ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜೆ.ಸಿ.ಐ ಕುಂದಾಪುರ ಸಿ ಟಿ ಯ ವತಿಯಿಂದ ‘ ನ್ಯಾಷನಲ್ ಲೆವೆಲ್  ಟ್ಯಾಲೆಂಟ್ ಸರ್ಚ್ ‘ ಯೋಜನೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪರೀಕ್ಷಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿ, ಜೆಸಿ.ಐ ಕುಂದಾಪುರ ಸಿಟಿ ಯ ಅಧ್ಯಕ್ಷರಾದ ಜೆಸಿ ಡಾ. ಸೋನಿ ಡಿಕೊಸ್ಟಾ, ಸ್ಥಾಪಕ ಅಧ್ಯಕ್ಷರಾದ ಜೆಸಿ ಹುಸೇನ್ ಹೈಕಾಡಿ, ಜೆಸಿ ರಾಜೇಶ್ ಹೆಬ್ಬಾರ್, ಮಹಿಳಾ ಜೆಸಿ ಸಂಯೋಜಕಿ ಜೆಸಿ […]

Read More

ಕುಂದಾಪುರ, ಆ.8; ಪಿಯುಸ್ ನಗರ್ ಚರ್ಚಿನಲ್ಲಿ ದಿನಾಂಕ 5 ರಂದು ದಿವಂಗತ ತೋಮಸ್ ಡಿಮೆಲ್ಲೊ ಇವರ ಏಜ್ಯುಕೇರ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪಿಯುಸ್  ನಗರ ಚರ್ಚಿನ ಕೆಥೊಲಿಕ್ ಸಭಾ ಹಾಗೂ ಸಂತ ವಿಶೆಂತ್ ಪಾವ್ಲ್ ಸಭಾ ಸಂಘಟನೆ ಜೊತೆಗೂಡಿ , ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಅಂಕ ಪಡೆದ 19 ಮಕ್ಕಳಿಗೆ ಸ್ಕಾಲರ್ಶಿಪ್ ವಿತರಿಸಲಾಯಿತು.       ಪಿಯುಸ್  ನಗರ ಚರ್ಚಿನ ಸಭಾಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಿಯುಸ್ ನಗರ್ ಚರ್ಚಿನ ಧರ್ಮಗುರುಗಳಾದ ವಂ| ಆಲ್ಬರ್ಟ್ ಕ್ರಾಸ್ತಾ ಅಧ್ಯಕ್ಷತೆ ವಹಿಸಿ ’ಈ […]

Read More

ಮಂಗಳೂರು; ಸೈಂಟ್ ಕ್ರಿಸ್ಟೋಫರ್ ಎಸೋಸಿಯೇಶನ್ (ರಿ) ಮಂಗಳೂರು, ಇದರ ವಾರ್ಷಿಕ ಹಬ್ಬ ಹಾಗೂ ಮಹಾಸಭೆಯು ತಾ. 06.08.2023 ರಂದು ನಡೆಯಿತು. ಮಂಗಳೂರಿನ ನಿವೃತ್ತ ಬಿಷಪ್ ಅ|ವಂ|ಡಾ| ಎಲೋಸಿಯಸ್ ಪಾವ್ಲ್ ಡಿ’ಸೋಜ, ನಗರದ ರೊಜಾರಿಯೊ ಚರ್ಚಿನಲ್ಲಿ ಬಲಿದಾನ ಪೂಜೆ ನೆರವೇರಿಸಿ, ಸದಸ್ಯರ ವಾಹನಗಳನ್ನು ಆಶೀರ್ವದಿಸಿದರು.ಬಳಿಕ ರೊಜಾರಿಯೋ ಕಲ್ಚರಲ್ ಹಾಲ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಗೆ ವಂ| ಬಿಷಪರು ಕಾರ್ಯಧ್ಯಕ್ಷರಾಗಿ ಆಗಮಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕಿನ ಜನರಲ್ ಮ್ಯಾನೇಜರ್ ಆದ ಶ್ರೀಮತಿ ಸ್ಯಾಂಡ್ರಾ ಮರೀಯ ಲೋರಿನ್ ಹಾಜರಿದ್ದರು.ಈ ಸಂದರ್ಭ, […]

Read More

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ದಿನಾಂಕ 13-08-2023 ರಂದು ರವಿವಾರ ಏರ್ಪಡಿಸಲಾಗಿದೆ. ಶ್ರೀ ವೆಂಕಟರಮಣ ದೇವರಿಗೆ ಒಂದು ಸಾವಿರದ ಎಂಟು ಮಂಗಳಾರತಿ ಪೂಜೆ ಸಮರ್ಪಿಸುವ ಕಾರ್ಯಕ್ರಮ ಬೆಳಿಗ್ಗೆ 8:30 ರಿಂದ ಆರಂಭಗೊಳ್ಳಲಿದೆ. “ಅಷ್ಟಾಧಿಕ ಸಹಸ್ರ ಆರತಿ” ಎಂದು ಕರೆಯಲ್ಪಡುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿಸಮಾಜ ಬಾಂಧವರೆಲ್ಲರೂ ಪಾಲ್ಗೊಳ್ಳಬೇಕೆಂದು ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.

Read More

ಮಂಗಳೂರು; “ದಾನ ನೀಡುವವರು ದೊಡ್ಡವರಲ್ಲ, ದಾನ ಪಡೆಯುವವರು ಸಣ್ಣವರಲ್ಲ. ನಾವೆಲ್ಲರೂ ದೇವರ ಮಕ್ಕಳಾದ್ದರಿಂದ ಸಮಾನರು. ಸಮಜದ ಅಶಕ್ತ  ವರ್ಗದ ಜನರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ಮನೆ ಕಟ್ಟಲು ಮತ್ತು ದುರಸ್ಥಿಗೆ ದಾನ – ಹೀಗೆ ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಲೇ ಇರುವ ಅನಿವಾಸಿ ಉದ್ಯಮಿ, ಕೊಡುಗೈ ದಾನಿ ಶ್ರೀ ಮೈಕಲ್ ಡಿ’ಸೊಜಾ ನಮ್ಮ ಸಮಾಜಕ್ಕೆ ಪ್ರೇರಣೆ” ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ|  ಪೀಟರ್ ಪಾವ್ಲ್ ಸಲ್ದಾನ್ಹಾ ಅಭಿಪ್ರಾಯಪಟ್ಟರು. ಡಾ| ಸಲ್ಡಾನ್ಹಾ […]

Read More

ಎಂ.ಬಿ.ಎ ವಿಭಾಗ ಎಂ.ಐ.ಟಿ.ಕೆ, ಮೂಡ್ಲಕಟ್ಟೆ, ಕುಂದಾಪುರ ವಿದ್ಯಾರ್ಥಿಗಳಿಗೆ ಎಂ.ಎಸ್ ಎಕ್ಸೆಲ್ ಕುರಿತು ಕಾರ್ಯಾಗಾರ ನಡೆಯಿತು. ಶ್ರೀ ಅನಂತ್ ನಾಯ್ಕ್, ಜನತಾ ಗ್ರೂಪ್ಸ್ ಸಹಾಯಕ ವ್ಯವಸ್ಥಾಪಕ (ವ್ಯವಹಾರ ಬೆಂಬಲ), ಕೋಟ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಎಂ.ಎಸ್ ಎಕ್ಸೆಲ್ ಕುರಿತು ಸಂಕ್ಷಿಪ್ತ ಪರಿಚಯದೊಂದಿಗೆ ಕಾರ್ಯಾಗಾರವನ್ನು ಪ್ರಾರಂಭಿಸಿದ ಅವರು ಉತ್ತಮ ಉದಾಹರಣೆಗಳೊಂದಿಗೆ ಕಂಪನಿಗಳಲ್ಲಿ ಎಕ್ಸೆಲ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ಸಮಗ್ರ ಮಾಹಿತಿ ನೀಡಿದರು. ಅವರು ಸೆಲ್ ಉಲ್ಲೇಖ ಮತ್ತು ರೆಫರೆನ್ಸ್ ಬೋಡ್‍ಮಾಸ್ ಬಳಕೆಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ ನೀಡಿದರು. ಪ್ರೊ.ಅಮೃತಮಲಾ ಸ್ವಾಗತಿಸಿ, […]

Read More

ಕುಂದಾಪುರದ ಎಂ.ಐ.ಟಿ.ಕೆ ಮೂಡ್ಲಕಟ್ಟೆಯ ಮೂಲ ವಿಜ್ಞಾನ ಮತ್ತು ಮಾನವಿಕ ವಿಭಾಗವು ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಯೋಗಾಭ್ಯಾಸವನ್ನು ಆಯೋಜಿಸಿತ್ತು. ಶ್ರೀ ಗೋಪಾಲಕೃಷ್ಣ ದೀಕ್ಷಿತ್ ಮತ್ತು ಶ್ರೀಮತಿ. ಪ್ರಿಯಾಂಕಾ ದೀಕ್ಷಿತ್, ಬ್ರಹ್ಮಾವರ ಸಂಪನ್ಮೂಲ ವ್ಯಕ್ತಿಗಳಾಗಿದ್ದರು ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿ ಸೂರ್ಯನಮಸ್ಕಾರ, ವಜ್ರಾಸನ, ತಾಡಾಸನ, ತ್ರಿಕೋನಾಸನ, ಭುಜಂಗಾಸನ, ಧನುರಾಸನ ಮುಂತಾದ ಯೋಗಾಸನಗಳನ್ನು, ಧ್ಯಾನ ಮತ್ತು ಪ್ರಾಣಾಯಾಮವನ್ನು ಕಲಿತರು. ಆರಂಭದಲ್ಲಿ ಶ್ರೀ ಗೋಪಾಲಕೃಷ್ಣ ಅವರು ಯೋಗದ ಮಹತ್ವ ಮತ್ತು ಶಕ್ತಿಯನ್ನು ವಿವರಿಸಿದರು ಮತ್ತು ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ […]

Read More

ಶ್ರೀ ಬ್ರಾಹ್ಮೀ ಸೌಹಾರ್ದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಕುಂದಾಪುರ ಉಪ್ಪುಂದ ಶಾಖೆ, ರೋಟರಿ ಕುಂದಾಪುರ ದಕ್ಷಿಣ ಸಹಯೋಗದಲ್ಲಿ, ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಉಪ್ಪುಂದ ವಲಯದ ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಶಂಕರ ಕಲಾ ಮಂದಿರ ಉಪ್ಪುಂದದಲ್ಲಿ ಜುಲೈ 29ರಂದು ನಡೆಯಿತು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ ಉದ್ಘಾಟಿಸಿದರು. ಶ್ರೀ ಬ್ರಾಹ್ಮಿ ಸೌಹಾರ್ದ […]

Read More