ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವವು ರಾಮ ನವಮಿ ದಿನವಾದ ಎಪ್ರಿಲ್ 17 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಎಪ್ರಿಲ್ 14 ರಂದು ಕೊಂಕಣಿ ನಾಟಕ, 15 ರಂದು ಯಕ್ಷಗಾನ ಬಯಲಾಟ ಹಾಗೂ 16 ರಂದು ಉಪ್ಪಿನಕುದ್ರು ಗೊಂಬೆಯಾಟ ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.

Read More

ಕುಂದಾಪುರ ಏಪ್ರಿಲ್ 3ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್.ಸಿ.ಸಿ, ರೇಂಜರ್ಸ್ ಮತ್ತು ರೋವರ್ಸ್, ಎಲೆಕ್ಟ್ರೋಲ್ ಲಿಟರಸಿ ಕ್ಲಬ್ ತಾಲೂಕು ಪಂಚಾಯತ್ ಕುಂದಾಪುರ, ನಮ್ಮ ಭೂಮಿ ಸಂಸ್ಥೆ ಮತ್ತು ಸ್ವೀಪ್ ಸಂಸ್ಥೆ ಸಹಯೋಗದಲ್ಲಿ “ಮತದಾರರ ಜಾಗೃತಿ ಕಾರ್ಯಕ್ರಮ”ವು ನಡೆಯಿತು.  ಅಸೆಂಬ್ಲಿ ಮಟ್ಟದ ಮಾಸ್ಟರ್ ತರಬೇತುದಾರರಾದ ಸದಾನಂದ ಬೈಂದೂರು ಅವರು ಮತದಾರರ ಜಾಗೃತಿ ಕುರಿತು ಮಾತನಾಡಿ ಮತದಾನದ ಪ್ರಾಮುಖ್ಯತೆ ಮತ್ತು ಮತದಾನವು ಪ್ರತಿಯೊಬ್ಬ ಮತದಾರನ […]

Read More

ಉಡುಪಿ,ಮಾ.೩: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರುಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾಜ್೯, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ ಅಂಶುಮತ್, ಮೊಟ್ಟಮ್ಮ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯ ಕಾರ್ಯಕರ್ತರು ಹಾಜರಿದ್ದರು ಉಪಸ್ಥಿತಿಯಲ್ಲಿದ್ದರು.

Read More

ಕುಂದಾಪುರ್ : 2023-24 ವ್ಯಾ ಶೈಕ್ಷಣಿಕ್ ವರ್ಸಾಂತ್ ಇಸ್ಕೊಲಾ ಹಂತಾರ್ ಧಾವ್ಯಾ ಕ್ಲಾಸಿಚ್ಯಾ ಕ್ರಿಸ್ತಾಂವ್ ಭುರ್ಗ್ಯಾಂಕ್, ಜನೆರಾಚೆ 6 ತಾರಿಕೆರ್ ಉಡುಪಿ ದಿಯೆಸೆಜಿಚ್ಯಾ ಹಂತಾರ್ ಚಲಲ್ಯಾ ಕ್ರಿಸ್ತಾಂವ್ ಶಿಕ್ಷಣ್ ಪರೀಕ್ಷೆಂತ್ ಕುಂದಾಪುರ್ ಹೋಲಿ ರೋಜರಿ ಇಂಗ್ಲಿಷ್ ಮಿಡಿಯಂ ಇಸ್ಕೊಲಾಕ್ 100% ಫಲಿತಾಂಶ್ ಲಾಭ್ಲಾ. ತಸೆಂಚ್ ರಿಯಾ ಡಿ’ಸೋಜಾನ್ (ಕುಂದಾಪುರ್) A+ ಗ್ರೆಡ್ 100 ಅಂಕ್ ಜೊಡ್ನ್ ದಿಯೆಸೆಜಿಚ್ಯಾ ಹಂತಾರ್ ಆನಿ ಇಸ್ಕೊಲಾಚ್ಯಾ ಹಂತಾರ್ ಪಯ್ಲೆ ಸ್ಥಾನ್ ಆಪ್ಣಾಯ್ಲಾ ಆನಿ ಲಿಯಾನಾ ಮರಿಲ್ಲಾ ಲುವಿಸ್ (ತಲ್ಲೂರ್) A + […]

Read More

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀ ಜಯಪ್ರಕಾಶ ಹೆಗ್ಡೆಯವರು 03 – 04 – 2024 ಬುಧವಾರ ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10.00 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿರುವರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು , ಪಧಾದಿಕಾರಿಗಳು , ಜನಪ್ರತಿನಿದಿಗಳು , ಕಾರ್ಯಕರ್ತರು ಈ ಸಭೆಯಲ್ಲಿ ಖಾಗವಹಿಸಬೇಕಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ […]

Read More

ಸೌಹಾರ್ದ ಸಮಿತಿ ಉದ್ಯಾವರ ಇದರ ಮಾಜಿ ಅಧ್ಯಕ್ಷರು ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ಶೈನ್ ಇದರ ಪದಾಧಿಕಾರಿ ಹಾಗೂ ಯುವ ಉದ್ಯಮಿಯಾಗಿರುವಂತ ಲಯನ್ ವಿಲ್ಫ್ರೆಡ್ ಡಿಸೋಜರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಇಂದು ಈಸ್ಟರ್ ಹಬ್ಬವನ್ನು ವಿಶಿಷ್ಟ ಮತ್ತು ಸೌಹಾರ್ದತೆಯಲ್ಲಿ ಆಚರಿಸಿದರು. ಸರಕಾರದ ಯೋಜನೆಗಳನ್ನು ಜಾತಿ ಮತ ಭೇದವಿಲ್ಲದೆ ಸರ್ವರಿಗೂ ಬಾಗಿಲವರೆಗೂ, ಯಾವುದೇ ಪ್ರಚಾರವಿಲ್ಲದೆ ಜನರ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿಕೊಂಡಿರುವಂತಹ, ಡಿಜಿಟಲ್ ಸೇವಾ ಕೇಂದ್ರದ ಮೂಲಕ ರಾಜ್ಯದಲ್ಲಿಯೇ ವಿಶಿಷ್ಟವಾದ ಸ್ಥಾನಮಾನ ಹೊಂದಿರುವಂತಹ ಉದ್ಯಾವರದ ಸೌಮ್ಯ ಇವರನ್ನು […]

Read More

ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ : 28/3/2024 ಗುರುವಾರದಂದು ಪೂರ್ವ ಪ್ರಾಥಮಿಕ ವಿಭಾಗದ ಗ್ರಾಜುಯೇಷನ್ ಡೇ ಸಮಾರಂಭವನ್ನು ಡಾ. ಬಿ. ಬಿ. ಹೆ ಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಶ್ರೀಮತಿ ವೀಣಾ ಭಟ್ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡುವುದರ ಮೂಲಕ ಮಕ್ಕಳನ್ನು ಮೊಬೈಲ್ ನಿಂದ ದೂರವಿರುವಂತೆ […]

Read More