ಕುಂದಾಪುರ (ನ. 11) : ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 7ರಂದು ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಸುರಕ್ಷತೆಯ ಬಗ್ಗೆ ಎರವೆಯಲ್ಲಿಯೇ ಅರಿವು ಇರಬೇಕೆಂಬ ಕಾಳಜಿಯಿಂದ ನನ್ನ ಸುರಕ್ಷತೆ ನನ್ನ ಧ್ವನಿ ಎನ್ನುವ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.ಶಾಲೆಯ ಮಾಜಿ ಶಿಕ್ಷಕಿ ಹಾಗೂ ಯೂಟ್ಯೂಬರ್ ಆಗಿರುವ ಶ್ರೀಮತಿ ಭಾರತಿ ಎನ್ ರವರು ವಿದ್ಯಾರ್ಥಿಗಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತಾದ ಪರಿಪೂರ್ಣ ಮಾಹಿತಿಯನ್ನು ಅವರ ವಯಸ್ಸಿಗನುಸಾರವಾಗಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರು, ಪ್ರಾಥಮಿಕ […]
Udupi, 12 November 2024 – The Diocese of Udupi mourns the loss of Rev. FrDr Lawrence C. D’Souza, a devoted priest, visionary leader, and compassionate pastor, who passed away early this morning at Father MullerMedical College Hospital in Mangalore. Fr. Lawrence, aged 75, had been courageously battling illness for several years, and he peacefully returned […]
“ಬಾಲ ಮೇರಿ’ ಚರ್ಚಿನ ಭಾರತೀಯ ಕ್ಯಾಥೋಲಿಕ್ ಯುವ ಸಂಚಲನದಿಂದ ಬಜ್ಜೋಡಿ ಜಲವಾಸಿ ಸಾಹಸಗಳ ದಿನ ‘ಉದ್ಕಾ ಖೆಳಾ ಧಭಾಜೊ 2024’ ಅನ್ನು ಆಯೋಜಿಸಿತ್ತು. ನವೆಂಬರ್ 10 ರ ಭಾನುವಾರ ಮಧ್ಯಾಹ್ನ ಒಂದು ಇಂಟರ್ವರ್ಡ್ ಆಕ್ವಾ ಆಟಗಳು.ಕಾರ್ಯಕ್ರಮ ಮಧ್ಯಾಹ್ನ 2.30 ಕ್ಕೆ ಟೀಮ್ ಸ್ಪಿರಿಟ್ ಮತ್ತು ಉತ್ಸಾಹ ಮಾರ್ಚ್ ಪಾಸ್ಟ್ ನೊಂದಿಗೆ ಪ್ರಾರಂಭವಾಯಿತು. ಐಸಿವೈಎಂ ಸದಸ್ಯರಿಂದ ಪ್ರಾರ್ಥನಾ ಗೀತೆ ನಡೆಯಿತು. ಘಟಕದ ಅಧ್ಯಕ್ಷ ಕ್ಲಿಯೋನ್ ಡಿಸಿಲ್ವಾ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಪಾಲಿಕೆಯ ಧರ್ಮಗುರು ಫಾ. ಡೊಮಿನಿಕ್ ವಾಸ್, ಸಹಾಯಕ. […]
ಶ್ರೀನಿವಾಸಪುರ : ಯಾಂತ್ರೀಕೃತ ಜೀವನದಿಂದ ಪ್ರಸ್ತುತದ ದಿನಗಳಲ್ಲಿ ದೇಹ ದಂಡನೆ ಇಲ್ಲದೆ ಕೇವಲ ಬುದ್ದಿ ಶಕ್ತಿಗೆ ಮಾತ್ರ ಹೆಚ್ಚು ಶ್ರಮ ನೀಡುತ್ತಿರುವುದರಿಂದ ಮಾನಿಸಿಕ ಖಿನ್ನತೆ ಒಳಗಾಗುತ್ತಿದ್ದಾರೆ. ಆದ್ದರಿಂದ ದಿನನಿತ್ಯದ ಚಟುವಟಿಕೆಗಳಲ್ಲಿ ಕ್ರೀಡೆಯನ್ನು ಒಂದು ಭಾಗವನ್ನಾಗಿಸಿಕೊಳ್ಳುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆನೀಡಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀನಿವಾಸಪುರ ಹಾಗೂ ದೈಹಿಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಟಮಕ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ಗುಡ್ಡಗಾಡು ಸ್ಪರ್ಧೆಯ […]
ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನ. 8 ರಂದು ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ರಿವರ್ ಸೈಡ್ ಕುಂದಾಪುರ ಉಪಾಧ್ಯಕ್ಷರಾಗಿರುವ ರೊ, ಸದಾನಂದ ಉಡುಪ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶಾಲೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ತೊಡಗಿಸಿಕೊಂಡಿರುವುದು ನಮಗೆ ಸಂತೋಷ ನೀಡಿದೆ. ಕ್ರೀಡೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ ”ಸೋಲೇ ಗೆಲುವಿನ ಸೋಪಾನ” ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಎರಡನ್ನು ಸಮಾನವಾಗಿ […]
ಕುಂದಾಪುರ: ನವೆಂಬರ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಕ್ಷಕ ಶಿಕ್ಷಕರ ಸಭೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಎಸ್.ಸದಾನಂದ ಕಾಮತ್ ಮಾತನಾಡಿ ಮಕ್ಕಳನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸಮಾಜದಲ್ಲಿ ಮಕ್ಕಳು ಚೆನ್ನಾಗಿ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಆಸೆ ಪ್ರತಿ ಪೋಷಕರ ಮನಸಲ್ಲಿ ಇರುತ್ತದೆ. ಆದರೆ ಅವರ ಜವಾಬ್ದಾರಿ ಕೇವಲ ಶಿಕ್ಷಣ ಕೊಡಿಸುವುದರಲ್ಲಿ ಮುಗಿಯುವುದಿಲ್ಲ. ಬದಲಾಗಿ ಮಕ್ಕಳು ತಪ್ಪು ದಾರಿಗೆ ಹೋಗದಂತೆ ಅವರ ಜೊತೆ ನಿಂತು ತಪ್ಪುಗಳು […]
ಸಾಸ್ತಾನ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯ ಸಮಸ್ಯೆಗಳು ಹಾಗೂ ಸ್ಥಳೀಯರಿಗೆ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ನ.9 ರಂದು ಸಾಸ್ತಾನ ಟೋಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ಹೆದ್ದಾರಿ, ಉರಿಯದ ಬೀದಿ ದೀಪಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ ಹಾಗೂ ಸ್ಥಳೀಯ ವಾಹನಗಳಲ್ಲಿ ಸಂಸ್ಥೆಯ ಹೆಸರಿನಲ್ಲಿ ನೋಂದಾಯಿಸಿರುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ವತಿಯಿಂದ ಸಾಸ್ತಾನ ಟೋಲ್ ಬಳಿ ಪ್ರತಿಭಟನೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷರಾದ […]
ಕುಂದಾಪುರ : ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರ ತನಕ ನಡೆಯಲಿರುವ ಬ್ರಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನದ ಬಗ್ಗೆ ಪೂರ್ವಭಾವಿ ಸಭೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ಕುಂದಾಪುರದ ತಾಲೂಕು ಪಂಚಾಯತ್ ಸಬಾಂಗಣದಲ್ಲಿ ನಡೆಯಿತು.ಕುಂದಾಪುರ –ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಶೈಕ್ಷಣಿಕ ಮಾಹಿತಿ , ವಸ್ತು ಪ್ರದರ್ಶನ, ವೃತ್ತಿ ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದ್ದು, […]
ಕುಂದಾಪುರ : ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಂದ ನ.9 ರಂದು ‘ಚಾಕ್ ಟಾಕ್’ ಎನ್ನುವ ಕಲಿಕಾ ಸಂಪನ್ಮೂಲಗಳ ಪ್ರದರ್ಶನ ನೆರವೇರಿತು.ಉದ್ಘಾಟಕರಾಗಿ ಆಗಮಿಸಿರುವ ಶ್ರೀಯುತ ಚಂದ್ರಶೇಖರ್ ಶೆಟ್ಟಿ ಸಹಾಯಕ ಮುಖ್ಯ ಶಿಕ್ಷಕರು ವಿಕೆಆರ್ ಆಂಗ್ಲ ಮಾಧ್ಯಮ ಶಾಲೆ ಇವರು ತರಗತಿ ಕೊಣೆಯಲ್ಲಿ ಕಲಿಕಾ ಸಾಮಗ್ರಿಗಳ ಪ್ರಾಮುಖ್ಯತೆಯ ಕುರಿತು ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲೆಯಾಗಿರುವ ಡಾ. ಚಿಂತನಾ ರಾಜೇಶ್ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತಿಯಲ್ಲಿದ್ದರು.

