ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ನೆರವೇರಿತು. ಕಟ್ಟಡದ ಉದ್ಘಾಟನೆಯನ್ನು ಬೈಲೂರಿನ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಸ್ವಾಮಿ ವಿನಾಯಕಾನಂದ ಸ್ವಾಮೀಜಿಯವರು ನೆರವೇರಿಸಿ ದೀಪ ಪ್ರಜ್ವಲನಗೊಳಿಸಿ ಆರ್ಶೀರ್ವಚನ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಕಟ್ಕೇರಿ ನಂದಗೋಕುಲ ಶಿಶುಮಂದಿರದ ವ್ಯವಸ್ಥಾಪಕರಾದ ಶ್ರೀ ಪ್ರೇಮಾನಂದ ಶೆಟ್ಟಿ ಯವರು ಶುಭಾಶಂಸನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ಶ್ರೀ ನರೇಂದ್ರ ಕುಮಾರ ಕೋಟರವರು ಮಾತನಾಡಿ ತುಳಸಿ […]

Read More

ತಾ.18-04-2026 ರಂದು ಅಸೈಗೋಳಿಯ ಕ್ಷೇವಿಯರ್‌ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆನಮ್ಮನ್ನು ಅಗಲಿದ ನಮ್ಮ ಸ೦ಸ್ಥೆಯ ಆಡಳಿತ ಮ೦ಡಳಿಯ ಸದಸ್ಯರಾಗಿರುವ ಮತ್ತು ಸ೦ತಅಲೋಸಿಯಸ್‌ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಪತಿ ವ೦ದನೀಯ ಧರ್ಮಗುರುಮೆಲ್ವಿನ್‌ ಜಿ ಪಿ೦ಟೋ ಇವರಿಗೆ ಶ್ರದ್ಧಾ೦ಜಲಿಯನ್ನು ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಸ೦ಸ್ಥೆಯ ಸ್ಮಾಪಕ ಅಧ್ಯಕ್ಷರಾದ ಜಿ. ಜಿ. ವಿ. ಫೆರ್ನಾ೦ಡಿಸ್‌ ಇವರುಅಗಲಿದ ಗಣ್ಯರ ಸೇವೆಯ ಬಗ್ಗೆ ಸವಿವರವಾಗಿ ಸಭೆಯಲ್ಲಿ ವಿವರಿಸಿದರು ಸಭೆಯಲ್ಲಿ ಮೌನಪ್ರಾಥನೆ ಮತ್ತು ಪುಷ್ಪ ಅರ್ಚನೆ ಮಾಡಲಾಯಿತು. ಸಂಸ್ಥೆಯ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀ. ಆಲ್ವಿನ್‌ ಡಿಸೋಜಾ […]

Read More

ಕುಂದಾಪುರದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು, ಏಪ್ರಿಲ್ 17, 2026 ರಂದು ಬೆಳಿಗ್ಗೆ 10:30 ಕ್ಕೆ ಕಾಲೇಜು ಆವರಣದಲ್ಲಿ ಎರಡನೇ ವರ್ಷದ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆಯನ್ನು ಆಯೋಜಿಸಲಾಗಿತ್ತು ಮುಖ್ಯ ಅತಿಥಿಯಾಗಿ, ಬೆಂಗಳೂರಿನ ಆರ್‌ಜಿಯುಎಚ್‌ಎಸ್‌ ನ ಸೆನೆಟ್ ಸದಸ್ಯೆ ಮತ್ತು ಮಂಗಳೂರಿನ ಡಾ. ಎಂ. ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ವೈಶಾಲಿ ಶ್ರೀಜಿತ್ ಅವರು ತಮ್ಮ ಅಮೂಲ್ಯವಾದ ಮಾತುಗಳಿಂದ ಪದವೀಧರರನ್ನು ಪ್ರೇರೇಪಿಸಿದರು. ಗೌರವ ಅತಿಥಿಯಾಗಿ, ಕುಂದಾಪುರದ ಸರ್ಕಾರಿ ಜನರಲ್ ಆಸ್ಪತ್ರೆಯ ಆಡಳಿತ […]

Read More

Spiritual camp at St. Francis of Assisi Temple, Tallur ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ದೇವಾಲಯದಲ್ಲಿ ಕ್ರೈಸ್ತ ಶಿಕ್ಷಣ, ಪವಿತ್ರ ಬೈಬಲ್, ಪೂಜಾ ವಿಧಿ ವಿಧಾನ ಹಾಗೂ ಸುವಾರ್ತೆ ಪ್ರಸಾರ ಆಯೋಗಗಳ ನೇತೃತ್ವದಲ್ಲಿ ಚರ್ಚಿನ ಮಕ್ಕಳಿಗಾಗಿ ರವರೆಗೆ ನಾಲ್ಕು ದಿನಗಳ ಬೇಸಿಗೆ ರಜೆಯ ಆಧ್ಯಾತ್ಮಿಕ ತರಬೇತಿ ಶಿಬಿರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಶಿಬಿರದಲ್ಲಿ ಚರ್ಚಿನ 45 ಮಕ್ಕಳು ಭಾಗವಹಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ದೇವಕರೆಯ ಆಯೋಗದ ನಿರ್ದೇಶಕರಾದ ವಂ। ಫಾ. ಅಶ್ವಿನ್ ಅರಾನ್ನರವರು ಪವಿತ್ರ ಬಲಿಪೂಜೆಯೊಂದಿಗೆ […]

Read More

ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ‘ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಸನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್’ ವಿಷಯದ ಕುರಿತಾದ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರು ಮಾತನಾಡಿದರು. ಕ್ವಾಂಟಮ್ ನಂತಹ ಆಧುನಿಕ ವಿಷಯ ಗಳೊಂದಿಗೆ  ಕೃಷಿ ,  ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ. ಇದು ಕೃಷಿ ಸಮಸ್ಯೆಗಳ ಸುಧಾರಣೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎಂದು […]

Read More

ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಜಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ ನ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು  ಸಂಭ್ರಮದಿಂದ ನೆರವೇರಿತುಕಾರ್ಯಕ್ರಮದ ಉದ್ಘಾಟನೆಯನ್ನು ಗಣ್ಯರು ದೀಪ ಬೆಳಗುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆ ಮಣಿಪಾಲದ ಎಂ ಸಿ ಎಚ್ ಪಿ ಕಾಲೇಜ್ ನ ಡೀನ್ ಡಾ. ಜಿ. ಅರುಣ್ ಮೈಯ್ಯ ಅವರು ಭಾಗವಹಿಸಿ ಮೂಡ್ಲಕಟ್ಟೆಯ ಐ ಎಂ ಜೆ ವಿದ್ಯಾಸಂಸ್ಥೆಗಳ ಬೆಳವಣಿಗೆ […]

Read More

P.A. First Grade College celebrated its annual day ಪಿ.ಎ. ಪ್ರಥಮ ದರ್ಜೆ ಕಾಲೇಜು ತನ್ನ ವಾರ್ಷಿಕೋತ್ಸವವನ್ನು ಪಿ.ಎ.ಇ.ಟಿ. (PAET) ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಶ್ರೀ ಅಬ್ದುಲ್ಲಾ ಇಬ್ರಾಹಿಂ ಅವರ ಆಶ್ರಯದಲ್ಲಿ 16 ಏಪ್ರಿಲ್ 2026ರಂದು PACE ಸಭಾಂಗಣದಲ್ಲಿ ಆಚರಿಸಿತು. ಈ ಕಾರ್ಯಕ್ರಮಕ್ಕೆ ಗೌರವಾನ್ವಿತ ಮುಖ್ಯ ಅತಿಥಿ ಸೇರಿದಂತೆ ಗಣ್ಯ ಅತಿಥಿಗಳು, ಉಪನ್ಯಾಸಕರು, ಪೋಷಕರು ಹಾಗೂ ಉತ್ಸಾಹಭರಿತ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಹರ್ಷಭರಿತ ವಾತಾವರಣ ನಿರ್ಮಾಣಗೊಂಡಿತ್ತು. ಮುಖ್ಯ ಅತಿಥಿಯಾದ ದೈಜಿವರ್ಲ್ಡ್ ಮೀಡಿಯಾ, ಮಂಗಳೂರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ […]

Read More

36th Graduation Ceremony of Father Muller Homoeopathic Medical College & Hospital on 16.04.2025 ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36ನೇ ಪದವಿ ಪ್ರದಾನ ಸಮಾರಂಭವನ್ನು ದಿನಾಂಕ 16.04.2026 ರಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು. ಪ್ರವೇಶದ್ವಾರದಿಂದ ಬ್ಯಾಂಡ್ ಹಾಗೂ ಭವ್ಯ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವಂತಹ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಫಾದರ್ […]

Read More

St. Joseph’s University – Celebrated World Creativity and Innovation Day with Landmark Book Launch ಬೆಂಗಳೂರು – ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ (SJU) ಏಪ್ರಿಲ್ 11, 2026 ರಂದು ಸಂಸ್ಥೆಯ ನಾವೀನ್ಯತೆ ಮಂಡಳಿ (IIC) ಕ್ಸೇವಿಯರ್ ಹಾಲ್‌ನಲ್ಲಿ ವಿಶ್ವ ಸೃಜನಶೀಲತೆ ಮತ್ತು ನಾವೀನ್ಯತೆ ದಿನದ ಉನ್ನತ ಮಟ್ಟದ ಆಚರಣೆಯನ್ನು ಆಯೋಜಿಸಿದ್ದರಿಂದ ದಾರ್ಶನಿಕ ಚಿಂತನೆಯ ಕೇಂದ್ರವಾಗಿ ರೂಪಾಂತರಗೊಂಡಿತು.ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಉದ್ಯಮ ತಜ್ಞರ ವೈವಿಧ್ಯಮಯ ಗುಂಪನ್ನು ಆಕರ್ಷಿಸಿದ ಈ ಕಾರ್ಯಕ್ರಮವು “ಮಿತವ್ಯಯ ಮತ್ತು ಸರಳ […]

Read More
1 26 27 28 29 30 561