
ಕುಂದಾಪುರ (ಡಿ.12)ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (ರಿ). ಜಂಟಿ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2024ರಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿ ವಿದ್ಯಾರ್ಥಿ ಸದ್ವಿನ್ ಶೆಟ್ಟಿ 48ರಿಂದ 50ಕೆ.ಜಿ ಕಬ್ಸ್ ವಿಭಾಗದ ಬಾಕ್ಸಿಂಗ್ ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

ಉಡುಪಿ,ಬಾರ್ಕುರು ; ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ.ಪ್ರಸಾದ್ ನೇತ್ರಾಲಯ.ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಮತ್ತು ನಮ್ಮ ಸಂಸ್ಥೆ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ ಬಾರ್ಕುರು ಸಹಯೋಗದಿಂದ “ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.ನಮ್ಮ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀ ಕ್ರಷ್ಣ ಹೆಬ್ಬಾರ್ ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಜೊತೆಯಲ್ಲಿ ನಮ್ಮ ಆಡಳಿತ ಮಂಡಳಿಯ ಐದೂ ಸಂಸ್ಥೆಗಳ ಆಡಳಿತ ಸಂಯೋಜಕರಾದ ಶ್ರೀ ಆರ್ಚೀಬಾಲ್ಡ್ ಪುರ್ಟಾಡೋ, SVVN ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ […]

ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರ ಇವರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು. ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ ಪ್ರಕ್ರಿಯೆ ಆಟದ ಆಧಾರದಲ್ಲಿ ನಡೆಯಬೇಕು” […]

REPORT / PHOTOS : JOHNSON MENEZES EDITOR : BERNARD DCOSTA ಕುಂದಾಪುರಃ ತಲ್ಲೂರು, ಸಂತ ಫ್ರಾನ್ಸಿಸ್ ಆಸ್ಟಿಸಿ ಇಗರ್ಜಿಯಲ್ಲಿ ಡಿಸೆಂಬರ್ 8ರಂದು ಇಗರ್ಜಿಯ ತೆರಾಲಿ ಹಬ್ಬದ ಪೂರ್ವಭಾವಿಯಾಗಿ ಭ್ರಾತೃತ್ವ ಬಾಂಧವ್ಯ ದಿನದ (ಕೊಂಪ್ರಿ ಆಯ್ತಾರ್ ) ಪ್ರಯುಕ್ತ “ಪವಿತ್ರ ಬಲಿದಾನ, ಪರಮ ಪ್ರಸಾದದ ಆರಾಧನೆ ಮತ್ತು ಮೆರವಣಿಗೆ ” ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಧಾನ ಗುರುಗಳಾಗಿ ಬೈಂದೂರು ಹೊಲಿ ಕ್ರಾಸ್ ಇಗರ್ಜಿಯ ಧರ್ಮಗುರುಗಳಾದ ವಂದನೀಯ ಫಾ.ವಿನ್ಸೆಂಟ್ ಕುವೆಲ್ಲೊಧಾರ್ಮಿಕ ವಿಧಿಯನ್ನು ನಡೆಸಿಕೊಟ್ಟು ‘ಒಂದು ಕುಟುಂಬ ಯಾವಾಗ […]

ಶಂಕರನಾರಾಯಣ : ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನುಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್, ಶಂಕರನಾರಾಯಣ. ದಿನಾಂಕ 07/12/2024 ರ ಶನಿವಾರ 3ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತುಸಂಸ್ಥೆಯ ಆಡಳಿತಾಧಿಕಾರಿ ಕುಮಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊಫೆಸರ್ ಆಶಾದೇವಿ ಎಮ್ (ಶಿಕ್ಷಣತಜ್ಞೆ, ಮನಶಾಸ್ತ್ರಜ್ಞರು, ನರ್ಸರಿ […]

ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜ್ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ದ ಮಿಲಾಗ್ರೆಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಶನಿವಾರ, ಡಿಸೆಂಬರ್ 7, 2024 ರಂದು ನಡೆಯಿತು. ಕಾರ್ಯಕ್ರಮವು ಜೊವಿಟಾ ಫೆರ್ನಾಂಡಿಸ್ ಮತ್ತು ಲವಿನಾ ಡೆ’ಸಾ ಅವರ ನೇತೃತ್ವದ ಪ್ರಾರ್ಥನಾ ಗೀತೆಗಳೊಂದಿಗೆ ಪ್ರಾರಂಭವಾಯಿತು, ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಗುಜ್ಜರಬೆಟ್ಟು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೊ. ಸೋಫಿಯಾ ಡಯಾಸ್ ಅವರು ಮಂಡಿಸಿದ ವಾರ್ಷಿಕ ವರದಿ ಮತ್ತು ಖಜಾಂಚಿ ಶ್ರೀಮತಿ ಅಮೃತಾ ಲೂಯಿಸ್ ಅವರು ವಾರ್ಷಿಕ ಲೆಕ್ಕಪರಿಶೋಧನೆಯ […]

ಶ್ರೀನಿವಾಸಪುರ : ಶ್ರೀನಿವಾಸಪುರ ಮೀಸಲು ಕ್ಷೇತ್ರವಾಗಿದ್ದು, ತಪ್ಪಿಸಿ, ಮುಳಬಾಗಿಲು ಕ್ಷೇತ್ರ ಮೀಸಲು ಕ್ಷೇತ್ರ ಮಾಡಿದರು. ಮುಂದಿನ ದಿನಗಳಲ್ಲಿ ಶ್ರೀನಿವಾಸಪುರ ವಿಧಾನ ಸಭಾ ಮೀಸಲು ಕ್ಷೇತ್ರವಾಗಲಿದೆ ಎಂದು ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ ಭಾರತರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್ ರವರ ೬೮ನೇ ಮಹಾಪರಿನಿರ್ವಾಹಣ ದಿನದ ಪ್ರಯುಕ್ತ ಪ್ರತಿಮೆಗೆ ಮಾರ್ಲಾಪಣೆ ಮತ್ತು ಗೌರವ ಸಮರ್ಪಣೆ ಮಾಡಿ ಮಾತನಾಡಿದರು. ಈ ವಿಧಾನ ಸಭಾ ಕ್ಷೇತ್ರ ಮುಂದಿನ ದಿನಗಳಲ್ಲಿ ಎಸ್ಸಿ ಮೀಸಲು ಕ್ಷೇತ್ರವಾಗಲಿದೆ […]

ಡಿಸೆಂಬರ್ 6, 2024 ರಂದು ನಡೆದ ಬಾರ್ಕೂರ್, ಸಂಸ್ಥೆಯ ಶ್ರೀಮಂತ ಪರಂಪರೆ ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಭವ್ಯವಾದ ಮತ್ತು ಸ್ಮರಣೀಯ ಕಾರ್ಯಕ್ರಮವಾಗಿದೆ. ಕಾರ್ಯಕ್ರಮವು 1972 ರ ರಾಷ್ಟ್ರೀಯ ಸಿಲ್ವರ್ ಜುಬಿಲಿ ಸ್ಮಾರಕ ಕಲಾತ್ಮಕ ಮುಕ್ತ ವೇದಿಕೆಯಲ್ಲಿ 10:30 ಗಂಟೆಗೆ ಪ್ರಾರಂಭವಾಯಿತು, ಹೆಮ್ಮೆ, ಉತ್ಸವ ಮತ್ತು ಹಳೆಯ ನೆನಪಿನ ವಾತಾವರಣದೊಂದಿಗೆ. ವಿಧ್ಯುಕ್ತ ಸ್ವಾಗತ ಮತ್ತು ಗಣ್ಯರು:ಕಾರ್ಯಕ್ರಮವು ಮುಖ್ಯ ಅತಿಥಿಗಳಾದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಮತ್ತು ಇತರ ಗೌರವಾನ್ವಿತ ಅತಿಥಿಗಳು ಮತ್ತು ಬಿಇಎಸ್ ಆಡಳಿತ ಮಂಡಳಿಯ […]

ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹತ್ತು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ನೆಯ ಧಾರ್ಮಿಕ ವಿಧಿಯು ಡಿಸೆಂಬರ್ 7 ರಂದು ಮಂಗಳೂರಿನ ಮೇರಿಹಿಲ್ಲ್ ಕಾನ್ವೆಂಟ್ ನಲ್ಲಿ ನೆರವೇರಿತು. ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಸಹ ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು. ಹತ್ತು ಯುವ ಕನ್ಯಾ ಸ್ತ್ರೀಯರು ಆಪೊಸ್ತಲಿಕ್ ಕಾರ್ಮೆಲ್ ನ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ ಎ.ಸಿ. ಮತ್ತು ಇತರ ಧರ್ಮ ಭಗಿನಿಯರ ಸಮ್ಮುಖದಲ್ಲಿ, ಪರಿಶುದ್ಧತೆ, ಬಡತನ ಮತ್ತು ವಿಧೇಯತೆಯ ಪ್ರತಿಜ್ನೆಯ […]