ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಆರಾನ್ಹಾ ಶಿರ್ವಾ ಅವರು ಆಯ್ಕೆಯಾಗಿದ್ದಾರೆ.ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕೇಂದ್ರದ ನಿಕಟಪೂರ್ವ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಚುನಾವಣಾಧಿಕಾರಿಯಾಗಿದ್ದು, ವಲೇರಿಯನ್ ಫೆರ್ನಾಂಡಿಸ್ ಚುನಾವಣಾ ವೀಕ್ಷಕರಾಗಿದ್ದರು.ನೂತನ ಪದಾಧಿಕಾರಿಗಳ ವಿವರ ಇಂತಿದೆಆಧ್ಯಾತ್ಮಿಕ ನಿರ್ದೇಶಕರು : ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ನಿಕಟಪೂರ್ವ ಅಧ್ಯಕ್ಷರು : ರೊನಾಲ್ಡ್ ಆಲ್ಮೇಡಾ, ಉದ್ಯಾವರನಿಯೋಜಿತ ಅಧ್ಯಕ್ಷರು : ಲೂವಿಸ್ ಡಿಸೋಜಾ, ಸಾಸ್ತಾನ ಉಪಾಧ್ಯಕ್ಷರು: ಉಪಾಧ್ಯಕ್ಷರು […]

Read More

ಬಸ್ರೂರು ; ಬಸ್ರೂರು ಸೆಂಟ್ ಫಿಲಿಪ್ ಚರ್ಚಿನಲ್ಲಿ ಸ್ತ್ರೀ ಸಂಘಟನೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು ಉಡುಪಿ ಧರ್ಮ ಕೇಂದ್ರದ ಯಾಜಕ ಕರೊಯೋಲೆಯ ನಿರ್ದೇಶಕರಾದ ವಂ। ಧರ್ಮಗುರು ಫಾದರ್ ಅಶ್ವಿನ್ ಆರಾನಾ ಅತಿಥಿಗಳಾಗಿ ಆಗಮಿಸಿ “ಸ್ತ್ರೀಯರು ಈಗಿನ ಕಾಲದಲ್ಲಿ ಸ್ಥಾನಮಾನ ಪಡೆದಿದ್ದು ಎಲ್ಲಾ ಹುದ್ದೆ ಹಾಗೂ ಕ್ಷೇತ್ರದಲ್ಲಿ ಮುಂದುವರೆದಿದ್ದಾರೆ ಮತ್ತು ಕೇವಲ ಕುಟುಂಬ ಅಲ್ಲದೇ ಸುಭದ್ರ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದಾರೆ, ಆದ್ದರಿಂದ ನಾವು ಅವರನ್ನು ಗೌರವದಿಂದ ಕಾಣಬೇಕು” ಎಂದರು. ಚರ್ಚಿನ ಪ್ರಧಾನ ಗುರುಗಳಾದ […]

Read More

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ […]

Read More

ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು.ಅವರು ಮಾರ್ಚ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ *ಟೀಂ ಯುವಶಕ್ತಿ ಟ್ರಸ್ಟ್” ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು […]

Read More

National High School Organises a Heart-Touching Farewell to Their Science Teacher and the Outgoing SSLC Batch 2025-26 Reported by Ashok Gundmi, ನ್ಯಾಷನಲ್ ಹೈಸ್ಕೂಲ್ ತನ್ನ ವಿಜ್ಞಾನ ಶಿಕ್ಷಕರಿಗೆ ಮತ್ತು 2025-26 ರ ಹೊರಹೋಗುವ ಎಸ್‌ಎಸ್‌ಎಲ್‌ಸಿ ಬ್ಯಾಚ್‌ಗೆ ಹೃದಯಸ್ಪರ್ಶಿ ಬೀಳ್ಕೊಡುಗೆಯನ್ನು ಆಯೋಜಿಸಿದೆ ಮಧ್ಯಾಹ್ನ ಸುಮಾರು 2:00 ಗಂಟೆಯಾಗಿತ್ತು. ನಮ್ಮ ಶಾಲಾ ಗ್ರಂಥಾಲಯದ ವೇದಿಕೆಯನ್ನು ವಧುವಿನಂತೆ ಸುಂದರವಾಗಿ ಅಲಂಕರಿಸಲಾಗಿತ್ತು. ಈ ಸೊಗಸಾದ ಅಲಂಕಾರದ ಹಿಂದೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳ ಸೃಜನಶೀಲ ಪ್ರಯತ್ನವಿತ್ತು, […]

Read More

ಕುಂದಾಪುರ: ಮಾರ್ಚ್ 3ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ 1976ರ ಬ್ಯಾಚ್ ವಿದ್ಯಾರ್ಥಿಗಳ ಪುನರ್ಮಮಿಲನ “ಬಂಗಾರದ ಭೇಟಿ ” ಕಾರ್ಯಕ್ರಮ ನಡೆಯಿತು.1976ನೇ ಸಾಲಿನಲ್ಲಿ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದು ಮುಗಿಸಿದ ಈ ವಿದ್ಯಾರ್ಥಿಗಳು 50ನೇ ವರ್ಷದ ನೆನಪಿಗಾಗಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕರುಗಳಾದ ಪ್ರೊ.ಮೋಹನದಾಸ್ ಪೈ, ಪ್ರೊ.ಎ.ಪಿ.ಮಿತ್ತಂತ್ತಾಯ, ಪ್ರೊ. ಬಾಲಕೃಷ್ಣ ಭಟ್, ಮೋಹನದಾಸ ಪೈ , ಪ್ರೊ.ರಘುರಾಮ್ ರಾವ್, ಮತ್ತು ಪ್ರೊ.ಕೆ.ಸಿ.ಶರ್ಮಾ ಅವರು ಉದ್ಘಾಟಿಸಿದರು.ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎ.ಪಿ.ಮಿತ್ತಂತ್ತಾಯ, ಪ್ರೊ.ಬಾಲಕೃಷ್ಣ ಭಟ್ ಅಂದಿನ ವಿದ್ಯಾರ್ಥಿಗಳು ಮತ್ತು ಗುರುಗಳ […]

Read More

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚಾರ್ಯ ಅಕಾಡೆಮಿ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಶಿಕ್ಷಣ ಎನ್ನುವುದು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಲ್ಲ. ಮಕ್ಕಳು ಕೇವಲ ಪಠ್ಯಪುಸ್ತಕದ ಹುಳುಗಳಾಗಿರದೆ ತಮ್ಮನ್ನು ಎಲ್ಲಾ ರೀತಿಯ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯ. ಮಕ್ಕಳ ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಅಬಾಕಸ್ ಒಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಾಲಾ ಮುಖ್ಯಸ್ಥೆ ಶ್ರೀಮತಿ ರೇಷ್ಮಾ ಪ್ರದೀಪ್ […]

Read More

ಮಂಗಳೂರು; ಎಜೆ ವೈದ್ಯಕೀಯ ಕಾಲೇಜಿನ ಇಎನ್‌ಟಿ ಪ್ರಾಧ್ಯಾಪಕ ಡಾ. ದೇವನ್ ಅವರನ್ನು ಇತ್ತೀಚೆಗೆ ಸೇಂಟ್ ಅಲೋಶಿಯಸ್‌ನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ TED x St Aloshyus ಸಮ್ಮೇಳನದಲ್ಲಿ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅವರು ತಮ್ಮದೇ ಆದ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಬೊಜ್ಜುತನವನ್ನು ಹೇಗೆ ಗುಣಪಡಿಸಿಕೊಂಡರು ಎಂಬುದರ ಕುರಿತು ತಮ್ಮ ಮೂಲ ಒಳನೋಟಗಳ ಬಗ್ಗೆ ಮಾತನಾಡಿದರು. ಪ್ರಪಂಚದಾದ್ಯಂತ ಲಕ್ಷಾಂತರ ಜನರು ಈ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ಡಾ. ದೇವನ್ ಡಬಲ್ ಚಿನ್ನದ ಪದಕ ವಿಜೇತರಾಗಿದ್ದು, ಮಾನ್ಯತೆ […]

Read More

Mother Teresa Vichara Vedike to Hold Souharda Iftar Gathering on March 10 ಮಂಗಳೂರು; ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ,ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ,ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ತಾ.10-03-2026ರಂದು ಸಂಜೆ 5.15ಕ್ಕೆ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ._   *ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

Read More
1 16 17 18 19 20 537