ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 23ನೇ ವರ್ಷದ ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ಆಯ್ಕೆರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 23ನೇ ವರ್ಷದ ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರು ಪ್ರಸುತ್ತ ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯರಾಗಿ, ನಂದಳಿಕೆ ಸಂಜೀವಿನಿ ಒಕ್ಕೂಟದ ಸದಸ್ಯರಾಗಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮತಿಯ ಮಾಜಿ ಕಾರ್ಯದರ್ಶಿಯಾಗಿ, ಅಬ್ಬನಡ್ಕ […]

Read More

ಜಾಗತೀಕರಣದಿಂದ ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಉಂಟಾಗಿ ನಮ್ಮ ಕುಟುಂಬ ವ್ಯವಸ್ಥೆಯಲ್ಲಿ ಅತೀವ ಬದಲಾವಣೆ ಕಾಣುತ್ತಿದ್ದು, ಅನೇಕ ಪದ್ಧತಿ, ಸಂಪ್ರಾದಾಯ, ರೀತಿ-ನೀತಿ, ಹಬ್ಬ-ಹರಿದಿನದ ಔಚಿತ್ಯ ಸಂಪೂರ್ಣ ಅವಸಾನಗೊಂಡಿದೆ. ಅದರೊಂದಿಗೆ ನಮಗೆ ಸಮಯ ಸದ್ವಿನಿಯೋಗ ಮಾಡುವ ಯಾವುದೇ ಪರಿಪಾಠ ಶಾಲೆಯಲ್ಲಿ ಸಿಗುತ್ತಿಲ್ಲ. ಇಂತಹ ಪ್ರವೃತ್ತಿಯನ್ನು ಬೆಳೆಸುವ ಪ್ರಯತ್ನವೇ ಮಕ್ಕಳಿಗೆ ಕರಕುಶಲ ವಸ್ತು ಪ್ರಾತ್ಯಕ್ಷಿತೆ ಮತ್ತು ಮಾಹಿತಿ ಶಿಬಿರ ಆಗಿರುತ್ತದೆ. ಇದರಿಂದ ಮಕ್ಕಳಲ್ಲಿ ಏಕಾಗ್ರತೆ ಮತ್ತು ಹೊಂದಾಣಿಕೆ ಮನೋಭಾವನೆ ಬೆಳೆದು ಸೌಹಾರ್ದತೆ ಬೆಳೆಯುತ್ತದೆ ಎಂದು ಲಯನ್ ಶ್ರೀ ವಸಂತ್ […]

Read More

ರೋಟರಿ ಕ್ಲಬ್ ಕುಂದಾಪುರ ದಕ್ಷಿಣವು ಮಾತೃ ಸಂಸ್ಥೆಯಾಗಿ ತಲ್ಲೂರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಹೊಸದಾಗಿ ಇಂಟರ್ಯಾಕ್ಟ ಕ್ಲಬ್ ಪ್ರಾರಂಭಿಸಿದರು. ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿದರು.ಇಂಟರ್ಯಾಕ್ಟ ಸಂಯೋಜಕಿ ರೋ. ಜುಡಿತ್ ಮೆಂಡೋನ್ಸಾ ಇಂಟರ್ಯಾಕ್ಟ ಕ್ಲಬ್ ನ ಧ್ಯೇಯ ಉದ್ದೇಶಗಳ ಬಗ್ಗೆ ತಿಳಿಸಿದರು.ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಬೀರಮ್ಮ ಹಾಗೂ ಶಿಕ್ಷಕರಾದ ಶ್ರೀ ಚೆನ್ನಯ್ಯ ಪಾಲ್ಗೊಂಡಿದ್ದರು. ರೋಟರಿ ಕುಂದಾಪುರ ದಕ್ಷಿಣದ ಸದಸ್ಯರಾದ ರೋ. ಶೋಭಾ ಪಿ ಭಟ್ […]

Read More

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ 4ನೇ ವರ್ಷದ ಅಧ್ಯಕ್ಷರಾಗಿ ವೀಣಾ ಹರೀಶ್ ಪೂಜಾರಿ, ಕಾರ್ಯದರ್ಶಿಯಾಗಿ ಪುಷ್ಪ ಶಾಂತರಾಮ್ ಕುಲಾಲ್ ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳ ವಿವರಗಳು:ಗೌರವ ಸಲಹೆಗಾರರು : ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿರೋಟ್ಟು ದಿನೇಶ್ ಪೂಜಾರಿ, ನಿಕಟ ಪೂವಾಧ್ಯಕ್ಷ ಉದಯ ಅಂಚನ್, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, […]

Read More

ಮಂಗಳೂರು ಸೆ.28: ನಗರದಲ್ಲಿ ಸೆ.25 ರಂದು ನಾಪತ್ತೆಯಾಗಿದ್ದ ಖಾಸಗಿ ಮೆಡಿಕಲ್‌ ಕಾಲೇಜಿನ ಡೀನ್‌ ಡಾ.ಅರ್ಬನ್‌ ಜೆ. ಅರ್ನಾಲ್ಡ್‌ ಡಿಸೋಜಾ ಅವರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಸೆ.25 ರರಾತ್ರಿ 7 ಗಂಟೆ ಸುಮಾರಿಗೆ ಡಾ ಡಿಸೋಜಾ ಅವರು ತಮ್ಮ ವೆಲೆನ್ಸಿಯಾದಲ್ಲಿನ ಅವರ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಸಮೀಪದ ಅಂಗಡಿಗೆ ಹೋಗುವುದಾಗಿ ಪತ್ನಿಗೆ ತಿಳಿಸಿ ಮನೆಯಿಂದ ಹೊರಟಿದ್ದರು. ಆದರೆ, ರಾತ್ರಿಯಾದರೂ ಹಿಂತಿರುಗದ ಕಾರಣ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು. ಆರಂಭದಲ್ಲಿ ಡಿಸೋಜಾ ಅವರ ಮೊಬೈಲ್‌ ಫೋನ್‌ ಸ್ವಿಜ್‌ ಆಫ್‌ ಆಗಿದ್ದು, […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ 13 ನೇ ವಾರ್ಷಿಕ ಮಹಾ ಸಭೆಯು ತಾರೀಖು 27-09-2022 ರಂದು 4-30ಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಉಪಾಧ್ಯಕ್ಷ ರಾದ ಕಿರಣ್ ಜಿ. ಗೌರಯ್ಯ ಇವರ ಅಧ್ಯಕ್ಷತೆ ಯಲ್ಲಿ ಜರುಗಿತು. ಸಭೆಯಲ್ಲಿ70 ಜನ ಸದಸ್ಯರು ಹಾಜರಿದ್ದರು. ರಕ್ತ ಕೇಂದ್ರದ ಸಿಭಂದಿಗಳಿಂದ ಪ್ರಾರ್ಥನೆ ಯೊಂದಿಗೆ ಆರಂಭವಾಯಿತು. ಉಪಸಭಾಪತಿ ಡಾ. ಉಮೇಶ್ ಪುತ್ರನ್ ಇವರು ಸ್ವಾಗತಿಸಿದರು. ಸಭಾಪತಿ ಎಸ್. ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ವಾರ್ಷಿಕ […]

Read More

ಕುಂದಾಫುರ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ,ಆಯ್ಕೆಯಾಗಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಅವರನ್ನು ರೋಜರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿ. ಕುಂದಾಪುರ ಪತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ರೋಜರಿ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಲಿ. ಅಧ್ಯಕ್ಷರಾದ ಜಾನ್ಸನ್‌ ಡಿಅಲ್ಮೇಡಾ, ಉಪಾಧ್ಯಕ್ಷರಾದ ಕಿರಣ್‌ ಮೆಲ್ವಿನ್‌ ಲೋಬೊ ಪಡುಕೋಣೆ, ನಿರ್ದೇಶಕ ವಿಲ್ಸನ್‌ ಡಿಸೋಜಾ ಶಿರ್ವ, ಸಂತೋಷ್‌ […]

Read More

ಕರ್ನಾಟಕ ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ, ಬೈಂದೂರು ಕ್ಷೇತ್ರದ ಶಾಸಕರಾಗಿ, ಸಹಕಾರಿ ಧುರೀಣರಾಗಿ, ಹೈನುಗಾರಿಕೆ, ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ಪ್ರಗತಿ ಪರ ಕಾರ್ಯಗಳಿಂದ ಜನಪ್ರಿಯರಾಗಿದ್ದ ದಿ. ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿಯವರ ಜನ್ಮದಿನ ಅಕ್ಟೋಬರ್ 1 ರಂದು “ಕೊಡ್ಗಿ ನೆನಪು” ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ.ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯ ಎ. ಜಿ. ಕೊಡ್ಗಿ ಬಯಲು ರಂಗ ಮಂಟಪದಲ್ಲಿ ಮಧ್ಯಾಹ್ನ 3:30ಕ್ಕೆ ನಡೆಯುವ ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಸಚಿವರಾದ ಅಂಗಾರ, ಕೋಟ ಶ್ರೀನಿವಾಸ […]

Read More