ಮಂಗಳೂರು ಬೋಳಾರದ ಸೈಂಟ್ ಆನ್ಸ್ ಪ್ರೌಢಶಾಲೆಯಲ್ಲಿ ದಿನಾಂಕ 10/09/2026ರಂದು ಶಾಲಾ ಸಭಾಭವನದಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. 8ನೇ ‘ಬಿ’ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಆರಂಭಗೊಂಡಿತು. ಬಳಿಕ ವಿದ್ಯಾರ್ಥಿನಿಯರಿಂದ ಸ್ವಾಗತ ನೃತ್ಯ, ನಾಟಕ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದ ಮೂಲಕ ಹೆಣ್ಣು ಮಕ್ಕಳ ಮಹತ್ವ, ಪ್ರತಿಭೆ, ಆತ್ಮವಿಶ್ವಾಸ ಹಾಗೂ ಸಮಾಜದಲ್ಲಿ ಅವರ ಪಾತ್ರವನ್ನು ಸಾರಲಾಯಿತು. ಕಾರ್ಯಕ್ರಮಕ್ಕೆ ಸೈಂಟ್ ಆನ್ಸ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಗಮಿಸಿದ್ದರು. […]
ಕುಂದಾಪುರ: ಸೆಪ್ಟೆಂಬರ್ 10ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರಾದ ಡಾ. ಎ. ಎಸ್. ಭಂಡಾರ್ಕರ್ ಅವರ ಪತ್ನಿ ದಿವಂಗತ ಶ್ರೀಮತಿ ಸುಲೋಚನಾಬಾಯಿ ಭಂಡಾರ್ಕರ್ ಅವರ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಡಾ.ಎ.ಎಸ್.ಭಂಡಾರ್ಕರ್ ಅವರು ಕಾಲೇಜಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿಲಾಯಿತು.ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ.ದೇವದಾಸ ಕಾಮತ್, ರಾಜೇಂದ್ರ ತೋಳಾರ್, ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ , ಸದಸ್ಯರಾದ ಪ್ರಜ್ನೇಶ್ ಪ್ರಭು, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್ […]
Reported by: P Archibald Furtado.Photographs arranged by :Subhanu Photos Studio Barkur ಬಾರ್ಕೂರು, ಸೆಪ್ಟೆಂಬರ್ 12, 2026: ಬಾರ್ಕೂರು ಎಜುಕೇಷನಲ್ ಸೊಸೈಟಿ (BES)ಯು ಶಿಕ್ಷಕರ ದಿನಾಚರಣೆಯನ್ನು ವರ್ಣರಂಜಿತ ಹಾಗೂ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಆಚರಿಸಿತು. ಈ ಕಾರ್ಯಕ್ರಮವು ಸಂಸ್ಥೆಯ ಅಡಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳ ಬೋಧಕವರ್ಗವನ್ನು ಒಗ್ಗೂಡಿಸಿ, ನಿಷ್ಠಾವಂತ ಶಿಕ್ಷಕರನ್ನು (ಹಿಂದಿನ ಮತ್ತು ಪ್ರಸ್ತುತ) ಗೌರವಿಸಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ವೇದಿಕೆಯಾಯಿತು. ರಾಷ್ಟ್ರೀಯ ಸುಜ್ಞಾನ ಪಿಯು ಕಾಲೇಜಿನ ಉಪನ್ಯಾಸಕರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ […]
ಕುಂದಾಪುರ; “ಮಾತುಗಳು ಸಂಸ್ಕ್ರತ ಭೂಯಿಷ್ಠವಾಗಿದ್ದರೆ ಸಭ್ಯ. ಯಾವುದೇ ಭಾಷೆಯ ಮೇಲೆ ಹಿಡಿತ ಬರಬೇಕಾದರೆ ಮೂಲಬೇರು ಸರಿಯಾಗಿರಬೇಕು. ಅಮೂಲ್ಯವಾದ ಜ್ಞಾನ ದಿಂದ ಪ್ರಯತ್ನಶಾಲಿಗಳಾಗಿ ಜಗತ್ತಿನ ಹಲವು ಸಂಗತಿಗಳನ್ನು ಪಡೆದುಕೊಳ್ಳಬಹುದು. ಮಾತೃಸ್ಥಾನದಲ್ಲಿ ಕಂಗೊಳಿಸುವ ಸಂಸ್ಕ್ರತದ ಅಭ್ಯಾಸವು ಪರಿಪೂರ್ಣ ಜ್ಞಾನ ಸಂಗ್ರಹಕ್ಕೆ ತುಂಬ ಸಹಕಾರಿಯಾಗುತ್ತದೆ ” ಎಂದು ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ ಸಂಸ್ಕ್ರತೋತ್ಸವ ‘ಶ್ರಾವಣಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಉಪನ್ಯಾಸಕರಾದ ಶ್ರೀ ಬಾಲಕೃಷ್ಣ […]
ಕುಂದಾಪುರ, ಸೆ. 12 ; ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಉಡುಪಿ ಜಿಲ್ಲೆ ಮತ್ತುಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ 2026 ನೆಯ ಸಾಲಿನ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡ್ಡಿ ಪಂದ್ಯಾಟವು ಕುಂದಾಪುರದ ಗಾಂಧಿ ಮೈದಾನದಲ್ಲಿ ದಿನಾಂಕ 12 .09 .2026 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸೇಂಟ್ ಮೇರಿಸ್ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಹಾಗೂ ರೋಜರಿ ಚರ್ಚಿನ ಪ್ರಧಾನ ಧರ್ಮ ಗುರುಗಳಾಗಿರುವ […]
ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ ಉಡುಪಿ: ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು, ಅವರ ವೃತ್ತಿ ಎಲ್ಲದಕ್ಕಿಂತ ಹೆಚ್ಚು ಪವಿತ್ರವಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫ್ರಾನ್ಸಿಸ್ ಎಫ್ ಲೂವಿಸ್ ಹೇಳಿದರು.ಅವರು ಶನಿವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು,ಶಿಕ್ಷಣ ಕಲಿಯುವುದು ಎಂದರೆ ಕೇವಲ […]
St Aloysius Gonzaga School Celebrates Grandparents’ Day with Joy and Warmth ಮಂಗಳೂರು :ಮಕ್ಕಳ ಪೂರ್ವ ಪ್ರಾಥಮಿಕ ಹಂತವು ಅವರ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಮಹತ್ವದ ಅಡಿಪಾಯವಾಗಿದೆ. ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವುದು, ಅವರಿಗೆ ಬೆಂಬಲ ನೀಡುವುದು ಹಾಗೂ ಅವರ ಮಾತುಗಳನ್ನು ಆಲಿಸುವುದು ಮುಖ್ಯವಾಗಿದೆ ಎಂದು ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ಸತೀಶ್ ರಾವ್ ಅಭಿಪ್ರಾಯಪಟ್ಟರು . ಅವರು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 2026ರ ಸೆಪ್ಟೆಂಬರ್ 11ರಂದು ಪೂರ್ವ […]
ಸೆಪ್ಟಂಬರ್ 11: “. ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ಕೈಗನ್ನಡಿಯಾಗಿದೆ ಎಂಬುದಾಗಿ ಶಾಲಾ ಹಂತದ ಪ್ರತಿಭಾ ಕಾರಂಜಿ “ಅಲೋ ಸ್ಪಾರ್ಕ್ – 2026” ಸ್ಪರ್ಧಿಗಳನ್ನು ಉದ್ಘಾಟಿಸುತ್ತಾ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾ ಇಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಂ. ಗುರು ಡೆನ್ಸಿಲ್ ರೊಡ್ರಿಗಸ್ ತಿಳಿಸಿದರು. ಶಾಲಾ ಹಂತದ ಈ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಷಣ , ಛದ್ಮವೇಷ,ಭಾವಗೀತೆ ,ಜಾನಪದ ಗೀತೆ, ಆಶುಭಾಷಣ, ದೇಶಭಕ್ತಿ ಗೀತೆ ,ಕವನ ಪದ್ಯ ವಾಚನ,ಕವ್ವಾಲಿ ,ಭರತನಾಟ್ಯ,ಹೀಗೆ […]
ಮಂಗಳೂರು ಸೆಪ್ಟೆಂಬರ್ 10: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಪ್ರಭಾವಿ ನಾಯಕ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದು, ಪಕ್ಷದ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಸಾರಥಿಯನ್ನು ಆಯ್ಕೆ ಮಾಡಲಾಗಿದೆ.‘ಸಂಘಟನ್ ಸೃಜನ್ ಅಭಿಯಾನ’ದಡಿ ದಕ್ಷಿಣ […]

