ಬೆಂದೂರು;ಸೇಂಟ್ ಸೆಬಾಸ್ಟಿಯನ್ ಚರ್ಚ್ ತನ್ನ ಪ್ಯಾರಿಷ್ ದಿನವನ್ನು ಜನವರಿ 19 ರಂದು ಸೇಂಟ್ ಸೆಬಾಸ್ಟಿಯನ್ ಅವರ ಹಬ್ಬದೊಂದಿಗೆ ಆಚರಿಸಿತು. PPC ಸದಸ್ಯರು, ಪ್ರಾಯೋಜಕರು ಮತ್ತು ಫಲಾನುಭವಿಗಳಿಗೆ ಮೇಣದಬತ್ತಿಗಳನ್ನು ವಿತರಿಸುವುದರೊಂದಿಗೆ ಆಚರಣೆಯು ಪ್ರಾರಂಭವಾಯಿತು, ಇದು ಪ್ಯಾರಿಷ್ ಸಮುದಾಯಕ್ಕೆ ಅವರ ಕೊಡುಗೆಗಳು ಮತ್ತು ಬೆಂಬಲವನ್ನು ಸಂಕೇತಿಸುತ್ತದೆ. ದೇರೆಬೈಲ್ ಚರ್ಚಿನ ಧರ್ಮಗುರು ಜೋಸೆಫ್ ಮಾರ್ಟಿಸ್ ಹಬ್ಬದ ಬಲಿದಾನದ ಆರ್ಚಕರಾಗಿದ್ದರು. ಅವರ ಜೊತೆಯಲ್ಲಿ,ಸೆಬಾಸ್ಟಿಯನ್ ಚರ್ಚಿನ ಧರ್ಮಗುರು ವಂ। ವಾಲ್ಟರ್ ಡಿಸೋಜಾ. ಇವರೊಂದಿಗೆ ಸಹಾಯಕ ಧರ್ಮಗುರುಗಳಾದ ವಂ। ಲಾರೆನ್ಸ್ ಕುಟಿನ್ಹಾ, ವಂ।ವಿವೇಕ್ ಪಿಂಟೋ, ವಂ। […]
ಕುಂದಾಪುರ(ಜ.20): ಕುಂದಾಪುರ ಎಜ್ಯಕೇಷನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 3ನೇ ತರಗತಿಯ ವಿದ್ಯಾರ್ಥಿನಿ ವಿಹಾನಿ ಎ.ಶೆಟ್ಟಿಗಾರ್, ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠ, ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಾಬ್ದಿ ಆಚರಣಾ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ವತಿಯಿಂದ ಉಡುಪಿಯ ಶ್ರೀ ಕೃಷ್ಣ ರಾಜಾಂಗಣದಲ್ಲಿ ಹಮ್ಮಿಕೊಂಡ ಕಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ಈ ಪ್ರತಿಭೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ ವಿವಿಧ […]
ಸಂತೆಕಟ್ಟೆ, ಜ.20; ಭಾನುವಾರ,ಸಂತೆಕಟ್ಟೆ ಮೌಂಟ್ ರೋಜರಿ ಚರ್ಚ್ ಬಾಲಯೇಸು ವಾಳೆಯ ಪೋಷಕರ ಹಬ್ಬದ ಆಚರಣೆಯು 19ನೇ ಜನವರಿ 2025 ರಂದು ಆಚರಿಸಲಾಯಿತು. ಬೆಳಿಗ್ಗೆ ಪವಿತ್ರ ಬಲಿದಾದನೊಂದಿಗೆ ಹಬ್ಬ ಆರಂಭವಾಯಿತು, ಇದನ್ನು ಧರ್ಮಕೇಂದ್ರದ ವಂ। ಡಾ. ರೋಕ್ ಡಿ’ಸೋಜಾ ಅವರು ಪ್ಯಾರಿಷಿಯನ್ನರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಆಚರಿಸಿದರು. ವಾಳೆಯ ಸದಸ್ಯರು ತಮ್ಮ ನಂಬಿಕೆ ಮತ್ತು ಏಕತೆಯನ್ನು ಪ್ರತಿಬಿಂಬಿಸುವ ಭಕ್ತಿಯಿಂದ ಪ್ರಾರ್ಥನೆಯನ್ನು ನಡೆಸಿದರು. ಸಂಪ್ರದಾಯವನ್ನು ಅನುಸರಿಸಿ, ವಾಳೆಯ ಎಲ್ಲಾ ಸದಸ್ಯರು ಸುಂದರವಾಗಿ ಅಲಂಕರಿಸಲ್ಪಟ್ಟ ಬಾಲಯೇಸುವಿನ ಚಿತ್ರದ ಮುಂದೆ ವಿಶೇಷ ಪ್ರಾರ್ಥನೆಗಳಿಗಾಗಿ ಒಟ್ಟುಗೂಡಿದರು. […]
ಕುಂದಾಪುರ: ಇಲ್ಲಿನ ಪ್ರತಿಷ್ಠಿತ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 17 ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಹಿಂದಿನ ಆಡಳಿತ ಮಂಡಳಿ ಅಧ್ಯಕ್ಷ ಜೋನ್ಸನ್ ಡಿ’ಆಲ್ಮೇಡಾ ಅವರ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ , ಹಿಂದಿನ ಆಡಳಿತ ಮಂಡಳಿ ಉಪಾಧ್ಯಕ್ಷ ಕಿರಣ್ ಮೆಲ್ವಿನ್ ಲೋಬೊ ನಾಡ ಪಡುಕೋಣೆ, ನಿವೃತ್ತ ಡಿವೈಎಸ್ಪಿ ವಲೈಂಟೆನ್ ಡಿ’ಸೋಜ ಉಡುಪಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ ಕುಂದಾಪುರ, ಮೈಕಲ್ ಪಿಂಟೊ ಪಿಯುಸ್ನಗರ […]
ಮಲ್ಪೆ: ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಎಕತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು.ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಮಾತನಾಡಿ ಪ್ರವಿತ್ರರಾಗುವವರಿಗೆ ಪ್ರಭು ಯೇಸು ಕ್ರಿಸ್ತರು ಸಹೋದರತ್ವದ ಪಾಠವನ್ನು ಕಲಿಸಿದ್ದಾರೆ. ಇಂದು ಕ್ರೈಸ್ತ ಧರ್ಮವು ವಿವಿಧ ಸಭೆಗಳಿಂದ ಗುರುತಿಸಲ್ಪಟ್ಟಿದ್ದರೂ ಕೂಡ ನಾವೆಲ್ಲರೂ ಕೂಡ ಕ್ರಿಸ್ತನಲ್ಲಿ ಐಕ್ಯತೆ ಹೊಂದಿರುವುದು ಪ್ರಮುಖ ಗುರುತಾಗಿದೆ. ಇಂತಹ ಸಪ್ತಾಹಗಳು ನಮ್ಮೆಲ್ಲರನ್ನೂ ಒಗ್ಗೂಡಿಸುವ ಶ್ರೇಷ್ಠ ಸಾಧನಗಳಾಗಿವೆ. ಇತರ ಸಭೆಗಳಲ್ಲಿ ಇರುವ […]
ದಿನಾಂಕ 19 -01- 2025 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ ಸಂತ ಸೇಬಶ್ಚಿಯನರಾ ಹಬ್ಬವನ್ನು ಆಚರಿಸಲಾಯಿತು. ಕಲ್ಯಾಣಪುರ ಚರ್ಚ್ ನಾ ವಂದನೀಯ ಡಾ ಜೇನ್ಸಿಲ್ ಆಳ್ವಾ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸಬ್ಬಾಸ್ಟಿಯಾನರ ಪ್ರತಿಮೆಯಾನು ಮೆರವಣಿಗೆಯಲ್ಲಿ ತಂದು ಆಶೀರ್ವಚನವನ್ನು ನೀಡಲಾಯಿತು.ತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು. ಉದ್ಘಾಟಕರಾಗಿ ವಂದನೀಯ ಡಾ ಜೇನ್ಸಿಲ್ ಆಳ್ವಾ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರದ ಪ್ರಧಾನ ಧರ್ಮ […]
ಮಂಗಳೂರು; ಎಸ್.ಸಿ.ಎಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎಸ್.ಸಿ.ಎಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ನ 31ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ಮತ್ತು 22ನೇ ಬ್ಯಾಚ್ ಜಿಎನ್ಎಂ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ತಾರೀಕು 17.01.2025 ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಅಶೋಕನಗರದಲ್ಲಿರುವ ಕೆ.ಎ.ಎಂ.ಸಿ. ಕಟ್ಟಡದ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಡಾ.ಪದ್ಮಪ್ರಿಯಾ ಎಸ್, ಪ್ರಾಂಶುಪಾಲರು, ಡಾ.ಎಂ.ವಿ ಶೆಟ್ಟಿ ಕಾಲೇಜ್ ಆಫ್ ನರ್ಸಿಂಗ್, ಮಂಗಳೂರು ಇವರು ಜ್ಯೋತಿ ಬೆಳಗಿಸುವ […]
18.01.2025ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ದಿ| ನಾ.ಡಿಸೋಜರವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿಆಲ್ವಾರಿಸ್ರವರು ಪ್ರಾಸ್ತಾವಿಕವಾಗಿ ನಾ ಡಿಸೋಜರವರ ಪ್ರಕೃತಿ ಜೊತೆ ಸಂಬಂಧ, ಮತ್ತು ಬಡವ, ದೀನರನ್ನುಹಿಂಸಿಸಿದ ಚಿತ್ರವನ್ನು ಅವರ ಕೃತಿಗಳಲ್ಲಿ ವರ್ಣಿಸಿದ ಬಗ್ಗೆ, ಮಕ್ಕಳ ಸಾಹಿತ್ಯದಲ್ಲಿ ಅವರ ಆಸಕ್ತಿಗಳ ಬಗ್ಗೆಮಾತಾನಾಡಿದರು. ಈ ಸಂಧರ್ಭದಲ್ಲಿ ದೈವಾಧೀನರಾದ ಕೊಂಕಣಿ ಸಾಹಿತಿಗಳಾದ ಶ್ರೀ ಲುವಿಸ್ ಡಿ. ಅಲ್ಮೆಡಾ ಮತ್ತುಶ್ರೀ ಎಮ್. ಪಿ. ರೊಡ್ರಿಗಸ್ರವರಿಗೂ ಶ್ರದ್ದಾಂಜಲಿ ಸಮರ್ಪಿಸಿದರು. ಸಭೆಯಲ್ಲಿ ಹಾಜರಿದ್ದ […]
ಕುಂದಾಪುರ, ಜ. 18: “ಬಹಳಷ್ಟು ರಾಜರು, ಬಹಳಷ್ಟು ನಮ್ಮೊಳೊಗೀನವರೆ ಪವಿತ್ರ ಸಭೆಯನ್ನು ನಾಶ ಮಾಡಲು ಪ್ರಯತ್ನಿಸಿದ್ದಾರೆ, ಆದರೆ ಪವಿತ್ರ ಸಭೆ ನಾಶ ಆಗಲಿಲ್ಲ. ಪವಿತ್ರ ಸಭೆ ಆರಂಭವಾದದ್ದು ಪೆಂತೆ ಕೋಸ್ತ್ ದಿನದಂದು, ಸ್ಥಾಪಿತವಾದದ್ದು, ಅದು ಪವಿತ್ರ ಆತ್ಮನ ಶಕ್ತಿಯಿಂದ ಆರಂಭಗೊಂಡಿದ್ದು, ಇದನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ, ಭರವಸೆಯಿಂದ ಇರಿ, ತಮ್ಮಲ್ಲಿ ಒಳ್ಳೆಯದಾಗುವುದು, ನಾವು ನಮ್ಮ ಮಕ್ಕಳ ಮೇಲೆ ಭರವಸೆ ಇಟ್ಟು ಅವರಿಗಾಗಿ ತ್ಯಾಗ ಮಾಡಿ ಅವರಿಗೆ ನಾವುಸಾಕುತ್ತೇವೆ, ಅದರಂತೆ ನಾವು ಬಾಲಯೇಸುವಿನಲ್ಲಿ ಭರವಸೆ ಇಟ್ಟು ಪ್ರಾರ್ಥಿಸೋಣ. […]

