ಶ್ರೀ ವೀರಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಾಂತಾವರ ಹಾಗೂ ಜೀರ್ಣೋದ್ಧಾರ ಸಮಿತಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 08-10-2023ರಂದು ನಡೆದ ಊರ ಗ್ರಾಮಸ್ಥರ ಹಾಗೂ ಸಾರ್ವಜನಿಕರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಬಗ್ಗೆ ಸಮಾಲೋಚನೆಯ ಪೂರ್ವಭಾವಿ ಸಭೆಯು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಎಸ್. ರತ್ನಾಕರ್ ಶೇರೆಗಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾಸ್ತಾವಿಕವಾಗಿ ಕಂದಾವರ ಗ್ರಾಮ ಪಂಚಾಯತ್ ಸದಸ್ಯರು, ಬಸ್ರೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರು ಹಾಗೂ ಶ್ರೀ ವೀರಾಂಜನೇಯ ಮಿತ್ರ ವೃಂದ್ರ (ರಿ.) ಅಧ್ಯಕ್ಷರಾದ ಎಸ್. ಶೀನ ಪೂಜಾರಿ […]

Read More

‘ಕುಂದಾಪುರ: ಅಕ್ಟೋಬರ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ “ಆರಂಭ ” ಎಂಬ 2023-24 ನೇ ಸಾಲಿನ ಕಾರ್ಯಾಚಟುವಟಿಕೆಗಳನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮೋಹನ್ ರಾವ್ “ಕೃತಕ ಬುದ್ಧಿಮತ್ತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಬಗ್ಗೆ ನೀಡಿದರು.ಚೆಂಡೆ ವಾದನ, ಬಲೂನ್ ಹಾರಾಟ ಬ್ಯಾನರ್ ಪ್ರದರ್ಶನ ಮತ್ತು ಹೂವು ಬಣ್ಣಗಳ ಚದಉರಇಸಉವಇಕಎಯ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು.ಈ […]

Read More

ಕುಂದಾಪುರ: ಅಕ್ಟೋಬರ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಿರಿಜಾ ಅತ್ತೀಗೇರಿ ಡಿಸೈನ್ ಥಿಂಕಿಂಗ್ ಮತ್ತು ಐಡಿಯೇಟ್ ಎಂಬ ವಿಷಯದ ಕುರಿತು ಮಾತನಾಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸುಚೇತಾ ವಿ.ಕೋಟೇಕಾರ್ ಅವರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ […]

Read More

ದಿನಾಂಕ 09-10-2023ರ ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಲಿಪಿ ಅಕಾಡೆಮಿ, ನವಮಿ ಬೇಕರಿ ಬಿಲ್ಡಿಂಗ್, 3ನೇ ಮಹಡಿ, ಸಂತೆಕಟ್ಟೆ, ಉಡುಪಿಯಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಐಟಿಐ ವಿದ್ಯಾರ್ಹತೆಯೊಂದಿಗೆ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ಮಾಹಿತಿಯನ್ನು ಲಿಪಿ ಅಕಾಡೆಮಿ, ನವಮಿ ಬೇಕರಿ ಬಿಲ್ಡಿಂಗ್, 3ನೇ ಮಹಡಿ, ಸಂತೆಕಟ್ಟೆ, ಉಡುಪಿಯಲ್ಲಿ ನಡೆಯಲಿದ್ದು, ಆಕಾಂಕ್ಷಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 8147534324 ಸಂಪರ್ಕಿಸಬಹುದು.

Read More

ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ದಲ್ಲಿ ಅಕ್ಟೋಬರ್ 6 ರಂದು ಜೂನಿಯರ್ ರೆಡ್ ಕ್ರಾಸ್ ಉದ್ಘಾಟಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭ ವಾಯಿತು. ಇದರ ಅಧ್ಯಕ್ಷತೆಯನ್ನು ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ವಹಿಸಿದರು. ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ರೆಡ್ ಕ್ರಾಸ್ ನ ಧ್ಯೇಯ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು. ಜೂನಿಯರ್ ರೆಡ್ ಕ್ರಾಸ್ ಸಂಯೋಜಕ ರಾದ ದಿನಕರ್ ಅರ್ ಶೆಟ್ಟಿ ಇವರು ಮಕ್ಕಳಿಗೆ ಪ್ರತಿಜ್ಞಾವಿದಿ ಬೋದಿಸಿದರು. […]

Read More

ಬಸ್ರೂರು ಪಂಚಾಯತ್ ಪರಿಸರದಲ್ಲಿ ಕಥೋಲಿಕ್ ಸಭಾ ಬಸ್ರೂರು ಘಟಕದಿಂದ ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನ ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನ ನೆಡಸಾಲಾಯಿತು. ಗ್ರಾಮ‌ ಪಂಚಾಯತ್ ಅಧ್ಯಕ್ಷರು ಬೇಳೂರು ದಿನಕರ ಶೆಟ್ಟಿ ಊರನ್ನು ಸ್ವಚ್ಚವನ್ನಾಗಿ ಇಡುವುದು ನಮ್ಮೆಲ್ಲರ ಹಕ್ಕು , ಇದಕ್ಕೆ ಜಾತಿ ಧರ್ಮ ಇಲ್ಲ. ದೇಶದ ಪ್ರಧಾನಿ ಸಹ ದೇಶದ ಜನತೆಯೊಂದಿಗೆ ಕೈ ಜೋಡಿಸಿ ಸ್ವಚತೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದಾರೆ’ ಎಂದು ತಿಳಿಸಿದರು ಕಥೋಲಿಕ್ ಸಭಾ ಬಸ್ರೂರು ಘಟಕದ ಅಧ್ಯಕ್ಷ ವಿಕ್ರಮ್ ಡಿ’ ಸೋಜ […]

Read More

ಮಂಗಳೂರು “ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿದ್ದು, 1939 ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 – 5 ಎರಡು ದಿನ, ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದೇಶದ […]

Read More

ಮಂಗಳೂರು ಉತ್ತರ ವಲಯ, ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಅಕ್ಟೋಬರ್3, ಮತ್ತು 4, 2023 ರಂದು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.  ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ, ಬೊಂದೇಲ್ ಇವರ ಸಹಯೋಗದಲ್ಲಿ ಕ್ರೀಡಾಕೂಟವನ್ನು ಸಂಭ್ರಮದಿಂದ ಉದ್ಘಾಟಿಸಲಾಯಿತು.  ಉದ್ಘಾಟನಾ  ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾ. ಆಂಟನಿ ಸೇರಾ, ಅಧ್ಯಕ್ಷರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ […]

Read More

ಕುಂದಾಪುರ: ಅಕ್ಟೋಬರ್ 4ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಯೂಥ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರದ ಆಯುಷ್ ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸೋನಿ ಡಿಕೋಸ್ತಾ ಅವರು ವ್ಯಕ್ತಿಯನ್ನು ಬದುಕಿಸುವುದು ಸಮಾಜದ ಋಣವನ್ನು ತೀರಿಸುವುದಕ್ಕೆ ಒಂದು ಅವಕಾಶ ಸಿಕ್ಕಂತಾಗುತ್ತದೆ. ಅಂತಹ ಅವಕಾಶಗಳಲ್ಲಿ ಪ್ರಥಮ ಚಿಕಿತ್ಸೆಯೂ ಒಂದು. ಅವಘಡಗಳು ಅಪಘಾತವಾದಲ್ಲಿ ನಿಮ್ಮ ಪ್ರಥಮ ಚಿಕಿತ್ಸೆ ಜ್ಞಾನವನ್ನು ಬಳಸಿ ನಿಮ್ಮ ಜವಾಬ್ದಾರಿ ನಿಭಾಯಿಸಬೇಕು. ಜೀವವನ್ನು ಉಳಿಸುವ ಕೆಲಸ ಪುಣ್ಯದ ಕೆಲಸ […]

Read More