ಕುಂದಾಪುರ : ಶ್ರೀಮದ್ ಸುಧೀಂದ್ರತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಆರಾಧನಾ ಮಹೋತ್ಸವದ ಅಂಗವಾಗಿ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ಅವರ ಮನೆಯಲ್ಲಿ ಘರ್ ಘರ್ ಭಜನ್ ಕಾರ್ಯಕ್ರಮ ನಡೆಯಿತು. ದೇವಳದ ಜೊತೆ ಮೊಕ್ತೇಸರರು, ಸಲಹಾ ಸಮಿತಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Read More

ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣಾ ಪಿ ಎಸ್ ಐ ರವರಾದ ಹರೀಶ್ ಆರ್, ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ ಹಾಗೂ ದಿನೇಶ್‌ ರವರ ತಂಡ ಸಿ.ಸಿ ಕ್ಯಾಮರಾದ ಪೂಟೇಜ್‌ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಮಾಹಿತಿ ಪಡೆದುಕೊಂಡು ದಿನಾಂಕ 03.09.2024 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು […]

Read More

ಮಂಗಳೂರು, ದಿನಾಂಕ 03-09-2024ರಂದು ಶಾಂತಿಕಿರಣ್ ಸಭಾಭವನ ಬಜ್ಜೋಡಿ ಮಂಗಳೂರು ಇಲ್ಲಿ 2024ನೇ ವರ್ಷದಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಕಥೊಲಿಕ್ ಶಿಕ್ಷಣ ಮಂಡಳಿ(ರಿ) ಮಂಗಳೂರು ಇದರ ಅಧೀನದಪ್ರಾಥಮಿಕ, ಪೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಸೇವೆ ನೀಡಿ ನಿವೃತ್ತಿ ಹೊಂದಿದಶಿಕ್ಷಕ/ಶಿಕ್ಷಕೇತರರನ್ನು, 2023-2024ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ./ಪಿಯುಸಿ/ ಪದವಿ ಹಾಗೂಸ್ನಾತ್ತಕೋತ್ತರ ಪರೀಕ್ಷೆಗಳಲ್ಲಿ ಅಧಿಕ ಅಂಕ/ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಮತ್ತು ಶೇಕಡಾ ನೂರು ಫಲಿತಾಂಶಗಳಿಸಿದ ಸಂಸ್ಥೆಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಮಂಗಳೂರು ಕಥೊಲಿಕ್ ಧರ್ಮ ಧರ್ಮಪ್ರಾಂತ್ಯದಧರ್ಮಾಧ್ಯಕ್ಷರೂ ಹಾಗೂ ಕಥೊಲಿಕ್ ಶಿಕ್ಷಣ ಮಂಡಳಿ ಅಧ್ಯಕ್ಷರೂ ಆದ […]

Read More

ಕುಂದಾಪುರ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಟೇಬಲ್ ಟೆನಿಸ್ ತಂಡದ ವಿದ್ಯಾರ್ಥಿನಿಯರಾದ ವಿಜ್ಞಾನ ವಿಭಾಗದ ಕ್ಷಮಾ ಗೌತಮ್, ಅಂಕಿತಾ ಹಾಗೂ ವಾಣಿಜ್ಯ ವಿಭಾಗದ ದೀಪ್ತಿಯವರಿಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. 

Read More

To encourage leadership qualities, drive away stage fear and develop communication skills, the Catholic Sabha conducts annual Elocution Competitions at three levels – Parish, Varado and Diocese.On Sunday, 1st September, 2024 at 2.30 pm, Catholic Sabha Mount Rosary Parish organised parish level competitions in Konkani and Kannada streams in 4 and 3 age and class […]

Read More

ಕುಂದಾಪುರ (ಸೆ.2) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ  ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ  ಶಾಲೆಗಳಲ್ಲಿ ಇಂದು  ವಿದ್ಯಾರ್ಥಿಗಳಿಗಾಗಿ ” ಮಕ್ಕಳು ಮತ್ತು ಕಾನೂನಿನ ಅರಿವು ” ಎಂಬ ವಿಷಯದ ಆಧಾರದ ಮೇಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಾಗಾರ ನಡೆಯಿತು.  ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಕೀಲೆ, ಲೇಖಕಿ, ಅಂಕಣಗಾರ್ತಿ, ಜೀವನ ಕೌಶಲ್ಯ ತರಬೇತುದಾರೆ ಹಾಗೂ ಬೆಂಗಳೂರಿನ ಅಸ್ಥಿತ್ವ ಲೀಗಲ್ ಟ್ರಸ್ಟ್ ನ […]

Read More

ಮಂಗಳೂರು ನಗರ ವ್ಯಾಪ್ತಿಯ ಬಿಕರ್ಣ ಕಟ್ಟೆ ಸರ್ಕಾರಿ ಶಾಲಾ ಬಳಿ ಕೆಲವು ತಿಂಗಳ ಹಿoದೆ ಚರಂಡಿ ದುರಸ್ಥಿ ಮಾಡಿ ಕೊಂಕರೀಟ್ ಹಾಕಿ ಚರಂಡಿ ಮುಚ್ಚಿ ನೀರು ಹೋಗುವಂತೆ ಮಾಡಿರುತ್ತಾರೆ ಇಲ್ಲಿ ಚರಂಡಿ ನೀರು ಮತ್ತು ಮಳೆ ನೀರು ರಸ್ತೆ ಯಲ್ಲಿ  ಹರಿದುಹೋಗುತ್ತೆ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಇದರ ಮೇಲೆ ನಡೆದು ಕೊಂಡು ಹೋಗ ಬೇಕು ಸಂಬಂಧ ಪಟ್ಟಇಲಾಖೆ ಗಮನಕ್ಕೆ ತಂದರು ಏನೂ ಪ್ರಯೋಜನ ವಾಗಲಿಲ್ಲ ಅರೋಗ್ಯ ಬಗ್ಗೆ ಎಚ್ಚರ ಕೊಡುವ ಇಲಾಖೆ ಯೇ ನಿರ್ಲಕ್ಷ ಮಾಡಿದರೆ […]

Read More

ಉದ್ಯಾವರ : ನಾರಾಯಣ ಗುರುಗಳ ತತ್ವ ಸಂದೇಶ ಸಾರುವ ಬ್ರಹ್ಮ ಶ್ರೀ ನಾರಾಯಣ ಧ್ವಜಸ್ತಂಭದ ಧ್ವಜಾರೋಹಣ ಕಾರ್ಯಕ್ರಮವನ್ನು ರಾಷ್ಟ್ರೀಯ ಬಿಲ್ಲವ ಮಹಿಳಾ ಮಹಾಮಂಡಲದ ಅಧ್ಯಕ್ಷರಾದ ಗೀತಾಂಜಲಿ ಸುವರ್ಣ ನೆರವೇರಿಸಿದರು. ಶ್ರೀ ನಾರಾಯಣ ಗುರುಗಳ ಆದರ್ಶ, ಸರ್ವ ಧರ್ಮಗಳ ಬಗ್ಗೆ ಅವರ ಕಾಳಜಿ, ಕೆಳ ವರ್ಗದ ಜನರ ಬಗ್ಗೆ ಅವರಿಗಿದ್ದ ದೂರಗಾಮಿ ಆಲೋಚನೆಗಳಿಂದ ಇಂದು ನಮ್ಮಂತ ಹಿಂದುಳಿದ ವರ್ಗ ಗೌರವದಿಂದ ಬಾಳುವಂತೆ ಮಾಡಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಾಮನ ಬಂಗೇರ ಮಾತಾನಾಡಿ, […]

Read More

Kallianpur: Catholic Sabha Celebrate ‘Teachers Day, 2024’, with all respects and honours to all the teachers of the parish community…..Today being the3rd day of Novena in honour of Mother Mary, in preparation of Monthi Feast, at 8.00 am the spacious Church almost full to its capacity to offer the Thanksgiving High Mass, celebrated by Vicar […]

Read More