ಕುಂದಾಪುರ: ಒಳ್ಳೆಯ ಸಂಸ್ಕಾರದೊಂದಿಗೆ ಸಮಾಜದೊಳಗೆ ಒಂದಾಗಿ ಒಗ್ಗಟ್ಟಾಗಿ ಜೀವಿಸಿ ಜೀವನವನ್ನು ಕಟ್ಟಿಕೊಳ್ಳಿ ಎಂದು ಪದ್ಮಶ್ರೀ ಖ್ಯಾತ ಮನೋವೈದ್ಯ ಡಾ ಸಿ.ಆರ್.ಚಂದ್ರಶೇಖರ ಅವರು ಹೇಳಿದರು.ಅವರು ಮೇ 27ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ಒತ್ತಡ ರಹಿತ ಜೀವನ” ಎಂಬ ವಿಷಯದ ಕುರಿತು ಮಾತನಾಡಿದರು.ಮನುಷ್ಯನಿಗೆ ಮುಖ್ಯವಾಗಿ ಉತ್ತಮ ಸಾಮಾಜಿಕ ಸಂಪರ್ಕ ಅಗತ್ಯವಾಗಿ ಬೇಕು. ಅದು ಮನೆಗೆ ಮಾತ್ರ ಸೀಮಿತವಾಗಿರದೆ ಸಮಾಜದೊಳಗೂ ಅತ್ಯಂತ ಮುಖ್ಯವಾಗಿರುತ್ತದೆ. ಅಲ್ಲದೆ ಧೂಮಪಾನ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗಬೇಡಿ. ಪ್ರಾಮಾಣಿಕತೆ ಮತ್ತು ಒಳ್ಳೆಯತನದಿಂದ ಬದುಕಬೇಕು. […]

Read More

ಕುಂದಾಪುರ, ಮೇ.30: ಕುಂದಾಪುರ ಪ್ರಸಿದ್ದ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನವಾಗಿ ಅಳವಡಿಸಿದ ಆಧುನಿಕ ತಂತ್ರಜ್ಞಾನದ ಜನರೇಟರನ್ನು ಶಾಲೆಯ ಜಂಟಿ ಕಾರ್ಯದರ್ಶಿ, ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ತೆರೆಜಾ ಶಾಂತಿ ಉದ್ಘಾಟಿಸಿದರು. ವಂ|ಸ್ಟ್ಯಾನಿ ತಾವ್ರೊ ಆಶಿರ್ವವಚನ ಮಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ, ಶಾಲಾ ಸಂಯೋಜಕರಾದ ಮಾರ್ಗರೇಟ್ ಪಿಕಾರ್ಡೊ, ಶಾಲೆಯ ಸಲಹ ಸಮಿತಿಯ ಸದಸ್ಯರಾದ ವಿನೋದ್ ಕ್ರಾಸ್ಟೊ, ಡಾ.ಸೋನಿ ಡಿಕೋಸ್ತಾ, ಸಂತ ಮೇರಿಸ್ ಸಮೂಹ ಶಿಕ್ಷಣ ಶಿಕ್ಷಣ ಸಂಸ್ಥೆಯ […]

Read More

ದ್ವಿತೀಯ ಪಿ.ಯು.ಸಿ ಪರೀಕ್ಷೆ- 2 ರಲ್ಲಿ  ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯ‌‌ ಶೈಕ್ಷಣಿಕ ಸಾಧನೆಯನ್ನು ಮಾಡಿರುತ್ತಾರೆ‌‌. ವಿಜ್ಞಾನ ವಿಭಾಗದ ಸುಹಾನಿ ಎನ್. 593 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಆರನೇ ಸ್ಥಾನವನ್ನು ಪಡೆದಿರುತ್ತಾರೆ. ವಾಣಿಜ್ಯ ವಿಭಾಗದ ಸುರಕ್ಷಾ 590 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 8ನೇ ಸ್ಥಾನವನ್ನು ಪಡೆದಿರುತ್ತಾರೆ.  ವಿಜ್ಞಾನ ವಿಭಾಗದ ಆಶಿಕಾ-589, ತನುಶ್ರೀ- 589 ಅಂಕಗಳೊಂದಿಗೆ ಹತ್ತನೇ ಸ್ಥಾನವನ್ನೂ ಪಡೆದಿರುತ್ತಾರೆ. ವಿಜ್ಞಾನ ವಿಭಾಗದ ತ್ರಿಷಾ-588, ಅನ್ವಿತಾ- 588, ಸುಜನ್ ಕುಮಾರ್-587, ನಿಶಾ-587, ಶ್ರೀಲಕ್ಷ್ಮಿ-586,ಸಾನಿಕಾ-586, ರಶ್ಮಿತಾ-584,  […]

Read More

ಬೆಂದೂರಿನ ಸೇಂಟ್ ಥೆರೆಸಾ ಶಾಲೆಯಲ್ಲಿ ಶೈಕ್ಷಣಿಕ ಪ್ರಯಾಣವನ್ನು ಬಲಪಡಿಸುವ ಪೂರ್ವಭಾವಿ ಪ್ರಯತ್ನದಲ್ಲಿ, ಮ್ಯಾನೇಜ್‌ಮೆಂಟ್ 28 ಮೇ, 2024 ರಂದು ಸಿಬ್ಬಂದಿ ಸಂವರ್ಧನಾ ಕಾರ್ಯಕ್ರಮವನ್ನು ಆಯೋಜಿಸಿದೆ, ಗೌರವಾನ್ವಿತ ಸಂದೇಶ ಫೌಂಡೇಶನ್‌ನ ನಿರ್ದೇಶಕರಾದ ರೆ.ಫಾ. ಸುದೀಪ್ ಪಾಲ್, ಸೆಮಿನಾರ್, ಸೆಮಿನಾರ್ ಅನ್ನು ಮುನ್ನಡೆಸಿದರು. “ಮೃದು ಕೌಶಲ್ಯಗಳ ಮೂಲಕ ಬೋಧನೆಯ ಉತ್ಕೃಷ್ಟತೆಯನ್ನು ಹೆಚ್ಚಿಸುವುದು”, 2024-25 ರ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಶಿಕ್ಷಣತಜ್ಞರು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಒಂದು ಮೂಲಾಧಾರವಾಗಿದೆ.ದಿನವು ದೈವಿಕ ಆಶೀರ್ವಾದದ ಗಂಭೀರ ಆವಾಹನೆಯೊಂದಿಗೆ ತೆರೆದುಕೊಂಡಿತು, ನಂತರ ಸ್ವಾಗತದ […]

Read More

ಉಡುಪಿ: ಧರ್ಮಾಧ್ಯಕ್ಷರ ಕೇಂದ್ರದಲ್ಲಿ ಜನಸಾಮನ್ಯರು ಚರ್ಚಿನ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಮತ್ತು ನಾಯಕತ್ವದ ಕುರಿತು ಶಿವಿರ ನಡೆಯಿತು“ಯಾರಾದರೂ ಚರ್ಚ್‌ನಲ್ಲಿ ಭಾಗವಹಿಸಲು ಮತ್ತು ನಾಯಕತ್ವವನ್ನು ತೋರಿಸಲು ಬಯಸಿದರೆ, ಮೊದಲು ನಾವು ಚರ್ಚ್ ಎಂದರೇನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಒಂದು, ಕ್ಯಾಥೋಲಿಕ್, ಪವಿತ್ರ ಮತ್ತು ಅಪೋಸ್ಟೋಲಿಕ್ ಚರ್ಚಿನ ಲಕ್ಷಣವಾಗಿದೆ. ಚರ್ಚಿನಲ್ಲಿ ವಿವಿಧ ರೀತಿಯ ನಾಯಕತ್ವಗಳಿವೆ-ಕೆಲವರು ನೇಮಕಗೊಂಡಿದ್ದಾರೆ, ಕೆಲವರು ಸ್ವಯಂಪ್ರೇರಿತ ಸೇವೆಯನ್ನು ನೀಡುತ್ತಾರೆ ಮತ್ತು ಕೆಲವರು ಅಪೋಸ್ಟೋಲಿಕ್ ಸಂಸ್ಥೆಯ ಮೂಲಕ ಸೇವೆ ಸಲ್ಲಿಸುತ್ತಾರೆ. ಗಣ್ಯರು ಸಮಾಜದಲ್ಲಿ ಚರ್ಚಿನಲ್ಲಿ ಪ್ರತಿನಿಧಿಯಾಗಿ ಕೆಲಸ ಮಾಡಬಹುದು ಮತ್ತು ಇದಕ್ಕಾಗಿ […]

Read More

ದಿ ಕ್ಯಾಟರ್ಸ್ ಆಕ್ಟ್ 2024 ವಾರ್ಷಿಕ ಆಹಾರೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಮೋತಿ ಮಹಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಮಂಗಳೂರು. ನೀವು ಇಲ್ಲಿಗೆ ಬಂದಿರುವುದಕ್ಕೆ ನಾವು ಸಂತೋಷಪಡುತ್ತೇವೆ ಮತ್ತು ಈ ವರ್ಷದ ಉತ್ಸವದ ಮುಖ್ಯಾಂಶಗಳನ್ನು ಹಂಚಿಕೊಳ್ಳಲು ಉತ್ಸುಕರಾಗಿದ್ದೇವೆ. ಮೋತಿ ಮಹಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಅನ್ನು 1992 ರಲ್ಲಿ ಡಾ. ಎ ಜೆ ಶೆಟ್ಟಿ ಅವರು ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಸ್ಥಾಪಿಸಿದರು. ಕರ್ನಾಟಕದ ಮಂಗಳೂರಿನಲ್ಲಿರುವ ಇದು ದಕ್ಷಿಣ ಭಾರತದ ಪ್ರಮುಖ ಆತಿಥ್ಯ […]

Read More

ಕುಂದಾಪುರ, ಮೇ. 26: ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಈ ಸಾಲಿನಲ್ಲಿ ಉತ್ತಮ ಫಲಿತಾಂಶ ದೊರಕಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಮೇ 25 ರಂದು ಸಂಭ್ರಾಮಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಂತ ಮೆರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 100 ಶೇಕಡ ಫಲಿತಾಂಶ, ಹೋಲಿ ರೋಜರಿ ಆಂಗ್ಲಾ ಮಾಧ್ಯಮ ಪ್ರೌಢಶಾಲೆಗೆ ನಿರಂತರ 7 ನೇ ಭಾರಿ 100 ಶೇಕಡ ಫಲಿತಾಂಶ, ಸಂತ ಮೇರಿಸ್ ಪಿಯು ಕಾಲೇಜಿಗೆ 96.6 ಶೇಕಡ ಫಲಿತಾಂಶ ಬಂದಿದ್ದು, ಸಂತ ಮೇರಿಸ್ ಪ್ರಾಥಮಿಕ ಕನ್ನಡ ಮಾಧ್ಯಮ […]

Read More

ಕುಂದಾಪುರ, ಮೇ.26: ಸಂತ ಮೇರಿಸ್ ಕನ್ನಡ ಮಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಡೋರಾ ಸುವಾರಿಸ್ ಮತ್ತು ಸಂತ ಮೇರಿಸ್ ಕನ್ನಡ ಮಧ್ಯಮ ಪ್ರೌಢ ಶಾಲೆಯ ಶಿಕ್ಷಕ ಭಾಸ್ಕರ ಗಾಣಿಗ ನಿವೃತ್ತಿಯ ಅಂಚಿನಲ್ಲಿರುವ ಇವರಿಗೆ ಶಾಲಾ ಆಡಳಿತ ಮಂಡಳಿಯ ಪರವಾಗಿ ಸಂತ ಮೇರಿಸ್ ಪಿಯು ಕಾಲೇಜಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಳ್ಕೊಡುಗೆಯ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.ಶಾಲಾ ಜಂಟಿ ಕಾರ್ಯದರ್ಶಿ, ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಅತಿಥಿಗಳ ಜೊತೆ ಇಬ್ಬರನ್ನು ಫಲ ಪುಷ್ಪ ನೀಡಿ, ಶಾಲು […]

Read More

ಕುಂದಾಪುರ, ಮೇ.25: ಒಂದು ಕಾಲದಲ್ಲಿ ಬಹಳ ಹೆಸರುವಾಸಿಯಾದ ಸಂತ ಮೇರಿಸ್ ಕನ್ನಡ ಮಾಧ್ಯಮ ಅನುದಾನಿತ ಶಾಲೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ವಿದ್ಯಾರ್ಥಿಗಳ ಉಪಯೋಗಕ್ಕೆ, ಅವರಿಗೂ ಇತರ ಉನ್ನತ ಶಾಲೆಗಳಲ್ಲಿ ದೊರೆಯುವ ಸೌಕರ್ಯ ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ದೊರೆಯಬೇಕನ್ನುವ ಉದ್ದೇಶದಿಂದ ನೂತನ ಸುಸಜ್ಜಿತ ವಿಜ್ಞಾನ ಪ್ರಯೋಗ ಕೊಠಡಿಯನ್ನು ಕುಂದಾಪುರ ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|, ಶಾಲಾ ಜಂಟಿ ಕಾರ್ಯದರ್ಶಿಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಉದ್ಘಾಟಿಸಿದರು.ಅವರು “ಕನ್ನಡ ಮಾಧ್ಯಮ ಶಾಲೆಯ ಮಕ್ಕಳೂ ಇದರ ಉಪಯೋಗ ಸಿಗಬೇಕು ಎಂಬ […]

Read More