Kallianpur: Catholic Sabha Celebrate ‘Teachers Day, 2024’, with all respects and honours to all the teachers of the parish community…..Today being the3rd day of Novena in honour of Mother Mary, in preparation of Monthi Feast, at 8.00 am the spacious Church almost full to its capacity to offer the Thanksgiving High Mass, celebrated by Vicar […]

Read More

ಗಂಗೊಳ್ಳಿಯ ಕೊಸೆಸಾಂವ್ ಮಾತೆಯ ಚರ್ಚಿನ ಶಿಕ್ಷಣ ಆಯೋಗದ ಆಶ್ರಯದಲ್ಲಿ “ಶಿಕ್ಷಕರ ದಿನಾಚರಣೆ” ಯನ್ನು ಗಂಗೊಳ್ಳಿಯ ಸಂತ ಜೋಸೆಫ್ ವಾಜ್ ಸಭಾಂಗಣದಲ್ಲಿ ಆಚರಿಸಲಾಯಿತು. ಗಂಗೊಳ್ಳಿ ಚರ್ಚಿನ ಧರ್ಮಗುರುಗಳಾದ ಫಾ. ತೋಮಸ್ ರೋಶನ್ ಡಿಸೋಜರವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ತ್ರಾಸಿ ಡೊನ್ ಬೊಸ್ಕೊ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಫಾ. ಮಾಕ್ಸಿಮ್ ಡಿಸೋಜ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಶಿಕ್ಷಕರು ಹಾಗೂ ವಿದ್ಯಾರ್ಥಿ ಗಳ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಿ, ಇಂದಿನ ಕಾಲದ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕರ ಪರವಾಗಿ […]

Read More

Rosa Mystica PU college witnessed an electrifying event, the annual Big Talent Hunt, SAMBHRAM, which brought together the vibrant talent of the students in a grand celebration of creativity, skill, and innovation. The event, held on the college Auditorium, was a testament to the institution’s commitment to nurturing the all-round development of its students. The […]

Read More

RACHANA Catholic Chamber of Commerce and Industry, Mangalore in collaboration with ICYM Central Council Diocese of Mangalore* hosted an unique program IGNITING ENTREPRENEURSHIP for Entrepreneurship Aspirants of catholic community of Mangalore Diocese as well as nearby dioceses on Sunday, 25th August 2024 at St Sebastian’s church hall, Bendur, Mangalore.It was an inspiring and impactful event, […]

Read More

ಕುಂದಾಪುರ: ಆಗಸ್ಟ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಇನ್ಸ್ಟಿಟ್ಯೂಷನ್ ಇನ್ನೋವೆಷನ್ ಕೌನ್ಸಿಲ್ ಇವರ ಸಹಯೋಗದೊಂದಿಗೆ ಪ್ರಥಮ ಪದವಿಯ ಬಿಸಿಎ ವಿದ್ಯಾರ್ಥಿಗಳಿಗಾಗಿ “ಬಿ.ಸಿ.ಎ ಕೋರ್ಸ್ ಪರಿಚಯ ಎನ್ನುವ ಮಾಹಿತಿ ಮತ್ತು ಅವಕಾಶಗಳು” ಕಾರ್ಯಾಕ್ರಮವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಬಿಸಿಎ ಪದವಿಯ ಉಪಯುಕ್ತತೆ ಬಗ್ಗೆ ತಿಳಿಸಿದರು.ಮುಖ್ಯ ಅತಿಥಿಯಾಗಿಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಅವರು ಉಪಸ್ಥಿತರಿದ್ದರು.ಗಣಕಯಂತ್ರ ವಿಭಾಗದ […]

Read More

ಬೈಂದೂರು : ಸ್ಥಳೀಯ ಆಂಜನೇಯ ಸ್ವಾಮಿ ದೇವಸ್ಥಾನದ ಎದುರುಗಡೆ ಹಾಗೂ ಅಂಗಡಿ ಮಳಿಗೆಗಳನ್ನು ಹೊಂದಿರುವ ಇಕ್ಕಟ್ಟಾದ ಸ್ಥಳದಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಯೋಜನೆಗೆ ಸ್ಥಳೀಯ ನಾಗರಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಅಸಂಖ್ಯಾತ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಈ ಪರಿಸರ ತಂಗುದಾಣದ ನಿರ್ಮಾಣದಿಂದಾಗಿ ದೇವಸ್ಥಾನದ ಪಾವಿತ್ರ್ಯತೆಗೆ ಹಾಗೂ ಸ್ವಚ್ಛತೆಗೆ ಧಕ್ಕೆ ಯಾಗುವುದು ಅಲ್ಲದೆ ತೀರಾ ಇಕ್ಕಟ್ಟಾಗಿರುವ ಈ ಪರಿಸರ ಸದಾ ಜನ ಜಂಗುಳಿಯಿಂದ ಕೂಡಿರುವುದರಿಂದ ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಹಾಗಿರುವಾಗ ಇಲ್ಲಿ ಬಸ್ ತಂಗುದಾಣ ನಿರ್ಮಾಣವಾದರೆ […]

Read More

ಕುಂದಾಪುರ: ಎಂ ಐ ಟಿ ಕೆ ಮೂಡ್ಲಕಟ್ಟೆಯಲ್ಲಿ  ವೈಬ್ರೇಶನ್ ವೀಕ್ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇದರ ಎಂ ಬಿ ಎ ವಿಭಾಗ ಒಂದು ವಾರಗಳ ಕಾಲ ಆಯೋಜಿಸಿರುವ ವೈಬ್ರೇಶನ್ ವೀಕ್ ಎಂಬ ವಿಭಿನ್ನ  ಕಾರ್ಯಕ್ರಮವನ್ನು ಮೂಡ್ಲಕಟ್ಟೆ ಕಾಲೇಜಿನಲ್ಲಿ ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಎಂ ಐ ಟಿ ಯ ಉಪ ಪ್ರಂಶುಪಾಲರಾದ ಪ್ರೊಫೆಸರ್ ಮೇಲ್ವಿನ್ ಡಿಸೋಜಾ ಹಾಗೂ ಐ ಎಂ ಜೆ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಎಂ ಬಿ ಎ ವಿಭಾಗದ ಮುಖ್ಯಸ್ಥೆ ಡಾ. […]

Read More

ಐಸಿಟಿ ಅಕಾಡೆಮಿಯ ಸಹಯೋಗದೊಂದಿಗೆ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಕುಂದಾಪುರದಲ್ಲಿ ಜಾವಾ ಅಭಿವೃದ್ಧಿ ಕುರಿತು ಇನ್ಫೋಸಿಸ್ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಿದೆ. ಈ  ತರಬೇತಿಯು 100 ಗಂಟೆಯದು ಮತ್ತು 58 ವಿದ್ಯಾರ್ಥಿಗಳ ಎರಡು ಬ್ಯಾಚ್‌ಗಳಲ್ಲಿ ನಡೆಸಲಾಗುತ್ತದೆ. ಈ ತರಬೇತಿಯ ಮೇಲ್ವಿಚಾರಣೆ ಮಾಡಲು ಐಸಿಟಿ ಅಕಾಡೆಮಿಯ ಇನ್ಫೋಸಿಸ್ ಪ್ರಾಜೆಕ್ಟ್ ಸಂಯೋಜಕರಾದ ಶ್ರೀ ಪ್ರವೀಣ್ ಮತ್ತು ಐಸಿಟಿ ಸಂಯೋಜಕರಾದ ಶ್ರೀ ವಿಘ್ನೇಶ್ ಅವರು ಕೈಜೋಡಿರುತ್ತಾರೆ. ಈ ಕಾರ್ಯಕ್ರಮವು  ವಿದ್ಯಾರ್ಥಿಗಳನ್ನು ಜಾವಾ ಅಭಿವೃದ್ಧಿಯಲ್ಲಿ ಅಗತ್ಯ ಕೌಶಲ್ಯಗಳೊಂದಿಗೆ ಸಬಲೀಕರಣ ಗೊಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ […]

Read More

ಮಾನವೀಯತೆಯ ಪ್ರತಿರೂಪವಾದ ಸಂತ ಮದರ್ ತೆರೇಸಾ ಅವರ 27 ನೇ ಸ್ಮರಣಾರ್ಥ ದಿನದ ಸ್ಮರಣಾರ್ಥ, “ಸಂವಿಧಾನದ ಆಶಯಗಳಲ್ಲಿ ಪ್ರೀತಿ ಮತ್ತು ಸಹಬಾಳ್ವೆಯ ಪಯಣ” ಎಂಬ ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 3, 2024 ರಂದು ಮಂಗಳವಾರ 10 ಗಂಟೆಗೆ ಕುದ್ಮುಲ್ ರಂಗರಾವ್ ಟೌನ್ ಹಾಲ್, ಮಂಗಳೂರಿನಲ್ಲಿ. ಈ ವಿಚಾರ ಸಂಕಿರಣವನ್ನು ಸಂತ ಮದರ್ ತೆರೇಸಾ ಫೋರಂ, ಮಂಗಳೂರು ಮತ್ತು ಸಮರಸ್ಯ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ “ಎಲ್ಲೆಡೆ ಪ್ರೀತಿ ಹರಡಲಿ” ಎಂಬ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿದೆ. ಈ […]

Read More