ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣವು ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಅಂಕಗಳ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಮಾನ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತಾ ಬರುತ್ತಿದೆ. ಹೊರಗಿನ ಹೋಲಿಕೆಗಳಿಗಿಂತ, ತನ್ನದೇ ಹಿಂದಿನ ಸಾಧನೆಗಳನ್ನು ಮೀರಿಸುವುದೇ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಹಾಗೂ ಪ್ರವೇಶಾತಿ ಸಮಯದಲ್ಲಿ ಅಂಕಗಳ ಮಿತಿ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದ್ದು, ಕಡಿಮೆ ಅಂಕ ಗಳಿಸಿ ಬಂದವರೂ ಕೂಡ ಇಲ್ಲಿ ಉನ್ನತ ಸಾಧನೆ ಮಾಡುವಂತಹ ವಾತಾವರಣವನ್ನು ಕಲ್ಪಿಸಲಾಗುತ್ತದೆ. ಇಲ್ಲಿನ ವಾಣಿಜ್ಯ ವಿಭಾಗದಲ್ಲಿ EBACs ಹಾಗೂ […]

Read More

ಉಡುಪಿ; ಉಡುಪಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಸರಾಗಿ ಆಯ್ಕೆ ಯಾದ ಅತೀ ವಂದನೀಯ ಡಾ ಲೆಸ್ಲಿ ಡಿಸೋಜ ರವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟೇನಿ ಆಳ್ವಾರೀಸ್ ಮತ್ತು ಸದಸ್ಯರಾದ ನವೀನ್ ಲೋಬೊ ರವರು ಹೂ ಗುಚ್ಛ ನೀಡಿ ಶುಭ ಹಾರೈಸಿದರು.

Read More

ಕೋಲಾರ: ಛಿದ್ರಛಿದ್ರವಾಗಿರುವ ದಲಿತ ಸಂಘಟನೆಗಳನ್ನು ಮತ್ತೆ ಒಗ್ಗೂಡಿಸಿ ಮಾಯವಾಗಿರುವ ಪ್ರೀತಿ,ನಂಬಿಕೆ,ವಿಶ್ವಾಸವನ್ನು ಮರುಸ್ಥಾಪಿಸುವ ಪ್ರಯತ್ನ ಮಾಡುವುದಾಗಿ ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಡಾ.ಸಿ.ಎಂ.ಮುನಿಯಪ್ಪ ಭಾವುಕರಾಗಿ ನುಡಿದರು.ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅಂಬೇಡ್ಕರ್ ಪುರಸ್ಕೃತರಾದ ಅವರಿಗೆ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಜಿಲ್ಲೆಯ ಐದಾರು ಮಂದಿ ರಾಜ್ಯದ ಸುಮಾರು ನೂರು ಮಂದಿ ನಾವೆಲ್ಲರೂ ಸೇರಿ ಒಗ್ಗಟ್ಟಿನಿಂದ ಹಗಲು ರಾತ್ರಿ ದುಡಿದು ಕಟ್ಟಿದ ದಲಿತ ಸಂಘಟನೆ ಇಂದು ಛಿದ್ರವಾಗಿದೆ, ಒಳಮೀಸಲಾತಿ ನೆಪದಲ್ಲಿ ಭೋವಿ,ಹೊಲೆಯ,ಮಾದಿಗ ಈಗ […]

Read More

ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 20-4-2026 ರಂದು ಇನ್ಫೆಂಟ್ ಮೇರಿ ಸಭಾಭವನ ಬಜ್ಜೋಡಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು.ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕೊಂಕಣಿ ಮಕ್ಕಳು ಕೊಂಕಣಿ ಭಾಷೆಯನ್ನು ಕಲಿಯುವ ಅವಶ್ಯಕತೆ ಇದೆ. ಅಕಾಡೆಮಿಯು ಇಂತಹ ಶಿಬಿರಗಳಿಗೆ […]

Read More

ಮದರ್ ತೆರೆಸಾ ಪದವಿಪೂರ್ವ ಕಾಲೇಜು ಶಂಕರನಾರಾಯಣದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೊಸ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿ, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಯಾದ Vedantu ಜೊತೆಗಿನ ಸಹಯೋಗ ಯೋಜನೆಯನ್ನು ಏಪ್ರಿಲ್ 16ರಂದು ಅಧಿಕೃತವಾಗಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಜೆಇಇ, ಸಿಇಟಿ ತರಬೇತುದಾರರಾದ ಶ್ರೀ ನಾಗರಾಜು ಕೆ.ಜಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪಪ್ರಾಂಶುಪಾಲರು ಉಪಸ್ಥಿತರಿದ್ದರು. ಈ ಹೊಸ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಕಾಲೇಜಿನ ದೈನಂದಿನ ಪಠ್ಯಕ್ರಮ, ಸ್ಪರ್ಧಾತ್ಮಕ ತರಗತಿಗಳ ಜೊತೆಗೆ […]

Read More

ಮಂಗಳೂರು, ಏಪ್ರಿಲ್ 19, 2026: ಆಲ್ ಬ್ಯಾಂಕ್ಸ್ ಕ್ರಿಶ್ಚಿಯನ್ ಎಂಪ್ಲಾಯೀಸ್ ಅಸೋಸಿಯೇಷನ್ ​​(ABCEA) ಭಾನುವಾರ ಸಂಜೆ ಬಿಜೈ ಚರ್ಚ್ ಹಾಲ್‌ನಲ್ಲಿ ತನ್ನ ವಾರ್ಷಿಕ ಸಭೆ 2026 ಅನ್ನು ಯಶಸ್ವಿಯಾಗಿ ಆಯೋಜಿಸಿತು, ಅರ್ಥಪೂರ್ಣ ಮತ್ತು ರೋಮಾಂಚಕ ಸಭೆಗಾಗಿ ಸದಸ್ಯರನ್ನು ಒಟ್ಟುಗೂಡಿಸಿತು. ಸಂಜೆ 6:00 ಗಂಟೆಗೆ ರೋನಿ ಕ್ರಾಸ್ಟಾ ಮತ್ತು ಮೆಲ್ಬಾ ಜೋಡಿಯ ಫೆಲೋಶಿಪ್ ಮತ್ತು ಗೀತರಚನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು, ಸಂಜೆಗೆ ಬೆಚ್ಚಗಿನ ಮತ್ತು ಆಕರ್ಷಕವಾದ ಸ್ವರವನ್ನು ಹೊಂದಿಸಿತು. ಸ್ವಾಗತ ಗೀತೆಯನ್ನು ಅನುಸರಿಸಿ, ಅಧ್ಯಕ್ಷರಾದ ಶ್ರೀ ಮಾರ್ಸೆಲ್ ಎಂ. ಡಿ’ಸೋಜಾ […]

Read More

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ನೆರವೇರಿತು. ಕಟ್ಟಡದ ಉದ್ಘಾಟನೆಯನ್ನು ಬೈಲೂರಿನ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಸ್ವಾಮಿ ವಿನಾಯಕಾನಂದ ಸ್ವಾಮೀಜಿಯವರು ನೆರವೇರಿಸಿ ದೀಪ ಪ್ರಜ್ವಲನಗೊಳಿಸಿ ಆರ್ಶೀರ್ವಚನ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಕಟ್ಕೇರಿ ನಂದಗೋಕುಲ ಶಿಶುಮಂದಿರದ ವ್ಯವಸ್ಥಾಪಕರಾದ ಶ್ರೀ ಪ್ರೇಮಾನಂದ ಶೆಟ್ಟಿ ಯವರು ಶುಭಾಶಂಸನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ಶ್ರೀ ನರೇಂದ್ರ ಕುಮಾರ ಕೋಟರವರು ಮಾತನಾಡಿ ತುಳಸಿ […]

Read More

ತಾ.18-04-2026 ರಂದು ಅಸೈಗೋಳಿಯ ಕ್ಷೇವಿಯರ್‌ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆನಮ್ಮನ್ನು ಅಗಲಿದ ನಮ್ಮ ಸ೦ಸ್ಥೆಯ ಆಡಳಿತ ಮ೦ಡಳಿಯ ಸದಸ್ಯರಾಗಿರುವ ಮತ್ತು ಸ೦ತಅಲೋಸಿಯಸ್‌ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಪತಿ ವ೦ದನೀಯ ಧರ್ಮಗುರುಮೆಲ್ವಿನ್‌ ಜಿ ಪಿ೦ಟೋ ಇವರಿಗೆ ಶ್ರದ್ಧಾ೦ಜಲಿಯನ್ನು ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಸ೦ಸ್ಥೆಯ ಸ್ಮಾಪಕ ಅಧ್ಯಕ್ಷರಾದ ಜಿ. ಜಿ. ವಿ. ಫೆರ್ನಾ೦ಡಿಸ್‌ ಇವರುಅಗಲಿದ ಗಣ್ಯರ ಸೇವೆಯ ಬಗ್ಗೆ ಸವಿವರವಾಗಿ ಸಭೆಯಲ್ಲಿ ವಿವರಿಸಿದರು ಸಭೆಯಲ್ಲಿ ಮೌನಪ್ರಾಥನೆ ಮತ್ತು ಪುಷ್ಪ ಅರ್ಚನೆ ಮಾಡಲಾಯಿತು. ಸಂಸ್ಥೆಯ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀ. ಆಲ್ವಿನ್‌ ಡಿಸೋಜಾ […]

Read More

ಕುಂದಾಪುರದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು, ಏಪ್ರಿಲ್ 17, 2026 ರಂದು ಬೆಳಿಗ್ಗೆ 10:30 ಕ್ಕೆ ಕಾಲೇಜು ಆವರಣದಲ್ಲಿ ಎರಡನೇ ವರ್ಷದ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆಯನ್ನು ಆಯೋಜಿಸಲಾಗಿತ್ತು ಮುಖ್ಯ ಅತಿಥಿಯಾಗಿ, ಬೆಂಗಳೂರಿನ ಆರ್‌ಜಿಯುಎಚ್‌ಎಸ್‌ ನ ಸೆನೆಟ್ ಸದಸ್ಯೆ ಮತ್ತು ಮಂಗಳೂರಿನ ಡಾ. ಎಂ. ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ವೈಶಾಲಿ ಶ್ರೀಜಿತ್ ಅವರು ತಮ್ಮ ಅಮೂಲ್ಯವಾದ ಮಾತುಗಳಿಂದ ಪದವೀಧರರನ್ನು ಪ್ರೇರೇಪಿಸಿದರು. ಗೌರವ ಅತಿಥಿಯಾಗಿ, ಕುಂದಾಪುರದ ಸರ್ಕಾರಿ ಜನರಲ್ ಆಸ್ಪತ್ರೆಯ ಆಡಳಿತ […]

Read More