ಕುಂದಾಪುರ: ಯಾವುದೇ ಫಲಾಪೇಕ್ಷೆಗಳಿಲ್ಲದೆ ಜನರು ಜನರಿಗಾಗಿ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಹೇಳಿದರು.ಅವರು ಸೆಪ್ಟೆಂಬರ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಯೂಥ್ ರೆಡ್ ಕ್ರಾಸ್ ಘಟಕದ ಕಾರ್ಯಚಟುವಟಿಕೆಗಳ ಹಾಗೂ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ, ಮಾದಕ ವಸ್ತುಗಳ ವಿರುದ್ಧ ಜಾಗೃತಿ, ವಿದ್ಯಾರ್ಥಿವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ರೆಡ್ ಕ್ರಾಸ್ ಸಂಸ್ಥೆಯು ಯಾವುದೇ […]

Read More

ಬೀಜಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ ಮೂಡು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ರೂವಾರಿ-2023 ಭಾವ-ನೆನಪುಗಳ ಸಂಗಮ ಕಾರ್ಯಕ್ರಮ ಸೆ.24ರಂದು ಬೀಜಾಡಿ ಮೂಡು ಶಾಲಾ ವಠಾರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ. ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ,ವಿವಿಧ ಮನೋರಂಜನಾ ಆಟಗಳು ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ ಕುಮಾರ್ […]

Read More

ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೋ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ವೈವಿದ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ತತ್ವದಡಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ್ವೇಷ ಎನ್ನುವುದು ಬಹಳ ಸರಳವಾದ ವಿಷಯ, ಪ್ರೀತಿಯೆಂಬುವುದು ಸರಳವಲ್ಲ. ಅಧಿಕಾರಕ್ಕಾಗಿ, ಹಣಕ್ಕಾಗಿ ವೇಷ ಮಾಡುವುದು ಸುಲಭ, ಅದಕ್ಕೆ ಪ್ರಚೋದನೆ […]

Read More

ಮಂಗಳೂರು: “ಕೇರಳದಲ್ಲಿ ಕಾಣಿಸಿರುವ ನಿಫಾ ವೈರಸ್ ಸೋಂಕು ರಾಜ್ಯಕ್ಕೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿ ಯಾರಿಗೂ ಸೋಂಕು ತಟ್ಟಬಾರದು. ಆ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ” ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇರಳದ ಗಡಿಗೆ ತಾಗಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಸಭೆಯನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ […]

Read More

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ.) ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ: 17-09-2023 ರಂದು ಮಂಗಳೂರಿನ ಸೆಬಾಸ್ಟಿಯನ್ ಕಮ್ಯೂನಿಟಿ ಹಾಲ್, ಬೆಂದೂರ್ ಇಲ್ಲಿ ಜರುಗಿತು. ಕು. ಶೃತಿ, ಕು.ಸ್ವಾತಿ ಹಾಗೂ ಶ್ರೀಮತಿ ಸೌಮ್ಯ ಪ್ರಾರ್ಥಿಸಿದರು. ಸೊಸೈಟಿಯ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್.ಕೆ ಸದಸ್ಯರನ್ನು ಸ್ವಾಗತಿಸಿದರು. 2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಲೆಕ್ಕಪತ್ರ ಹಾಗೂ ಬಜೆಟನ್ನು ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪದ್ಮನಾಭ.ಎಂ ಮಂಡಿಸಿದರು, ನೋಟಿಸನ್ನು ನಿರ್ದೇಶಕರಾದ ಶ್ರೀ ಅಶೋಕ್.ಜಿ, ಲಾಭ […]

Read More

ಮಂಗಳೂರು :16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ: ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಮಂಗಳೂರು, ಸೆ.19: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, […]

Read More

ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಲ್ಡಾನ್ಹಾ ಇವರ ಕನಸಿನ ವ್ಯಸನ ಮುಕ್ತ ಸಮಾಜ “ANTI DRUG MONTH (September 1-30)” ” ಹಾಗೂ ಮಂಗಳೂರು ಕಮಿಷನರ್ ಇವರ “ನಶೆ ಮುಕ್ತ ಮಂಗಳೂರು” ಧ್ಯೇಯದೊಂದಿಗೆ ಪಾದುವಾ ನಂತೂರು ಮಹಾವಿದ್ಯಾಲಯದಿಂದ ಬೆಂದುರ್ ಚರ್ಚ್/ಸಂತ ಆಗ್ನೇಸ್ ಕಾಲೇಜ್‍ನವರೆಗೆ “ವ್ಯಸನ ಜಾಗೃತಿ ನಡಿಗೆ” ಕಾಲ್ನಾಡಿಗೆ ಸಂಘಟಿಸುವ ಮುಖ್ಯಸ್ಥರು ಮತ್ತು ಸಂಸ್ಥೆಗಳುಬೆಂದುರ್ ಚರ್ಚ್, ವಂದನೀಯ ವಿನ್ಸೆಂಟ್ ಮೊಂತೇರೊ, ಸಿಒಡಿಪಿ/ಬಾಂಧವ್ಯ, ವಂದನೀಯ ವಿನ್ಸೆಂಟ್ ಡಿ ಸೋಜ, ಪಾದುವಾ ಮಹಾವಿದ್ಯಾಲಯ ಯುವರೆಡ್ […]

Read More

ಎಂಐಟಿ ಕುಂದಾಪುರದ ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24ರ ಅಂಗವಾಗಿ ಕರ್ನಾಟಕ ನ್ಯಾಯಾಂಗ ಮತ್ತು ಪೊಲೀಸ್ ಅಕಾಡೆಮಿಯ ಸೈಬರ್ ಕಾನೂನು ಮತ್ತು ಭದ್ರತಾ ತಜ್ಞ ಡಾ.ಅನಂತ್ ಪ್ರಭು ಜಿ ಅವರಿಂದ *360 ಡಿಗ್ರಿ ಇಂಜಿನಿಯರ್* ವಿಷಯದ ಕುರಿತು ಸಂವಾದ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅನಂತ ಪ್ರಭು ಅವರು ಸಂಭಾವ್ಯ ಇಂಜಿನಿಯರ್‌ಗಳಾಗಲು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಳ್ಳಬೇಕಾದ 20 ಪ್ರಮುಖ ಅಂಶಗಳನ್ನು ಪಟ್ಟಿ ಮಾಡಿದರು. ಮೌಲ್ಯವರ್ಧನೆ ಪಡೆಯಲು ಮತ್ತು ಎಂಜಿನಿಯರಿಂಗ್‌ನಲ್ಲಿ ಉತ್ತಮ ಒಟ್ಟು ಸಿಜಿಪಿಎ ಸಾಧಿಸಲು ಅವರು ವಿದ್ಯಾರ್ಥಿಗಳಿಗೆ […]

Read More

Mangalore : The closing ceremony of the Platinum Jubilee of the Bethany Educational Society ® Mangalore was celebrated with great enthusiasm and exuberance18th Sept 2023 at Bethany Convent, Bendur, Mangalore The culminating ceremony of the Bethany Educational Society’s Platinum Jubilee, orchestrated with grandeur, unfurled its splendour at Bethany Educational Society Mangalore on Monday 18  September […]

Read More