ಕೋಟೇಶ್ವರ: ಗಾಣಿಗ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಆಶ್ರಯದಲ್ಲಿ ಮೇ.25ರಂದು ಭಾನುವಾರ ಮಧ್ಯಾಹ್ನ 2ಕ್ಕೆ ಬೀಜಾಡಿ ಮಿತ್ರಸೌಧದಲ್ಲಿ ವಲಯ ಅಧಿವೇಶನ, ಸಾಧಕರಿಗೆ ಸನ್ಮಾನ, ಕೋಟೇಶ್ವರ, ಕುಂಬ್ರಿ-ಬಡಾಕೆರೆ, ಹೋದ್ರಾಳಿ, ದೊಡ್ಡೋಣಿ, ಮಾರ್ಕೋಡು, ಕಟ್ಕೆರೆ, ಬೀಜಾಡಿ, ಗೋಪಾಡಿ, ಮೂಡುಗೋಪಾಡಿ, ಕುಂಭಾಶಿ, ಕೋಟೇಶ್ವರ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸರಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಓದುವ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿಧ್ಯಾರ್ಥಿಗಳಿಗೆ ಉಚಿತ ನೋಡ್ಸ್ ಪುಸ್ತಕ,ಕೊಡೆ ವಿತರಣೆ ಹಾಗೂ ಸಮಾಜ ಬಾಂಧವರಿಂದ […]

Read More

ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 95 ಕ್ಕಿಂತ ಅಧಿಕ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಇದಕ್ಕೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳು ಕುಂದಾಪುರದ ವೆಸ್ಟ್ ಬ್ಲಾಕ್ ರಸ್ತೆಯ ನಾರಾಯಣಗುರು ಕಾಂಪ್ಲೆಕ್ಸ್‍ನಲ್ಲಿರುವ ‘ಕುಂದಪ್ರಭ’ ಕಛೇರಿಯಿಂದ ಅರ್ಜಿ ಮೇ 21 ರಿಂದ ಪಡೆದು ಅಂಕಪಟ್ಟಿಯೊಂದಿಗೆ, ಕಾಲೇಜು ಸೇರ್ಪಡೆಗೊಂಡ ದಾಖಲಾತಿ ಅಥವಾ ಶುಲ್ಕ […]

Read More

ಮಂಗಳೂರು, ಮೇರಿಹಿಲ್ ಮೇ 18; ಮೇರಿಹಿಲ್ – ಮೇ 18 ರಂದು ಬೆತಾರಾಮ್ ಫಾರ್ಮೇಷನ್ ಹೌಸ್ ತನ್ನ ಮಹೋತ್ಸವವನ್ನು ಆಚರಿಸುತ್ತಿದ್ದಂತೆ, ಬ್ರದರ್ ಸ್ಟೀವನ್ ರೊಡ್ರಿಗಸ್, SCJ ಅವರ ಅಂತಿಮ ಪ್ರತಿಜ್ಞೆಗಳ ಗಂಭೀರ ಪದ್ಯದೊಂದಿಗೆ ಹೊಂದಿಕೆಯಾಯಿತು. ಈ ಸಂದರ್ಭವನ್ನು ಯೂಕರಿಸ್ಟಿಕ್ ಆಚರಣೆಯ ಅಧ್ಯಕ್ಷತೆ ವಹಿಸಿದ್ದ ಅವರ ಪ್ರಭುತ್ವ, ಮಂಗಳೂರಿನ ಬಿಷಪ್ ಎಮೆರಿಟಸ್ ಅತಿ ವಂದನೀಯ ಅಲೋಶಿಯಸ್ ಪಾಲ್ ಡಿ’ಸೋಜಾ ಅವರ ಉಪಸ್ಥಿತಿಯಿಂದ ಅಲಂಕರಿಸಲಾಯಿತು. ಪವಿತ್ರ ಬಲಿದಾನಕ್ಕೆ ಮುಂಚಿತವಾಗಿ, ಬಿಷಪ್ ಅಲೋಶಿಯಸ್ ಫಾರ್ಮೇಷನ್ ಹೌಸ್‌ನ 25 ನೇ ಮಹೋತ್ಸವವನ್ನು ಸ್ಮರಿಸುವ […]

Read More

ಬೈಂದೂರು; ಇಲ್ಲಿನ ಹೋಲಿಕ್ರಾಸ್‌ ಚರ್ಚ್ ನಲ್ಲಿ ಎಸ್ಎಸ್‌ ಎಲ್ ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಾದ ರೀಯಾ ಕ್ಯಾಸ್ತೊಲಿನೊ, ರಿಯಾನ್‌ ಕ್ಯಾಸ್ತೊಲಿನೊ, ಶೋನಲ್‌ ಡಾಯಸ್‌,ಸಾನ್ಸಿಯಾ ಅಲ್ಮೇಡಾ, ಪೆಲ್ಟನ್‌ ನಜ್ರೆತ್‌,‌ ಕ್ರಿಸ್ಟನ್‌ ಲೋಬೋ, ಎಲ್ಸಿಯಾ ಲೋಬೋ, ಮೆಲ್ಸಟನ್‌ ಲೋಬೋ, ರೆನಿಟಾ ನಜ್ರೆತ್ ಹಾಗೂ  ಕನ್ನಡ ಮಾಧ್ಯಮದಲ್ಲಿ  ಉಡುಪಿ ಜಿಲ್ಲೆಗೆ  ಪ್ರಥಮ ಸ್ಥಾನ ಪಡೆದ ಬೈಂದೂರು ಚರ್ಚ್‌ ಸ್ಕೂಲಿನ  ಹಳೆ ವಿದ್ಯಾರ್ಥಿ ಮಾನ್ಯ ಎಮ್‌ . ಇವಳನ್ನು ಚರ್ಚ್‌ ನ ಪರವಾಗಿ ಧರ್ಮಗುರು ರೆ. ಫಾ. ವಿನ್ಸೆಂಟ್‌  ಕುವೆಲ್ಲೊರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ರೆ. ಫಾ. ಸಂದೇಶ್‌ ಫೆರ್ನಾಂಡಿಸ್‌ , ರೆ.ಫಾ. ಕಿರಣ್‌ ನಜ್ರೆತ್‌ ರವರು ಉಪಸ್ಥಿತರಿದ್ದರು.

Read More

ಕುಂದಾಪುರ; ಯು ಎಚ್ ವಿ ಕಾರ್ಯಕ್ರಮದ ಭಾಗವಾಗಿ,ಎಂ ಐ ಟಿ ಕುಂದಾಪುರದ ಎರಡನೇ  ವರ್ಷದ    ಸಿಎಸ್ಇ ಡೇಟಾ ಸೈನ್ಸ್ ವಿದ್ಯಾರ್ಥಿಗಳು ಡಿವೈನ್ ಪಾರ್ಕ್ ಮತ್ತು ಸ್ಪಂದನ ಪುನರ್ವಸತಿ ಕೇಂದ್ರಕ್ಕೆ ಭೇಟಿನೀಡಿದ್ದರು. ಡಿವೈನ್ ಪಾರ್ಕ್‌ನ  ಭೇಟಿ ವಿದ್ಯಾರ್ಥಿಗಳಿಗೆ  ಒಂದು ಜ್ಞಾನೋದಯದ ಅನುಭವವಾಗಿತ್ತು. ಯೋಗದ ಮಹತ್ವ ಮತ್ತು ಉದ್ಯಾನವನವು ನೀಡುವ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ  ಮನವರಿಕೆ ಮಾಡಲಾಯಿತು.  ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸ್ವಯಂ ಸಾಕ್ಷಾತ್ಕಾರದ ಮೇಲೆ ಕೇಂದ್ರೀಕರಿಸಿದ ವಿವಿಧ ಕಾರ್ಯಕ್ರಮಗಳ ಮೂಲಕ ಡಿವೈನ್ ಪಾರ್ಕ್ “ಮಾನವ ನಿರ್ಮಾಣ ಮತ್ತು ರಾಷ್ಟ್ರ […]

Read More

ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಶಿರ್ವ ಶಾಖೆಯು ಮೇ 19ರಂದು ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿತುರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಜೋನ್ಸನ್ ಡಿ ಅಲ್ಮೇಡಾ ನೂತನ ಸ್ವಂತ ಕಟ್ಟಡ ಉದ್ಘಾಟನೆ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 12 ಶಾಖೆಗಳನ್ನು ಹೊಂದಿದ್ದು, ಈಗಾಗಲೇ 5 ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಶಾಖೆಗಳು ಸ್ವಂತ ಕಟ್ಟಡ ನಿರ್ಮಾಣಕ್ಕೆ ಗುರಿ ಹಾಕಿಕೊಂಡಿದೆ. ಶಿರ್ವ ಭಾಗದ […]

Read More

ಶಿರೂರು; ಶಿರೂರು ಟೋಲ್‌ಗೇಟ್ ಎ1 ಲೈನ್ ಗೆ ಅಂಬುಲೈನ್ಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೋಲ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಟೋಲ್ ಗೇಟ್ ಸಿಬ್ಬಂದಿ ಮಹಾರಾಷ್ಟ್ರ ಮೂಲದ ಸಂದೀಪ್ ಚಾಲಸೇ ಸೂರ್ಯವಂಶಿ (35)  ಮೃತಪಟ್ಟವರು ಎಂದು ತಿಳಿದು ಬಂದಿದೆ. ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಅತೀ ವೇಗದಿಂದ ಹೋಗುತಿದ್ದ ಅಂಬುಲೈನ್ಸ್ ಚಾಲಕನ ಅಜಾಗರೂಕತೆಯಿಂದ ಟೋಲ್ ಗೇಟನ ಎ1 ಲೈನ್ ಬದಿಯಲ್ಲಿ ನಿಂತಿದ್ದ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಂದೀಪ್‌ […]

Read More

ಬೆಂಗಳೂರು, ಮೇ 19; ರಾಜ್ಯದಲ್ಲಿ ಶಾಲಾ ಬೇಸಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇದೀಗ ಈ ರಜೆಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ತಿಳಿದುಬಂದಿದೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಾಯುಭಾರ ಕುಸಿತದಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ […]

Read More

ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಗ್ರಂಥಾಲಯ ವಿಭಾಗದಿಂದ  ಈಬಿಸ್ ಸಿ ಒ ಇಂಜಿನಿಯರಿಂಗ್ ಸೂಟ್ ಎ ಎಂ ಎ ಮೈಕ್ರೋ ಕೋರ್ಸುಗಳು ಮತ್ತು ಐ ಇ ಇ ಇ   ಮೇಲೆ ಕೇಂದ್ರೀಕರಿಸಿ ವಿ ಟಿ ಯು ಕನ್ಸೋರ್ಟಿಯಮ್ ತರಭೇತಿ ಕಾರ್ಯಗಾರ ನಡೆಯಿತು.6ನೇ ಸೆಮೆಸ್ಟರ್ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನಾ ಕೌಶಲ್ಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿ ಸಲಾಯಿತು. ಈಬಿಸ್ ಸಿಒ – ಐ ಇ ಇ ಇ  ದಕ್ಷಿಣ […]

Read More