ಮಂಗಳೂರು; ಎಸ್.ಸಿ.ಎಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎಸ್.ಸಿ.ಎಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ನ 31ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ಮತ್ತು 22ನೇ ಬ್ಯಾಚ್ ಜಿಎನ್ಎಂ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ತಾರೀಕು 17.01.2025 ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಅಶೋಕನಗರದಲ್ಲಿರುವ ಕೆ.ಎ.ಎಂ.ಸಿ. ಕಟ್ಟಡದ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಡಾ.ಪದ್ಮಪ್ರಿಯಾ ಎಸ್, ಪ್ರಾಂಶುಪಾಲರು, ಡಾ.ಎಂ.ವಿ ಶೆಟ್ಟಿ ಕಾಲೇಜ್ ಆಫ್ ನರ್ಸಿಂಗ್, ಮಂಗಳೂರು ಇವರು ಜ್ಯೋತಿ ಬೆಳಗಿಸುವ […]
18.01.2025ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ದಿ| ನಾ.ಡಿಸೋಜರವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿಆಲ್ವಾರಿಸ್ರವರು ಪ್ರಾಸ್ತಾವಿಕವಾಗಿ ನಾ ಡಿಸೋಜರವರ ಪ್ರಕೃತಿ ಜೊತೆ ಸಂಬಂಧ, ಮತ್ತು ಬಡವ, ದೀನರನ್ನುಹಿಂಸಿಸಿದ ಚಿತ್ರವನ್ನು ಅವರ ಕೃತಿಗಳಲ್ಲಿ ವರ್ಣಿಸಿದ ಬಗ್ಗೆ, ಮಕ್ಕಳ ಸಾಹಿತ್ಯದಲ್ಲಿ ಅವರ ಆಸಕ್ತಿಗಳ ಬಗ್ಗೆಮಾತಾನಾಡಿದರು. ಈ ಸಂಧರ್ಭದಲ್ಲಿ ದೈವಾಧೀನರಾದ ಕೊಂಕಣಿ ಸಾಹಿತಿಗಳಾದ ಶ್ರೀ ಲುವಿಸ್ ಡಿ. ಅಲ್ಮೆಡಾ ಮತ್ತುಶ್ರೀ ಎಮ್. ಪಿ. ರೊಡ್ರಿಗಸ್ರವರಿಗೂ ಶ್ರದ್ದಾಂಜಲಿ ಸಮರ್ಪಿಸಿದರು. ಸಭೆಯಲ್ಲಿ ಹಾಜರಿದ್ದ […]
ಕುಂದಾಪುರ, ಜ. 18: “ಬಹಳಷ್ಟು ರಾಜರು, ಬಹಳಷ್ಟು ನಮ್ಮೊಳೊಗೀನವರೆ ಪವಿತ್ರ ಸಭೆಯನ್ನು ನಾಶ ಮಾಡಲು ಪ್ರಯತ್ನಿಸಿದ್ದಾರೆ, ಆದರೆ ಪವಿತ್ರ ಸಭೆ ನಾಶ ಆಗಲಿಲ್ಲ. ಪವಿತ್ರ ಸಭೆ ಆರಂಭವಾದದ್ದು ಪೆಂತೆ ಕೋಸ್ತ್ ದಿನದಂದು, ಸ್ಥಾಪಿತವಾದದ್ದು, ಅದು ಪವಿತ್ರ ಆತ್ಮನ ಶಕ್ತಿಯಿಂದ ಆರಂಭಗೊಂಡಿದ್ದು, ಇದನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ, ಭರವಸೆಯಿಂದ ಇರಿ, ತಮ್ಮಲ್ಲಿ ಒಳ್ಳೆಯದಾಗುವುದು, ನಾವು ನಮ್ಮ ಮಕ್ಕಳ ಮೇಲೆ ಭರವಸೆ ಇಟ್ಟು ಅವರಿಗಾಗಿ ತ್ಯಾಗ ಮಾಡಿ ಅವರಿಗೆ ನಾವುಸಾಕುತ್ತೇವೆ, ಅದರಂತೆ ನಾವು ಬಾಲಯೇಸುವಿನಲ್ಲಿ ಭರವಸೆ ಇಟ್ಟು ಪ್ರಾರ್ಥಿಸೋಣ. […]
ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಜೂನಿಯರ್ ಮತ್ತು ಪ್ರೈಮರಿ ವಿಭಾಗದ ವಿದ್ಯಾರ್ಥಿಗಳಿಗೆ ಜೂನಿಯರ್ ಮತ್ತು ಲೋವರ್ ಪ್ರೈಮರಿ ಬೆಸ್ಟ್ ಸಂಸ್ಕೃತಿ ಕ್ಲಾಸ್ ಅವಾರ್ಡ-2025ವಿಶೇಷ ಕಾರ್ಯಕ್ರಮ ನಡೆಯಿತುಸಂಪ್ರದಾಯವು ಕುಟುಂಬವನ್ನು ಒಟ್ಟುಗುಡಿಸುತ್ತದೆ ಸಂಪ್ರದಾಯವು ವಿಶೇಷ ಪ್ರಾಮುಖ್ಯತೆಯೊಂದಿಗೆ ಜನರ ಅಥವಾ ಸಮಾಜದ ಗುಂಪಿನೊಳಗೆ ಹಾದುಹೋಗುವ ನಂಬಿಕೆಗಳು ಈ ದಿಶೆಯತ್ತ ಸಂಸ್ಥೆಯು ಶೈಕ್ಷಣಿಕ ವರ್ಷದ ಆರಂಭದಿಂದ ಪೂರ್ವ ಪ್ರಾಥಮಿಕ ವಿಭಾಗದಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶೇಷ ಸಂಸ್ಕೃತಿ ಡೇ ಕಾರ್ಯಕ್ರಮವನ್ನು […]
ಕಾರ್ಕಳ : ವಿಶ್ವ ಪ್ರಸಿದ್ದ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿದೆ. 2025 ರ ವರ್ಷದ ಮಹೋತ್ಸವದ ಸಂದೇಶ “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದಾಗಿದೆ.ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದ್ದು, ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು, ಉಡುಪಿ […]
ಕುಂದಾಪುರ :- ವಿದುಷಿ ಸಹನಾರೈ ಅವರ ಮುಳ್ಳಿಕಟ್ಟೆಯಲ್ಲಿ ನಡೆಯಲ್ಪಡುವ ನೃತ್ಯ ತರಗತಿಯಲ್ಲಿ ಅಭ್ಯಾಸಸುವ ವಿದ್ಯಾರ್ಥಿಗಳಿಂದ 5 ಶಾಸ್ತ್ರಿಯ ನೃತ್ಯಗಳಾದ ಗಜವದನ ಬೇಡುವೆ, ಪುಷ್ಪಾಂಜಲಿ, ಭಾಗ್ಯದ ಲಕ್ಷ್ಮಿ ಬಾರಮ್ಮ, ಉಮಾಮಹೇಶ್ವರಿ ಜತಿಶ್ವರ , ವಿವಿಧ ಬಗೆಯ ನೃತ್ಯದಲ್ಲಿ 43 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಗೆಜ್ಜೆ ಕಟ್ಟುವುದರೊಂದಿಗೆ ನರ್ತಿಸಿ ಸಂತೋಷಪಟ್ಟರು ಸಾಂಸ್ಕೃತಿಕ ಪ್ರೀಯ ಪ್ರೇಕ್ಷಕರನ್ನು ಕೂಡ ಸಂತೋಷ ಪಡುವಂತೆ ನೃತ್ಯ ಅಭ್ಯಾಸಿಸುವ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನೀಡಿದರು.ಆರಾಟೆ ಉಮಲ್ತಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ.ಉಮಲ್ತಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಸಹಭಾಗಿತ್ವ ಮತ್ತು […]
ಕುಂದಾಪುರ(ಜ.18):ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿಮಿಟೆಡ್ ವತಿಯಿಂದ, ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಆಂಡ್ ಮೆಂಟಲ್ ಅರಿಥ್ಮೆಟಿಕ್ ಹಾಗೂ 16ನೇ ರಾಷ್ಟ್ರಮಟ್ಟದ ವೇದಿಕ್ ಮ್ಯಾಥ್ಸ್ 2025ರ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ. 3ನೇ ತರಗತಿಯ ವಿದ್ಯಾರ್ಥಿನಿ ಛಾಯಾ.ವಿ.ಆರ್ ದ್ವಿತೀಯ ಸ್ಥಾನವನ್ನು ಹಾಗೂ 6ನೇ ತರಗತಿಯ ವಿದ್ಯಾರ್ಥಿ ಪೃಥ್ವಿನ್ ಚತುರ್ಥ ಸ್ಥಾನವನ್ನು ಪಡೆದಿರುತ್ತಾರೆ.ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ […]
ಕುಂದಾಪುರ(ಜ.17): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 2ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ದ ಸಹಯೋಗದಲ್ಲಿ ಆಯೋಜಿಸಲ್ಪಟ್ಟ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ 2025 ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 8 ಬಾಯ್ಸ್ ಕೆಟಗರಿಯಲ್ಲಿ ಭಾಗವಹಿಸಿ, ದ್ವಿತೀಯ ರನ್ನರ್ ಆಪ್ ಆಗಿ ಹೊರಹೊಮ್ಮಿದ್ದಾನೆ. ಈ ವಿಜೇತ ಬಾಲ ಚೆಸ್ […]
ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲೆ ಮತ್ತು ಪಿ ಯು ವಿದ್ಯಾರ್ಥಿಗಳಿಗೆ “ಆಂಗ್ಲ ಭಾಷಾ ಬರವಣಿಗೆಕೌಶಲ್ಯಗಳ ಅಭಿವೃದ್ಧಿ” ಕುರಿತು ಒಂದುದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಮಂಗಳೂರಿನ ಖ್ಯಾತ ಲಿಪಿಶಾತ್ರಜ್ಞರಾದ ಸ್ಟಾನಿ ಡಿಸೋಜಾ ( ಇಂಜಿನೀಯರಿಂಗ್ಪದವಿಧರರು, ಗ್ರಾಪೋಲಜಿ & ಗ್ರಾಪೋತೆರಪಿ ಹೈದರಾಬಾದ್, ಉಪನ್ಯಾಸಕರು, ಕಿರುತೆರೆ ನಟರು,) ವಿದ್ಯಾರ್ಥಿಗಳಿಗೆಬರವಣಿಗೆ, ಚಿಹ್ನೆಗಳು, ಸಂಕೇತಗಳು, ವೃತ್ತ, ರೇಖೆಗಳು, ಸ್ಮರಣೆಗೆ ಸಹಾಯವಾಗುವ ಉಪಾಯಗಳು, ಗ್ರಾಪೋಲಜಿ ಮತ್ತು ಹ್ಯಾಂಡ್ರೈಟಿಂಗ್, ಪ್ರೀ ಹ್ಯಾಂಡ್ರೈಟಿಂಗ್ ವಿಶ್ಲೇಷಣೆ, ಸುಂದರವಾದ ಕೈಬರಹ, ಸಹಿಮಾಡುವ […]

