ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಮಾನ್ಯತಾ ದಿವಸ್ ಮತ್ತು ಕೊಂಕಣಿ ಪುಸ್ತಕ ಪುರಸ್ಕಾರ-2024 ಅನ್ನು ಮಂಗಳವಾರ, ಆಗಸ್ಟ್ 20 ರಂದು ಮಂಗಳೂರಿನ ಪುರಭವನದಲ್ಲಿ ಆಚರಿಸಿತು.ಕಾರ್ಯಕ್ರಮದಲ್ಲಿ ಎಂಎಲ್ ಸಿ ಐವನ್ ಡಿಸೋಜ ಮಾತನಾಡಿ, ಕೊಂಕಣಿ ಸಂಗೀತ ಮತ್ತು ಸಂಸ್ಕೃತಿಗೆ ಎರಿಕ್ ಒಜಾರಿಯೊ ಅವರ ಮಹತ್ವದ ಕೊಡುಗೆಯನ್ನು ಎತ್ತಿ ಹೇಳಿದರು. “ಇಂದು ನಾವು ಕೊಂಕಣಿ ಮಾನ್ಯತಾ ದಿವಸ್ ಮತ್ತು ಕೊಂಕಣಿ ಸಂಗೀತದಲ್ಲಿ ಎರಿಕ್ ಒಜಾರಿಯೊ ಅವರ ಕೊಡುಗೆಗಳನ್ನು ಆಚರಿಸುತ್ತೇವೆ. ನಮ್ಮ ಸಾಧನೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಮತ್ತು […]
ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಆಶ್ರಯದಲ್ಲಿ ದಿ| ಎ. ವಿ. ಹೆಬ್ಬಾರ್ ಹಾಗೂ ದಿ| ಅವಿನಾಶ ಹೆಬ್ಬಾರ್ ಸಂಸ್ಮರಣೆಯಲ್ಲಿ ಆ. 25 ರಂದು ಹಿಂದುಸ್ತಾನಿ ಸೀತಾರ್ ವಾದನ ಹಾಗೂ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕುಂದಾಪುರ ಪಾರಿಜಾತ ಹೋಟೆಲ್ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿದ್ವಾನ್ ಭಾರ್ಗವ ಹೆಗಡೆ ಶಿರಸಿ, ಸಿತಾರ್ ವಾದನದ ಮೂಲಕ ಶೋತೃವರ್ಗದವರನ್ನು ರಂಜಿಸಲಿದ್ದಾರೆ. ವಿಘ್ನೇಶ ಕಾಮತ್ ಕೋಟೇಶ್ವರ ತಬಲಾದಲ್ಲಿ ಸಹಕರಿಸಲಿದ್ದಾರೆ.ಕು. ನಿಹಾರಿಕಾ ದೇರಾಜೆ ಹಿಂದುಸ್ತಾನಿ ಗಾಯನದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುವರು. […]
ಕುಂದಾಪುರ: ಲಯನ್ಸ್ ಜಿಲ್ಲೆ ವತಿಯಿಂದ ಅತಿವೃಷ್ಠಿಯಿಂದ ನಷ್ಟ ಹೊಂದಿದ ಬಡ ಕುಟುಂಬದವರಿಗೆ ಆಹಾರದ ಕಿಟ್ ನೀಡುವ ಕಾರ್ಯಕ್ರಮ ಆ.18 ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾೈರಮಣ ಪ್ರಭು ಸಭಾಂಗಣದಲ್ಲಿ ನಡೆಯಿತು.ಲಯನ್ಸ್ ಜಿಲ್ಲೆ 317ಸಿ, ವಲಯ 5 ಹಾಗೂ 6ರ ವ್ಯಾಪ್ತಿಯಲ್ಲಿರುವ ಫಲಾನುಭವಿಗಳಿಗೆ ಲಯನ್ಸ್ ಕ್ಲಬ್ ಇಂಟರ್ನ್ಯಾಶನಲ್ ಫೌಂಡೇಶನ್ ವತಿಯಿಂದ ನೀಡಲ್ಪಟ್ಟ ಆರ್ಥಿಕ ಸಹಾಯವನ್ನು, ಆಹಾರ ಸೌಲಭ್ಯ ಒದಗಿಸುವ ಮೂಲಕ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್ ಹಾಗೂ ಡಿಸ್ಟ್ರಿಕ್ಟ್ ಅಂಬಾಸಿಡರ್ ಅರುಣ ಕುಮಾರ್ ಹೆಗ್ಡೆ ನೇತೃತ್ವದಲ್ಲಿ ವಿತರಣಾ ಕಾರ್ಯಕ್ರಮ […]
ಕುಂದಾಪುರ, ಅ.20:ಮಿಲಾಗ್ರಿಸ್ ಕ್ರೆಡಿಟ್ ಸೌರ್ಹಾದ್ ಕೋ-ಆಪ್ ಸೊಸೈಟಿ ಲಿ. ಇವರಿಂದ ಎಲ್ಲಾ 40ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ಕೊಡಮಾಡಿತು.ಈ ಕೊಡುಗೆಯ ಸಮಾರಂಭಕ್ಕೆ ಸ್ಥಳೀಯ ರೋಜರಿ ಚರ್ಚಿನ ಧರ್ಮಗುರು ಅ|ವಂ|ಪಾವ್ಲ್ ರೇಗೊ ಮುಖ್ಯ ಅಥಿತಿಗಳಾಗಿ ಆಗಮಿಸಿ ವಿಶೇಷ ಚೈತನ್ಯ ಮಕ್ಕಳಿಗೆ ಕೊಡುಗೆಯನ್ನು ವಿತರಿಸಿ ‘ದೇವರಿಗೆ ಎಲ್ಲರೂ ಸಮಾನರು, ದೇವರು ಎಲ್ಲರನ್ನು ಪ್ರೀತಿಸುತ್ತಾರೆ, ನಾವುಗಳು ಮಾತ್ರ ಅಸಮಾನತೆಯಿಂದ ನೋಡುತ್ತೇವೆ, ವಿಶೇಷ ಮಕ್ಕಳಿಗೆ ನೋಡಿಕೊಳ್ಳುವ ಶಿಕ್ಷಕರು, ಶಿಕ್ಷಕೇತರರ ಸೇವೆ ದೇವರು ಮೆಚ್ಚುವಂತಹ ಕೆಲಸ, ಇದು ದೇವರ ಕೆಲಸ, ನಿಮ್ಮ ಪ್ರಯತ್ನಗಳಿಂದ ಈ ಮಕ್ಕಳು […]
ಕುಂದಾಪುರ: ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಕೋಡಿ ಸಮುದ್ರ ಕಿನಾರೆಯಲ್ಲಿ ಸೋಮವಾರ ಸಮುದ್ರ ಪೂಜೆ ಜರುಗಿತು. ಉತ್ತಮ ಮಳೆ ಬೆಳೆ, ಮತ್ಸ್ಯ ಸಮೃದ್ಧಿ ಹಾಗೂ ಲೋಕ ಕಲ್ಯಾಣಾರ್ಥ ಪ್ರಾರ್ಥನೆ ಸಲ್ಲಿಸಲಾಯಿತು. ಖಾರ್ವಿಕೇರಿ ಶ್ರೀಮಹಾಕಾಳಿ ಅಮ್ಮನವರ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಅಜಂತ ಖಾರ್ವಿ ಪೂಜೆಯ ನೇತೃತ್ವವಹಿಸಿದ್ದರು. ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಳದ ಉಪಾಧ್ಯಕ್ಷರಾದ ಪ್ರಕಾಶ್ ಆರ್ ಖಾರ್ವಿ, ಮುಕ್ತೇಸರರದ ಆನಂದ ನಾಯ್ಕ, ಸಲಹೆಗಾರರಾದ ಜಯಾನಂದ ಖಾರ್ವಿ, ಕಾರ್ಯದರ್ಶಿ ನಾಮದೇವ ಖಾರ್ವಿ […]
ಮಂಗಳೂರು : ಸೇಂಟ್ ಅಲೋಶಿಯಸ್ ಟೋಸ್ಟ್ಮಾಸ್ಟರ್ಸ್ ಕ್ಲಬ್ ತನ್ನ ನೂತನ ಸಮಿತಿಯ ಪದಗ್ರಹಣ ಸಮಾರಂಭವನ್ನು ಸೇಂಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯಲ್ಲಿ ನಡೆಸಿತು. ಕಾರ್ಯಕ್ರಮದಲ್ಲಿ ಉಪಕುಲಪತಿ ರೆ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ., ರಿಜಿಸ್ಟ್ರಾರ್ ಡಾ.ಅಲ್ವಿನ್ ಡೆಸಾ, ಅಡ್ಮಿನ್ ಬ್ಲಾಕ್ ನ ನಿರ್ದೇಶಕ ಡಾ.ಚಾರ್ಲ್ಸ್ ವಿ.ಫುರ್ಟಾಡೊ, ಕಸ್ಟಮ್ಸ್ ಅಧೀಕ್ಷಕ ಶ್ರೀ.ಲಯೋನೆಲ್ ಫೆರ್ನಾಂಡಿಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇವರು ಮುಖ್ಯ ಅತಿಥಿಗಳಾಗಿದ್ದರು.ಟಿ.ಎಂ.ಪ್ರಿಯದರ್ಶಿನಿ ಕಾರ್ಯಕ್ರಮವನ್ನು ನಿರ್ವಹಿಸಿದರು, ಮತ್ತು ಟಿ.ಎಂ.ಆಂಡ್ರ್ಯೂ ಕಾರ್ಯದರ್ಶಿ ವರದಿಯನ್ನು ಮಂಡಿಸಿದರು. ಎಫ್ ವಿಭಾಗದ ನಿರ್ದೇಶಕಿ, ಡಿಟಿಎಂ ಜ್ಯೋತಿಕಾ ಶೆಟ್ಟಿ, ಅಧ್ಯಕ್ಷೆ ಟಿಎಂ […]
ಸಾಸ್ತಾನ: ಸಾಸ್ತಾನ ಸಂತ ಅಂತೋನಿ ಧರ್ಮಕೇಂದ್ರದಲ್ಲಿ ಆರೋಗ್ಯ ಆಯೋಗದ ಮತ್ತು ಇತರ ಸಂಘಟನೇಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಭಾನುವಾರ 18 ರಂದು “ರಕ್ತದಾನ ಶಿಬಿರ” 1 ನೇ ಮಾಸ್ ನಂತರ ಸಂತ ಆಂಟೋನಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆಯಿತು. ಹಿರಿಯ ನಾಗರಿಕರಿಗೆ ತಮ್ಮ ರಕ್ತದ ಗುಂಪು, ರಕ್ತದಲ್ಲಿನ ಸಕ್ಕರೆ ಮಟ್ಟ ಇತ್ಯಾದಿಗಳನ್ನು ತಿಳಿದುಕೊಳ್ಳಲು ಇದು ಉತ್ತಮ ಅವಕಾಶವಾಗಿತ್ತು. ಮೊಗವೀರ ಸಂಘ, ಫೋಟೋಗ್ರಾಫರ್ಸ್ ಅಸೋಸಿಯೇಷನ್, ಟ್ಯಾಕ್ಸಿ ಮೆನ್ ಅಸೋಸಿಯೇಷನ್ ಇತ್ಯಾದಿ ಈ ಶಿಬಿರದಲ್ಲಿ ಸೇರಿಕೊಂಡಿರುವ ಕೆಲವು ಹೊರಗಿನ ಸಂಘಗಳು […]
ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ YCS/YSM ವೆಬ್ಸೈಟ್ನ ಬಿಡುಗಡೆ ಕಾರ್ಯಕ್ರಮವು 17 ಆಗಸ್ಟ್ 2024 ರಂದು ಸಂಜೆ 4:00 ಗಂಟೆಗೆ ಬಿಷಪ್ ಹೌಸ್ನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಡಾ.ಪೀಟರ್ ಪಾವ್ಲ್ ಸಲ್ಡಾನ್ಹ ವಹಿಸಿದ್ದರು. YCS/YSM ಕೇಂದ್ರೀಯ ಮಂಡಳಿಯ ಸದಸ್ಯರ ನೇತೃತ್ವದಲ್ಲಿ ಪ್ರಾರ್ಥನಾ ಸೇವೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು, ನಂತರ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಶ್ರೀ ಡಿಯೋನ್ ರವರು ಆತ್ಮೀಯ ಸ್ವಾಗತವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಬಿಷಪ್ ಅವರು ನಮ್ಮ ಮಹತ್ವವನ್ನು ಎತ್ತಿ ತೋರಿಸುವ ಸ್ಪೂರ್ತಿದಾಯಕ […]
ಕುಂದಾಪುರ, ಅ.18: ಕುಂದಾಪುರ ವಲಯದ ಆರೋಗ್ಯ ಆಯೋಗದ ವತಿಯಿಂದ ಸಂತ ಮೇರಿಸ್ ಪಿ.ಯು. ಕಾಲೇಜಿನ ಸಭಾ ಭವನದಲ್ಲಿ ಕುಂದಾಪುರ ವಲಯ ಮಟ್ಟದಲ್ಲಿ ಆರೋಗ್ಯ ವ್ರತ್ತಿ ಪರರ ಸಹಮಿಲನ ನಎಡೆಯಿತು. ಈ ಸಹಮಿಲನದಲ್ಲಿ ವೈದ್ಯರು, ದಾದಿಗಳು,ಅರೆವೈದ್ಯ ಸಿಬಂದಿ ಮತ್ತು ಆರೋಗ್ಯ, ಓಷಧಿ ತಯಾರಕರ ಪ್ರತಿನಿಧಿಗಳು ಮತ್ತು ಆರೋಗ್ಯ ಪರಿಚಾರಕರನೊಳಗೊಂಡವರ ಸಹಮಿಲನವನ್ನು ವಲಯದ ಆರೋಗ್ಯ ಆಯೋಗದ ನಿರ್ದೇಶಕರಾದ ವಂ|ಧರ್ಮಗುರು ಸ್ಟ್ಯಾನಿ ತಾವ್ರೊ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ‘ಈ ಕ್ಷೇತ್ರ ಬಹು ಅಮೂಲ್ಯವಾದುದು, ಉತ್ತಮ ವೈದ್ಯರು ದಾದಿಗಳು ಆದರೆ ಮಾತ್ರ […]

