತ್ತರಕನ್ನಡಜಿಲ್ಲೆ ಹೊನ್ನಾವರದ ಬಂದರುರಸ್ತೆಯ ಭಗತ್ ಸಿಂಗ್ ಸಂಘ ಆಗಸ್ಟ್ 15ರಂದು ಏರ್ಪಡಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಹಾಗೂ ಲೇಖಕ ವಿಶ್ವ ಕುಂದಾಪುರ ಇವರನ್ನು ಸನ್ಮಾನಿಸಲಾಯಿತು. ಭೂಪಟ ಮತ್ತು ಬಾವುಟದ ಆರಾಧನೆಯಷ್ಟೇ ದೇಶಪ್ರೇಮವಲ್ಲ. ಜನರ ಸಂಕಷ್ಟ ನಿವಾರಣೆಗೆ ದುಡಿಯುವುದು, ಅಂಥ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದೇ ನಿಜವಾದ ರಾಷ್ಟ್ರ ಪ್ರೇಮಎಂದು ಮುಖ್ಯ ಅತಿಥಿಯಾಗಿ ಮಾತನಾಡಿದ ವಿಶ್ವ ಕುಂದಾಪುರ ಹೇಳಿದರು. ಜಾತಿ-ದೇವರು-ಧರ್ಮದ ಹೆಸರಿನಲ್ಲಿ ಜನರ ನಡುವೆ ದ್ವೇಷಾಗ್ನಿ ಹಚ್ಚುವ ಶಕ್ತಿಗಳ ಬಗ್ಗೆ ಎಚ್ಚರದಿಂದಿರುವುದು ಅಗತ್ಯಎಂದರು.ಸ್ವಾತಂತ್ರ್ಯ ಹೋರಾಟದಲ್ಲಿ ವಿದ್ಯಾರ್ಥಿಗಳು […]

Read More

ದೇವರು ನಮಗೆ ನೀಡಿದ ವರ, ಚಿನ್ನ, ಬೆಳ್ಳಿ, ಕಾರು, ಬಂಗಲೆ ಅಲ್ಲ. ಮುಖ್ಯವಾಗಿ ನಮಗೆ ನೀಡಿದ ವರ, ಸಮಯ. ಈ ಸಮಯವನ್ನು ಸರಿಯಾಗಿ ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಬೇರೆ ಎಲ್ಲಾ ರೀತಿಯ ಸಂಪತ್ತನ್ನು ಗಳಿಸಬಹುದು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ನಡೆ-ನುಡಿ, ಗುರಿ ಸಾಧನೆಯ ಹಾದಿ, ಎಲ್ಲ ವಿಷಯಗಳಲ್ಲೂ ಪರಿಪೂರ್ಣತೆ ಪಡೆಯಲು ಶಿಸ್ತು, ಶ್ರದ್ಧೆಯಿಂದ ಶ್ರಮಿಸಬೇಕು. ದೇವರ ಮೇಲೆ ವಿಶ್ವಾಸವಿಟ್ಟು, ಗುರು ಹಿರಿಯರಲ್ಲಿ ಗೌರವ ಇಟ್ಟು, ಮಾತಾ ಪಿತಾರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಯಶಸ್ಸು ಖಂಡಿತ” ಎಂದು ಉಡುಪಿ ಕುಂಜಿಬೆಟ್ಟು […]

Read More