NITI Bids Emotional Farewell to Prof. Janardhan Sherigar ಬಾರ್ಕೂರು; ಎಂಎಂ ಮೋಟಾರ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾಗಿ 34 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಖ್ಯಾತ ಅಧ್ಯಾಪಕ ಪ್ರೊ. ಜನಾರ್ದನ ಶೇರಿಗಾರ್ ಅವರಿಗೆ ಬಾರ್ಕೂರಿನ ರಾಷ್ಟ್ರೀಯ ಕೈಗಾರಿಕಾ ತರಬೇತಿ ಸಂಸ್ಥೆ (ಎನ್.ಐ.ಟಿ.ಐ) ಭಾವಪೂರ್ಣ ವಿದಾಯ ಹೇಳಿದೆ. ಕಾರ್ಯಕ್ರಮವು ಅವರ ಸಹೋದ್ಯೋಗಿಗಳಿಂದ ಪ್ರಾರ್ಥನೆ ಸೇವೆಯೊಂದಿಗೆ ಪ್ರಾರಂಭವಾಯಿತು, ನಂತರ ಆತ್ಮೀಯ ಸ್ವಾಗತ ದೊರೆಯಿತು. ಅಧ್ಯಾಪಕ ಸದಸ್ಯರು ಹೃದಯಸ್ಪರ್ಶಿ ಗೌರವಗಳನ್ನು ಹಂಚಿಕೊಂಡರು, ಅವರ ಸಮರ್ಪಣೆ, ನವೀನ ಬೋಧನಾ ವಿಧಾನಗಳು ಮತ್ತು […]

Read More

ಕುಂದಾಪುರ; ಸ್ಥಳೀಯ ಯು ಬಿ ಎಂ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಜೂನ್ 1 ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಮಕ್ಕಳಿಗೆ ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಶಾಲಾ ಪ್ರಾಂಶುಪಾಲೆ ಶ್ರೀಮತಿ ಅನಿತಾ ಅಲಿಸ್ ಡಿಸೋಜಾ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಶುಭ ಹಾರೈಸುತಾ ಕೆಲವು ಶಿಸ್ತಿನಾ ನಿಯಮಗಳನ್ನು ತಿಳಿಸಿದರು. ಸಿ. ಎಸ್. ಐ ಕೃಪಾ ನರ್ಸರಿ ಶಾಲೆಯ ಮುಖ್ಯಯೊಪಾಧ್ಯಯಿನಿ ಶ್ರೀಮತಿ ಸವಿತಾ ಕಾರ್ಯಕ್ರಮಕ್ಕೆ ಸ್ವಾಗತ ನೀಡಿ ಶುಭ ಹಾರೈಸಿದರು. ಸಹ […]

Read More

ಗಂಗೊಳ್ಳಿ 1- -6-2026 ರಂದು ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ (ಕನ್ನಡ ಮಾಧ್ಯಮ ) ಆರಂಭೋತ್ಸವದ ಸಂಭ್ರಮಾಚರಣೆ ಆಚರಿಸಲಾಯಿತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಿದ ಉಚಿತ ಪಠ್ಯಪುಸ್ತಕವಲ್ಲದೆ ಉಚಿತ ನೋಟ್ಸ್ ಪುಸ್ತಕ, ಬ್ಯಾಗ್, ಸಮವಸ್ತ್ರಗಳನ್ನು ವಿತರಿಸಲಾಯಿತು. ಶಾಲಾ ಜಂಟಿ ಕಾರ್ಯದರ್ಶಿ ಭಗಿನಿ ಗ್ರೇಸಿ ಲೋಬೊ ಮಾತನಾಡಿ ‘ನಮ್ಮ ಜೀವಮಾನದ ಸಾಧನೆಗೆ ಶಿಕ್ಷಣವೇ ಒಂದು ದೊಡ್ಡ ಅಸ್ತ್ರ’ ಎಂದು ತಿಳಿಸಿದರು. ಮುಖ್ಯೋಪಾಧ್ಯಾಯನಿ ಭಗಿನಿ ಕ್ರೆಸೆನ್ಸ್ ‘ ಶಾಲೆಯಲ್ಲಿರುವ ಕಲಿಕಾ ವ್ಯವಸ್ಥೆಯ ಪ್ರಯೋಜನವನ್ನು […]

Read More

ಕುಂದಾಪುರ ; ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ನಡೆಸುತ್ತಿರುವ ರಕ್ತ ನಿಧಿ ಕೇಂದ್ರ ಪ್ರಾರಂಭವಾಗಿ ಹನ್ನೊಂದು ವರ್ಷ ಪೂರೈಸಿದೆ. ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ರಕ್ತ ನಿಧಿ ಕೇಂದ್ರದ ಸ್ಥಾಪನೆಯ ಸಂದರ್ಭವನ್ನು ನೆನಪಿಸಿಕೊಂಡರು. ಈ ಮಹತ್ಕಾರ್ಯಕ್ಕೆ ಸಹಕರಿಸಿದ, ಪ್ರೋತ್ಸಹಿಸಿದ ವ್ಯಕ್ತಿಗಳನ್ನು , ಸಂಘ ಸಂಸ್ಥೆಗಳನ್ನು, ದಾನಿಗಳನ್ನು ಸ್ಮರಿಸಿಕೊಂಡರು. ಉಡುಪಿ ಜಿಲ್ಲೆಯ ಮೂರನೆ ರಕ್ತ ನಿಧಿ ಕೇಂದ್ರವಾದ ಇದು ಕುಂದಾಪುರ ತಾಲೂಕು ಮಾತ್ರವಲ್ಲದೇ ಭಟ್ಕಳ,ಮುರ್ಡೇಶ್ವರದಿಂದ ಶಿರ್ವ,ಕಾರ್ಕಳದ ತನಕದ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಪ್ರತಿ […]

Read More

ಕುಂದಾಪುರ: ಇಲ್ಲಿನ ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಹೋಲಿ ರೋಜರಿ ಆ.ಮಾ.ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರಾರಂಭೋತ್ಸವ ಸಂಭ್ರಮದಿಂದ ಸೋಮವಾರ ಜರಗಿತು. ಸೈಂಟ್ ಮೇರಿಸ್ ಪ.ಪೂ ಕಾಲೇಜು ಹಾಗೂ ಹೋಲಿ ರೋಜರಿ ಆ.ಮಾ.ಶಾಲೆಗೆ ನೂತನ ಪ್ರಾಂಶುಪಾಲರಾಗಿ ಆಗಮಿಸಿದ ವಂ.ಫಾ.ರೋಲ್ವಿನ್ ಫೆರ್ನಾಂಡಿಸ್ ಅವರನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಯಿತು.ಶಾಲಾ ಜಂಟಿ ಕಾರ್ಯದರ್ಶಿ, ಕುಂದಾಪುರ ವಲಯದ ಪ್ರಧಾನ ಧರ್ಮಗುರುಗಳಾದ ಅತೀ ವಂ.ಫಾ.ಫೌಲ್ ರೇಗೋ ಶುಭ […]

Read More

ಮಂಗಳೂರು; ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ, ಜೆಪ್ಪು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ಶಾಲಾ ಬ್ಯಾಂಡಿನೊಂದಿಗೆ ಅತಿಥಿಗಳನ್ನು ಸ್ವಾಗತಿಸಲಾಯಿತು. ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ವಿದ್ಯಾರ್ಥಿಗಳು ಸ್ವಾಗತ ನೃತ್ಯದ ಮೂಲಕ ನೆರೆದಿರುವ ಸರ್ವರನ್ನು ಸ್ವಾಗತಿಸಿದರು.ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಸಂಚಾಲಕರಾದ ಫಾ| ರೀತೇಶ್ ರೊಡ್ರಿಗಸ್ ಇವರನ್ನು ಶಾಲೆ ಹಾಗೂ ಶಿಕ್ಷಕ – ರಕ್ಷಕ ಸಂಘದ ಪರವಾಗಿ ಸ್ವಾಗತಿಸಲಾಯಿತು. ದೀಪ ಬೆಳಗುವುದರ ಮೂಲಕ ಹೊಸ ಶೈಕ್ಷಣಿಕ ವರ್ಷದ ಕಾರ್ಯಾಚಟುವಟಿಗಳಿಗೆ […]

Read More

Inauguration of the New Academic Year in St Aloysius Gonzaga School 2026–27ರ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂನ್ 1, 2026 ರಂದು I ರಿಂದ XII ತರಗತಿಗಳ ವಿದ್ಯಾರ್ಥಿಗಳಿಗಾಗಿ ಔಪಚಾರಿಕ ಮತ್ತು ಪ್ರಾರ್ಥನಾಪೂರ್ವಕ ರೀತಿಯಲ್ಲಿ ನಡೆಯಿತು. ಈ ಕಾರ್ಯಕ್ರಮವು ಕಲಿಕೆ, ಬೆಳವಣಿಗೆ ಮತ್ತು ಸಾಧನೆಯ ಹೊಸ ಪ್ರಯಾಣದ ಆರಂಭವನ್ನು ಗುರುತಿಸಿತು. ಸಮಾರಂಭವು ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸಂಸ್ಥೆಯ ಮೇಲೆ ದೇವರ ಆಶೀರ್ವಾದವನ್ನು ಕೋರುವ ಪ್ರಾರ್ಥನಾ ಸೇವೆಯೊಂದಿಗೆ ಪ್ರಾರಂಭವಾಯಿತು, ನಂತರ ಸಾಂಪ್ರದಾಯಿಕವಾಗಿ […]

Read More

ಕುಂದಾಪುರ; ದಿನಾಂಕ : 01.06.2026ರಂದು ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾದ್ಯಾಮ ಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭನ್ನು ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ದೇವರನ್ನು ಸ್ಮರಿಸಿ ಪ್ರಾರಂಭಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾಗಿರುವ ವಂ। ಗುರು ರೊಲ್ವಿನ್ ಫೆರ್ನಾಂಡೀಸ್ ರವರು ಶಾಲಾ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ 2025-26ರಲ್ಲಿ ಉತ್ತಮ ಫಲಿತಾಂಶಕ್ಕೆ ಕಾರಣಿಕರ್ತರಾದ ವಿಷಯ ಶಿಕ್ಷಕರನ್ನು ಸನ್ಮಾನಿಸಿ, ನಮ್ಮ ಶಾಲೆಗೆ ಸೇರಿರುವ ಹೊಸ ಅಧ್ಯಾಪಕರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು ಹಾಗೂ ಶಾಲಾ ಪ್ರಾಥಮಿಕ ಶಿಕ್ಷಕರು ನೀಡುವ ಸೇವೆಯನ್ನು ಗುರುತಿಸಿ […]

Read More

ಕುಂದಾಪುರ ; ದಿನಾಂಕ 01-06-2026 ರಂದು ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಉತ್ಸಾಹದಿಂದು ನಡೆಯಿತು. ಆ ಪ್ರಯುಕ್ತ ಶಾಲಾ ಕೊಠಡಿಗಳಿಗೆ ತಳಿರು ತೋರಣಗಳಿಂದ ಅಲಂಕರಿಸಲಾಯಿತು. ವಿದ್ಯಾರ್ಥಿಗಳನ್ನು ವಾದ್ಯ ವೃಂದದೊಂದಿಗೆ ಬರ ಮಾಡಿಕೊಡಲಾಯಿತು. ಶಾಲಾ ಸಭಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಸುಗುಣ ಇವರು ವಿದ್ಯಾರ್ಥಿಗಳಿಗೆ ಸರಕಾರ ಕೂಡ ಮಾಡಿದ ಉಚಿತ ಪಠ್ಯ ಪುಸ್ತಕಗಳನ್ನು ಹಾಗೂ ಎಂಸಿಸಿ ಬ್ಯಾಂಕ್ ಉಚಿತವಾಗಿ ನೀಡಿದ […]

Read More
1 16 17 18 19 20 561